ಬೆಳಗಾವಿ: ಬದುಕಿನ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿದರೆ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ರಾಣಿ ಚನ್ನಮ್ಮಾ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು. …
Read More »ನೀರಿನಿಂದ ಮುಳುಗಡೆಯಾದ ಗೋಕಾಕ – ಶಿಂಗಳಾಪುರ ಸೇತುವೆ ಪ್ರಾಣವನ್ನೂ ಲೆಕ್ಕಿಸದೇ ವಾಹನ ಸವಾರರ ಸಂಚಾರ
ಭಾರೀ ಮಳೆಯ ನೀರಿನಿಂದ ಮುಳುಗಡೆಯಾದ ಗೋಕಾಕ – ಶಿಂಗಳಾಪುರ ಸೇತುವೆ ಮೇಲೆ ಬೈಕ್ ಸವಾರರು ಯಾವುದೇ ಭಯವಿಲ್ಲದೇ ಸಂಚಾರ ಮಾಡುತ್ತಿದ್ದು, ಜೀವವನ್ನು ಲೆಕ್ಕಿಸದೇ ಮುಳುಗಡೆಯಾಗಿರುವ ಸೇತುವೆಯ ಮೇಲೆ ಎಗ್ಗಿಲ್ಲದೇ ಸಂಚಾರ ನಡೆಸಿದ್ದಾರೆ. ವಿಪರೀತ ಮಳೆಯಿಂದಾಗಿ ಮುಳುಗಡೆಯಾದ ಗೋಕಾಕ- ಶಂಗಳಾಪೂರ್ ಸೇತುವೆ ಮೇಲೆ ಭಯವಿಲ್ಲದೇ ವಾಹನ,ಹಾಗೂ ಬೈಕ್ಗಳ ಸವಾರರು ಸಂಚಾರ ಮಾಡುತ್ತಿದ್ದಾರೆ. ಗೋಕಾಕ ಪಟ್ಟಣದ ಹೊರವಲಯದಲ್ಲಿರುವ ಈ ಸೇತುವೆ ಮಳೆ ಹೆಚ್ಚಾಗಿ ಸುರಿದಿದ್ದರಿಂದ ಗರಿಯುವ ನೀರಿನ ಪ್ರಮಾಣ ಹೆಚ್ಚಾಗಿ ಸೇತುವೆ ಜಲಾವೃತಗೊಂಡಿದೆ. …
Read More »B.I.M.S ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳ : ರೆಡ್ ಹ್ಯಾಂಡ್ಆಗಿ ಹಿಡಿದು ಪೊಲೀಸರಿಗೆ ಒಪ್ಪಸಿದ ಸಿಬ್ಬಂದಿ,
ಕಳೆದ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ರೋಗಿಗಳ ಸಂಬಂಧಿಗಳು ಹಾಗೂ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ರೋಗಿಗಳ ಸಂಬಂಧಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಯ ಹಣ, ಮೊಬೈಲ್ ಕದಿಯುತ್ತಿದ್ದ ಆರೋಪದ ಹಿನ್ನೆಲೆ ನಿನ್ನೆ ರಾತ್ರಿ ಆರೋಪಿ ಮಾರುತಿ ಮಂಗಸೂಳಿ ಎಂಬಾತನನ್ನು ಹಿಡಿದು ಎಪಿಎಂಸಿ ಪೊಲೀಸರ …
Read More »ಯತ್ನಾಳ್ ರಿಂದ ಹೊಸ ಬಾಂಬ್.! PSI ಪ್ರಕರಣ ಮಾಜಿ ಸಿಎಂ ಪುತ್ರ ಭಾಗಿ.!
ಬೆಂಗಳೂರು : PSI ಅಕ್ರಮದಲ್ಲಿ ಮಾಜಿ ಸಿಎಂ ಪುತ್ರನೇ 150 ಲಕ್ಷಕ್ಕೂ ಹೆಚ್ಚು ಹಣ ಮಾಡಿರೋದಾಗಿ ಸುದ್ದಿಯಿದೆ. ಅಲ್ಲದೇ ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರೆಲ್ಲಾ ಇದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ . ಈ ಹಗರಣದಲ್ಲಿ ಪೌಲ್ ಒಬ್ಬರೇ ಅಲ್ಲ. ಪೌಲ್ ಜೊತೆ ಹಲವರು ಪಾಲು ಪಡೆದುಕೊಂಡಿದ್ದಾರೆಂದು. ಈ ಪ್ರಕರಣದ ವಿಚಾರಣೆ ಮಾಡುತ್ತಿರುವ ಜರ್ಡ್ಜ್ ಸ್ಟ್ರಾಂಗ್ ಇದ್ದಾರೆ. ಅದಕ್ಕೆ ಇಷ್ಟು ಮಾಹಿತಿ ಹೊರಬಂದಿದೆ. ಇಲ್ಲದೇ ಹೋಗಿದ್ದರೆ …
Read More »ಪಿಎಸ್ಐ ಅಕ್ರಮ: ಖಾಲಿ ಉತ್ತರ ಪತ್ರಿಕೆಯಲ್ಲಿ ಮಂಜುನಾಥ ಕರಾಮತ್ತು
ಕಲಬುರಗಿ: ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಮಂಜುನಾಥ ಮೇಳಕುಂದಿ ಒಎಂಆರ್ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ಕೆಲವೇ ನಿಮಿಷಗಳಲ್ಲಿ ಪರೀಕ್ಷಾ ಸಿಬ್ಬಂದಿಯಿಂದ ಭರ್ತಿ ಮಾಡಿಸುವ ಮೂಲಕ ಅಭ್ಯರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿದ್ದ. ಆ ನಂತರ ತನ್ನ ಪಾಲಿನ ಹಣ ಬರುವವರೆಗೂ ಉತ್ತರ ಪತ್ರಿಕೆಯ ಅಭ್ಯರ್ಥಿಗಳ (ಕ್ಯಾಂಡಿಡೇಟ್ ಕಾಪಿ) ಪ್ರತಿಯನ್ನು ತನ್ನ ಬಳಿಯೇ ಇಟ್ಟುಕೊಳ್ಳುತ್ತಿದ್ದ ಸಂಗತಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹೊರಬಿದ್ದಿದೆ. ಪ್ರಕರಣದಲ್ಲಿ ಮೊಟ್ಟಮೊದಲು ಬಂಧನಕ್ಕೊಳಗಾದ ಅಭ್ಯರ್ಥಿ, ಸೇಡಂನ ವೀರೇಶನಿಗೆ …
Read More »ಯಾಕ್ರೈಯ್ಯಾ ಮೋದಿ ಮೋದಿ ಅಂತಿರಾ? ಮೋದಿ ನಿಮ್ಮ ಮನೆ ಹಾಳು ಮಾಡಿದ್ದಾರೆ”: ಸಿದ್ದರಾಮಯ್ಯ
ಬೆಂಗಳೂರು: ನರೇಂದ್ರ ಮೋದಿ ಅವರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಮನೆ ಮೈದಾನದಲ್ಲಿ ಯುವ ಜನೋತ್ಸವ ವಿಸ್ತೃತ ಕಾರ್ಯಕಾರಿ ಸಭೆಯಲ್ಲಿ ಭಾಷಣ ಮಾಡಿದ ಸಿದ್ದರಾಮಯ್ಯ, ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಯುವ ಗರ್ಜನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ದೇಶದ ಯುವಕರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಈ ದೇಶದ …
Read More »ನಿರಂತರ ಮಳೆಖಾನಾಪುರ ತಾಲೂಕಿನ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತ
ಬೆಳಗಾವಿ: ಕಳೆದೊಂದು ವಾರದಿಂದ ಕುಂದಾನಗರಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿರುವ ಖಾನಾಪುರ ತಾಲೂಕಿನ ಗುರ್ಲಗಂಜಿ ಗ್ರಾಮದ ಶಾಲಾ ಕೊಠಡಿಯೊಂದು ಕುಸಿದು ಬಿದ್ದಿದೆ. ಇನ್ನೊಂದೆಡೆ, ಮುಡೇವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಗೋಡೆಯೂ ತೇವಗೊಂಡು ಕುಸಿತವಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಯಾವುದೇ ರೀತಿಯ ಪ್ರಾಣಾಪಾಯವಾಗಿಲ್ಲ. ಖಾನಾಪೂರ ತಾಲೂಕಿನಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಶಾಲಾ ಗೋಡೆಗಳು ಮಳೆ ಅಬ್ಬರಕ್ಕೆ ಹಾನಿಯಾಗಿದ್ದು, ಸ್ಥಳಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ …
Read More »ಕುಸಿಯುತ್ತಿದೆ ದೊಡ್ಡ ಕೆರೆ ತಡೆಗೋಡೆ
ಎಂ.ಕೆ.ಹುಬ್ಬಳ್ಳಿ: ಬೆಳೆದ ಗಿಡಕಂಟಿಗಳು, ತಿಪ್ಪೆ ಗುಂಡಿಗಳು, ಬೀಳುತ್ತಿರುವ ತಡೆಗೋಡೆಗಳು, ತ್ಯಾಜ್ಯಗಳನ್ನು ಎಸೆಯುವ ಜಾಗೆಯಾಗಿದೆ ಇಟಗಿ ಗ್ರಾಮದ ದೊಡ್ಡ ಕೆರೆ. ಒಂದು ಕಾಲಕ್ಕೆ ಈ ಕೆರೆ ನೀರನ್ನು ದೇವರ ಪೂಜೆಗೂ, ದಿನಬಳಕೆಗೂ ಉಪಯೋಗಿಸುತ್ತಿದ್ದರು ಎಂದರೆ ಈಗ ಯಾರೂ ನಂಬಲು ಸಾಧ್ಯವಿಲ್ಲ. ಸಣ್ಣ ನೀರಾವರಿ ಇಲಾಖೆ ಉಸ್ತುವಾರಿಯಲ್ಲಿರುವ ಸುಮಾರು 53 ಎಕರೆ 15 ಗುಂಟೆ ಈ ಕೆರೆಯತ್ತ ಯಾವೋಬ್ಬ ಅಧಿ ಕಾರಿಗಳು ಗಮನ ಹರಿಸುತ್ತಿಲ್ಲ. ಮಳೆಗಾಲ ಮುಗಿದು ಮತ್ತೆ ಮತ್ತೆ ಬಂದರೂ, ಕೆರೆ …
Read More »ಅಮರನಾಥದಲ್ಲಿ ಹವಾಮಾನ ವೈಪರೀತ್ಯಕ್ಕೆ ಹೈರಾಣಾದ ಬೆಳಗಾವಿಯ ಪ್ರವಾಸಿಗರು
ಬೆಳಗಾವಿ: ಪ್ರಸಿದ್ಧ ಯಾತ್ರಾ ಸ್ಥಳ ಅಮರನಾಥ ದರ್ಶನಕ್ಕೆ ತೆರಳಿರುವ ಬೆಳಗಾವಿಯ 32 ಜನರ ತಂಡ ಹವಾಮಾನ ವೈಪರೀತ್ಯದಿಂದಾಗಿ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಶೇಷನಾಗದಿಂದ ಮರಳಿ ಪೆಹಲಗಾಮ್ ಎಂಬ ಪ್ರದೇಶಕ್ಕೆ ವಾಪಸ್ಸಾಗಿದ್ದು, ಮೇಘ ಸ್ಪೋಟ ಆಗಿ ಗುಡ್ಡ ಕುಸಿತಗೊಂಡಿರುವ ಮಾರ್ಗ ಬಂದ್ ಮಾಡಿದ್ದರಿಂದ ದರ್ಶನಕ್ಕಾಗಿ ಇನ್ನೂ 2-3 ದಿನ ಕಾಯಬೇಕಾಗಿದೆ. ಶೇಷನಾಗ ಸೇರಿದಂತೆ ಸುತ್ತಲಿನ ಪ್ರದೇಶದಲ್ಲಿ ಜೋರಾಗಿ ಮಳೆ ಸುರಿಯುತ್ತಿರುವುದರಿಂದ ಈ ಪ್ರದೇಶದಲ್ಲಿ ಆಮ್ಲಜನಕ ಕೊರತೆ ಉಂಟಾಗುತ್ತಿದ್ದು, ಹೀಗಾಗಿ ಆರೋಗ್ಯದಲ್ಲಿ ಏರುಪೇರು …
Read More »ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ
ಚಿಕ್ಕೋಡಿ: ಕಳೆದ ವರ್ಷ ಸುರಿದ ಭಾರಿ ಮಳೆಯಿಂದ ಕೃಷ್ಣಾ ಹಾಗೂ ಉಪನದಿಗಳಿಗೆ ಉಂಟಾದ ಭೀಕರ ಪ್ರವಾಹದ ಸಂತ್ರಸ್ತರ ಕಣ್ಣಿರೂ ಮಾತ್ರ ಇನ್ನೂ ನಿಂತಿಲ್ಲ. ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆ, ಬ್ರಿಡ್ಜ್ಗಳ ಕಾಮಗಾರಿ ಮುಕ್ತಾಯಗೊಂಡಿವೆ. ಆದರೆ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಪೂರ್ಣ ಪ್ರಮಾಣದ ಪರಿಹಾರ ಸಿಕ್ಕಿಲ್ಲ. ಇದರಿಂದ ನದಿ ತೀರದ ಜನ ಸಂಕಷ್ಟ ಪಡುವಂತಾಗಿದೆ. ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿದ ಭಾರಿ ಮಳೆಯಿಂದ ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿಗಳಿಗೆ ಅಪಾರ …
Read More »
Laxmi News 24×7