Breaking News

ಜಿಲ್ಲೆ

ಬಿಜೆಪಿ ನಿದ್ದೆ ಕೆಡಿಸಿದ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ

ಬೆಳಗಾವಿ: ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ಬೆಳಗಾವಿ ಗಡಿ ಪ್ರದೇಶದಲ್ಲಿರುವ 7 ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತ ಮರಾಠಿ ಮತದಾರರ ಮೇಲೆ ಹಿಡಿತ ಸಾಧಿಸಿ ಯಶಸ್ವಿಯಾಗಿದ್ದ ಬಿಜೆಪಿಗೆ ಇದೀಗ ಶರದ್ ಪವಾರ್-ಎಂಇಎಸ್ ನಾಯಕರ ಭೇಟಿ ಚಿಂತೆಗೀಡಾಗುವಂತೆ ಮಾಡಿದೆ.   2023ರ ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರದಲ್ಲಿದ್ದು, ಅಥಣಿ, ನಿಪಾಣಿ, ಕಾಗವಾಡ, ಖಾನಾಪುರ, ಬೆಳಗಾವಿ ಗ್ರಾಮಾಂತರ, ಬೆಳಗಾವಿ ದಕ್ಷಿಣ ಮತ್ತು ಬೆಳಗಾವಿ ಉತ್ತರ — ಅಂತರರಾಜ್ಯ ಗಡಿ ಭಾಗದ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ …

Read More »

ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶ್ ಮೇಲೆ ಪೊಲೀಸರಿಂದ ಗುಂಡಿನ ದಾಳಿ

ಬೆಂಗಳೂರಿನ ಕೆಂಗೇರಿ ಫ್ಲೈಓವರ್​ ಬಳಿ ಪೊಲೀಸರು ವಾಹನ ನಿಲ್ಲಿಸಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ನಾಗೇಶ್​ನನ್ನು ಹಿಡಿಯಲು ಯತ್ನಿಸಿದ ಪಿಸಿ ಮಹದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.​ ಈ ವೇಳೆ ಆತನ ಮೇಲೆ ಗುಂಡು ಹಾರಿಸಲಾಗಿದೆ. ಬೆಂಗಳೂರು: ತಮಿಳುನಾಡಲ್ಲಿ ತಲೆಮರೆಸಿಕೊಂಡಿದ್ದಆರೋಪಿಆಯಸಿಡ್ ನಾಗನನ್ನು ಪೊಲೀಸರು ಬಂಧಿಸಿ ಕರೆತರುತ್ತಿದ್ದ ವೇಳೆ ವಾಹನ ನಿಲ್ಲಿಸುವಂತೆ ಕೇಳಿದ್ದಾನೆ. ಮೂತ್ರ ವಿಸರ್ಜನೆಗೆ ವಾಹನ ನಿಲ್ಲಿಸುವಂತೆ ಕೇಳಿದ್ದ ನಾಗೇಶ್​, ನೈಸ್ ​ರಸ್ತೆ ಬಳಿ ವಾಹನ ನಿಲ್ಲಿಸದೆ ಬೆಂಗಳೂರಿನ ಕೆಂಗೇರಿ …

Read More »

ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಕೈದಿಯಾಗಿ ಪತಿ ಮಹಾಶಯ ಎಂಟ್ರಿ!

ಕಲಬುರಗಿ: ಪತಿಯನ್ನು ಪತ್ನಿಯೇ ಬಂಧಿಸಿ ಜೈಲಿಗೆ ಕಳುಹಿಸುವುದು, ಪತ್ನಿಯನ್ನು ಬಂಧಿಸಿ ಪತಿ ಜೈಲಿಗೆ ಕಳುಹಿಸುವುದು, ಮಗನೇ ಹೆತ್ತವರನ್ನು ಬಂಧಿಸೋದು, ಈ ರೀತಿಯ ಅನೇಕ ಘಟನೆಗಳು ಆಗಾಗ ಘಟಿಸುತ್ತಿರುತ್ತವೆ. ಇಲ್ಲಾ ಅಂತೇನೂ ಅಲ್ಲ. ಆದ್ರೆ ಇದೀಗ ಸ್ವತಃ ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಪತಿ ಮಹಾಶಯ ಹೋಗಿದ್ದಾನೆ. ಹಾಗಂತ ಅತಿಥಿಯಾಗಿ ಅಲ್ಲಾ, ಬದಲಾಗಿ ವಿಚಾರಣಾಧೀನ ಕೈದಿಯಾಗಿ! ಇಂತಹದೊಂದು ಘಟನೆಗೆ ಇದೀಗ ಕಲಬುರಗಿ ಕೇಂದ್ರ ಕಾರಾಗೃಹ ಸಾಕ್ಷಿಯಾಗಿದೆ. ಹೌದು ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ …

Read More »

ಬಸವ, ರಾಜಾಹುಲಿ ,ಗಪ ಚುಪ ಚರ್ಚೆ

ಬೆಂಗಳೂರು,ಮೇ 13- ಸಚಿವ ಸಂಪುಟ ವಿಸ್ತರಣೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆ , ಅಭ್ಯರ್ಥಿಗಳ ಆಯ್ಕೆ ಮತ್ತು ದೆಹಲಿ ಪ್ರವಾಸ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿದರು. ಕಳೆದ ರಾತ್ರಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಇಂದು ಬೆಳಗ್ಗೆ ಕಾವೇರಿ ನಿವಾಸಕ್ಕೆ ಆಗಮಿಸಿದ ಬೊಮ್ಮಾಯಿ ಅವರು, ಬಿಎಸ್‍ವೈ ಜೊತೆ ಸುಮಾರು 20 ನಿಮಿಷಕ್ಕೂ ಹೆಚ್ಚು …

Read More »

ಜಾತ್ರೆಗಳು ನಮ್ಮ ಭವ್ಯ ಪರಂಪರೆಯನ್ನು ಬಿಂಬಿಸುತ್ತವೆ- ಶಾಸಕ ಬಾಲಚಂದ್ರ ಜಾರಕಿಹೊಳಿ.

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.     ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. …

Read More »

ಸಂಪುಟ ವಿಸ್ತರಣೆಗೂ ಮುನ್ನ ಬಿ.ಎಸ್. ಯಡಿಯೂರಪ್ಪ ಕೊಟ್ಟ ಸಂದೇಶಕ್ಕೆ ಬೆಚ್ಚಿ ಬಿದ್ದರಾ ವರಿಷ್ಠರು!

ಬೆಂಗಳೂರು, ಮೇ. 13: “ಇದೇ ರೀತಿಯ ಆಡಳಿತ ನೀಡಿದರೆ, ಮಹಾ ನಾಯಕರೇ ಬರೆದಿಟ್ಟುಕೊಳ್ಳಿ, ಮುಂದಿನ ವಿಧಾನಸಭಾ ಚುಣಾವಣೆಯಲ್ಲಿ ಭಾರತೀಯ ಜನತಾ ಪರ್ಟಿ 70 ಸೀಟು ಗೆಲ್ಲೋದು ಕಷ್ಟವಾಗಲಿದೆ. ರಾಜ್ಯದಲ್ಲಿರುವ ಪಕ್ಷದ ಆಡಳಿತ ನೀತಿ ತುರ್ತಾಗಿ ಬದಲಿಸುವುದು ಸೂಕ್ತ”.   ಸರ್ವ ಶಕ್ತಿಯನ್ನು ಮುಡಿಪಾಗಿಟ್ಟು ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ನಾಯಕರಿಗೆ ಕಳಿಸಿರುವ ಸಂದೇಶವಿದು. ಸಂಪುಟ ಪುನಾರಚನೆ …

Read More »

ಈ ತಿಂಗಳು ‘ಸಿಎಸ್ ರವಿಕುಮಾರ್’ ನಿವೃತ್ತಿ: ಹುದ್ದೆಗಾಗಿ 9 ಮಂದಿ ರೇಸ್, ‘ಶಾಲಿನಿ ರಜನೀಶ್’ ಹೆಸರು ಮುಂಚೂಣಿಯಲ್ಲಿ.!

ಬೆಂಗಳೂರು: ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿರುವಂತ ಪಿ.ರವಿಕುಮಾರ್ ( CS P Ravikumar ) ಅವರು, ಇದೇ ತಿಂಗಳ ಅಂತ್ಯಕ್ಕೆ ನಿವೃತ್ತಿಯಾಗುತ್ತಿದ್ದಾರೆ. ಇದೀಗ ಅವರ ಸ್ಥಾನಕ್ಕೆ ಹೊಸ ಸಿಎಸ್ ಆಯ್ಕೆ ಮಾಡುವ ಅಧಿಕಾರವನ್ನು ಸಚಿವ ಸಂಪುಟವು ಸಿಎಂ ಬಸವರಾಜ ಬೊಮ್ಮಾಯಿಯವರಿಗೇ ನೀಡಿದೆ. ಹೀಗಾಗಿ ಈಗ ಸಿಎಸ್ ಹುದ್ದೆಗಾಗಿ ಫೈಟ್ ನಡೆಯುತ್ತಿದ್ದು, 9 ಮಂದಿ ರೇಸ್ ನಲ್ಲಿ ಇದ್ದಾರೆ ಎಂದು ತಿಳಿದು ಬಂದಿದೆ. ನಿನ್ನೆ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, …

Read More »

ಈ ಸಂಖ್ಯೆಗೆ ಕರೆ ಮಾಡಿದ್ರೆ 72 ಗಂಟೆಯೊಳಗೆ ಮನೆ ಬಾಗಿಲಿಗೆ ಬರಲಿದೆ ಪಿಂಚಣಿ!

ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಪಿಂಚಣಿ ತಲುಪಿಸುವ ಯೋಜನೆಗೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.   ಇಂದು ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಹಲೋ ಕಂದಾಯ ಸಚಿವರೇ ಹೆಸರಿನ ಸಹಾಯವಾಣಿ ಸೇವೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಈ ಸಂಬಂಧ ಮಧ್ಯಾಹ್ನ ವಿಧಾನಸೌಧದ …

Read More »

ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭ:H.D.K.

ಬೆಂಗಳೂರು: ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ಧಾರೆ. ನೆಲಮಂಗಲ ಸಮೀಪದಲ್ಲಿ ನಾಳೆ ಹಮ್ಮಿಕೊಂಡಿರುವ ಜಲಧಾರೆ ಕಾರ್ಯಕ್ರಮದ ಪೂರ್ವ ಸಿದ್ದತೆ ವೀಕ್ಷಿಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು’ಜಲಧಾರೆ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಚಾರಗಳ ಚರ್ಚೆ ಜೊತೆಗೆ ಹಲವು ನೀರಾವರಿ ವಿಚಾರಗಳಿಗೆ ಸಂಬಂಧಿಸಿದ ಕೈಪಿಡಿಯನ್ನು ಬಿಡುಗಡೆ ಮಾಡುತ್ತೇವೆ.ನಾವು ಸ್ವತಂತ್ರವಾಗಿ ಅಧಿಕಾರಕ್ಕೆ ತಮ್ಮ ಪಕ್ಷ ಬಂದರೆ ಕಳೆದ …

Read More »

ಜಿ.ಪಂ., ತಾ.ಪಂ. ಕ್ಷೇತ್ರಗಳ ನಿಗದಿಗೆ ನಿರ್ಣಯ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ: ‘ಜಿಲ್ಲೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿಗಳ ಸದಸ್ಯರ ಕ್ಷೇತ್ರಗಳ ಸಂಖ್ಯೆಯನ್ನು ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗವು ನಿಗದಿಪಡಿಸಲು ನಿರ್ಣಯಿಸಿದೆ’ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.   ‘2011ರ ಜನಗಣತಿಯಂತೆ ಆಯಾ ತಾಲ್ಲೂಕುಗಳ ಗ್ರಾಮೀಣ ಜನಸಂಖ್ಯೆ ಆಧರಿಸಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ ಸದಸ್ಯರ ಕ್ಷೇತ್ರಗಳ ಸಂಖ್ಯೆ ನಿಗದಿಪಡಿಸಲಾಗಿದೆ. ಈ ಪ್ರಕಾರ ಆಯೋಗದಿಂದ ಪ್ರತಿ 40ಸಾವಿರ ಜನಸಂಖ್ಯೆಗೆ ಹಾಗೂ ಅದರ ಭಾಗಕ್ಕೆ ಒಬ್ಬರು ಸದಸ್ಯರಂತೆ ಬೆಳಗಾವಿ ಜಿಲ್ಲೆಯ …

Read More »