ಬೆಳಗಾವಿ ಮಹಾನಗರ ಪಾಲಿಕೆಗೆ ಚುನಾವಣೆ ನಡೆದು 8 ತಿಂಗಳು ಕಳೆಯುತ್ತಾ ಬಂದ್ರೂ ಕೂಡ ಇನ್ನು ಮೇಯರ್-ಉಪಮೇಯರ್ ಆಯ್ಕೆಯಾಗಿಲ್ಲ. ಇದರಿಂದ ವಾರ್ಡಗಳಲ್ಲಿ ಯಾವುದೇ ಕೆಲಸಗಳು ನಡೆಯುತ್ತಿಲ್ಲ. ಹೀಗಾಗಿ ತಕ್ಷಣವೇ ಮೇಯರ್-ಉಪಮೇಯರ್ ಚುನಾವಣೆ ನಡೆಸುವಂತೆ 15ಕ್ಕೂ ಹೆಚ್ಚು ನಗರಸೇವಕರು ಆಗ್ರಹಿಸಿದ್ದಾರೆ. ಹೌದು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ನಗರಸೇವಕರಾಗಿ ಆಯ್ಕೆಯಾಗಿ 8 ತಿಂಗಳು ಆಗುತ್ತಾ ಬಂದಿದೆ. ಆದರೂ ಕೂಡ ಮೇಯರ್-ಉಪಮೇಯರ್ ಚುನಾವಣೆ ನಡೆದಿಲ್ಲ. ನಗರಸೇವಕರಾಗಿ ಆಯ್ಕೆಯಾದರೂ ಇವರಿಗೆ ಯಾವುದೇ ರೀತಿ ಕಾನೂನು ಬದ್ಧ ಅಧಿಕಾರ …
Read More »ತನ್ನ ಹೇಳಿಕೆಯಿಂದ U ಟರ್ನ್ ಹೊಡೆದ ಕತ್ತಿ
ಚಿಕ್ಕೋಡಿ:2024ರ ಬಳಿಕ ಕರ್ನಾಟಕದಲ್ಲಿ ಎರಡು ರಾಜ್ಯ ಹಾಗೂ ದೇಶದಲ್ಲಿ 50 ರಾಜ್ಯಗಳು ನಿರ್ಮಾಣ ಆಗುತ್ತವೆ ಎಂದು ಹೇಳಿಕೆ ನೀಡಿದ್ದ ಸಚಿವ ಸಚಿವ ಉಮೇಶ ಕತ್ತಿ ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಪದೇ ಪದೇ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಆಗುತ್ತದೆ ಎಂದು ಹೇಳಿಕೆ ನೀಡುತ್ತಲೇ ಬಂದಿದ್ದ ಉಮೇಶ ಕತ್ತಿ ಇದೀಗ ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದು, ಭಾನುವಾರ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಜ್ಯ ಸೇರಿ …
Read More »ನಗ್ನ ಜಾಲದಲ್ಲಿ ತೊಳಲಾಡುತ್ತಿರುವ 15 ಮಂದಿ ಪುರುಷರು!
ಬೀದರ್: ವೀಡಿಯೋ ಕಾಲ್ನಲ್ಲಿ ಸಂಪರ್ಕ ಸಾಧಿಸಿರುವ ಯುವತಿಯರ ಮಾತಿಗೆ ಮರುಳಾಗಿ ನಗ್ನ ದೇಹ ಪ್ರದರ್ಶಿಸಿ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ 15ಕ್ಕೂ ಹೆಚ್ಚು ಮಂದಿ ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಪಶ್ಚಿಮ ಬಂಗಾಲ, ರಾಜಸ್ಥಾನ ಮತ್ತು ಝಾರ್ಖಂಡ್ ಸಹಿತ ಉತ್ತರ ಭಾರತದಲ್ಲಿ ಇಂಥ ಸೈಬರ್ ಜಾಲಗಳು ವ್ಯಾಪಕವಾಗಿ ಹರಡಿಕೊಂಡಿದ್ದು, ಮುಖ್ಯವಾಗಿ ರಾಜಕಾರಣಿ, ಉದ್ಯಮಿ ಹಾಗೂ ಇತರ ಪ್ರಭಾವಿಗಳಿಗೇ ಗಾಳ ಹಾಕಲಾಗುತ್ತಿದೆ. ಫೇಸ್ಬುಕ್, ಇನ್ಸ್ಟಾಗ್ರಾಂ ನಕಲಿ ಅಕೌಂಟ್ಗಳ ಮೂಲಕ ಯುವಕರನ್ನು ಪರಿಚ ಯಿಸಿಕೊಂಡು …
Read More »ಈ ಸರ್ಕಾರದಲ್ಲಿ ಕಮಿಷನ್ಗೆ ಲೆಕ್ಕ ಇಲ್ಲ ಆರ್ಎಸ್ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು.:HD.K.
ಶಿವಮೊಗ್ಗ: ಈ ಸರ್ಕಾರದಲ್ಲಿ ಕಮಿಷನ್ಗೆ ಲೆಕ್ಕ ಇಲ್ಲ. ಆರ್ಎಸ್ಎಸ್ ಪ್ರಮುಖರಿಗೆ ಶಾಸಕರು, ಸಚಿವರಿಂದ ಕಮಿಷನ್ ಹೋಗ್ತಾ ಇದೆ. ಆರ್ಎಸ್ಎಸ್ ನ 2-3 ಜನ ಪ್ರಮುಖರಿಗೆ ಕಮಿಷನ್ ಹಣ ಕೊಡಲೇಬೇಕು. ಶಾಸಕರು, ಸಚಿವರು ಎಲ್ಲರೂ ಪ್ರತಿ ತಿಂಗಳು ಪಕ್ಷದ ಹಿಂದಿರುವ ಮುಖಂಡರಿಗೆ ನೇರವಾಗಿ ಕಮಿಷನ್ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷ ನೇರವಾಗಿ ಆರ್ಎಸ್ಎಸ್ನಿಂದ ನಡೆಯುತ್ತಿದೆ. ಇದರ ಬಗ್ಗೆ …
Read More »ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು…
ಶ್ರೀಶೈಲ್ ಜಗದ್ಗುರಗಳ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಜನ್ಮ ಸುವರ್ಣ ಮಹೋತ್ಸವ ಅಂಗವಾಗಿ ಯಡೂರದಿಂದ ಶ್ರಿಶೈಲ್’ದವರೆಗೆ ಸುಮಾರು 560 ಕಿ.ಮೀದವರೆಗೆ ಸಸಿ ನೆಡುವ ಕಾರ್ಯಕ್ರಮಕ್ಕೆ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು… ಚಿಕ್ಕೋಡಿ ತಾಲೂಕಿನ ಯಡೂರಿನ ವೀರಭದ್ರೇಶ್ವರ ದೇವಸ್ಥಾನದ ಕಾಡಸಿದ್ದೇಶ್ವರ ಕಲ್ಯಾಣಭವನದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮಕ್ಕೆ ಶ್ರೀಶೈಲ ಜದ್ಗುರುಗಳು ಹಾಗೂ ನಿಡಸೋಸಿಯ ಪಂಚಮಶಿವಲಿಂಗೇಶ್ವರ ಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಸಚಿವ ಉಮೇಶ ಕತ್ತಿ ಚಾಲನೆಯನ್ನು ನೀಡಿದರು..ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವ …
Read More »ಮಾದಕ ವಸ್ತುಗಳನ್ನು ನಿಯಮಾನುಸಾರ ಎಸ್ಪಿ ಲಕ್ಷ್ಮಣ ನಿಂಬರಗಿ ಅವರ ಉಪಸ್ಥಿತಿಯಲ್ಲಿ ನಿಷ್ಕ್ರೀಯಗೊಳಿಸಲಾಯಿತು.
ಎನ್ಡಿಪಿಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮಾದಕ ವಸ್ತುಗಳನ್ನು ಬೆಳಗಾವಿ ಜಿಲ್ಲಾ ಡ್ರಗ್ಸ್ ಡಿಸ್ಪೋಸಲ್ ಕಮೀಟಿ ವತಿಯಿಂದ ಎಸ್ಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ನಾಳೆ ನಿಷ್ಕ್ರೀಯಗೊಳಿಸಲಾಯಿತು. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಣಿಕೆ, ಮಾರಾಟ, ಬೆಳೆಯುತ್ತಿದ್ದವರ ಮೇಲೆ ದಾಳಿ ಮಾಡಿ ಎನ್ಡಿಪಿಎಸ್ ಕಾಯ್ದೆಯಡಿಯಲ್ಲಿ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಿದ ಒಟ್ಟು 43 ಪ್ರಕರಣಗಳಲ್ಲಿ ಅಂದಾಜು 7 ಲಕ್ಷ 78 ಸಾವಿರ ಮೌಲ್ಯದ 117 ಕೆಜಿ 399 ಗ್ರಾಂ ಮಾದಕ ವಸ್ತುಗಳನ್ನು …
Read More »ರಾಯಚೂರು, ಮಂಡ್ಯ ಸೇರಿ 14 ಜಿಲ್ಲೆಗಳಲ್ಲಿ ಪೆಟ್ರೋಲ್ ಬೆಲೆ ಇಳಿಕೆ
ಕೇಂದ್ರವು ಇಂಧನದ ಮೇಲಿನ ಅಬಕಾರಿ ಸುಂಕ ಕೈಬಿಟ್ಟಾಗಿನಿಂದ ದೇಶದ ಎಲ್ಲೆಡೆ ಇಂಧನ ಬೆಲೆಗಳು ಸಾಕಷ್ಟು ಪ್ರಮಾಣದಲ್ಲಿ ಕೆಳಗಿಳಿದಿದ್ದು ಒಂದು ರೀತಿಯ ಸ್ಥಿರವಾದ ಗತಿಯಲ್ಲಿ ಸಾಗುತ್ತಿರುವುದನ್ನು ಕಾಣಬಹುದು. ಆದಾಗ್ಯೂ, ಚಿಕ್ಕಪುಟ್ಟ ವ್ಯತ್ಯಾಸಗಳು ಸಾಮಾನ್ಯವಾಗಿದ್ದು ನಿತ್ಯವು ಒಂದಿಷ್ಟು ಪೈಸೆಗಳಷ್ಟು ಏರಿಳಿತ ಇದ್ದೆ ಇರುತ್ತದೆ. ಹಲವು ದಿನಗಳಿಂದ ಸ್ಥಿರವಾಗಿ ಬೆಲೆ ಕಾಯ್ದುಕೊಂಡು ಬಂದಿದ್ದ ಬೆಂಗಳೂರಿನಲ್ಲಿ (Bengaluru) ಇಂದು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಲ್ಲಿ (Petrol Diesel Price) ಕೆಲ ಪೈಸೆಗಳಷ್ಟು ಏರಿಕೆಯಾಗಿದೆ. ಅತ್ತ ಅಂತಾರಾಷ್ಟ್ರೀಯ …
Read More »ಅಗೆದಷ್ಟೂ, ಬಗೆದಷ್ಟೂ ಪತ್ತೆಯಾಗ್ತಿವೆ ಭ್ರೂಣಗಳ ಚರಿತ್ರೆ- ಬೆಳಗಾವಿಯ ಆಸ್ಪತ್ರೆಗಳ ಭಯಾನಕ ಕಥೆಗಳು ಬೆಳಕಿಗೆ..!
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ ಜೂನ್. 23ರ ರಾತ್ರಿ ಐದು ಬಾಟಲ್ಗಳಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು, ಜನರಲ್ಲಿ ಭಾರಿ ಆತಂಕ ಮೂಡಿಸಿದ್ದವು. ಕೊನೆಗೆ ತನಿಖೆ ಕೈಗೊಂಡಿದ್ದ ಅಧಿಕಾರಿಗಳಿಗೆ ಇವು ಮೂಡಲಗಿ ಪಟ್ಟಣದಲ್ಲಿರುವ ವೆಂಕಟೇಶ್ ಹೆರಿಗೆ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಸೆಂಟರ್ಗಳ ಕೃತ್ಯ ಎನ್ನುವುದು ತಿಳಿದಿತ್ತು. ಮೂರು ವರ್ಷಗಳಿಂದ ಅಬಾಷನ್ ಮಾಡಿದ್ದ ಏಳು ಭ್ರೂಣಗಳು ಇವಾಗಿದ್ದು, ಪೊಲೀಸರ ದಾಳಿ ಭೀತಿಯಿಂದ ರಾತ್ರೋರಾತ್ರಿ ಏಳು ಭ್ರೂಣಗಳನ್ನು ಹಳ್ಳಕ್ಕೆ ಎಸೆದಿದ್ದೆವು ಎಂದು ತಪ್ಪೊಪ್ಪಿಕೊಂಡಿದ್ದರು ಸಿಬ್ಬಂದಿ. ಇದರ ಬೆನ್ನಲ್ಲೇ …
Read More »ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ಅಂಗಾಂಗಗಳು ಛಿದ್ರ
ರಾಯಚೂರು: ಬೈಕ್ ಗೆ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ ನಗರದ ಹೊರವಲಯದ ಮರ್ಚೇಡ್ ಕ್ರಾಸ್ ಬಳಿ ಘಟನೆ ನಡೆದಿದೆ. ಮೃತರನ್ನು ರಾಯಚೂರು ತಾಲೂಕಿನ ತಿಮ್ಮಾಪುರ ಗ್ರಾಮದ ತಿಪ್ಪಣ್ಣ(18) ಹಾಗೂ ಲಿಂಗಪ್ಪ(18) ಎಂದು ಗುರುತಿಸಲಾಗಿದೆ. ಉದಯ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ಯಾಂಕರ್ ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹಗಳು ಛಿದ್ರಗೊಂಡಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ …
Read More »ತಪ್ಪಿನ ಅರಿವಾಗಿ ಮತ್ತೆ ಮೂರು ಮಕ್ಕಳೊಂದಿಗೆ ಗರ್ಭಿಣಿ ಪತ್ನಿಯನ್ನು ಮನೆತುಂಬಿಸಿಕೊಂಡ ಪತಿ…
ಮನೆಯವರ ವಿರೋಧ ಕಟ್ಟಿಕೊಂಡು ಪ್ರೇಮವಿವಾಹವಾದ ಬಳಿಕ ೩ ಮಕ್ಕಳ ಗರ್ಭವತಿ ಅನುಭವಿಸಿದ್ದು ಅಷ್ಟೀಷ್ಟಲ್ಲ. ಕೊನೆಗೂ ಆಕೆಯ ಗಂಡನನ್ನು ಹುಡುಕಿ ಆ ಪ್ರೇಮಿಗಳನ್ನು ಒಂದು ಮಾಡಲಾಗಿದೆ. ಅಷ್ಟಕ್ಕೂ ಆ ದಂಪತಿಗಳಾರು … ಅವರನ್ನು ಒಂದುಗೂಡಿಸಿದ್ದಾದರೂ ಯಾರು??? ಅಂತೀರಾ. ಹಾಗಾದ್ರೇ ನೋಡಿ ಈ ಇಂಟರೆಸ್ಟಿಂಗ್ ಸ್ಟೋರಿ. ಗಿಡಗಂಟಿಗಳಲ್ಲಿ ವಾಸಿಸುತ್ತಿರುವ ಮಹಿಳೆ… ಹಸಿವು-ನೀರಡಿಕೆಯಿಂದ ಪರಿತಪಿಸುತ್ತಿರುವ ಗರ್ಭಿಣಿಯ ಮೂರು ಮಕ್ಕಳು… ಗಿಡಗಂಟಿಯಲ್ಲಿ ಪತಿಯಿಲ್ಲದೇ ಪರಿತಪಿಸುತ್ತಿದ್ದ ಅಬಲೆಗೆ ಸಹಾಯ ಮಾಡಿದ ಫೌಂಡೇಶನ್… ಹೌದು, ೮ ವರ್ಷದ ಹಿಂದೆ …
Read More »
Laxmi News 24×7