Breaking News

ಜಿಲ್ಲೆ

ಗಾಳಿಗೆ ನೆಲಕ್ಕುರುಳಿದ ಕೆಂಗೇರಿ ಬಳಿಯ ಜನಪ್ರಿಯ ದೊಡ್ಡಾಲದ ಮರ

ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಮತ್ತು ಗಾಳಿ ಬೀಸುತ್ತಿದ್ದು, ನಗರದ ಜನಪ್ರಿಯ ಸಸ್ಯಶಾಸ್ತ್ರೀಯ ಅದ್ಭುತ – ಕೆಂಗೇರಿ ಬಳಿಯ ಮೈಸೂರು ರಸ್ತೆಯ ಕೇತೋಹಳ್ಳಿಯಲ್ಲಿರುವ ದೊಡ್ಡ ಆಲದ ಮರವು ನೆಲಸಮವಾಗಿದೆ. ಮೂರು ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಮರದ ಒಂದು ಭಾಗ ಭಾನುವಾರ ಸಂಜೆ ಜೋರಾದ ಗಾಳಿಗೆ ಬುಡಮೇಲಾಗಿದ್ದು, ಬುಧವಾರದಂದು ಮತ್ತೊಂದು ಪ್ರಮುಖ ಭಾಗ ವಾಲಿಕೊಂಡಿರುವುದು ಕಂಡು ಬಂದಿದ್ದು, ಎಚ್ಚರಿಕೆ ಗಂಟೆ ಬಾರಿಸಿದೆ. ಇದು ಟೆಕ್ …

Read More »

ರಮ್ಯಾ ಜತೆ ರಕ್ಷಿತ್​​ ಶೆಟ್ಟಿ ಸಿನಿಮಾ ಮಾಡೋದು ಪಕ್ಕಾ.. ಹೇಗಿತ್ತು ಸಿಂಪಲ್​ ಸ್ಟಾರ್​​ ರಿಯಾಕ್ಷನ್..?​​

ಸ್ಯಾಂಡಲ್​ವುಡ್​ ಪದ್ಮಾವತಿ ರಮ್ಯಾ ಕಂಬ್ಯಾಕ್​ಗಾಗಿ ಅದೇಷ್ಟೋ ಹೃದಯಗಳು ಕಾದು ಕುಂತಿವೆ. ಪೊಲಿಟಿಕಲ್ ಸಹವಾಸ ಸಾಕು, ಪ್ಲೀಸ್ ಸಿನಿಮಾ ಮಾಡಿ ಅಂತ ಅವರ ಫ್ಯಾನ್ಸ್ ರಿಕ್ವೆಸ್ಟ್ ಮೇಲೆ ರಿಕ್ವೆಸ್ಟ್ ಮಾಡ್ತಾ ಕನಸು ಕಾಣ್ತಾ ಇದ್ದಾರೆ. ಈಗ, ರಮ್ಯಾ ಫ್ಯಾನ್ಸ್​ಗೆ ನಿಮ್ಮ ನ್ಯೂಸ್​ಫಸ್ಟ್​ ಎಕ್ಸ್​ಕ್ಲೂಸಿವ್​ ಸಮಾಚಾರವೊಂದು ತಗೊಂಡು ಬಂದಿದೆ. ಸ್ಯಾಂಡವುಡ್​ ಪದ್ಮಾವತಿ, ಮೋಹಕತಾರೆ ರಮ್ಯಾ ತುಂಬಾ ಜನಕ್ಕೆ ಡ್ರೀಮ್ ಗರ್ಲ್. ಅವರೊಂದು ಕನಸು. ರಾಜಕೀಯಕ್ಕೆ ಹೋದ್ಮೇಲೆ ಅವರನ್ನ ತುಂಬಾ ಮಿಸ್ ಮಾಡಿಕೊಂಡಿರೋ ಅಭಿಮಾನಿಗಳು, …

Read More »

ರಾಜಕೀಯ ವಿಶ್ಲೇಷಣೆಯಿಂದ ರಮ್ಯಾ ದೂರ ಉಳಿಯಬೇಕು: ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮಾಜಿ ಸಂಸದೆ ರಮ್ಯಾ ಅವರು ರಾಜಕೀಯ ವಿಶ್ಲೇಷಣೆಯಿಂದ ದೂರ ಉಳಿಯಬೇಕು ಎಂದು ಕಾಂಗ್ರೆಸ್ ಎಂಎಲ್‍ಸಿ ಚನ್ನರಾಜ ಹಟ್ಟಿಹೊಳಿ ಆಕ್ರೋಶ ಹೊರಹಾಕಿದ್ದಾರೆ. ನಗರದಲ್ಲಿ ಅಶ್ವತ್ಥ್ ನಾರಾಯಣ್ ಹಾಗೂ ಎಂ.ಬಿ.ಪಾಟೀಲ್ ಭೇಟಿ ಬಗ್ಗೆ ಡಿಕೆಶಿ ಹೇಳಿಕೆಗೆ ರಮ್ಯಾ ಪ್ರತಿಕ್ರಿಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಮ್ಯಾ ಅವರು ಬಹಳ ದಿನಗಳಿಂದ ರಾಜಕಾರಣದಿಂದ ದೂರ ಉಳಿದಿದ್ದಾರೆ. ಈಗ ಮತ್ತೆ ಏಕಾಏಕಿ ಬಂದು ಅವರೇಕೆ ಸ್ಟೇಟ್‍ಮೆಂಟ್ ಕೊಡಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

Read More »

ಸುಗ್ರೀವಾಜ್ಞೆ ಮೂಲಕ `ಮತಾಂತರ ನಿಷೇಧ ಕಾಯ್ದೆ’ ಜಾರಿ : ಸಿಎಂ

ಬೆಂಗಳೂರು : ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai)) ತಿಳಿಸಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತೇವೆ. ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ ಆಗಿತ್ತು. ವಿಧಾನಪರಿಷತ್ ನಲ್ಲಿ ವಿದೇಯಕ ಅಂಗೀಕಾರ …

Read More »

ರಾಣಿ ಚೆನ್ನಮ್ಮಗೆ ಅಪಮಾನ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣ

ಬೆಳಗಾವಿ: ಎನ್‍ಸಿಪಿ ಕಾರ್ಯಕರ್ತರು ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ ಮಾಡಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಇದೀಗ ಈ ಘಟನೆ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಪ್ರವಾಸದಲ್ಲಿರುವ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದ ಎನ್‍ಸಿಪಿ ನಾಯಕ ಶರದ್ ಪವಾರ್‌ಗೆ ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೊರಲಾಯಿತು ಶರದ್ ಪವಾರ್ ಎದುರು …

Read More »

ಮೋದಿ‌ ನಾಯಕತ್ವದ ಚುನಾವಣೆ ಗೆದ್ದಂಗೆ : ಕರಡಿ ಸಂಗಣ್ಣ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ.   ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. …

Read More »

ಡಿಕೆಶಿಗೆ ‘ಡಿಚ್ಚಿಕೊಟ್ಟ’ ಮಾಜಿ ಸಂಸದೆ ರಮ್ಯಾ

ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಭೇಟಿ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ, ಈ ನಡುವೆ ಹಗರಣಗಳ ಬಗ್ಗೆ ಯಾರೂ ಧ್ವನಿ ಎತ್ತಬಾರದು ಎಂಬ ಕಾರಣಕ್ಕೆ ಅಶ್ವತ್ಥ ನಾರಾಯಣ ಅವರು ಎಂಬಿ ಪಾಟೀಲ್ ಅವರನ್ನು ಭೇಟಿಯಾಗಿದ್ದಾರೆ ಅಂಥ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದರು. ಈ ನಡುವೆ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ ಅವರು ಟ್ವಿಟ್‌ನಲ್ಲಿ …

Read More »

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

  ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ ಯಶಸ್ವಿಯಾಗಿ ಸಂಧಾನ ನಡೆಸಿದ್ದಾರೆ.   ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಲ್ಲಿನ ನಿವಾಸಿಗಳ ಸಭೆ ನಡೆಸಿ …

Read More »

ಶರದ್‌ಪವಾರ್ ಭಾಷಣಕ್ಕೆ ಅಡ್ಡಿಪಡಿಸಿದ ಎಂಇಎಸ್ ಪುಂಡರು

ಬೆಳಗಾವಿ: ಬೆಳಗಾವಿಯಲ್ಲಿ ಮತ್ತೆ ನಾಡದ್ರೋಹಿ ಘೋಷಣೆ ಕೂಗಿದ ಎಂಇಎಸ್ ಪುಂಡರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಎದುರೇ ಪುಂಡಾಟಿಕೆ ಪ್ರದರ್ಶಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಮರಾಠಾ ಬ್ಯಾಂಕಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರದ್ ಪವಾರ್ ಭಾಷಣ ಶುರುವಾಗುತ್ತಿದ್ದಂತೆ ಎಂಇಎಸ್ ಪುಂಡರು ನಾಡದ್ರೋಹ ಘೋಷಣೆ ಕೂಗಿದ್ದಾರೆ. ಮರಾಠ ಕೋ ಆಪರೇಟಿವ್ ಬ್ಯಾಂಕ್ ಅಮೃತ ಮಹೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿರುವ ಶರದ್ ಪವಾರ್, ಎಂಇಎಸ್ ಪುಂಡರ ಪೂರ್ವನಿಯೋಜಿತ ಘೋಷಣೆಗಳಿಂದ ತಬ್ಬಿಬ್ಬಾದರು. …

Read More »

850 ರೂಪಾಯಿ ಬೆಲೆಯ ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ.

ಒಂದು ನೀರಿನ ಬಾಟಲ್ ಬೆಲೆ ಎಷ್ಟಿರಬಹುದು ಹೇಳಿ ಅಬ್ಬಬ್ಬಾ ಅಂದ್ರೆ 50-100 ರೂಪಾಯಿ. ಯಾರಾದ್ರೂ 850 ರೂಪಾಯಿ ಒಂದು ನೀರಿನ ಬಾಟಲ್ ಬೆಲೆ ಅಂದ್ರೆ ಸಾಕು. ಅದು ನೀರಲ್ಲ ಅಮೃತ ಅಂತ ಹೇಳೋರೆ ಹೆಚ್ಚು. ಅಷ್ಟು ಕಾಸ್ಟ್ಲಿ ನೀರನ್ನ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಕುಡಿಯೋದಂತೆ. ಹೀಗಂತ ಹೇಳಿದ್ದು ಗೋವಾ ಕೃಷಿ ಸಚಿವ ರವಿ ನಾಯ್ಕ್. ಇತ್ತೀಚೆಗೆ ಅಮಿತ್ ಶಾ ಗೋವಾಗೆ ಭೇಟಿ ಕೊಟ್ಟ ವೇಳೆ ಅವರಿಗೆ ಇದೇ …

Read More »