ಮೈಸೂರು: ಮದರಸಾಗಳಲ್ಲಿ ಅಪ್ರಾಪ್ತರಿಗೆ ಕೊಲೆಯ ತರಬೇತಿ ನೀಡಲಾಗುತ್ತಿದೆ. ಹಾಗಾಗಿ ಮೊದಲು ಕರ್ನಾಟಕ ಸರ್ಕಾರ ಮದರಾಸ ಬ್ಯಾನ್ ಮಾಡಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹಿಂದೂ ಮುಖಂಡರ ಹತ್ಯೆಯ ಪ್ಲಾನ್ ವಿಚಾರದ ಬಗ್ಗೆ ಮೈಸೂರಿನಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಅಬ್ಬರ ಅಟ್ಟಹಾಸ ಹೆಚ್ಚಾಗತ್ತಿದೆ. ಕೊಲೆ, ಗಲಾಟೆ ಮಾಡುತ್ತಿರುವವರು ಹಿಂದೂಗಳಲ್ಲ. ಮೈಸೂರಿನ ‘ಕವಲಂದೆಯಲ್ಲಿ ಛೋಟಾ ಪಾಕಿಸ್ತಾನ್ ಅಂತ ಘೋಷಣೆ ಕೂಗಿದ್ದು, ಹುಬ್ಬಳ್ಳಿಯಲ್ಲಿ ದೇವಾಲಯದ ಮೇಲೆ ಕಲ್ಲೂತೂರಾಟ ನಡೆಸಿ ಹಲ್ಲೆ ನಡೆಸಿದ್ದೂ ಹಿಂದೂಗಳಲ್ಲ. ಹಿಂದೂಗಳಿಂದ …
Read More »‘ಸಂಗೀತಕ್ಕೆ ಮರುಳಾಗದವರಿಲ್ಲ’ ಎಂದ ಆರ್ಷ ವಿದ್ಯಾಶ್ರಮದ ಚಿತ್ಪ್ರಕಾಶಾನಂದ ಸ್ವಾಮೀಜಿ
ಬೆಳಗಾವಿ: ‘ಸಂಗೀತಕ್ಕೆ ಮರುಳಾಗದವರಿಲ್ಲ’ ಎಂದು ಆರ್ಷ ವಿದ್ಯಾಶ್ರಮದ ಚಿತ್ಪ್ರಕಾಶಾನಂದ ಸ್ವಾಮೀಜಿ ಹೇಳಿದರು. ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ, ಕ್ರಾಂತಿ ಮಹಿಳಾ ಮಂಡಳ ಮತ್ತು ಉಮಾ ಸಂಗೀತ ಪ್ರತಿಷ್ಠಾನದ ಸಹಯೋಗದಲ್ಲಿ ಕವಿ ಜಿನದತ್ತ ದೇಸಾಯಿ-90ರ ಸಂಭ್ರಮದ ಅಂಗವಾಗಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾವ್ಯಗಾಯನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಸಂಗೀತದಲ್ಲಿ ದೊಡ್ಡ ಶಕ್ತಿ ಇದ್ದು, ತನ್ನ ಮೋಡಿಯಿಂದ ಎಲ್ಲರನ್ನೂ ತನ್ನತ್ತ ಸೆಳೆಯುತ್ತದೆ’ ಎಂದರು. ಕವಿ …
Read More »G.P.L. ಕ್ರಿಕೆಟ್ ಪಂದ್ಯಾವಳಿ ಇಂದು ಸೆಮಿಫೈನಲ್ ನಾಳೆ ಫೈನಲ್,ಗೆಲ್ಲೋರು ಯಾರು..?
ರಾಹುಲ ಜಾರಕಿಹೊಳಿ ಸಧ್ಯಕ್ಕೆ ಎಲ್ಲ ಕಡೆ ಚರ್ಚೆ ಯಲ್ಲಿರುವ ವಿಷಯ ಅವರು ಪ್ರತಿದಿನ ಏನಾದ್ರೂ ಒಂದು ಕೆಲಸ ಮಾಡ್ತಾನೆ ಇರತಾರೆ , ಸಾಮಾಜಿಕ ಕಾರ್ಯ, ಕಬ್ಬಡಿ ಪಂದ್ಯಾವಳಿ, ಈ ತರ ಎಲ್ಲಾದ್ರೂ ಒಂದು ಕಡೆ ಚರ್ಚೆಯಲ್ಲಿ ಇರ್ತಾರೆ. ಇನ್ನು ಗೋಕಾಕ ನಲ್ಲಿ ನಡೆದ ಜಿ ಪೀ ಎಲ್ ಲೆದರ್ ಬಾಲ ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿತ್ತು. ಇಂದೂ ಅದರ ಸೆಮಿ ಫೈನಲ್ ನಡೆಯಿತು. ಹಾಗೂ ನಾಳೆ ಫೈನಲ್ …
Read More »ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ
ಬೆಂಗಳೂರು: ವಿಶ್ವ ತಾಯಂದಿರ ದಿನಾಚರಣೆ ಹಿನ್ನೆಲೆಯಲ್ಲಿ 600ಕ್ಕೂ ಹೆಚ್ಚು ಗರ್ಭಿಣಿ ತಾಯಿಯರಿಗೆ ಸೀಮಂತ ಶಾಸ್ತ್ರ ಕಾರ್ಯಕ್ರಮವನ್ನು ಸಾಂಪ್ರದಾಯಿಕವಾಗಿ ನೆರವೇರಿಸಲಾಯಿತು. ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಎಂಇಐ ಮೈದಾನದಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಮೃತ್ಯುಂಜಯ, ಗಣಪತಿ ಹೋಮ ಹವನ ಮಾಡುವ ಮೂಲಕ ದೇವರಿಗೆ ಪೂಜೆ ಸಲ್ಲಿಸಿ ಸಾಮೂಹಿಕವಾಗಿ ಸೀಮಂತ ಶಾಸ್ತ್ರ ಮಾಡಲಾಯಿತು. ಟಿ. ದಾಸರಹಳ್ಳಿಯ ಕಾಂಗ್ರೆಸ್ ಮುಖಂಡೆ ಗೀತಾ ಶಿವರಾಂ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮಕ್ಕೆ ಬಂದಿರುವ ಮಹಿಳೆಯರಿಗೆ ಅರಿಶಿನ ಕುಂಕುಮ, ಸೀರೆ, ಬಳೆ …
Read More »ಗೋವುಗಳನ್ನು ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ಯೋಜನೆ ಪ್ರಾರಂಭ : ಸಿಎಂ
ಬೆಂಗಳೂರು : ರಾಜ್ಯದ ಗೋಶಾಲೆಗಳಲ್ಲಿನ ಗೋವುಗಳನ್ನು 11,000 ರೂ.ಗಳ ವಾರ್ಷಿಕ ಮೊತ್ತಕ್ಕೆ ದತ್ತು ತೆಗೆದುಕೊಳ್ಳುವ ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶನಿವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಿಸಿ ಮಾತನಾಡಿದರು. ಈ ಹಿಂದೆ ನಾನು ನನ್ನ ಹುಟ್ಟುಹಬ್ಬವನ್ನು ಅನಾಥಾಶ್ರಮಕ್ಕೆ ತೆರಳಿ ಮಕ್ಕಳಿಗೆ ದಾನಧರ್ಮ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದೆ. ಈ ಬಾರಿ ನಾನು …
Read More »ಕರ್ನಾಟಕದಲ್ಲಿ ಇನ್ನು ಮುಂದೆ ಬಿಜೆಪಿಯ ಪರ್ವ: ಆರ್.ಅಶೋಕ್
ಬೆಂಗಳೂರು: ಕರ್ನಾಟಕದಲ್ಲಿ ಇನ್ನು ಮುಂದೆ ಬಿಜೆಪಿಯ ಪರ್ವ, ಡಬಲ್ ಇಂಜಿನ್ ಸರ್ಕಾರ ಬೇಕು ಅಂತ ಕೇಳುತ್ತಿದ್ದಾರೆ. ಡಬಲ್ ಇಂಜಿನ್ ಮತ್ತೆ ಕೆಲಸ ಮಾಡಲು ರಣತಂತ್ರ ಮಾಡಿದ್ದೇವೆ ಎಂದು ಸಚಿವ ಆರ್. ಸಂತೋಷ್ ಅವರು ರಾಜ್ಯಕ್ಕೆ ಬಂದು ಚರ್ಚೆ ಮಾಡಿ ಹೋಗಿದ್ದಾರೆ. ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಭಾಗದ ನಾಯಕರನ್ನ ಬಿಜೆಪಿಗೆ ಬರಮಾಡಿಕೊಳ್ಳಲಾಗಿದೆ. ಯಾವುದೇ ಷರತ್ತುಗಳನ್ನು ಹಾಕದೆ ಪಕ್ಷಕ್ಕೆ ಬರಮಾಡಿಕೊಳ್ಳಲಾಗಿದೆ.ಬಿಜೆಪಿಯ ನಾಯಕರು ಮಾಡಿದ್ದಾರೆ.ಇದು ಪ್ರಾಥಮಿಕ ಹಂತ. ಇನ್ನೂ ಹಲವರನ್ನ ಗುರುತಿಸಿದ್ದೇವೆ. ಇದು ನಿನ್ನೆ, …
Read More »ಶಿವಮೊಗ್ಗದ ಗಲಭೆ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಹಿಂದೆ ಸಿದ್ದರಾಮಯ್ಯ ಇದ್ದಾರೆ:ನಳಿನ್ ಕುಮಾರ್ ಕಟೀಲ್
ಬೆಂಗಳೂರು: ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು.ನಮ್ಮ ಸರ್ಕಾರ ಬಂದು ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಭಾನುವಾರ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಗಾಂಧಿಯವರು ಸ್ವಾತಂತ್ರ್ಯ ನಂತರ ಭಾರತ ರಾಮರಾಜ್ಯ ಆಗಬೇಕು ಅಂದರು. ಗಾಂಧಿ ಸ್ವಾತಂತ್ರ್ಯದ ನಂತರದ ಭಾರತ ಜಾತ್ಯಾತೀತ ಆಗಬೇಕು ಅನ್ನಲಿಲ್ಲ. ಭಾರತ ರಾಮರಾಜ್ಯ ಆಗಲು ಪ್ರತೀ ವ್ಯಕ್ತಿ ರಾಮ ಆಗಬೇಕು. ವ್ಯಕ್ತಿ ನಿರ್ಮಾಣದಿಂದ …
Read More »ಮೀಸಲಾತಿಗಾಗಿ ತೀವ್ರ ಹೋರಾಟ: ಪಂಚಮಸಾಲಿ ಶ್ರೀ
ಅಥಣಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ಮೀಸಲಾತಿಗೆ ಆಗ್ರಹಿಸಿ ಇಲ್ಲಿ ಶನಿವಾರ ನಡೆದ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ್ಯಾಲಿಯಲ್ಲಿ ಅವರು ಮಾತನಾಡಿದರು. ‘ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಮ್ಮ ಬೇಡಿಕೆ …
Read More »ಸರ್ಕಾರ ಹಿಂಸೆ, ಅಸಹಿಷ್ಣುತೆಗೆ ಅವಕಾಶ ಕೊಡಬಾರದು: ಸಿದ್ದರಾಮಯ್ಯ
ಬೆಳಗಾವಿ: ‘ಯಾವುದೇ ಪಕ್ಷದ ಸರ್ಕಾರವಿರಲಿ ಅದು ಸಂವಿಧಾನದ ಪ್ರಕಾರ ನಡೆದುಕೊಳ್ಳಬೇಕು. ಹಿಂಸೆಗೆ, ದ್ವೇಷಕ್ಕೆ ಅಥವಾ ಅಸಹಿಷ್ಣುತೆಗೆ ಅವಕಾಶ ಮಾಡಿಕೊಡಬಾರದು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ತಾಲ್ಲೂಕಿನ ಹಿರೇಬಾಗೇವಾಡಿ ಸಮೀಪದ ಅರಳೀಕಟ್ಟಿ ಗ್ರಾಮದಲ್ಲಿ ಶನಿವಾರ ನಡೆದ ತೋಂಟದಾರ್ಯ ವಿರಕ್ತ ಮಠದ ಶಿವಮೂರ್ತಿ ಸ್ವಾಮೀಜಿ ನಿರಂಜನ ಪಟ್ಟಾಧಿಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬಸವಾದಿ ಶರಣರ ವಿಚಾರಧಾರೆಗಳು ಸದಾಕಾಲ ಪ್ರಸ್ತುತವಾಗಿವೆ’ ಎಂದರು. ‘ಸಮಾಜದಲ್ಲಿ ಇಂದಿಗೂ ಜಾತಿ ವ್ಯವಸ್ಥೆಯ ಕಾರಣದಿಂದಾಗಿ …
Read More »ನಲಿವು-ನೋವುಣಿಸಿದ ಏಪ್ರಿಲ್ ಮಳೆ: ವಾಡಿಕೆಗಿಂತ ಹೆಚ್ಚಿನ ವರ್ಷಧಾರೆ
ಬೆಳಗಾವಿ: ಜಿಲ್ಲೆಯಲ್ಲಿ ಏಪ್ರಿಲ್ನಲ್ಲಿ ವಾಡಿಕೆಗಿಂತ ಸರಾಸರಿ ಶೇ 155ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದ್ದು, ನೋವು-ನಲಿವು ಎರಡನ್ನೂ ನೀಡಿದೆ. ಬೇಸಿಗೆಯ ಸಂದರ್ಭದಲ್ಲಿ ತಂಪನ್ನೆರೆಯುವ ಜೊತೆಗೆ ನಷ್ಟವನ್ನೂ ಉಂಟು ಮಾಡಿದೆ. ಗಡಿ ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ 25.5 ಮಿ.ಮೀ. ಮಳೆಯಾಗಬೇಕಿತ್ತು. ವಾಸ್ತವವಾಗಿ 64.9 ಮಿ.ಮೀ. ಮಳೆ ಸುರಿದಿದೆ. ಕೆಲವು ದಿನಗಳು ನಿತ್ಯ ಸಂಜೆ ಗುಡುಗು-ಸಿಡಿಸಲು ಸಹಿತ ವರುಣನ ಕೃಪೆಯಾಯಿತು. ಅಲ್ಲಲ್ಲಿ ಜೋರಾಗಿಯೇ ‘ಅಡ್ಡ ಮಳೆ’ಯಾಯಿತು. ಇದರಿಂದಾಗಿ ಬೇಸಿಗೆಯಲ್ಲೂ ಹಲವು ದಿನಗಳು ತಂಪಿನ ವಾತಾವರಣ …
Read More »
Laxmi News 24×7