Breaking News

ಜಿಲ್ಲೆ

ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ

ಸಂಕೇಶ್ವರ : ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ, ವ್ಯಕ್ತಿಯೊಬ್ಬ ಯುವಕರಿಬ್ಬರ ಕುತ್ತಿಗೆ ಭಾಗದ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದು, ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದಾರೆ.   ಇಲ್ಲಿನ ವಡ್ಡರ ಓಣಿಯ ನಿವಾಸಿಗಳಾದ ಸಂತೋಷ ವಡ್ಡರ ಹಾಗೂ ಇವರ ಸಹೋದರ ಲಕ್ಷ್ಮಣ ವಡ್ಡರ ಗಾಯಗೊಂಡವರು. ಆರೋಪಿ ದಿಲೀಪ್‌ ಎಂಬಾತ ಚಪ್ಪಲಿಯ ಚರ್ಮ ಕತ್ತರಿಸುವ ಬ್ಲೇಡ್‌ನಿಂದ ಹಲ್ಲೆ ಮಾಡಿದ್ದಾನೆ. ಜೂಜಾಟವೇ ಗಲಾಟೆಗೆ ಕಾರಣವಾಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ದಿಲೀಪ್‌ಗೆ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ದೇಶದಲ್ಲೇ ಬೆಳಗಾವಿ ಜಿಲ್ಲಾಸ್ಪತ್ರೆ ಎಲ್ಲರಿಗೂ ಮಾದರಿ ಆಗಲಿ: ಶಾಸಕ ಅನಿಲ ಬೆನಕೆ

ಬೆಳಗಾವಿ: ದೇಶದಲ್ಲೇ ಸರ್ಕಾರಿ ಆಸ್ಪತ್ರೆಗಳ ಪೈಕಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆ ಇಂದು 12ನೇ ಸ್ಥಾನದಲ್ಲಿದ್ದು, ಬರುವ ಒಂದು ವರ್ಷದಲ್ಲಿ ಬಿಮ್ಸ್ ಆಸ್ಪತ್ರೆಯನ್ನು 5 ನೇ ಸ್ಥಾನಕ್ಕೆ ತರಲು ಎಲ್ಲ ತರಹದ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುವು ಎಂದು ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ‌ ಶುಕ್ರವಾರ ನಗರದ ಬಿಮ್ಸ್ ಆಸ್ಪತ್ರೆಯ ಆವರಣದಲ್ಲಿ ಸಹಾಯ ವಾಣಿ, ಅನ್ ಲೈನ್ ಪಾವತಿ ಕೌಂಟರ್, ಹೆಲ್ತ ಡೆಸ್ಕ್, ಹಿರಿಯ …

Read More »

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದಿದ್ದ ತಂದೆ-ಮಗ ಅರೆಸ್ಟ್​

ಬೆಳಗಾವಿ: ಕಬ್ಬಿನ ಕದ್ದೆಯಲ್ಲಿ ಗಾಂಜಾ ಗಿಡಗಳನ್ನು ಬೆಳೆದಿದ್ದ ತಂದೆ-ಮಗ ಇಬ್ಬರನ್ನೂ ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದು, 204 ಕೆಜಿ ತೂಕದ ಹಸಿ ಗಾಂಜಾ ಬೆಳೆ ಜಪ್ತಿ ಮಾಡಿದ್ದಾರೆ. ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಬಸಪ್ಪ ರಂಗಪ್ಪ ಲಗಳಿ(77) ಮತ್ತು ಇವರ ಪುತ್ರ ಸಿದ್ದಪ್ಪ ಬಸಪ್ಪ ಲಗಳಿ(40) ಬಂಧಿತರು. ಹೊನಕುಪ್ಪಿ ಗ್ರಾಮದ ಹದ್ದಿನಲ್ಲಿನ ಸರ್ವೇ ನ.316/4ರ ತಮ್ಮ ಜಮೀನಿನಲ್ಲಿ ಯಾರಿಗೂ ಅನುಮಾನ ಬಾರದಂತೆ ಕಬ್ಬಿನಗದ್ದೆಯಲ್ಲಿ ಗಾಂಜಾ ಬೆಳೆದಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ …

Read More »

ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ. ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.

Read More »

ಬಕ್ರೀದ್ ಹಬ್ಬ: ಕೋವಿಡ್ ಮಾರ್ಗಸೂಚಿ ಕಡ್ಡಾಯ

ಬೆಂಗಳೂರು: ಬಕ್ರೀದ್ ಹಬ್ಬದ ದಿನದ ಸಾಮೂಹಿಕ ಪ್ರಾರ್ಥನೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು. ಗೋಹತ್ಯೆ ನಿಷೇಧ ಕಾಯ್ದೆ ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು (ಪ್ರಾಣಿ ಬಲಿದಾನ) ನೆರವೇರಿಸಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮುಸ್ಲಿಮರು ಭಾನುವಾರ ಬಕ್ರೀದ್ ಹಬ್ಬವನ್ನು ರಾಜ್ಯಾದ್ಯಂತ ಆಚರಿಸಲಿದ್ದಾರೆ ಎಂದು ರಾಜ್ಯ ಚಂದ್ರದರ್ಶನ ಸಮಿತಿ ಘೋಷಿಸಿದೆ. ಹಬ್ಬದ ದಿನದಂದು ಮುಸ್ಲಿಮರು ಈದ್ಗಾ ಮೈದಾನ, ಮಸೀದಿಯಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಾರೆ. ಧಾರ್ಮಿಕ ಆಚರಣೆಯ ಪ್ರಯುಕ್ತ ಹಬ್ಬದ ದಿನ ಸೇರಿದಂತೆ …

Read More »

ಎಸಿಬಿ ರದ್ದುಗೊಳಿಸಿ ಬಲಯುಕ್ತ ಲೋಕಾಯುಕ್ತ ಮುಂದುವರೆಯಲಿ : ಭಾಸ್ಕರ್ ರಾವ್

ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ರದ್ದುಗೊಳಿಸುವಂತೆ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಕರ್ನಾಟಕ ರಾಜ್ಯದ ಆಪ್ ಮುಖಂಡ ಭಾಸ್ಕರ್ ರಾವ್ ಟ್ವೀಟ್ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆಯನ್ನು ಅನುಮೋದಿಸಿರುವ ಅವರು, ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಅವರ ಅಭಿಪ್ರಾಯ 100% ಸತ್ಯ ಎಂದಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರಚಿಸಿತ್ತು. ಭಾರತದಲ್ಲಿ ಎರಡು ಭ್ರಷ್ಟಾಚಾರ ನಿಗ್ರಹ …

Read More »

ಪಿಎಸ್‌ಐ ಅಕ್ರಮದ ಕಿಂಗ್ ಪಿನ್: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಹೆಸರು ಉಲ್ಲೇಖ

ಕಲಬುರಗಿ, ಜುಲೈ 7: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನದ ನಂತರ, ವಿರೋಧ ಪಕ್ಷವಾದ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಕಾಂಗ್ರೆಸ್ ನಾಯಕರು ಸತತ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ಹೊರಹಾಕುತ್ತಿದ್ದಾರೆ.   ಈ ಭ್ರಷ್ಟಾಚಾರದಲ್ಲಿ ಸರಿಯಾದ ತನಿಖೆ ನಡೆದರೆ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದಿದ್ದ ಕಾಂಗ್ರೆಸ್ ನಾಯಕ ಮತ್ತು ಚಿತ್ತಾಪುರ ಕ್ಷೇತ್ರದ ಶಾಸಕರೂ ಆಗಿರುವ ಪ್ರಿಯಾಂಕ್ ಖರ್ಗೆ, ಪರೋಕ್ಷವಾಗಿ ಈ ಅಕ್ರಮದ …

Read More »

ಭ್ರಷ್ಟಾಚಾರ ಸಾಭೀತಾದ ಹಿನ್ನೆಲೆ: ಗ್ರಾ. ಪಂ ಸೇವೆಯಿಂದ ಪಿಡಿಓ ವಜಾ

ರಾಯಚೂರು: ಭ್ರಷ್ಟಾಚಾರ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮ‌ ಪಂಚಾಯಿತಿ ಪಿಡಿಓ ಶರಣಪ್ಪ ಸರ್ಕಾರಿ ಸೇವೆಯಿಂದ ವಜಾಗೊಂಡಿದ್ದಾರೆ. 2010-11 ರ ಅವಧಿಯಲ್ಲಿ ಮಾನ್ವಿ ತಾಲೂಕಿನ ಕಪಗಲ್ ಗ್ರಾಪಂ‌ ಪಿಡಿಓ ಆಗಿದ್ದಾಗ ನಡೆದ ಭ್ರಷ್ಟಾಚಾರ ಹಿನ್ನೆಲೆಯಲ್ಲಿ ಇದೀಗ ಕ್ರಮ ಕೈಗೊಂಡಿದ್ದು ಪಿಡಿಓ ಶರಣಪ್ಪ ಅವರನ್ನು ಸೇವೆಯಿಂದ ವಜಾ ಮಾಡಲಾಗಿದೆ. ನಿಯಮ ಉಲ್ಲಂಘಿಸಿ ಸರ್ಕಾರಕ್ಕೆ 34,77,999 ರೂ. ನಷ್ಟ ಉಂಟು ಮಾಡಿದ ಆರೋಪ ಪ್ರಕರಣದಲ್ಲಿ ಭ್ರಷ್ಟಾಚಾರ ತನಿಖೆಯಲ್ಲಿ ಧೃಡಪಟ್ಟ ಹಿನ್ನೆಲೆ …

Read More »

ಪಿಎಸ್‌ಐ ಅಕ್ರಮ ಭಯೋತ್ಪಾದಕ ಕೃತ್ಯ: ಹೈಕೋರ್ಟ್‌

ಬೆಂಗಳೂರು: ಪಿಎಸ್‌ಐ ನೇಮಕ ಅಕ್ರಮ “ಸಮಾಜದ ಪಾಲಿಗೆ ಭಯೋತ್ಪಾದಕ ಕೃತ್ಯ’ ಎಂದು ತೀಕ್ಷ್ಣ ವಾಗಿ ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಇದರಲ್ಲಿ ಭಾಗಿಯಾದವರು ಮತ್ತು ಅದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಕಾನೂನು ರೀತಿ ಶಿಕ್ಷೆ ಆಗಬೇಕು ಎಂದು ಹೇಳಿದೆ.   ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಎಡಿಜಿಪಿ ಅಮೃತ್‌ ಪೌಲ್‌ ಬಂಧನಾನಂತರದ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ ಸಂದರ್ಭದಲ್ಲಿ ನ್ಯಾ| ಎಚ್‌.ಪಿ. ಸಂದೇಶ್‌ ಈ ಅಭಿ ಪ್ರಾಯ ಪಟ್ಟರು. ಪ್ರಕರಣದ ಆರೋಪಿಗಳಾದ ಸಿ.ಎನ್‌. ಶಶಿಧರ್‌ ಮತ್ತು ಇತರರು …

Read More »