Breaking News

ಜಿಲ್ಲೆ

ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ: ಮಹೇಶ್​ ಕುಮಟಳ್ಳಿ

ಅಥಣಿ(ಬೆಳಗಾವಿ): ರಮೇಶ್ ಜಾರಕಿಹೊಳಿ ಎಲ್ಲೆಡೆ ತಮ್ಮ ಸಂಪರ್ಕ ಹೊಂದಿರುವ ನಾಯಕರಾಗಿದ್ದಾರೆ. ಅವರು ಪಕ್ಷದಲ್ಲಿ ತಮ್ಮದೇ ಆದ ಕಾರ್ಯಚಟುವಟಿಕೆಗಳಿಂದ ಗುರುತಿಸಿಕೊಂಡಿದ್ದಾರೆ‌. ಯಾವ ಯಾವ ಸಮಯದಲ್ಲಿ ಪಕ್ಷಕ್ಕೆ ಅವರ ಅವಶ್ಯಕತೆ ಇರುತ್ತದೆಯೋ ಆಗ ಅವರು ಅನುಕೂಲ ಮಾಡಿಕೊಡುತ್ತಾರೆ. ಅಲ್ಲದೆ ಸದ್ಯ ಮಹಾರಾಷ್ಟ್ರ ಬಂಡಾಯ ಶಾಸಕರ ಸಂಪರ್ಕದಲ್ಲೂ ರಮೇಶ್ ಜಾರಕಿಹೊಳಿ ಇದ್ದಾರೆ ಎಂದು ಹೇಳುವ ಮೂಲಕ ಮಹಾ ಸರ್ಕಾರದಲ್ಲಿ ಆಪರೇಷನ್ ಕಮಲಕ್ಕೆ ಗೋಕಾಕ್ ಸಾಹುಕಾರ್ ಪಾತ್ರ ವಹಿಸಿದ್ದಾರೆ ಎಂದು ಪರೋಕ್ಷವಾಗಿ ಮುಗುಳ್ನಗೆಯಲ್ಲಿಯೇ ಶಾಸಕ ಮಹೇಶ್​ ಕುಮಟಳ್ಳಿ …

Read More »

ಭಾರತೀಯ ಸೇನೆ ಸೇರಿದ ಬಾಗಲಕೋಟೆ ಗ್ರಾಮೀಣ ಯುವತಿ

ಬಾಗಲಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ಮಹಿಳೆಯರು ಮನೆಯಿಂದ ಹೊರಬರುವುದೇ ಕಡಿಮೆ ಎನ್ನುವಂಥ ಪರಿಸ್ಥಿತಿ ಇತ್ತು. ಆದರೆ ಕಾಲ ಬದಲಾಗಿದೆ. ಇದೀಗ ಈ ಭಾಗದ ಯುವತಿಯೋರ್ವಳು ಭಾರತೀಯ ಸೇನೆ ಸೇರುವ ಮೂಲಕ ಮಾದರಿಯಾಗಿದ್ದಾಳೆ. ವಿಜಯಾ ಹದ್ಲಿ, ಬಾಗಲಕೋಟೆ ತಾಲೂಕಿನ ಯಡಹಳ್ಳಿ ಗ್ರಾಮದ ನಿವಾಸಿ. ಮೊದಲ ಪ್ರಯತ್ನದಲ್ಲಿ ದೇಶ ಸೇವೆ ಮಾಡುವ ಅವಕಾಶ ಪಡೆದಿದ್ದಾರೆ. ದೈಹಿಕ ಶಿಕ್ಷಕಿ ಆಗಬೇಕು ಎಂದುಕೊಂಡಿದ್ದರಂತೆ. ಆದರೆ, ಸಿಆರ್​ಪಿಎಫ್ ಯೋಧೆಯಾಗಿ ದೇಶ ಸೇವೆಗೆ ಹೊರಟಿದ್ದಾರೆ. 2021ರಲ್ಲಿ ಬೆಂಗಳೂರಿನ ಯಲಹಂಕದಲ್ಲಿ ನಡೆದ …

Read More »

ಪ್ರತ್ಯೇಕ ರಾಜ್ಯ ವಿಚಾರವಾಗಿ ಗೋವಿಂದ ಕಾರಜೋಳ ಬೆಳಗಾವಿಯಲ್ಲಿ ಹೇಳಿದ್ದೇನು..?

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಸಚಿವ ಉಮೇಶ ಕತ್ತಿ ಅವರ ಹೇಳಿಕೆ ಅದು ವೈಯಕ್ತಿಕವಾದದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಹೇಳಿದರು. ಗುರುವಾರ ನಗರದಲ್ಲಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲೋಕಸಭಾ ಚುನಾವಣೆಯ ಬಳಿಕ ದೇಶದಲ್ಲಿ 50 ರಾಜ್ಯಗಳನ್ನು ಮೋದಿ ಮಾಡಲಿದ್ದಾರೆ. ಇದರಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗುತ್ತದೆ. ಇದು ಚಿಂತನೆ ನಡೆಯುತ್ತಿದೆ ಎಂದು ಉಮೇಶ ಕತ್ತಿ ಹೇಳಿಕೆ ವೈಯಕ್ತಿಕ. ಇಂಥ ಚಿಂತನೆಗಳು ನಡೆದಿಲ್ಲ ಎಂದರು.

Read More »

ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು.   ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಅವರಿಗೆ ಸಮಸ್ತ ಸಾರ್ವಜನಿಕರ ಪರವಾಗಿ ಕೃತಜ್ಞತೆ …

Read More »

ಮೃತ ಸತೀಶ್ ಪಾಟೀಲ್ ಮನೆಗೆ ಸತೀಶ್ ಜಾರಕಿಹೊಳಿ ಭೇಟಿ

ಬೆಳಗಾವಿ: ಗೌಂಡವಾಡ ಗ್ರಾಮದಲ್ಲಿ ಗುಂಪು ಘರ್ಷಣೆ ವೇಳೆ ಸತೀಶ್ ಪಾಟೀಲ್(Satish Patil)ಹತ್ಯೆ ಪ್ರಕರಣ ಹಿನ್ನೆಲೆ ಕೊಲೆಯಾದ ಸತೀಶ್ ಪಾಟೀಲ್ ಮನೆಗೆ ಸ್ಥಳೀಯ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ನೀಡಿ, ಸತೀಶ್ ಪತ್ನಿ, ತಾಯಿಗೆ ಸಾಂತ್ವನ ಹೇಳಿದರು. ಕುಟುಂಬಸ್ಥರ ಭೇಟಿ ಬಳಿಕ ಗ್ರಾಮದ ಮಹಿಳೆಯರ ಅಹವಾಲು ಆಲಿಸಿದ ಸತೀಶ್, ಕೊಲೆ ಆರೋಪಿಗಳಿಗೆ ಶಿಕ್ಷೆ ನೀಡಿಸುವಂತೆ ಮನವಿ ಮಾಡಿದರು. ಗ್ರಾಮದಲ್ಲಿ ಕೊಲೆ ಆರೋಪಿಗಳ ದಬ್ಬಾಳಿಕೆ ಬಗ್ಗೆಯೂ ಮಹಿಳೆಯರು ಹೇಳಿದ್ದು, ಕೋರ್ಟ್ …

Read More »

ಬೆಳಗಾವಿ ಗಡಿ ಗಲಾಟೆಯಲ್ಲಿ ಏಕನಾಥ ಶಿಂಧೆ 40 ದಿನ ಜೈಲಿನಲ್ಲಿದ್ದ ಶಿವಸೈನಿಕ

ಮಹಾರಾಷ್ಟ್ರದ ಮಹಾ ಆಘಾಡಿ ಸರಕಾರ ಪತನದ ಅಂಚಿಗೆ ತಲುಪಿರುವಂತೆ ಈಗ ಎಲ್ಲೆಡೆ ಕೇಳಿಬರುತ್ತಿರುವ ಹೆಸರೇ ಏಕನಾಥ ಶಿಂಧೆ. ಒಂದು ಕಾಲದ ಹಾರ್ಡ್‌ಕೋರ್‌ ಶಿವಸೈನಿಕ, ಬಾಳಾ ಸಾಹೇಬ್‌ ಠಾಕ್ರೆ ಅವರ ಕಟ್ಟಾ ಬೆಂಬಲಿಗ, ನಾಲ್ಕು ಅವಧಿಯ ಶಾಸಕ, ಕಾರ್ಪೊರೇಟರ್‌, ಸ್ಥಳೀಯ ಮಟ್ಟದಲ್ಲಿ ಅತ್ಯಂತ ಜನಪ್ರಿಯ ನಾಯಕ… ಕಾಂಗ್ರೆಸ್‌ ಮತ್ತು ಎನ್‌ಸಿಪಿ ಜತೆ ಸರಕಾರ ಮಾಡಿದಾಗ ಲಿಂದಲೂ, ತೀರಾ ಅಸಹನೆಯಲ್ಲಿದ್ದ ಶಿವಸೇನೆಯ ಹಿರಿಯ ನಾಯಕ, ಸದ್ಯ ಪಕ್ಷದ ವಿರುದ್ಧವೇ ಸಿಡಿದು ನಿಂತಿದ್ದಾರೆ. ಅಷ್ಟೇ …

Read More »

ಸಾಕು ನಾಯಿಗಾಗಿ 5 ಸಾವಿರಜನಕ್ಕೆ , ಚಿಕನ್,ಹಾಗೂ ವೆಜ್ ಊಟ, ಕಾರಣ ಕೇಳಿದರೆ ಬೆಚ್ಚಿ ಬೀಳೋದು ಗ್ಯಾರಂಟಿ

ತಮ್ಮ ವಿರುದ್ದ ಅವಹೇಳನಾವಾಗಿ ಮಾತನಾಡಿದವರಿಗೆ ಪ್ರತ್ಯುತ್ತರ ನೀಡಲು ಸುಮಾರು 5 ಸಾವಿರ ಜನಕ್ಕೆ 3 ಕ್ವಿಂಟಾಲ್ ಚಿಕನ್,1 ಕ್ವಿಂಟಾಲ ತತ್ತಿ, ಹಾಗೂ ಸಸ್ಯಹಾರಿಗೆ 50 ಕಿಲೊ ಕಾಜುಕರಿ, ಊಟ ಬಡಿಸಿ ಆಚರಿಸಿದ್ದಾರೆ, ಹಾಗಾದರೆ ಯಾರಪ್ಪ ಇತ ಅನ್ತಿರಾ ಇತ ಬೇರೆ ಯಾರು ಅಲ್ಲ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಶಿವಪ್ಪ ಯಲ್ಲಪ್ಪ ಮರ್ದಿ ಎಂಬುವವರು ತಾವು ಸಾಕಿದ ಕೃಷ್ ಎಂಬ ಸಾಕುನಾಯಿಯ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ, ರಸ್ತೆ ಮೂಲಕ …

Read More »

ಬೆಳಗಾವಿ: ಸ್ವಯಂ ಉದ್ಯೋಗಕ್ಕೆ ಸಾಲ, ಸಹಾಯಧನ ಪಡೆಯಿರಿ!

ಬೆಳಗಾವಿ: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಬೆಳಗಾವಿ 2022-23ನೇ ಸಾಲಿನ ಕ್ರಿಯಾ ಯೋಜನೆಯನ್ವಯ ವಿವಿಧ ಸಾಲ ಸೌಲಭ್ಯಗಳನ್ನು ಪಡೆಯಲು ಅರ್ಹ ಅಲೆಮಾರಿ, ಅರೆ ಅಲೆಮಾರಿ ಸಮಾಜಕ್ಕೆ ಸೇರಿದವರಿಂದ ಅರ್ಜಿಗಳನ್ನು ಅಹ್ವಾನಿಸಿದೆ. ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆಯ ಅಡಿಯಲ್ಲಿ ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಗರಿಷ್ಠ ರೂ.2 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯವನ್ನು  ಶೇ. 4 ಬಡ್ಡಿದರದಲ್ಲಿ ಒದಗಿಸಲಾಗುವುದು. …

Read More »

ಅಗ್ನಿಪಥ ಯೋಜನೆ ವಿರೋಧಿಸಿ ಜೂನ 24,ರಂದು ರಾಷ್ಟ್ರಪತಿಗಳಿಗೆ ಮನವಿ;ಬಿಕೆಎಸ್ ಸಿದಗೌಡ ಮೋದಗಿ,

ಅಗ್ನಿಪಥ ಯೋಜನೆ ವಿರೋಧಿಸಿ ಜೂನ 24,ರಂದು ರಾಷ್ಟ್ರಪತಿಗಳಿಗೆ ಮನವಿ;ಬಿಕೆಎಸ್ ಸಿದಗೌಡ ಮೋದಗಿ, ಸಶಸ್ರ್ತ ಪಡೆಗಳ ನೇಮಕಾತಿಯಲ್ಲಿ ತಂದಿರುವ “ಅಗ್ನಿಪಥ” ಯೋಜನೆ ವಿರುದ್ದ ದೇಶವ್ಯಾಪಿ ನಡೆಯುತ್ತಿರುವ ಯುವಜನರ ಪ್ರತಿಭಟನೆಗೆ ಭಾರತೀಯ ಕೃಷಿಕ ಸಮಾಜ (ಸಂ) ರೈತ ಸಂಘಟನೆ, ಕರ್ನಾಟಕ ತನ್ನ ಬೆಂಬಲವನ್ನು ಘೋಷಿಸುತ್ತದೆ. ” ಜೈಜವಾನ ಜೈಕಿಸಾನ ” ಘೋಷಣೆಯ ಸ್ಪೂರ್ತಿಯನ್ನು ಧ್ವಂಸ ಮಾಡಲು ಕೇಂದ್ರ ಸರ್ಕಾರ ಕಟಿಬದ್ದವಾಗಿ ನಿಂತಿರುವಾಗ,ಸೈನಿಕರ ಹೆಗಲಿಗೆ,ಹೆಗಲಾಗಿ ನಿಲ್ಲುವುದು ರೈತ ಚಳುವಳಿಯ ಕರ್ತವ್ಯವಾಗಿದೆ. ಹೀಗಾಗಿ.ಸಂಯುಕ್ತ ಕಿಸಾನ ಮೋರ್ಚಾ-ನವದೆಹಲಿ, …

Read More »

ಬೆಳಗಾವಿ ಕೃಷಿ ಅಧಿಕಾರಿ A.C.B. ಬಲೆಗೆ

ಬೆಳಗಾವಿ: ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸಿಟಿ ಕಂಪೋಸ್ಟ್ ಮಾರ್ಕೆಟ್ ಲೈಸನ್ಸ್ ನೀಡಲು ಬೆಳಗಾವಿ ಜಂಟಿ ಕೃಷಿ ನಿರ್ದೇಶಕರ ಕಚೇರಿಯ ಕೃಷಿ ಅಧಿಕಾರಿ ಯೋಗೇಶ್ ಫಕೀರೇಶ ಅಗಡಿ ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಇಂದು ಸ್ವೀಕರಿಸುತ್ತಿದ್ದ 20 ಸಾವಿರ ಲರೂ. ಹಾಗೂ ನಿನ್ನೆ ಸ್ವೀಕರಿಸಿದ್ದ 10 …

Read More »