Breaking News

ಜಿಲ್ಲೆ

ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದಶಾಸಕ ಸತೀಶ್ ಜಾರಕಿಹೊಳಿ

ದೇಶಕ್ಕೆ ಸ್ವಾತಂತ್ರೋತ್ಸವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ದೊಡ್ಡದಿದೆ. ಆದರೆ ಬಿಜೆಪಿಯವರು ಈಗ ಬಂದು ಜಂಡಾ ಹಾರಿಸಿ ಎಂದು ಕುಳಿತಲ್ಲೇ ಕುಳಿತು ಸಂಭ್ರಮಾಚರಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.  ಗೋಕಾಕ್‌ನಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ ಬಿಜೆಪಿ ಸರಕಾರದ ಹರ್ ಘರ್ ತಿರಂಗಾ ಕಾರ್ಯಕ್ರಮ ಕುರಿತಂತೆ ವ್ಯಂಗ್ಯವಡಿದ್ದಾರೆ. ದೇಶಕ್ಕೆ ಸ್ವಾತಂತ್ರö್ಯವನ್ನು ತಂದುಕೊಡುವಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತುಂಬಾ …

Read More »

ನಾವು ಸರ್ಕಾರ ನಡೆಸುತ್ತಿಲ್ಲ, ಮ್ಯಾನೇಜ್ಮೆಂಟ್ ಮಾಡುತ್ತಿದ್ದೇವೆ? ಮಾಧುಸ್ವಾಮಿ

ಬೆಂಗಳೂರು: ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಚನ್ನಪಟ್ಡಣದ ಸಮಾಜ ಸೇವಕರೊಬ್ಬರ ಜೊತೆಗೆ ಮಾತನಾಡಿದ್ದಾರೆ ಎನ್ನಲಾದ ದೂರವಾಣಿ ಸಂಭಾಷಣೆ ಇದೀಗ ಚರ್ಚೆಗೆ ಗ್ರಾಸವಾಗಿದೆ. ದೂರವಾಣಿ ಸಂಭಾಷಣೆಯಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಸಚಿವರು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ. ಸಚಿವ ಮಾಧುಸ್ವಾಮಿಯವರದ್ದು ಎನ್ನಲಾದ ಈ ದೂರವಾಣಿ ಸಂಭಾಷಣೆಯನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್​, ಬಿಜೆಪಿ ಸರ್ಕಾರದ ನಿಷ್ಕ್ರೀಯತೆ, ಸಚಿವರುಗಳ ಅಸಾಮರ್ಥ್ಯ, ರೈತರಿಗೆ ಎಸಗುತ್ತಿರುವ ಅನ್ಯಾಯಗಳು ಸಚಿವ ಮಾಧುಸ್ವಾಮಿಯವರಿಂದ ಬಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ …

Read More »

ರಾಯರಿಗೆ ಶ್ರೀರಂಗಂ ದೇವಸ್ಥಾನದಿಂದ ಶೇಷವಸ್ತ್ರ: ಮೊದಲ ಬಾರಿ ತಮಿಳುನಾಡು ಸರ್ಕಾರದಿಂದ ಸೇವೆೆ

ರಾಯಚೂರು: ಮಂತ್ರಾಲಯದಲ್ಲಿ ಭಕ್ತರ ಆರಾಧ್ಯದೈವ, ಕಲಿಯುಗ ಕಾಮಧೇನು ಶ್ರೀ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಶುಕ್ರವಾರ ಪೂರ್ವಾರಾಧನೆ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪ್ರತಿ ವರ್ಷ ಮಧ್ಯಾರಾಧನೆ ದಿನ ರಾಯರಿಗೆ ತಿರುಪತಿ ತಿಮ್ಮಪ್ಪನ ಸನ್ನಿಧಾನದಿಂದ ಶೇಷವಸ್ತ್ರ ಬರುವ ಸಂಪ್ರದಾಯವಿದೆ. ಈ ಬಾರಿ ಪೂರ್ವಾರಾಧನೆ ದಿನ ತಮಿಳುನಾಡಿನ ಶ್ರೀರಂಗಂ ದೇವಸ್ಥಾನದಿಂದ ಶ್ರೀ ರಂಗನಾಥ ಸ್ವಾಮಿಯ ಶೇಷವಸ್ತ್ರಗಳನ್ನು ರಾಯರ ಆರಾಧನೆಗೆ ತಂದಿದ್ದು ವಿಶೇಷವಾಗಿತ್ತು. ಪೂರ್ವಾರಾಧನೆ ನಿಮಿತ್ತ ಬೆಳಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲಾಯಿತು. ಬೆಳಗಿನ …

Read More »

ನಿಮ್ಮ ನಾಯಕರ ರಂಗಬಿರಂಗಿ ರಾತ್ರಿ ಬದುಕಿನ ಸಿಡಿ ಸಾಕಷ್ಟಿದೆ:ಪ್ರಿಯಾಂಕ್ ಗೆ ಬಿಜೆಪಿ ತಿರುಗೇಟು

ಬೆಂಗಳೂರು: ಇದು ಲಂಚ – ಮಂಚದ ಸರಕಾರ ಎಂದು ಆರೋಪಿಸಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಬಿಜೆಪಿ ತಿರುಗೇಟು ನೀಡಿದ್ದು, ಕಾಂಗ್ರೆಸ್ ನಾಯಕರ ರಂಗಬಿರಂಗಿ ಬಗ್ಗೆ ಸಾಕಷ್ಟು ದಂತಕತೆ ಮಾತ್ರವಲ್ಲ, ಸಿಡಿಗಳೂ ಇವೆ ಎಂದು ಎಚ್ಚರಿಸಿದೆ.   ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? …

Read More »

ಅರಣ್ಯ ಇಲಾಖೆ ಕಾರ್ಯಾಚರಣೆ : ಉಡಗಳನ್ನು ಬೇಟೆಯಾಡಿದ ಆರೋಪಿ ಸೆರೆ

ಖಾನಾಪುರ ತಾಲೂಕಿನ ಗೋಲಿಹಳ್ಳಿ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬರುವ ತಾವರಗಟ್ಟಿ ಗ್ರಾಮದ ಸಮೀಪ ಉಡಗಳನ್ನು ಬೇಟೆಯಾಡುತ್ತಿದ್ದ ಆರೋಪಿಯನ್ನು ಉಡದ ಸಮೇತ ಬಂಧಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಗೋಲಿಹಳ್ಳಿ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಗೋದೊಳ್ಳಿ ಉಪವಲಯ ಅರಣ್ಯ ಅಧಿಕಾರಿಯ ಕಾರ್ಯ ಕ್ಷೇತ್ರದ ತಾವರಗಟ್ಟಿ ಗ್ರಾಮದ ಸಮೀಪದಲ್ಲಿ ಅಕ್ರಮವಾಗಿ ಉಡಾ ಬೇಟೆಯಾಡುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತ ತಾವರಗಟ್ಟಿ ಗ್ರಾಮದ ಆರೋಪಿ ಮೈಕಲ್ ಮರೆಪ್ಪ ಅಂಬೇವಾಡ್ಕರ್(34) …

Read More »

ಅಂಗಾಂಗ ದಾನಕ್ಕೆ ನಾನು ಹೆಸರು ನೋಂದಾಯಿಸಿದ್ದೇನೆ, ನೀವು ಕೂಡ ನೋಂದಾಯಿಸಿ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿಶ್ವ ಅಂಗಾಂಗ ದಾನ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಅಂಗಾಂಗ ದಾನಕ್ಕೆ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ವಿಶ್ವ ಅಂಗಾಂಗ ದಾನ ದಿನಾಚರಣೆ ಹಿನ್ನೆಲೆ ಆರೋಗ್ಯ ಇಲಾಖೆಯಿಂದ ಆಯೋಜಿಸಲಾದ ವಿಶೇಷ ಜಾಗೃತಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಂಗಾಂಗ ದಾನ ಮಾಡಿದ ಕುಟುಂಬಸ್ಥರನ್ನು ಮುಖ್ಯಮಂತ್ರಿಯವರು ಸನ್ಮಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ಸತ್ತ ಮೇಲೆ ನಮ್ಮ ದೇಹದಾನದಿಂದ …

Read More »

ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ 75ನೆಯ ವಾರದ ಅನ್ನ ಸಂತರ್ಪಣೆ ಕಾರ್ಯಕ್ರಮ

ಗೋಕಾಕ: ಶ್ರೀ ಸಂತೋಷ್ ಅಣ್ಣಾ ಜಾರಕಿಹೊಳಿ ಅವರು ತಮ್ಮ ಸುಪುತ್ರ ರಾದ ಚಿ, ಸೂರ್ಯ ಶ್ರೇಷ್ಠ ಅವರ ಜನನ ದ ನಂತರ ಪ್ರತಿ ಶನಿವಾರ ಗೋಕಾಕ, ಅರಭಾವಿ, ಯರಗಟ್ಟಿ, ಸವದತ್ತಿ ಸೇರಿದಂತೆ ವಿವಿಧ ಹಳ್ಳಿ ಗಳಲ್ಲಿ ಪ್ರತಿ ಶನಿವಾರ ಅನ್ನ ಸಂತರ್ಪಣೆ ಮಾಡುವ ಒಂದು ಕಾರ್ಯ ಕ್ರಮವನ್ನು ಮಾಡಿ ಕೊಂಡು ಬಂದಿದ್ದಾರೆ. ಇಂದು ಆ ಒಂದು ಅನ್ನ ಸಂತರ್ಪಣೆ 75ನೆಯ ವಾರಕ್ಕೆ ತಲುಪಿದೆ, ಇನ್ನೊಂದು ವಿಶೇಷ ಎಂದರೆ ಸ್ವತಂತ್ರ ನಮ್ಮ …

Read More »

ಮನೆ ಮನೆ ಗಳಿಗೆ ಧ್ವಜ ವಿತರಿಸಿ ಜನರ ಪ್ರೀತಿಯ ಪಾತ್ರಕ್ಕೆ ಮೇರೆ ಆಗಿದ್ದಾರೆ ಬಸವರಾಜ ಸಾಯನ್ನವರ

ಗೋಕಾಕ: ನಾಡಿನಾದ್ಯಂತ ಹರ ಘರ ತಿರಂಗಾ ಅಭಿಯಾನ ಶುರುವಾಗಿದೆ ಗೋಕಾಕ ನಗರದಲ್ಲಿ ಕೂಡ ಮಹಾ ಲಿಂಗೇಶ್ವರ ನಗರದಲ್ಲಿ ವಾರ್ಡ್ ನಂಬರ್ 19ಹಾಗೂ 20ನೆಯ ವಾರ್ಡಿನಲ್ಲಿ ಧ್ವಜ ವಿತರಣೆ ಕಾರ್ಯಕ್ರಮ ಮಾಡಲಾಯಿತು. ಏ ಪೀ ಎಂ ಸಿ ನಿರ್ದೇಶಕರಾದ ಬಸವರಾಜ್ ಸಾಯಿನ್ನವರ ಮನೆ ಮನೆ ಗಳಿಗೆ ಧ್ವಜ ವಿತರಣೆ ಮಾಡಿದರು ಮನೆ ಮನೆ ಗಳಿಗೆ. ಅಗಸ್ಟ್ ಹದಿಮೂರು ರಿಂದ ಹದಿನೈದು ದಿನಾಂಕದ ವರೆಗೆ ಧ್ವಜ ಹಾರಿಸುವ ಕಾರ್ಯಕ್ರಮ ಮಾಡಲಾಗಿದೆ   A …

Read More »

ಬೆಳಗಾವಿ: ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಿದ ತ್ರಿವರ್ಣಧ್ವಜ

ಬೆಳಗಾವಿ: ಇಲ್ಲಿನ ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಯೋಜಿಸಿದ ಮನೆಮನೆಗೂ ತ್ರಿವರ್ಣಧ್ವಜ ಅಭಿಯಾನದ ಭಾಗವಾಗಿ ಈ ಧ್ವಜಾರೋಹಣ ನೆರವೇರಿತು.   ಬಾನಿನತ್ತ ಏರಿದ ಧ್ವಜವು ಗಾಳಿಯಲ್ಲಿ ಪದರುಬಿಚ್ಚಿ ಹಾರುತ್ತಿದ್ದಂತೆಯೇ ಕೆಳಗೆ ನಿಂತವರಲ್ಲಿ ರೋಮಾಂಚನ ಉಂಟಾಯಿತು. ಭಾರತ ಮಾತಾ ಕಿ ಜೈ, ವಂದೇ ಮಾತರಂ, ಮಾತಾಮಾತಾ ಭಾರತ ಮಾತಾ, ಜೈ ಜವಾನ್ …

Read More »

ನಳಿನ್‌ ಕುಮಾರ್‌ ಕಟೀಲ್‌ ನಿರ್ಗಮನ, ಕರ್ನಾಟಕ ಬಿಜೆಪಿಗೆ ಸಾರಥಿ ಯಾರು?

ಬೆಂಗಳೂರು, ಆಗಸ್ಟ್‌ 11: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖುರ್ಚಿ ಅಲುಗಾಡುತ್ತಿರುವ ಬಗ್ಗೆ ಮಾತುಗಳು ಕೇಳಿಬರುತ್ತಿದೆ. ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಬಗ್ಗೆ ಊಹಾಪೋಹಗಳು ಎದ್ದಿವೆ ಎಂದು ಮೂಲಗಳು ತಿಳಿಸಿವೆ.   ಬುಧವಾರ ಕರ್ನಾಟಕದ ಬಿಜೆಪಿ ನಾಯಕರು ನಳಿನ್ ಕುಮಾರ್ ಕಟೀಲ್ ಅವಧಿ ಮುಗಿದಾಗ ಆಗಸ್ಟ್ ಅಂತ್ಯದ ವೇಳೆಗೆ ಅಧಿಕಾರ ತ್ಯಜಿಸುತ್ತಾರೆ ಎಂದು ಸುಳಿವು ನೀಡಿದರು. ಆದಾಗ್ಯೂ ಕಟೀಲ್ ಮತ್ತು ಕೆಲವು …

Read More »