Breaking News

ಜಿಲ್ಲೆ

3.17 ಲಕ್ಷ ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು: ಅನರ್ಹರಲ್ಲಿ ಸರ್ಕಾರಿ ನೌಕರರೇ ಹೆಚ್ಚು

ಬೆಂಗಳೂರು: ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಆರ್ಥಿಕವಾಗಿ ಸಬಲರಾಗಿರುವವರು ಪಡೆದಿದ್ದ 3,17,441 ಬಿಪಿಎಲ್‌ ಪಡಿತರ ಚೀಟಿಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಳೆದ ಒಂದೂವರೆ ವರ್ಷದಿಂದ ರದ್ದುಪಡಿಸುತ್ತಿದೆ. ಇಂಥ ಅನರ್ಹರಿಂದ 11. 91 ಕೋಟಿ ರೂ. ದಂಡವನ್ನೂ ವಸೂಲಿ ಮಾಡಲಾಗಿದೆ. ಆರ್ಥಿಕವಾಗಿ ಸಬಲರಾಗಿರುವವರೂ ಪಡಿತರ ಚೀಟಿ ಪಡೆದು ಸರ್ಕಾರಿ ಸೌಲಭ್ಯಗಳನ್ನು ದುರುಪಯೋಗ ಮಾಡುತ್ತಿದ್ದಾರೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿಸುವವರು, ವಾರ್ಷಿಕ 1.20ಲಕ್ಷ ರೂ. ಆದಾಯ ಗಳಿಸುವವರು, ಮೂರು ಹೆಕ್ಟೇರ್‌ಗಿಂತ …

Read More »

ಸರ್ಕಾರದ ವಿರುದ್ಧ ಕಾರ್ಯಕರ್ತರ ಆಕ್ರೋಶ: ಡ್ಯಾಮೇಜ್ ಕಂಟ್ರೋಲ್‌ಗೆ ಫೀಲ್ಡ್ ಗಿಳಿತಾರಾ ಅಮಿತ್ ಶಾ?

ಬೆಂಗಳೂರು: ಪಕ್ಷದ ಯುವ‌ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಘಟನೆಯಿಂದ ಕಾರ್ಯಕರ್ತರಲ್ಲಿ ಆಕ್ರೋಶದ ಕಟ್ಟೆ ಹೊಡೆದಿದೆ. ಡ್ಯಾಮೇಜ್ ಕಂಟ್ರೋಲ್ ಮಾಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ. ಇದೇ ಮೊದಲ ಬಾರಿ ಬಿಜೆಪಿ ಕಾರ್ಯಕರ್ತರು ತನ್ನದೇ ಸರ್ಕಾರದ ವಿರುದ್ಧ ಬೀದಿಗಿಳಿದಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳ ಮುತ್ತಿಗೆ, ಗೃಹ ಸಚಿವರ ಮುತ್ತಿಗೆಯಂತಹ ಚಟುವಟಿಕೆ ನಡೆಸಿದ್ದಾರೆ. ರಾಜ್ಯಾದ್ಯಂತ ಆಡಳಿತ ಪಕ್ಷದ ಸರ್ಕಾರದ ವಿರುದ್ಧ ಅವರ ಕಾರ್ತಕರ್ತರೇ ದೊಡ್ಡ ಮಟ್ಟದಲ್ಲಿ …

Read More »

ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ.

  *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಗೋಕಾಕ-ಮೂಡಲಗಿ ತಾಲೂಕುಗಳ ತೋಟದ …

Read More »

ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡ ನಿತೇಶ್ ಪಾಟೀಲ

ಪುಣ್ಯಕೋಟಿ ದತ್ತು ಯೋಜನೆಯಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೂಡ ಕೆ.ಕೆ.ಕೊಪ್ಪ ಬಳಿಯ ಮಹಾವೀರ ಗೋಶಾಲೆಯಲ್ಲಿ ಒಂದು ಹಸುವನ್ನು ದತ್ತು ಪಡೆದುಕೊಂಡಿದ್ದಾರೆ ಎಂದು ಉಪ ನಿರ್ದೆಶಕ ಡಾ.ರಾಜೀವ್ ಕೂಲೇರ ತಿಳಿಸಿದರು. ಜಿಲ್ಲಾಧಿಕಾರಿಗಳು ಹಸು ದತ್ತು ಪಡೆಯುವ ಮೂಲಕ ಇತರರಿಗೂ ಸ್ಫೂರ್ತಿಯಾಗಿದ್ದಾರೆ. ಇದೇ ರೀತಿ ಸಾರ್ವಜನಿಕರು ಕೂಡ ಜಾನುವಾರುಗಳನ್ನು ದತ್ತು ಸ್ವೀಕರಿಸುವ ಮೂಲಕ ಪುಣ್ಯಕೋಟಿ ಯೋಜನೆಯನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿಕೊಂಡರು. ದೇಣಿಗೆ ನೀಡಲು ಅಥವಾ ದತ್ತು ಪಡೆಯಲು ಬಯಸುವವರು …

Read More »

ಲಕ್ಷ್ಮೀ ಹೆಬ್ಬಾಳ್ಕರ್ ಬೋಗಸ್‍ಗಿರಿ ಮಾಡಿ, ಕುಕ್ಕರ್ ಕೊಟ್ಟು ಕಳೆದ ಬಾರಿ ಆರಿಸಿ ಬಂದಿದ್ದಾರೆ.: ಶಿವಾಜಿ ಸುಂಠಕರ್

ಬೆಳಗಾವಿ ತಾಲೂಕಿನ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಾಳು ಮಜುಕರ್ ಕಾಂಗ್ರೆಸ್ ಪಕ್ಷ ಸೇರಿದ್ದ ವಿಚಾರ ಸಧ್ಯ ಟ್ವಿಸ್ಟ್ ಪಡೆದುಕೊಂಡಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಎಂಇಎಸ್ ಮುಖಂಡ ಶಿವಾಜಿ ಸುಂಠಕರ್ ಏಕಾಏಕಿ ಕರೆದುಕೊಂಡು ಹೋಗಿ ಕಾಂಗ್ರೆಸ್ ಶಾಲು, ಮಾಲೆ ಹಾಕಿದ್ದಾರೆ. ಇದೆಲ್ಲಾ ಸುಳ್ಳು ಬಾಳು ಮಜುಕರ್ ಕಾಂಗ್ರೆಸ್ ಸೇರಿಲ್ಲ, ಮುಂದೆಯೂ ಕಾಂಗ್ರೆಸ್ ಸೇರುವುದಿಲ್ಲ ಎಂದಿದ್ದಾರೆ. ಹೌದು ಇತ್ತಿಚಿಗೆ ಬೆಳವಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಎಂಇಎಸ್ ಮುಖಂಡ ಬಾಳು ಮಜುಕರ್ …

Read More »

ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ

ಬೆಂಗಳೂರು : ಈ ಬಾರಿಯ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ ಶಶಿಕಲಾ ಅ ಜೊಲ್ಲೆ ( Minister Shashikala Jolle ) ಅವರ ನಿರ್ದೇಶನದ …

Read More »

ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕಾಗಿ ನಗರದ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ 50 ಎಕರೆ ಪ್ರದೇಶದಲ್ಲಿರುವ ಶಾಮನೂರು ಅರಮನೆ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ.   ಅದ್ಧೂರಿ ಮತ್ತು ವಿಜೃಂಭಣೆಯಿಂದ ಆಚರಿ ಸುವ ಉದ್ದೇಶದಿಂದ ವೇದಿಕೆ, ಸಭಾಂಗಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿರುವ ಯೋಜನೆ, ಕಾರ್ಯಕ್ರಮಗಳನ್ನು …

Read More »

ನಾಲಿಗೆ ಹರಿಬಿಟ್ಟು ಕುರ್ಚಿಗೆ ಕುತ್ತು ತಂದುಕೊಂಡ ತೇಜಸ್ವಿ ಸೂರ್ಯ

ಬೆಂಗಳೂರು,ಆ.1- ಸರ್ಕಾರ ಹಾಗೂ ಪಕ್ಷಕ್ಕೆ ಭಾರೀ ಮುಜುಗರ ಸೃಷ್ಟಿಸಿರುವ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಬದಲಾವಣೆ ಮಾಡುವ ಸಂಭವವಿದೆ. ದಕ್ಷಿಣಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನಟ್ಟಾರ್ ಕೊಲೆಯಾದ ಸಂದರ್ಭದಲ್ಲಿ ಕಾರ್ಯಕರ್ತರೊಬ್ಬರೊಂದಿಗೆ ತೇಜಸ್ವಿ ಸೂರ್ಯ ದೂರವಾಣಿಯಲ್ಲಿ ಮಾತನಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.   ಕಾಂಗ್ರೆಸ್ ಸರ್ಕಾರ ಇದ್ದರೆ ನಾವು …

Read More »

ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ

ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ ಪ್ರಗತಿಯ ಬಗ್ಗೆಯೇ ಯಾವಾಗಲೂ ಚಿಂತನೆ ನಡೆಸುತ್ತಾರೆ ಎಂದು ಜೆಡಿಎಸ್ …

Read More »

ಮಹಾರಾಷ್ಟ್ರ ಮತ್ತು ಕರ್ನಾಟಕದಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ್

ಚಿಕ್ಕೋಡಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ ಅವರಿಂದ 24 ಲಕ್ಷ ರೂ. ಮೌಲ್ಯದ 41ಬೈಕ್​ಗಳನ್ನು ನಿಪ್ಪಾಣಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ನಾಲ್ವರು ಆರೋಪಿಗಳು ನಿಪ್ಪಾಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ಕಳ್ಳತನ ವೃತ್ತಿಗೆ ಇಳಿದಿದ್ದರು. ಬೈಕ್ ಕಳ್ಳತನವಾಗಿರುವ ಬಗ್ಗೆ ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ‌ಕೇಸ್​ ದಾಖಲಿಸಿಕೊಂಡ ಪೊಲೀಸರು, ಸಿಪಿಐ ಸಂಗಮೇಶ ಶಿವಯೋಗಿ …

Read More »