Breaking News

ಜಿಲ್ಲೆ

ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ. 22 ವರ್ಷದ ತೇಜಶ್ರೀಆತ್ಮಹತ್ಯೆಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Read More »

ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿರೋದರಿಂದ ನನಗೆ ಇಲ್ಲಿ ಸೇವೆ ಮಾಡಿದ್ದು ತೃಪ್ತಿ: S,P,ಲಕ್ಷ್ಮಣ್ ನಿಂಬರಗಿ

ಬೆಳಗಾವಿಯಲ್ಲಿ ನಿರ್ವಹಿಸಿದ ಸೇವೆ ನನಗೆ ನಿಜಕ್ಕೂ ಸಂತೋಷವನ್ನು ತಂದಿದೆ. ಈ ವೇಳೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಹಕರಿಸಿದ ಎಲ್ಲರಿಗೂ ವಿಶೇಷವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಬೆಳಗಾವಿ ನಿರ್ಗಮಿತ ಎಸ್‍ಪಿ ಲಕ್ಷ್ಮಣ್ ನಿಂಬರಗಿ ಹೇಳಿದ್ದಾರೆ. ಬೆಳಗಾವಿಯಿಂದ ವರ್ಗಾವಣೆಗೊಂಡ ಎಸ್‍ಪಿ ಲಕ್ಷ್ಮಣ್ ನಿಂಬರಗಿ ನೂತನ ಎಸ್‍ಪಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಡಾ. ಸಂಜೀವ್ ಪಾಟೀಲ್‍ಗೆ ಅಧಿಕಾರ ಹಸ್ತಾಂತರ ಮಾಡಿದರು. ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ …

Read More »

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ರಿಗೆ ಅಧಿಕಾರ ಹಸ್ತಾಂತರಿಸಿದರ ಲಕ್ಷ್ಮಣ ನಿಂಬರಗಿ

ನೂತನ ಬೆಳಗಾವಿ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ನಿರ್ಗಮಿತ ಎಸ್‍ಪಿ ಲಕ್ಷ್ಮಣ ನಿಂಬರಗಿ ಅಧಿಕಾರ ಹಸ್ತಾಂತರಿಸಿದರು. ಹೌದು ನಾಲ್ಕು ದಿನಗಳ ಹಿಂದೆ ಡಾ.ಸಂಜೀವ್ ಪಾಟೀಲ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಹೀಗಾಗಿ ನಿಕಟಪೂರ್ವ ಎಸ್‍ಪಿ ಲಕ್ಷ್ಮಣ ನಿಂಬರಗಿ ಅವರು ನೂತನ ಎಸ್‍ಪಿ ಡಾ.ಸಂಜೀವ್ ಪಾಟೀಲ್ ಅವರಿಗೆ ಹೂಗುಚ್ಛ ನೀಡಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಪಶ್ಚಿಮ ಡಿಸಿಪಿ ಆಗಿದ್ದ ಡಾ. ಸಂಜೀವ್ …

Read More »

ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್

ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ‌ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …

Read More »

ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯಸ್ವಂತ ಮಗಳ ಮೇಲೆರಗಿದ ತಂದೆ; ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ…!

ಕುಂದಾನಗರಿ ಬೆಳಗಾವಿಯಲ್ಲೊಂದು ಪೈಶಾಚಿಕ ಕೃತ್ಯ ನಡೆದಿದ್ದು ಕುಡಿದ ಮತ್ತಿನಲ್ಲಿ ತಂದೆಯೊಬ್ಬ ತನ್ನ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ಮಗಳ ಮೇಲೆಯೇ ತಂದೆಯೊಬ್ಬ ೫ ವರ್ಷದ ಮಗಳ ಕೆನ್ನೆ ಹಾಗೂ ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ತಂದೆ ಕಾಕಾತಿ ಪಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಆಸ್ಪತ್ರೆಯಲ್ಲಿ ಆರ್‌ಎಂಪಿ ವೈದ್ಯನಾಗಿ …

Read More »

ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ.

ಬೆಳಗಾವಿಯ ಕೋಟೆ ಹಿಂದಿನ ಸಮರ್ಥ ನಗರದ ರೈಲ್ವೇ ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತ ದೇಹ ಪತ್ತೆಯಾಗಿದೆ. ಹೌದು ಬೆಳಗಾವಿಯ ಕೋಟೆ ಹಿಂದೆ ಸಮರ್ಥನಗರದ ರೈಲು ಟ್ರ್ಯಾಕ್ ಮೇಲೆ ಹಳೆ ಗಾಂಧಿ ನಗರದ ನಿವಾಸಿ ಹುಸೇನ್ ಶೇಖ್ ಮೃತದೇಹ ಪತ್ತೆಯಾಗಿದೆ. ಘಟನೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ. ಮೃತ ಹುಸೇನ್‌ಗೆ ಎರಡು ಮಕ್ಕಳಿದ್ದಾರೆ. ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈತ ಮನೆಯಲ್ಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು …

Read More »

ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಕಲಬುರ್ಗಿ: ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ನೀಡಿದೆ.   ಈ ಸಂಬಂಧ ಕಲಬುರ್ಗಿ ಪಾಲಿಕೆಯ ಆರೋಗ್ಯಾಧಿಕಾರಿ ಆದೇಶ ಹೊರಡಿಸಿದ್ದು, ಕಲಬುರ್ಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿನಂತೆ ಕರ್ನಾಟಕದಲ್ಲಿ ಕನ್ನಡ ಭಾಷೆಯು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಸುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ. ಕನ್ನಡ …

Read More »

ರಾತ್ರಿಯೆಲ್ಲ ಒಂದೇ ರೂಮಿನಲ್ಲಿ ಯಾಕಿದ್ರು? ಮೈಸೂರಿನಲ್ಲಿ ಹೈಡ್ರಾಮ, ನರೇಶ್​-ಪವಿತ್ರಾ ವಿರುದ್ಧ ರಮ್ಯಾ ಕಿಡಿ

ಮೈಸೂರು: ಕಳೆದ ಕೆಲವು ದಿನಗಳಿಂದ ನಟಿ ಪವಿತ್ರಾ ಲೋಕೇಶ್​ ಮತ್ತು ನಟ ನರೇಶ್​ ನಡುವಿನ ಸಂಬಂಧದ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದೆ. ಅಲ್ಲದೆ, ಈ ವಿಚಾರವಾಗಿ ಬಹು ಚರ್ಚೆಯು ನಡೆಯುತ್ತಿದೆ. ನರೇಶ್​ ಮೂರನೇ ಪತ್ನಿ ಮಾಧ್ಯಮಗಳ ಮುಂದೆ ಬಂದು ಆರೋಪಗಳನ್ನು ಮಾಡಿದ್ದು, ಅದಕ್ಕೆ ಪ್ರತಿಯಾಗಿ ನರೇಶ್​ ಮತ್ತು ಪವಿತ್ರಾ ಲೋಕೇಶ್​ ಸ್ಪಷ್ಟನೆಗಳನ್ನು ನೀಡಿದ್ದಾರೆ. ಇದೆಲ್ಲದರ ನಡುವೆ ಇದೀಗ ಮೈಸೂರಿನ ಹೋಟೆಲ್​ ಒಂದರ ಬಳಿ ಹೈಡ್ರಾಮವೊಂದು ನಡೆದಿದೆ. ಹೋಟೆಲ್​ ರೂಮಿನಿಂದ ನರೇಶ್ ಮತ್ತು …

Read More »

ಬೆಳಗಾವಿ ನಗರದ ಈ ಏರಿಯಾಗಳಲ್ಲಿ ಈ ರವಿವಾರ ದಿನಾಂಕ ೩ ರಂದು ಕರೆಂಟ್ ಇರಲ್ಲ

ಬೆಳಗವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದರಿಂದ ನೆಹರು ನಗರದ ವಿದ್ಯುತ್ ಪರಿವರ್ತಕ ಕೇಂದ್ರದಿ0ದ ಹೊರಡುವ ಪರಿವರ್ತಕಗಳ ಮೇಲೆ ಬರುವ ಸ್ಥಳಗಳಲ್ಲಿ ದಿನಾಂಕ ೦೩-೦೭-೨೦೨೨ ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಾವಿ ನಗರದಲ್ಲಿ ಸ್ಮಾರ್ಟ್ ಸಿಟಿ ಕೆಲಸ ಕೈಗೊಳ್ಳುತ್ತಿರುವುದರಿಂದ ನೆಹರು ನಗರದ ೧೧೦/೩೩/೧೧ ಕೆವಿ ವಿದ್ಯುತ್‌ವಿತರಣಾ ಕೇಂದ್ರದಿ0ದ ಹೊರಡುವ ಸದರಿ ಪೂರಕಗಳ ಮೇಲೆ ಬರುವ ಪ್ರದೇಶಗಳಲ್ಲಿ ವಿದ್ಯುತ್ ದಿನಾಂ ೦೩-೦೭-೨೦೨೨ರಂದು ರವಿವಾರ ಮುಂಜಾನೆ ೧೦ ಗಂಟೆಯಿAದ ಸಾಯಂಕಾಲ …

Read More »

ಸುವರ್ಣ ವಿಧಾನ ಸೌಧಕ್ಕೆ ಕಚೇರಿ ಸ್ಥಳಾಂತರವಾಗಬೇಕು ಎಂದು ಹೋರಾಟ ನಡೆಸುತ್ತಿದ್ದೇವೆ. : ಅಶೋಕ ಚಂದರಗಿ

ಕಳೆದ ಹಲವಾರ ವರ್ಷಗಳಿಂದ ಬೆಳಗಾವಿ ಸುವರ್ಣ ವಿಧಾನ ಸೌಧಕ್ಕೆ ಬೆಂಗಳೂರಿನಲ್ಲಿರುವ ಕಚೇರಿ ಸ್ಥಳಾಂತರವಾಗಬೇಕೆಂದು ಗಡಿಭಾಗದ ಕನ್ನಡಿರು ಹೋರಾಟ ಮಾಡಿಕೊಂಡು ಬಂದಿದ್ದೇವೆ. ಇದರ ನಡುವೆ ಬಿಜೆಪಿ ರಾಜ್ಯ ವಕ್ತಾರ ಮಹೇಶ ಸೌಧಕ್ಕೆ ಕಚೇರಿ ಸ್ಥಳಾಂತರವಾದರೆ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂಬ ಹೇಳಿಕೆಯನ್ನು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಖಂಡಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬೆಳಗಾವಿಯ ಸುವರ್u ಸೌಧಕ್ಕೆ ಸರಕಾರಿ ಕಚೇರಿಗಳು ಸ್ಥಳಾಂತರವಾದರೆ ಮಾತ್ರ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂದು …

Read More »