ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರು ಗ್ರಾಮೀಣ ಪ್ರದೇಶದ ಜನರು ಖಾಸಗಿ ಆಸ್ಪತ್ರೆ ಎಡವಟ್ಟು ಹಾಗೂ ಹವಮಾನ ವೈಪರಿತೆಯಿಂದ ರೋಗರುಜನೆಗಳು ಜನರಿಗೆ ತಗಲುತ್ತವೆ ಎಂಬ ಭಯದ ವಾತಾವರಣದಲ್ಲಿದ್ದಾರೆ. ಇದೆಲ್ಲಾ ಕಂಡು ಬಂದಿದ್ದು ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಜನಸಂಖ್ಯೆವುಳ್ಳ ಗ್ರಾಮವಾದ ಕೊಕಟನೂರ ದಲ್ಲೀ ಖಾಸಗಿ ಆಸ್ಪತ್ರೆಯದವರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ತಮ್ಮ ಆಸ್ಪತ್ರೆಗಳಲ್ಲಿ ರೋಗಿಯನ್ನ ಗುಣಪಡಿಸಲು ಉಪಯೋಗಿಸಿದ ಔಷಧೀಯ ಮೆಡಿಸನಗಳಾದ, ಸಿರಂಜ್,ಸಲೈನ್,ಬ್ಯಾಂಡೇಜ್, ವೇಸ್ಟ್ ಆದ ಔಷಧಿ ಬಾಟಲಿಗಳನ್ನು ಹಾಗೂ …
Read More »ಅವೈಜ್ಞಾನಿಕ ಕಾಮಗಾರಿ : ರಸ್ತೆ ಮೇಲೆ ನಿಲ್ಲುತ್ತಿದೆ ಕೊಳಚೆ ನೀರು,
ಕುಷ್ಟಗಿ : ಅವೈಜ್ಞಾನಿಕ ರಸ್ತೆ ನಿರ್ಮಾಣದ ಹಿನ್ನೆಲೆಯಲ್ಲಿ ಸಿಸಿ ರಸ್ತೆಯ ಮೇಲೆ ನೀರು ನಿಲ್ಲುತ್ತಿರುವುದು ನಿತ್ಯ ತೊಂದರೆ ಅನುಭವಿಸುವಂತಾಗಿದೆ. ದಿನ ಬೆಳಗಾದರೆ ಈ ಗಲೀಜು ದಾಟಿಕೊಂಡು ಮನೆ ಸೇರಬೇಕಿದೆ. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಇದು ಕುಷ್ಟಗಿ ಪಟ್ಟಣದ 2ನೇ ವಾರ್ಡಿನ ಬುತ್ತಿಬಸವೇಶ್ವರ ನಗರದ ರಥ ಬೀದಿಗೆ ಹೊಂದಿಕೊಂಡಿರುವ ಎನ್.ಜೆ.ಕಿಡ್ಸ್ ಶಾಲೆಯ ದುಸ್ಥಿತಿ ಇದು. ಈ …
Read More »ಅಥಣಿಯಲ್ಲಿ ಸೆರೆಸಿಕ್ಕ ಅಪರೂಪದ ಪುನುಗು ಬೆಕ್ಕು
ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿ ಸೆರೆ ಸಿಕ್ಕಿದೆ. ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ, ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ಎಂದು ತಿಳಿಸಿದ್ದಾರೆ. ಇ ದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಾದೇವ ಹೊನ್ನೊಳ್ಳಿ ಎಂಬುವವ ಹೊಲದಲ್ಲಿ ಪುನುಗು ಬೆಕ್ಕು ಹಿಡಿದು ಕೋಳಿಯ ಬೋನಿನಲ್ಲಿ ಇರಿಸಲಾಗಿತ್ತು. ಸ್ಥಳಕ್ಕೆ …
Read More »ಹಾನಿಗೊಳಗಾದ ಮನೆಗಳಿಗೆ 924ಕೋಟಿ ರೂ. ಪರಿಹಾರ
ಬೆಳಗಾವಿ: ಮಳೆಯಿಂದ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆ ಹಾಗೂ ಮನೆ ಹಾನಿಯ ಬಗ್ಗೆ ನಿಖರವಾಗಿ ಸಮೀಕ್ಷೆ ನಡೆಸಬೇಕು. ಅಲ್ಲದೇ ತಕ್ಷಣವೇ ಪರಿಹಾರವನ್ನು ನೀಡಲು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಮುಂಜಾಗ್ರತೆ ಕುರಿತು ಸಭೆ ನಡೆಸಲಾಯಿತು. ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆಯಿಂದ 877 ಹೆಕ್ಟೇರ್ ಪ್ರದೇಶ ಜಲಾವೃತಗೊಂಡಿದೆ. ನೀರು ಸುರಿದ ಬಳಿಕ ಸಮೀಕ್ಷೆ …
Read More »ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ
ಕಾಂಗ್ರೆಸ ಪಕ್ಷದವರು ಎಂದೂ ಸತ್ಯ ಹೇಳುವುದಿಲ್ಲ. ಅವರು ಸತ್ಯ ಮಾತನಾಡಿದ ದಿನ ಅವರಿಗೆ ಸಾವು ಬರುತ್ತದೆ ಎಂದು ಸಚಿವ ಗೋವಿಂದ ಕಾರಜೋಳ, ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಚಿಕ್ಕೋಡಿಯಲ್ಲಿ ಪ್ರವಾಹ ಕುರಿತು ಅಧಿಕಾರಿಗಳೊಂದಿಗೆ ಮುಂಜಾಗೃತಾ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಬಾಂಬ್ ಹಾರಿಸಿ ಪಾಕಿಸ್ತಾನ ಹೆಸರು ಹೇಳುತ್ತಾರೆ ಎಂಬ ಸತೀಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ಸಿಗರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು. ಸಿದ್ದರಾಮಯ್ಯ ಅವರು 7 ಕೆಜಿ ಅಕ್ಕಿ …
Read More »ವಿವಿಧ ಅಂಗಡಿಗಳ ಮೇಲೆ ಪುರಸಭೆ ಅಧಿಕಾರಿಗಳ ದಾಳಿ: ೧೫೦ ಕೆಜಿ ಪ್ಲಾಸ್ಟಿಕ್ ಚೀಲ ವಶ೨೩ ಸಾವಿರ ದಂಡ
ಬೈಲಹೊಂಗಲ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಸೋಮವಾರ ಪುರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ೧೫೦ ಕೆ.ಜಿ ಪ್ಲಾಸ್ಟಿಕ್ ವಶಪಡಿಸಿಕೊಂಡು ರೂ. ೨೩ ಸಾವಿರ ದಂಡ ವಿದಿಸಿ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡದಿರುವ ಬಗ್ಗೆ ಎಚ್ಚರಿಕೆ ನೀಡಿದರು. ಪುರಸಭೆ ಮುಖ್ಯಾಧಿಕಾರಿ ಕವಿರಾಜ ನಾಗನೂರ ಮಾತನಾಡಿ, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆಯನ್ನು ಜುಲೈ ೧ ರಿಂದ ಸುಪ್ರೀಂ ಕೋರ್ಟ ಆದೇಶದ ಮೇರೆಗೆ ಕೇಂದ್ರ ಸರ್ಕಾರ …
Read More »ರಾಜಕಾರಣದ ಗುಂಗಿನಲ್ಲಿಬಾಲ್ಯದ ಗೆಳೆಯರೇ ವಿಲನ್!
ಬೆಳಗಾವಿ: ಬಾಲ್ಯದ ಗೆಳೆಯರಾಗಿದ್ದ ಇಬ್ಬರೂ ಡಿಗ್ರಿವರೆಗೂ ಒಂದೇ ಕಡೆಗೆ ಓದಿ ರಾಜಕಾರಣದ ಗುಂಗಿನಲ್ಲಿ ಕಮಲ ಅರಳಿಸಲು ನಾ ಮೇಲೆ, ನೀ ಮೇಲೆ ಎಂಬ ಪ್ರತಿಷ್ಠೆಯಲ್ಲಿ ದ್ವೇಷ ಸಾಧಿಸಿಕೊಂಡು ಕೊನೆಗೆ ಕೊಲೆಯಲ್ಲಿ ಗೆಳೆತನ ಜತೆಗೆ ರಾಜಕಾರಣದ ಪ್ರತಿಷ್ಠೆಯನ್ನು ಮಣ್ಣು ಪಾಲು ಮಾಡಿಕೊಂಡಿದ್ದಾರೆ. ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದ ಪರಶುರಾಮ ಹಲಕರ್ಣಿ(32) ಎಂಬ ಯುವಕ ಕೊಲೆಗೀಡಾಗಿದ್ದಾನೆ. ಇದೇ ಗ್ರಾಮದ ಮೂವರು ಪರಶುರಾಮನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ …
Read More »ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ
ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ. ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …
Read More »ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …
Read More »ರಾಜ್ಯ ರೈತರಿಗೆ ಮತ್ತೊಂದು ಗುಡ್ ನ್ಯೂಸ್.
ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು. ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ …
Read More »
Laxmi News 24×7