ಬೆಂಗಳೂರು: ರಾಜ್ಯದ ಲಕ್ಷಾಂತರ ಸ್ವತ್ತುದಾರರಿಗೆ ನೆಮ್ಮದಿ ತರುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ರಾಜ್ಯಾದ್ಯಂತ ಇರುವ ಬಿ ಖಾತಾ ಸ್ವತ್ತುಗಳನ್ನು ಎರಡು ತಿಂಗಳಿನಲ್ಲಿ ಎ ಖಾತೆಗೆ ಪರಿವರ್ತನೆ ಮಾಡಲು ಸರ್ಕಾರ ಮುಂದಾಗಿದ್ದು, ಇದರಿಂದಾಗಿ ಬೊಕ್ಕಸಕ್ಕೆ ಕೋಟ್ಯಂತರ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಅಕ್ರಮ-ಸಕ್ರಮ ವಿಚಾರ ಸುಪ್ರೀಂಕೋರ್ಟ್ ಮುಂದಿದೆ. ಹಾಗಾಗಿ ರಾಜಧಾನಿ ಹೊರತುಪಡಿಸಿ ಇನ್ನುಳಿದ ನಗರಗಳಲ್ಲಿ ಬಿ ಖಾತೆಗಳನ್ನು ಎ ಖಾತೆಗಳಾಗಿ ಪರಿವರ್ತನೆ ಮಾಡಲಾಗುತ್ತದೆ. ಅಂದಾಜು 10 …
Read More »ಜಮೀರ್ ಸಂಪತ್ತಿನ ಹಿಂದೆ ಬಿದ್ದ ACB. ED ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದ ACB ಅಧಿಕಾರಿಗಳು.
ಬೆಂಗಳೂರು: ACB ಅಧಿಕಾರಿಗಳು ಶಾಸಕ ಜಮೀರ್ ಅಹ್ಮದ್ ಕುರಿತು ಜಾರಿ ನಿರ್ದೇಶನಾಲಯ (ED) ನೀಡಿರುವ ರಿಪೋರ್ಟ್ ನೋಡಿ ಬೆಚ್ಚಿ ಬಿದ್ದಿದ್ದಾರೆ. ಜಮೀರ್ ಒಂದಲ್ಲಾ..ಎರಡಲ್ಲಾ.. 200 ಪರ್ಸೆಂಟ್ ಅಧಿಕ ಆಸ್ತಿಗಳಿಸಿದ್ಧಾರೆ ಎಂಬ ಮಾಹಿತಿ ದೊರಕಿದೆ. ಜಮೀರ್ ಬಳಿ ಇರುವ ಬಂಗಲೆಯೇ 200 ಕೋಟಿ ಬೆಲೆ ಬಾಳುವ ಮಾಹಿತಿ ದೊರಕಿದೆ. ಬಂಗಲೆ ನಿರ್ಮಾಣಕ್ಕೆ 100 ಕೋಟಿ ಖರ್ಚು ಮಾಡಿದ್ದಾರೆ. ACB ಫ್ರೇಜರ್ ಟೌನ್ ಬಂಗಲೆ ಖರ್ಚು ವೆಚ್ಚದ ಕಂಪ್ಲೀಟ್ ಆಡಿಟ್ ಕೇಳಿದ್ದಾರೆ. ಮನೆಗೆ …
Read More »ಬಾಗಲಕೋಟೆ: ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರಿಗೆ ಚಾಕು ಇರಿತ
ಬಾಗಲಕೋಟೆ, ಜುಲೈ 6: ನೂಪುರ್ ಶರ್ಮಾ ವಿರುದ್ಧ ಪೋಸ್ಟ್ ವಿಚಾರವಾಗಿ ಎರಡು ಕೋಮು ಗುಂಪುಗಳ ಮಧ್ಯೆ ಭೀಕರ ಗಲಾಟೆ ನಡೆದು ಮೂವರು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರಿಗೆ ಚಾಕು ಇರಿಯಾಗಿದೆ, ಓರ್ವನ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಲಾಗಿದೆ. ಕೆರುರೂ ಪಟ್ಟಣದಲ್ಲಿ ಬುಧವಾರ ಸಾಯಂಕಾಲ ಸಮಯ ಈ ಘಟನೆ ನಡೆದಿದ್ದು, ಇದರಿಂದ ಇಡೀ ಪಟ್ಟಣ ಉದ್ವಿಗ್ನಗೊಂಡಿದೆ. ಘಟನೆಯಲ್ಲಿ ಹಿಂದೂ ಜಾಗರಣ …
Read More »ಗೌರಿ ಲಂಕೇಶ್ ಹತ್ಯೆ: ಕೊಲೆ ನೋಡಿದ ಮೊದಲ ಇಬ್ಬರು ಸಾಕ್ಷಿದಾರರು ಕೋರ್ಟ್ಗೆ ಹಾಜರು
ಬೆಂಗಳೂರು : ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಪ್ರಕರಣ ಸಂಬಂಧ ವಿಚಾರಣೆ ನಡೆಸುತ್ತಿರುವ ಕೋಕಾ ವಿಶೇಷ ನ್ಯಾಯಾಲಯ ಮುಂದೆ ಇಂದು ಇಬ್ಬರು ಸಾಕ್ಷಿದಾರರು ಹಾಜರಾಗಿ ಹೇಳಿಕೆ ನೀಡಿದ್ದಾರೆ. ಜುಲೈ 4 ರಿಂದ 8 ರವರೆಗೆ ವಿಶೇಷ ನ್ಯಾಯಾಲಯ ಪ್ರಕರಣ ವಿಚಾರಣೆ ನಡೆಸುತ್ತಿದೆ. ಎರಡು ದಿನಗಳ ಹಿಂದೆ ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹಾಜರಾಗಿ ಕೋರ್ಟ್ ಮುಂದೆ ಸಾಕ್ಷ್ಯ ನುಡಿದಿದ್ದರು. ಇದರಂತೆ ಅಂದು ಸಂಜೆ ಬೈಕ್ ನಲ್ಲಿ ಅವರ ಮನೆಗೆ ಹೋಗಿದ್ದೆ, ಮನೆ …
Read More »ಆರ್ಡಿನರಿ ಇದ್ದ ಸರ್ಕಾರಿ ಆಸ್ಪತ್ರೆ ಯನ್ನಾ ಹಾಯ್ ಟೆಕ ಮಾಡಿದ ಬೆಳಗಾವಿ ಉತ್ತರ ಶಾಸಕ ಅನಿಲ್ ಬೆನಕೆ..
ಬೆಳಗಾವಿ ಉತ್ತರ ಕ್ಷೇತ್ರ ಬದಲಾಗುತ್ತಿದೆ.ಒಂದು ಕಡೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದ್ದರೆ ಮತ್ತೊಂದು ಕಡೆ ಜನಪರ ಕೆಲಸಗಳು ಸದ್ದು ಮಾಡುತ್ತಿವೆ.ಇಲ್ಲಿನ ಶಾಸಕರಾದ ಅನಿಲ ಬೆನಕೆ ಅವರ ವಿಶೇಷ ಕಾಳಜಿಯಿಂದ ಬೆಳಗಾವಿ ಹೈಟೆಕ್ ಟಚ್ ಪಡೆದುಕೊಳ್ತಿದೆ.ಇದಕ್ಕೆ ಒಂದು ಉತ್ತಮ ಉದಾಹರಣೆ ಇಲ್ಲಿದೆ ನೋಡಿ… ಹೌದು..!! ನಿಜಕ್ಕೂ ಕುಂದಾನಗರಿ ಬದಲಾಗ್ತಿದೆ.ಇಲ್ಲಿನ ಮೂಲಭೂತ ಸೌಕರ್ಯಗಳ ಕಾಮಗಾರಿಗಳು ಟಾಪ್ ಸ್ಪೀಡ್ ನಲ್ಲಿ ಓಡುತ್ತಿದ್ದರೆ ಸರ್ಕಾರಿ ಸಂಸ್ಥೆಗಳು ಹೈಟೆಕ್ ಟಚ್ ಪಡೆದುಕೊಳ್ತಿವೆ.ಜನರಿಗೆ ಅತ್ಯಂತ ಮಹತ್ವವಾದ ಸೇವೆ ನೀಡುವ ಬೀಮ್ಸ್ …
Read More »ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ. ಡಾ.ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ
ಶಿವಮೊಗ್ಗ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರು ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಯಾರನ್ನ ನಂಬಬೇಕೋ ಗೊತ್ತಾಗುತ್ತಿಲ್ಲ… ಎಂದು ಡಾ. ವಿಶ್ವ ಸಂತೋಷ ಭಾರತಿ ಗುರೂಜಿ ಕಳವಳ ವ್ಯಕ್ತಪಡಿಸಿದರು. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ವಿಶ್ವ ಸಂತೋಷ ಭಾರತಿ ಗುರೂಜಿ, ಸರಳ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್ ಗುರೂಜಿ ಅವರ ಹತ್ಯೆ ಖಂಡನೀಯ. ಕೆಲವೊಂದು ಕಾರ್ಯಕ್ರಮವನ್ನು ಅವರೊಂದಿಗೆ ಹಂಚಿಕೊಂಡಿದ್ದೇವೆ. ಗುರೂಜಿ ವಾಮ ಮಾರ್ಗದಿಂದ ಆಸ್ತಿ ಮಾಡಿದ್ದಲ್ಲ. ಅವರ ಜತೆಗೆ ಇದ್ದುಕೊಂಡು …
Read More »ಬೆಳಗಾವಿಯ ಪೊಲೀಸ್ ಮ್ಯೂಸಿಯಂ ವೀಕ್ಷಿಸಿ, ಕೈಯಲ್ಲಿ ಗನ್ ಹಿಡಿದ ಗೃಹ ಸಚಿವರು
ಬೆಳಗಾವಿಯ ಪೊಲೀಸ್ ಮ್ಯೂಸಿಯಂನಲ್ಲಿ ಹಳೆ ಪಿಸ್ತೂಲ್ ಸೇರಿ ಇನ್ನಿತರ ವಸ್ತುಗಳನ್ನು ನೋಡಿ ಗೃಹ ಸಚಿವ ಆರಗ ಜ್ಞಾನೇಂದ್ರ ಆಶ್ಚರ್ಯ ವ್ಯಕ್ತಪಡಿಸಿದರು. ಇದನ್ನು ದೆಹಲಿ ರಾಷ್ಟ್ರೀಯ ಮಟ್ಟದ ಪೊಲೀಸ್ ಮ್ಯೂಸಿಯಂನ್ನಾಗಿ ಮಾಡೋಣ ಎಂದು ಭರವಸೆ ನೀಡಿದರು. ಬೆಳಗಾವಿ ಜಿಲ್ಲಾ ಪೊಲೀಸ್ ಹೆಡ್ ಕ್ವಾಟರ್ಸ ಆವರಣಕ್ಕೆ ಆಗಮಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಜಿಲ್ಲಾ ಪೊಲೀಸರು ಗೌರವ ವಂದನೆ ಸಲ್ಲಿಸಿದರು. ಗೌರವ ವಂದನೆ ಸ್ವೀಕರಿಸಿದ ಬಳಿಕ ಪೊಲೀಸ್ ಸಮುದಾಯ ಭವನದಲ್ಲಿರುವ ಪೊಲೀಸ್ …
Read More »ಯಲ್ಲಮ್ಮಾ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಪ್ರಾತ್ಯಕ್ಷಿಕೆ ವೀಕ್ಷಣೆ ಮಾಡಿದ ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಕುರಿತು ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಹೌದು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ರೇಣುಕಾ ಯಲ್ಲಮ್ಮಾ ದೇವಸ್ಥಾನಕ್ಕೆ ಮೂಲಭೂತ ಸೌಕರ್ಯ ಕಲ್ಪಿಸುವ ಕುರಿತಂತೆ ಪ್ರಾತ್ಯಕ್ಷಿಕೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಸವದತ್ತಿ ಶಾಸಕರಾದ ಆನಂದ್ ಚಂದ್ರಶೇಖರ್ ಮಾಮನಿ ಮತ್ತು …
Read More »ಪಂಚ ಪೀಠಾಧೀಶಕ್ಕೆ ಬಸವೇಶ್ವರರು 800 ವರ್ಷಗಳ ಹಿಂದೆಯೇ ಬೆಂಬಲ ನೀಡಿದ್ದಾರೆ: ಕೇದಾರಪೀಠದ ಜಗದ್ಗುರು
ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು ಕೇದಾರಪೀಠದ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಬೆಳಗಾವಿ: ಭಾರತ ದೇಶದಲ್ಲಿ ಅನೇಕ ಧರ್ಮ, ಮತ, ಪಂಥಗಳಿವೆ. ಅದರಲ್ಲಿ ಹಿಂದುಯುಕ್ತ, ಸನಾತನ, ವೀರಶೈವ ಧರ್ಮವಿದೆ. 800 ವರ್ಷಗಳ ಹಿಂದೆಯೇ ಪಂಚ ಪೀಠಾಧೀಶ ಸ್ಥಾಪಿತವಾಗಿದ್ದು, ಅದಕ್ಕೆ ಬಸವೇಶ್ವರರು ಬೆಂಬಲ ನೀಡಿದ್ದಾರೆ ಎಂದು …
Read More »ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್;ಮರಣೋತ್ತರ ಪರೀಕ್ಷಾ ವರದಿ ಬಹಿರಂಗ
ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ವಾಸ್ತು ತಜ್ಞ ಡಾ.ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ವರದಿ ಬಹಿರಂಗವಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವರದಿಯಲ್ಲಿ ಗುರೂಜಿಯವರಿಗೆ ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಗುರೂಜಿ ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗುರುತು ಪತ್ತೆಯಾಗಿದ್ದು, …
Read More »
Laxmi News 24×7