ಬೆಳಗಾವಿ: ಬೆಳಗಾವಿಯ ಬೂತರಾಮನಹಟ್ಟಿಯ ಸರಕಾರಿ ಶಾಲೆ ಎಲ್ಲದಕ್ಕೂ ಪ್ರಭುದ್ಧ ಮಕ್ಕಳು ಖುಷಿಯಿಂದ ಸೈ ಎಂದು ಈ ಒಂದು ಶಾಲೆಗೆ ಬರುತ್ತವೆ ಎಂಬ ಮಾತುಗಳು ಕೂಡ ಕೇಳಿ ಬರುತ್ತೆ . ಇನ್ನು ಇವತ್ತು ಈ ಶಾಲೆ ಬಗ್ಗೆ ಯಾಕೆ ಹೇಳೋದು ಅಂದ್ರೆ ಇಲ್ಲಿನ ಶಾಲೆಯ ಆಡಳಿತ ಮಂಡಳಿಯವರು ಬೆಳಗಾವಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಲಖನ ಜಾರಕಿಹೊಳಿ ಅವರಿಗೆ ಭೇಟಿ ಮಾಡಿ ನಮ್ಮ ಶಾಲೆಗೆ ಮಕ್ಕಳಿಗೆ ಬೆಂಚಗಳ ಅವಶ್ಯಕತೆ ತುಂಬಾ …
Read More »ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳು ಆಗಬಾರದು: ಪ್ರಮೋದ್ ಮುತಾಲಿಕ್
ಉಡುಪಿ, ಜು.29: ಸುರತ್ಕಲ್ ನಲ್ಲಿ ಯುವಕನೋರ್ವನ ಕೊಲೆ ಯಾವ ಕಾರಣಕ್ಕೆ ಆಗಿದೆಯೆಂಬುದು ಗೊತ್ತಿಲ್ಲ. ಆದರೆ ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳಾಗಬಾರದು. ಹಿಂದು ಮತ್ತು ಮುಸ್ಲಿಮ್ ಧಾರ್ಮಿಕ ಮುಖಂಡರು ಒಟ್ಟು ಸೇರಿ ಇಂತಹ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಉಡುಪಿಯಲ್ಲಿಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯ ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆ ಅತ್ಯಂತ ದುರದೃಷ್ಟಕರ. ಬಿಜೆಪಿಗರು ಕಾರ್ಯಕರ್ತರ ಕಷ್ಟ ಸುಖಕ್ಕೆ …
Read More »ಅಪ್ರಾಪ್ತ ಬಾಲಕಿ ಮೇಲೆ ಪೊಲೀಸ್ ಅತ್ಯಾಚಾರ: ತನ್ನದೇ ಠಾಣೆ ಅಧಿಕಾರಿಗಳಿಂದ ಬಂಧನ
ಬೆಂಗಳೂರು: ಪಾರ್ಕ್ ಬಳಿ ಒಂಟಿಯಾಗಿ ನಿಂತಿದ್ದ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಗೋವಿಂದರಾಜನಗರ ಪೊಲೀಸ್ ಕಾನ್ಸ್ಟೇಬಲ್ ನನ್ನು ಬಂಧಿಸಲಾಗಿದೆ. ಪವನ್ ದ್ಯಾವಣ್ಣಬವರ್ ಬಂಧಿತ ಕಾನ್ಸ್ಟೇಬಲ್ ಎಂದು ಗುರುತಿಸಲಾಗಿದೆ. ಆರೋಪಿ ಪವನ್, ಕಳೆದ ಆರನೇ ತಾರೀಕಿನಂದು ರಾತ್ರಿ ಗಸ್ತು ವೇಳೆ ಬಾಲಕಿಯನ್ನ ಪಾರ್ಕ್ ಬಳಿ ಕಂಡಿದ್ದ. ಚಾಮರಾಜನಗರ ಹೋಗ್ಬೇಕು ಎಂದು ಕೂತಿದ್ದ ಬಾಲಕಿ ನೋಡಿ ಡ್ರಾಪ್ ಕೊಡುವುದಾಗಿ ಕಾನ್ಸ್ಟೇಬಲ್ ಪವನ್ ಪುಸಲಾಯಿಸಿದ್ದಾನೆ. ನಂತರ ಡ್ರಾಪ್ ಕೊಡುತ್ತಿನಿ ಎಂದು ಬಾಲಕಿಯನ್ನು ರೂಂ ಗೆ ಕರೆದುಕೊಂಡು …
Read More »ಘಟಪ್ರಭಾ : ಬೈಕ್ ಕಳುವು ಆರೋಪಿ ಅರೆಸ್ಟ್
ಘಟಪ್ರಭಾ: ಬೈಕ್ ಗಳನ್ನು ಕಳುವು ಮಾಡುತ್ತಿದ್ದ ಆರೋಪಿಯೊಬ್ಬನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಇಷ್ಟಕ್ಕೂ ಈತನ ಬಳಿಯಿಂದ ಪೊಲೀಸರು ವಶಪಡಿಸಿಕೊಂಡಿದ್ದು ಬರಿ ಒಂದೆರಡು ಬೈಕ್ ಗಳಲ್ಲ. ಬರೊಬ್ಬರಿ 11 ಬೈಕ್ ಗಳು ! ಪೊಲೀಸರು ಈತನನ್ನು ವಿಚಾರಣೆಗೆ ಗುರಿಪಡಿಸಿದ್ದು ಘಟಪ್ರಭಾ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
Read More »2017 ನೇ ಸಾಲಿನ `KAS’ ಫಲಿತಾಂಶ ಪ್ರಕಟ : ಪಾಸಾದ ಅಭ್ಯರ್ಥಿಗಳ ಪೂರ್ಣ ಪಟ್ಟಿ ಇಲ್ಲಿದೆ.!
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (KPSC) 2017ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ ನೇಮಕಾತಿಗೆ ನಡೆಸಿದ ಮುಖ್ಯ ಪರೀಕ್ಷೆ ಫಲಿತಾಂಶವನ್ನ ಪ್ರಕಟಿಸಿದೆ. ಅಂದ್ಹಾಗೆ, ಅಭ್ಯರ್ಥಿಗಳು ಈ ಪರೀಕ್ಷಾ ಫಲಿತಾಂಶಕ್ಕಾಗಿ ಬಹು ದಿನಗಳಿಂದ ಕಾಯುತ್ತಿದ್ರು. ಲೋಕಸೇವಾ ಆಯೋಗ ಈಗ 1:3 ಅನುಪಾತದಲ್ಲಿ ಸಂದರ್ಶನಕ್ಕೆ ಅರ್ಹರಾದ 318 ಅಭ್ಯರ್ಥಿಗಳ ಪಟ್ಟಿಯನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಅನಂತರ ಅವರ ಸಂದರ್ಶನ ನಡೆಸಿ, ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. …
Read More »B.J.P. ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ: ಅಭಯ್ ಪಾಟೀಲ
ಬೆಳಗಾವಿ: ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣದಲ್ಲಿ ಸರ್ಕಾರ ಏನು ಮಾಡುತ್ತಿಲ್ಲ ಅನೋ ಭಾವನೆ ತಪ್ಪು. ಭಾರತದ ಸಂವಿಧಾನ ಒಪ್ಪದವರ ವಿರುದ್ಧ ಕಟ್ಟುನಿಟ್ಟಿನ ಕ್ರಮವಾಗಬೇಕು. ಈ ರೀತಿಯ ಮಾಡುವವರನ್ನು ಎನ್ಕೌಂಟರ್ ಮಾಡಬೇಕೆಂದು ಬಿಜೆಪಿ ಶಾಸಕ ಅಭಯ್ ಪಾಟೀಲ ಆಗ್ರಹಿಸಿದರು. ನಾನು 32 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈವರೆಗೆ ಪಕ್ಷದ ವಿರುದ್ಧ ಇಷ್ಟೊಂದು ಆಕ್ರೋಶ ಎಂದೂ ವ್ಯಕ್ತವಾಗಿರಲಿಲ್ಲ. ಇದೇ ಮೊದಲು ಆಕ್ರೋಶ ವ್ಯಕ್ತವಾಗಿದ್ದು ಸತ್ಯವು ಇದೆ. ಪಕ್ಷಕ್ಕಾಗಿ ಶ್ರಮ ವಹಿಸುತ್ತಾರೆ. ಕುಟುಂಬ, …
Read More »ಇಸ್ಟೀಟ್ ಅಡ್ಡೆ ಮೇಲೆ ಬೈಲಹೊಂಗಲ ಪೊಲೀಸ್ ಭರ್ಜರಿ ದಾಳಿ
ಬೈಲಹೊಂಗಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಗ್ಯಾಂಬ್ಲಿಂಗ್ ಅಡ್ಡೆಯನ್ನು ಭೇದಿಸಿದ್ದಾರೆ. ಹೌದು ನಿನ್ನೆ ತಡರಾತ್ರಿ ಬೈಲಹೊಂಗಲ ಪಟ್ಟಣದಲ್ಲಿ ಖಚಿತ ಮಾಹಿತಿ ಮೇರೆಗೆ ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಸ್ಪೀಟ್ ಆಡುತ್ತಿದ್ದ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ 1,10,320 ರೂಪಾಯಿ ನಗದು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ
Read More »ಬೆಳಗಾವಿ ಡಿಸಿ ಕಚೇರಿ ಆವರಣ ಅಭಿವೃದ್ಧಿಗೆ ದಿಟ್ಟ ಹೆಜ್ಜೆ ಇಟ್ಟ ಡಿಸಿ ನಿತೇಶ ಪಾಟೀಲ್
ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಡಿಸಿ ಕಚೇರಿ ಸುತ್ತಲೂ ವಿವಿಧ ಅಭಿವೃದ್ಧಿ ಮಾಡಲು ಡಿಸಿ ನಿತೇಶ ಪಾಟೀಲ್ ದೃಢವಾದ ಹೆಜ್ಜೆ ಇಟ್ಟಿದ್ದಾರೆ. ಹೌದು ರಾಜ್ಯದ ಎರಡನೇ ರಾಜಧಾನಿ ಎಂದು ಕರೆಸಿಕೊಳ್ಳುವ ಬೆಳಗಾವಿಯ ಡಿಸಿ ಕಚೇರಿಗೆ ವಿವಿಧ ತಾಲೂಕುಗಳ ಗ್ರಾಮಗಳಿಂದ ದಿನನಿತ್ಯ ಸಾವಿರಾರು ಜನರು ಬರುತ್ತಾರೆ. ಅನೇಕ ಜಿಲ್ಲಾಧಿಕಾರಿಗಳು ಬೆಳಗಾವಿಗೆ ಬಂದು ಹೋಗಿದ್ದಾರೆ. ಆದರೆ ನಿತೇಶ ಪಾಟೀಲ್ ಅವರು ಅಧಿಕಾರ ವಹಿಸಿಕೊಂಡ ತಕ್ಷಣವೇ ತಮ್ಮ ಕಚೇರಿ ಸುತ್ತಮುತ್ತಲಿನ ಅಂಗಡಿ, …
Read More »ಹೂಲಿಕಟ್ಟಿಯಲ್ಲಿ ಚಿರತೆ ಹೆಜ್ಜೆ ಗುರುತು ಪತ್ತೆ
ಚಿರತೆಯ ಹೆಜ್ಜೆ ಗುರುತು ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಚಿರತೆ ಹೆಜ್ಜೆ ಗುರುತು ಪತ್ತೆಯಾಗಿರುವ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಹೂಲಿಕಟ್ಟಿ ಗ್ರಾಮದಲ್ಲಿ ನೆಲದ ಮೇಲೆ ಚಿರತೆ ಹೆಜ್ಜೆ ಪತ್ತೆಯಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸವದತ್ತಿ ವಲಯ ಅರಣ್ಯ ಅಧಿಕಾರಿಗಳು ಚಿರತೆಯ ಹೆಜ್ಜೆಯನ್ನು ಗುರುತು ಮಾಡಿದ್ದಾರೆ. ವಿಶೇಷ ತಂಡ ರಚಿಸಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ …
Read More »ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ನೀವು ಗಂಡಸರಾ..?
ಬೆಂಗಳೂರು: ಬಳೆ ತೊಟ್ಟುಕೊಳ್ಳಿ , ಬಿಜೆಪಿ ನಾಯಕರೇ.. ಹೀಗಂತ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಇತರೆ ನಾಯಕರ ಫೋಟೋ ಹಾಕಿ ಭಜರಂಗದಳ ಕಾರ್ಯಕರ್ತರು ಪೋಸ್ಟ್ ಹಾಕುವ ಸಾಮಾಜಿಕ ಜಾಲತಾಣದಲ್ಲಿ ಸಿಟ್ಟು ಹೊರಹಾಕ್ತಿದ್ದಾರೆ. ಸದ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಭಜರಂಗದಳದ ಫೇಸ್ ಬುಕ್ನಲ್ಲಿ ಬಳೆ ತೊಟ್ಟುಕೊಳ್ಳಿ,ಬಿಜೆಪಿ ನಾಯಕರೇ.. ಇನ್ನೆಷ್ಟು ಹಿಂದೂಗಳ ಬಲಿದಾನವಾಗಬೇಕು?ನಿಮ್ಮನ್ನು ಗಂಡಸರು ಎಂದು ಆರಿಸಿದೆವು..ಆದರೆ ನೀವು..? ಎಂದೆಲ್ಲಾ ಬರೆದು ಫೋಸ್ಟ್ …
Read More »
Laxmi News 24×7