ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಳಿಸಲು ಬಿಜೆಪಿ ಮೊದಲ ದಿನದಿಂದಲೂ ಪ್ರಯತ್ನ ನಡೆಸಿತ್ತು. ಆದರೆ ಅದರಲ್ಲಿ ಅವರು ಯಶಸ್ವಿಯಾಗಿರಲಿಲ್ಲ. ಎಲ್ಲಾ ಶಾಸಕರಿಗೆ ಬೇರೆ ಬೇರೆ ಆಮೀಷಗಳನ್ನು ಒಡ್ಡಿ, ಅವರ ಮೇಲಿರುವ ಇಡಿ, ಐಟಿ ಕೇಸ್ಗಳ ಬಗ್ಗೆ ಒತ್ತಡ ಹಾಕಿ ಅವರು ಶಿವಸೇನಾದಿಂದ ಹೊರಗೆ ಬರುವಂತೆ ಮಾಡುವಲ್ಲಿ ಈಗ ಯಶಸ್ವಿಯಾಗಿದರು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ರಮೇಶ ಜಾರಕಿಹೊಳಿ ಕಾರಣ ರಣತಂತ್ರ ಕಾರಣ ಎಂಬ …
Read More »ಜಮೀನು ವಿವಾದ; ತಮ್ಮನ ಕಾಟಕ್ಕೆ ಬೇಸತ್ತು ಅಣ್ಣ ಆತ್ಮಹತ್ಯೆ
ಬೆಳಗಾವಿ; ಜಮೀನು ವಿಚಾರದಲ್ಲಿ ತಮ್ಮನ ಕಿರುಕುಳ ತಾಳಲಾರದೇ ಅಣ್ಣನೋರ್ವ ಹೊಲದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಚಗಾಂವ ಗ್ರಾಮದಲ್ಲಿ ನಡೆದಿದೆ. ಶ್ರೀಕಾಂತ್ ಅಪ್ಪಾಜಿ ಜಾಧವ್(56) ಆತ್ಮಹತ್ಯೆ ಮಾಡಿಕೊಂಡವರು. ಮೃತ ಶ್ರೀಕಾಂತ್ ಮತ್ತು ಅವರ ಸಹೋದರ ಮಧುಕರ್ ಜಾಧವ್ ನಡುವೆ ಜಮೀನು ವಿವಾದವಿತ್ತೆನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಕಾಕತಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಧುಕರ್ ಜಾಧವ್ ಮೃತ ಶ್ರೀಕಾಂತ್ ಹಾಗೂ …
Read More »ಕೊಳಗೇರಿ ನಿಗಮದಿಂದ ಶೀಘ್ರದಲ್ಲೇ ಮನೆಗಳ ನಿರ್ಮಾಣ: ಶಾಸಕ ಅನಿಲ ಬೆನಕೆ
ಬೆಳಗಾವಿ: ನಗರದಲ್ಲಿ ಇರುವ ಒಂಟಮೂರಿ ಹಾಗೂ ವೈಭವ ನಗರದ ಕೊಳಗೇರಿ ಪ್ರದೇಶಕ್ಕೆ ಶಾಸಕ ಅನಿಲ ಬೆನಕೆ, ಮಹಾನಗರ ಪಾಲಿಕೆಯ ಆಯುಕ್ತ ರುದ್ರೇಶ ಘಾಳಿ ಹಾಗೂ ಕೊಳಗೇರಿ ನಿಗಮದ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಮಾನಿ, ಈ ಪಣಿರಾಜ ಅವರು ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆ ಆಲಿಸಿದರು. ಶನಿವಾರ ಬೆಳ್ಳಂಬೆಳಗ್ಗೆ ಶಾಸಕ ಅನಿಲ ಬೆನಕೆ ಹಾಗೂ ಅಧಿಕಾರಿಗ ದಂಡು ಜನರ ಸಮಸ್ಯೆ ಆಲಿಸಲು ಒಂಟಮೂರಿ ಹಾಗೂ ವೈಭವ ನಗರದಲ್ಲಿ ಇರುವ ಕೊಳಗೇರಿಗೆ ಪ್ರದೇಶಕ್ಕೆ …
Read More »ಮಕ್ಕಳ ಗುಪ್ತಾಂಗವನ್ನ ಅಳತೆ ಮಾಡೋ ಕಾಮುಕ ಶಿಕ್ಷಕ,ಶಿಕ್ಷಕನ ಕಾಮದಾಟ
ಕೊಪ್ಪಳ: ಮಕ್ಕಳ ಗುಪ್ತಾಂಗವನ್ನ ಅಳತೆ ಮಾಡೋ ಶಿಕ್ಷಕನ(Teacher)ಕಾಮದಾಟದ ವಿಡಿಯೋ ವೈರಲ್ ಆಗಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಸಿಂಧನೂರ ತಾಲೂಕಿನ ಸರ್ಕಾರಿ ಶಾಲೆಯ ಅಜರುದ್ದೀನ್ ಕಾಮುಕ ಶಿಕ್ಷಕ. ಕಾರಟಗಿ ಪಟ್ಟಣದ ಜೆ.ಪಿ.ನಗರದಲ್ಲಿ ವಾಸವಿದ್ದ. ಮಕ್ಕಳಿಗೆ ಪಾಠದ ನೆಪದಲ್ಲಿ ವಿಚಿತ್ರವಾಗಿ ಕಿರುಕುಳ ನೀಡಿದ್ದು, ಮನೆಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಕಾಮದಾಟವಾಡಿದ್ದಾನೆ. ಮಕ್ಕಳನ್ನ ಮನೆಗೆ ಕರೆಸಿ ವಿದ್ಯಾರ್ಥಿಗಳ ಗುಪ್ತಾಂಗವನ್ನು ಕೋಲಿನಿಂದ ಅಳತೆ ಮಾಡಿ ವಿಡಿಯೋ ಮಾಡಿಕೊಂಡ ಶಿಕ್ಷಕ. ಇಬ್ಬರು ಮಹಿಳೆಯರೊಂದಿಗೆ ರಾಸಲೀಲೆಯ ವಿಡಿಯೋ …
Read More »ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು
ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ …
Read More »2022ರ ವಿಧಾನಸಭೆ ಚುನಾವಣೆ ಮಾಜಿ ಸಿಎಂ ಸಿದ್ದರಾಮಯ್ಯ ಸವದತ್ತಿ ಯಿಂದ ಸ್ಪರ್ಧೆ ?
ಬೆಳಗಾವಿ: 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ಹೆಚ್ಚಿರುವ ವಿಧಾನಸಭೆ ಕ್ಷೇತ್ರಗಳ ಮೇಲೆ ಕಾಂಗ್ರೆಸ್ನ ಕೆಲವು ಪ್ರಮುಖ ನಾಯಕರು ಕಣ್ಣಿಟ್ಟಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಕೆಲವು ಕಾಂಗ್ರೆಸ್ ನಾಯಕರು ತಾವು ಈಗ ಶಾಸಕರಾಗಿರುವ ಕ್ಷೇತ್ರವನ್ನು ಮುಂದಿನ ಚುನಾವಣೆಯಲ್ಲಿ ಉಳಿಸಿಕೊಳ್ಳಲು ಸಮರ್ಥರಿದ್ದರೂ ಕೂಡ ಕ್ಷೇತ್ರ ಬದಲಾಯಿಸಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಕಳೆದ ಮೂರು ಚುನಾವಣೆಗಳಲ್ಲಿ ಬಿಜೆಪಿಯ ಆನಂದ್ ಮಾಮ್ನಿ ಗೆದ್ದಿರುವ ಪಕ್ಷದ ಮತಗಳ …
Read More »ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ವೈದ್ಯರ ವಿರುದ್ಧ ಪ್ರತಿಭಟನೆ
ದಾವಣಗೆರೆ: ತಪ್ಪು ಚಿಕಿತ್ಸೆ ನೀಡಿ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮೃತರ ಸಂಬಂಧಿಕರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗುರುವಾರ ಕೆ.ಆರ್. ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ದಾವಣಗೆರೆಯ ಜಯನಗರ ನಿವಾಸಿ ಅನ್ನಪೂರ್ಣಮ್ಮ(65) ಎಂಬುವರ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವೃದ್ಧೆಯ ಸಂಬಂಧಿಕರು ಶವವಿಟ್ಟು ಪ್ರತಿಭಟನೆ ನಡೆಸಿದರು. ವೈದ್ಯರ ಬಂಧನ, ಆಸ್ಪತ್ರೆ ಬಂದ್ ಮಾಡುವಂತೆ ಒತ್ತಾಯಿಸಿದರು. ಜೂ. 8 …
Read More »ಮನೆ ಕೆಲಸದವನಿಂದ ಜೋಡಿ ಕೊಲೆ: ಒಟ್ಟಿಗೆ ಊಟ ಮಾಡಿ ಮಲಗಿದ್ದ ಮಾಲೀಕರನ್ನು ಹೊಡೆದು ಹತ್ಯೆ
ಗದಗ: ಮನೆಗೆಲಸದ ವ್ಯಕ್ತಿಯೊಬ್ಬ ಮಾಲೀಕರನ್ನು ಹತ್ಯೆಗೈದ ಘಟನೆ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೆರೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಗ್ರಾಮದ ಫಕೀರೇಶ ಮಾಚೇನಹಳ್ಳಿ (17) ಮಹಾಂತೇಶ್ ಮಾಚೇನಹಳ್ಳಿ (28) ಕೊಲೆಗೀಡಾದ ದುರ್ದೈವಿಗಳು. ಅಲಗಿಲವಾಡ ಗ್ರಾಮದ ನಿವಾಸಿ ಮಂಜುನಾಥ್ (40) ಕೊಲೆ ಮಾಡಿದ ಆರೋಪಿ. ಗುರುವಾರ ರಾತ್ರಿ ಮಾಲೀಕರ ಜೊತೆ ಬಾಡೂಟ ಸವಿದ ಮಂಜುನಾಥ ಮನೆಯ ಮಹಡಿಯಲ್ಲಿ ಮಾಲೀಕರ ಪಕ್ಕದಲ್ಲಿಯೇ ಮಲಗಿದ್ದರು. ಬೆಳಗಿನ ಜಾವ ಕೋಲಿನಿಂದ ಮುಖ ಹಾಗೂ ತಲೆಗೆ …
Read More »ಮಕ್ಕಳಿಗೆ ಬರೆದ ಆಸ್ತಿ ತಂದೆ ಹೆಸರಿಗೆ ವಾಪಸ್! ವೃದ್ಧ ದಂಪತಿಗೆ ಆಸರೆಯಾಗದ ಮಕ್ಕಳಿಗೆ ಪಾಠ ಕಲಿಸಿದ ಉಪವಿಭಾಗಾಧಿಕಾರಿ!
ಬಾಗಲಕೋಟೆ: ತಂದೆಯೊಬ್ಬರು ತನ್ನ ಹೆಸರಿನಲ್ಲಿದ್ದ ಆಸ್ತಿಯನ್ನು ಇಬ್ಬರು ಮಕ್ಕಳ ಹೆಸರಿಗೆ ಬಿಟ್ಟುಕೊಟ್ಟಿದ್ದರು. ಆದರೆ, ಆ ಮಕ್ಕಳು ತಂದೆಯ ಜೀವನಕ್ಕೆ ಆರ್ಥಿಕವಾಗಿ ಅಥವಾ ಯಾವುದೇ ರೀತಿಯಲ್ಲಿ ಸಹಾಯ ಮಾಡುತ್ತಿರಲಿಲ್ಲ. ತನ್ನ ಕೊನೇಗಾಲದಲ್ಲಿ ಮಕ್ಕಳು ಆಸರೆ ನೀಡುತ್ತಿಲ್ಲ ಎಂದು ನೊಂದ ತಂದೆ, ನನ್ನ ಸಾವಿನ ನಂತರ ಮಡದಿಯ ಜೀವನಕ್ಕೂ ಮಕ್ಕಳು ಸಹಾಯ ಕೊಡುತ್ತಾರೆ ಎಂಬ ಭರವಸೆ ಇಲ್ಲ. ನಾನೇನು ಮಾಡಲಿ? ಇರೋ ಆಸ್ತಿಯನ್ನೂ ಮಕ್ಕಳಿಗೆ ಕೊಟ್ಟಿರುವೆ ಎಂದು ಕಣ್ಣೀರು ಹಾಕುತ್ತಿದ್ದರು. ಇವರ ಕಷ್ಟಕ್ಕೆ ಮರುಗಿದ …
Read More »ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆ
ಬೆಳಗಾವಿ: ರಸ್ತೆ ಅಪಘಾತದಲ್ಲಿ ಲಾರಿಯ ಮುಂಭಾಗದ ಚಕ್ರದಿಂದ ಯುವತಿ ಜಸ್ಟ್ ಮಿಸ್ ಆಗಿರುವ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕ್ಷಣಾರ್ಧದಲ್ಲಿ ಯುವತಿಯ ಪ್ರಾಣ ಉಳಿದಿರುವ ಘಟನೆ ತಾಲೂಕಿನ ಗಣೇಶಪುರದಲ್ಲಿ ನಡೆದಿದೆ. ಗಣೇಶಪುರ ರಸ್ತೆಯಲ್ಲಿ ಸ್ಕೂಟಿ ಮೇಲೆ ತೆರಳುತ್ತಿರುವಾಗ ಯುವತಿಗೆ ನಾಯಿ ಅಡ್ಡ ಬಂದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬಾರದೇ ಸ್ಕೂಟಿ ಸ್ಕಿಡ್ ಆಗಿ ಕೆಳಗೆ ಬಿದ್ದಿದೆ. ಇತ್ತ ಹಿಂಬದಿಯಿಂದ ಬರುತ್ತಿದ್ದ ಲಾರಿ ಚಾಲಕ, ತಕ್ಷಣ ಬ್ರೇಕ್ ಹಾಕಿ …
Read More »
Laxmi News 24×7