ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೇನಾಡಿಯಲ್ಲಿ ಮನೆಯ ಬೀಗ ಮುರಿದು ಒಳಹೊಕ್ಕ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳುವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ.12ರಂದು ಮಧ್ಯಾಹ್ನ 3 ರಿಂದ ಸಂಜೆ 5 ರ ಅವಧಿಯಲ್ಲಿ ತಮ್ಮ ಮನೆಯ ಬೀಗ ಮುರಿದು ಒಳಹೊಕ್ಕಿ ತಿಜೋರಿಯಲ್ಲಿದ್ದ ಲಾಕರ್ ತೆರೆದು 1.32 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 9 ಸಾವಿರ ರೂ. ನಗದು ಕಳುವು ಮಾಡಿದ ಬಗ್ಗೆ ಮಾಧುರಿ ಶರದ ಪಿಂಪಳೆ ಎಂಬುವವರು …
Read More »ಬೆಳವಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ ಬೆಳಗಾವಿ “ಗಾಲ್ಫ ಕ್ಲಬ್ ಚಿರತೆಯೊ ಅಥವಾ ಇದು ಬೇರೆ ಚಿರತೆಯೊ..?
ಬೆಳಗಾವಿಯಿಂದ 18 ಕಿ.ಮೀ. ದೂರದ ಬೆಳವಟ್ಟಿಯಲ್ಲಿ ರವಿವಾರ ಮುಂಜಾನೆ ಚಿರತೆಯು ಕಾಣಿಸಿಕೊಂಡಿದೆ. ಈ ಚಿರತೆ ಬೆಳಗಾವಿ “ಗಾಲ್ಫ ಕ್ಲಬ್ ಚಿರತೆಯೊ ಅಥವಾ ಇದು ಬೇರೆ ಚಿರತೆಯೊ..? ಎಂಬ ಅನುಮಾನ ಮೂಡಿದೆ. ಹೌದು ಇದೇ ಅಗಸ್ಟ್ 5ರಂದು ಬೆಳಗಾವಿಯ ಜಾಧವ ನಗರದಲ್ಲಿ ಮಟ ಮಟ ಮಧ್ಯಾಹ್ನ 12 ಗಂಟೆಗೆ ಕಾಣಿಸಿಕೊಂಡು ಕಟ್ಟಡ ಕಾರ್ಮಿಕನೊಬ್ಬನ ಮೇಲೆ ದಾಳಿ ಮಾಡಿ ಮಾಯವಾದ ಚಿರತೆಯ ಶೋಧಕ್ಕಾಗಿ ಅರಣ್ಯ ಇಲಾಖೆಯು ನಡೆಸಿದ ಪ್ರಯತ್ನಗಳಿಗೆ ಇನ್ನೂ ಫಲ ಸಿಕ್ಕಿಲ್ಲ. …
Read More »ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡ:B.S.Y.ಶುಭ ಕೋರಿದ ಗಣ್ಯರು
ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದಿಸಿದ್ದಾರೆ. ಹೌದು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕಗೊಂಡಿರುವ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಶು¨s ಕೋರಿದರು. ಈ ವೇಳೆ ಯಡಿಯೂರಪ್ಪನವರಿಗೆ ಶಾಲು ಹೊದಿಸಿ ಸನ್ಮಾನಿಸಿ …
Read More »ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿ ಬಿ ಎಸ್ ಯಡಿಯೂರಪ್ಪ ನೇಮಕಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಸ
ಬೆಂಗಳೂರು: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಭಾರತೀಯ ಜನತಾ ಪಾರ್ಟಿ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ಅತೀವ ಸಂತೋಷವಾಗಿದೆ. ಬಿಜೆಪಿಯ ಅತ್ಯಂತ ಉನ್ನತ ಎನಿಸಿರುವ ಸಂಸದೀಯ ಮಂಡಳಿಗೆ ಅವರನ್ನು ನೇಮಕ ಮಾಡುವ ಮೂಲಕ ಪಕ್ಷ ಅವರಿಗೆ ಅತಿ ದೊಡ್ಡ ಗೌರವದ ಸ್ಥಾನ ನೀಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರ್ಷ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಅವರ ನೇಮಕಾತಿ ಆದೇಶ ಹೊರ ಬರುತ್ತಿದ್ದಂತೆಯೆ ಸಿಎಂ …
Read More »ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.
ಧಾರವಾಡ, ಆಗಸ್ಟ್, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ ಶತಮಾನದ ರಾಣಿಯರ ಚಿತ್ರಣವನ್ನು ರಂಗಭೂಮಿ ಮೇಲೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ. ನಾಟಕವು ಸ್ವಾತಂತ್ರ್ಯ ಹೋರಾಟ ಮತ್ತು ಚೆನ್ನಮ್ಮನ ಆಡಳಿತದ ದೃಶ್ಯಗಳನ್ನು ಮರುಸೃಷ್ಟಿಸುತ್ತದೆ. ನಿಜವಾದ ಕುದುರೆ, ಆನೆಗಳು ಹಾಗೂ ಸೈನಿಕರನ್ನು ವೀಕ್ಷಕರ ಕಣ್ಣೆದುರು …
Read More »ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ
ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ. ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …
Read More »ಬೆಳಗಾವಿ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ನಾಪತ್ತೆ
ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು …
Read More »ಪುಟ್ಟ ರಾಜ್ಯದ ರಕ್ಷಣೆಗೆ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತವರು ರಾಣಿ ಕಿತ್ತೂರು ಚೆನ್ನಮ್ಮ
ಬೆಳಗಾವಿ: ನಿಮಗೆ ಏಕೆ ಕೊಡಬೇಕು ಕಪ್ಪ ಎಂದು ಗಟ್ಟಿ ಧ್ವನಿಯಲ್ಲಿ ಹೇಳುತ್ತ, ಬ್ರಿಟಿಷರೇ ದೇಶ ಬಿಟ್ಟು ತೊಲಗಿ ಎಂದು ಗುಡುಗು ಹಾಕಿದ ಕನ್ನಡನಾಡಿನ ಸಾಹಸಿ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿದವರು, ಸ್ವಾತಂತ್ರ್ಯ ಸ್ವಾಭಿಮಾನದ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಅವರ ಹೆಂಡತಿ ರಾಣಿ ಚೆನ್ನಮ್ಮ. ತಮ್ಮ ಪುಟ್ಟ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿದ ಧೈರ್ಯ, ಸಾಹಸ …
Read More »ದಯವಿಟ್ಟು ನಮಗೆ ಮನೆ ಕಟ್ಟಿ ಕೊಡಿ: ಸರ್ಕಾರಕ್ಕೆ ಕಡೋಲಿ ಸಂತ್ರಸ್ತ ಮಹಿಳೆಯರ ಮನವಿ
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿ ಭಾರಿ ಮಳೆಗೆ ಹಾನಿಗೆ ಒಳಗಾಗಿರುವ ಈ ಎರಡೂ ಮನೆಗಳು ಯಾವಾಗ ಬೇಕಾದ್ರೂ ಬೀಳಬಹುದು. ಜೀವ ಭಯದಲ್ಲಿಯೇ ಕುಟುಂಬಸ್ಥರು ಜೀವನ ಸಾಗಿಸುತ್ತಿದ್ದಾರೆ. ದಯವಿಟ್ಟು ನಮಗೆ ಮನೆ ಕಟ್ಟಿಸಿ ಕೊಡಿ ಎಂದು ಈ ನೊಂದ ಸಂತ್ರಸ್ತ ಮಹಿಳೆಯರು ಅಂಗಲಾಚುತ್ತಿದ್ದಾರೆ. ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಬದುಕುವುದೇ ದುಸ್ಥರವಾಗಿ ಬಿಟ್ಟಿದೆ. ಮಳೆ ನೀರು ಮನೆ ಒಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನೀರಿನಿಂದ ನೆನೆದಿರುವ ಈ ಮನೆಯ ಗೋಡೆಗಳು ಯಾವ …
Read More »ಬೆಳಗಾವಿಯಲ್ಲಿ ಚಿರತೆಗಾಗಿ ಇನ್ನು 1 ವಾರ ಕಾರ್ಯಾಚರಣೆ:ಡಿಎಫ್ಓ ಡಾ.ಅಂಟೋನಿ
ನಮ್ಮ ಅಂದಾಜಿನ ಪ್ರಕಾರ ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಪತ್ತೆಯಾಗಿದ್ದ ಚಿರತೆ ಅರಣ್ಯ ಪ್ರದೇಶಕ್ಕೆ ಹೋಗಿರುವ ಸಾಧ್ಯತೆಯಿದೆ. ಆದರೆ ಅದು ಮರಳಿ ಬರಬಹುದು ಅಥವಾ ಮತ್ತೆ ಕಾಣಿಸಿಕೊಳ್ಳಬಹುದು ಎಂಬ ಹಿನ್ನೆಲೆ ನಾವು ಕಾರ್ಯಾಚರಣೆ ಮುಂದುವರಿಸಿದ್ದೇವೆ ಎಂದು ಡಿಎಫ್ಓ ಡಾ.ಅಂಟೋನಿ ಮರಿಯಂ ಸ್ಪಷ್ಟಪಡಿಸಿದ್ದಾರೆ. ಹೌದು ಬೆಳಗಾವಿಯ ಗಾಲ್ಫ ಮೈದಾನದಲ್ಲಿ ಚಿರತೆ ಪತ್ತೆಯಾಗಿರುವ ಹಿನ್ನೆಲೆ ಕುಂದಾನಗರಿ ಜನ ತೀವ್ರ ಭಯಭೀತರಾಗಿದ್ದರು. ಇನ್ನು ಅರಣ್ಯ ಇಲಾಖೆ ಕೂಡ ಸತತ ಕಾರ್ಯಾಚರಣೆ ನಡೆಸಿದರೂ ಚಿರತೆ ಮಾತ್ರ ಸೆರೆಯಾಗಿರಲಿಲ್ಲ. …
Read More »
Laxmi News 24×7