Breaking News

ಜಿಲ್ಲೆ

ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ

ಗೋಕಾಕ:ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕು : ಬಿಇಒ ಜಿ.ಬಿ.ಬಳಗಾರ ಮಾನವನಿಗೆ ಕಣ್ಣು ಅತೀ ಮುಖ್ಯವಾದ ಅಂಗವಾಗಿದ್ದು, ಅದರ ರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕೆಂದು ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಹೇಳಿದರು ಮಂಗಳವಾರದಂದು ನಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ, ತಾಲೂಕಾ ಸಾರ್ವಜನಿಕ ಆಸ್ಪತ್ರೆ ಹಾಗೂ ರೋಟರಿ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಗೋಕಾಕ ವಲಯದ 1ನೇ ತರಗತಿಯಿಂದ 10ನೇ ತರಗತಿಯಲ್ಲಿ ಕಲಿಯುತ್ತಿರುವ ಎಲ್ಲಾ …

Read More »

ಮೂವರು ಯುವತಿಯರು ನಾಪತ್ತೆ ದೂರು ದಾಖಲು

ಬೆಳಗಾವಿಯ ವಿವಿಧ ಆಧಾರ ಕೇಂದ್ರಗಳಲ್ಲಿದ್ದ ಮೂವರು ಯುವತಿಯರು ನಾಪತ್ತೆಯಾಗಿದ್ದಾರೆ.       ಕಂಪೌಂಡ್ ಜಿಗಿದು ನಾಪತ್ತೆ ಇಲ್ಲಿನ ಸದಾಶಿವ ನಗರದಲ್ಲಿರುವ ಸಮೃದ್ಧಿ ಸೇವಾ ಸಂಸ್ಥೆ ಸ್ಪೂರ್ತಿ ಸ್ವಾಧಾರ ಗೃಹ ಆಶ್ರಯದಲ್ಲಿದ್ದ ಮೇಘಾ ಮಲ್ಲಪ್ಪ ಹಳಬರ ಎಂಬ ಮಹಿಳೆ ಜನವರಿ ೨೨ ರಂದು ಮುಂಜಾನೆ ಯಾರಿಗೂ ಹೇಳದೆ ಕೇಳದೆ ಸ್ವಾಧಾರ ಗೃಹದ ಕಾಂಪೌಂಡ್ ಜಿಗಿದು ಎಲ್ಲಿಯೋ ಹೋಗಿ ಕಾಣೆಯಾಗಿದ್ದಾರೆ. ಕಾಣೆಯಾದವರು ಮೂಲತಃ ರಾಯಭಾಗ ತಾಲ್ಲೂಕಿನ ವಡಕಿ ತೋಟ ಹಾರೂಗೇರಿ ನಿವಾಸಿಯಾಗಿದ್ದು, …

Read More »

ಬೆಂಕಿ ಬಿದ್ದ ಮೇಲೆ ಬಾವಿ ತೋಡಿದ್ರು.. ಹಿಜಾಬ್ ವಿವಾದದಲ್ಲಿ ಸರ್ಕಾರ ಎಡವಿದ್ದು ಎಲ್ಲಿ..?

ಇಲ್ಲಿ ಯಾವ ಆಶಯಗಳಿದ್ವೋ ಏನೋ? ಆದ್ರೆ, ಸಂವಿಧಾನದ ಆಶಯಗಳು ಗಾಳಿ ಗೋಪುರವಾದವು.. ಈವರೆಗೆ ಇಲ್ಲದ ಹಿಜಾಬ್ ವಿವಾದ ಧುತ್ತನೇ ಎದ್ದು, ರಾಜ್ಯ ಧರ್ಮಾಧಾರಿತ ರಾಜಕಾರಣದ ಪ್ರಯೋಗಶಾಲೆ ಆಯ್ತು.. ಗುಡ್ಡಕ್ಕೆ ಬೆಂಕಿ ಬಿದ್ದ ಮೇಲೆ ಸರ್ಕಾರ ಬಾವಿ ತೋಡಿತು. ಪರಿಸ್ಥಿತಿ ಕೈಮೀರಿದ ಮೇಲೆ ಎಚ್ಚೆತ್ತುಕೊಂಡಿತಾ ಸರ್ಕಾರ? ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ಜೋರಾಗಿದೆ. ಇದನ್ನ ನಂದಿಸಲು ಸರ್ಕಾರ 3 ದಿನಗಳ ಕಾಲ ಕಾಲೇಜುಗಳಿಗೆ ರಜೆಯನ್ನೂ ಘೋಷಿಸಿದೆ. ಆದ್ರೆ, ಗಡ್ಡಕ್ಕೆ ಬೆಂಕಿ ಬಿದ್ದ ಮೇಲೆ …

Read More »

ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಅಧಿಕಾರಿಗಳು ಶಾಮೀಲು, ಸರ್ಕಾರ ಸಾಥ್:‌ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

  ಬೆಳಗಾವಿ: ” ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಕೆಲವೊಂದು ಅಧಿಕಾರಿಗಳು ಶಾಮೀಲು ಆಗಿದ್ದು, ಇದಕ್ಕೆ ಸರ್ಕಾರವೂ ಸಾಥ್‌ ನೀಡಿದೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.   ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಮಾದ್ಯಮರೊಂದಿಗೆ ಮಾತನಾಡಿದ ಅವರು, ರೈತರ ಹಿತದೃಷ್ಟಿಯಿಂದ 50 ಕೋಟಿ ರೂ. ವೆಚ್ಚದಲ್ಲಿ ಕೃಷಿ ಉತ್ಪನ ಮಾರುಕಟ್ಟೆ ನಿರ್ಮಿಸಲಾಗಿದೆ. ಪ್ರಭಾವಿಗಳಿಂದ ಖಾಸಗಿ ಮಾರುಕಟ್ಟೆ ಆರಂಭವಾಗುತ್ತಿದೆ. ಹೀಗಾಗಿ ಎರಡು ಮಾರುಕಟ್ಟೆ ಉಳಿಯುವ ಸಾಧ್ಯತೆ ಕಾಣುತ್ತಿದೆ. …

Read More »

ಜಿಲ್ಲಾ ಕಾರ್ಯಾಧ್ಯಕ್ಷರಾಗಿ ವೈಶಾಲಿ ಭರಭರಿ ನೇಮಕ

ಗೋಕಾಕ ಫೆ, 7 :- ರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಸಾಮಾಜಿಕ ನ್ಯಾಯ ಆಯೋಗದ ಬೆಳಗಾವಿ ಜಿಲ್ಲಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಕರದಂಟು ನಾಡು       ಗೋಕಾಕದ ವೈಶಾಲಿ ಭರಭರಿ ಅವರು ನೇಮಕಗೊಂಡಿದ್ದಾರೆ. ಕಳೆದ ಐದು ವರ್ಷಗಳಿಂದ ಗೋಕಾಕ ತಾಲೂಕಿನಲ್ಲಿ ಮಾಡುತ್ತಿರುವ ಸಾಮಾಜಿಕ ಸೇವೆಯನ್ನು ಗುರುತಿಸಿ ಬೆಳಗಾವಿ ಜಿಲ್ಲಾಧ್ಯಕ್ಷ ಅಶೋಕ ಕೆಂಗಣ್ಣವರ ಮತ್ತು ರಾಜ್ಯಾಧ್ಯಕ್ಷ ಡಿ.ಶೇಖರರೆಡ್ಡಿ ಅವರ ಶಿಫಾರಸಿನ ಮೇರೆಗೆ ರಾಷ್ಟ್ರೀಯ ಅಧ್ಯಕ್ಷ ಮೆಹತಾಬ ರಾಯ ಆದೇಶ ಹೊರಡಿಸಿದ್ದಾರೆ.

Read More »

ಬೆಳಗಾವಿ ಬೆಂಗಳೂರಿಗೆ ಅತಿಹೆಚ್ಚು ಸಚಿವ ಸ್ಥಾನ ನೀಡಿದ್ದಾರೆ: ಅಸಮಾಧಾನ ಹೊರಹಾಕಿದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ

ರಾಜ್ಯ ಸರಕಾರ ಮಂತ್ರಿಗಿರಿ ಹಂಚಿಕೆ ವಿಚಾರದಲ್ಲಿ ಭೌಗೋಳಿಕವಾಗಿ ಅಸಮತೋಲನ ಮಾಡಿದೆ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿ ಹಾಗೂ ಬೆಂಗಳೂರಿಗೆ ಹೆಚ್ಚು ಮಂತ್ರಿ ಸ್ಥಾನಗಳನ್ನು ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ರೇಣುಕಾಚಾರ್ಯ, ಸಚಿವ ಸಂಪುಟ ರಚನೆ ಅದು ಮುಖ್ಯಮಂತ್ರಿಗಳ ಪರಮಾಧಿಕಾರ. ಇದು ಅವರ ವಿವೇಚನೆಗೆ ಬಿಟ್ಟಿದ್ದು. ಅದನ್ನು ಪ್ರಶ್ನೆಮಾಡುವ ನೈತಿಕ ಹಕ್ಕು ನನಗಿಲ್ಲ. ಆದರೆ ಭೌಗೋಳಿಕವಾಗಿ ಸಚವ ಸ್ಥಾನ …

Read More »

ನೀವು ಸಿಧು ಹೃದಯ ಕತ್ತರಿಸಿ ನೋಡಿ ರಕ್ತ ಬರುತ್ತೆ, ಪಂಜಾಬ್​​ ಬರುತ್ತೆ.. ರಾಹುಲ್​​ ಗಾಂಧಿ ​​

ಎಐಸಿಸಿ ವರಿಷ್ಠ ರಾಹುಲ್​​ ಗಾಂಧಿಯವರು ಪಂಜಾಬ್​​​​ ಕಾಂಗ್ರೆಸ್ ಸಿಎಂ​​ ಅಭ್ಯರ್ಥಿಯನ್ನಾಗಿ ಚರಣ್​​ಜೀತ್ ಸಿಂಗ್ ಚನ್ನಿಯವರನ್ನು ಘೋಷಿಸಿದ್ದಾರೆ. ಈ ಮೂಲಕ ರಾಹುಲ್​ ಗಾಂಧಿಯವರು ಈ ಬಾರಿ ಸಿಎಂ ಆಗಬೇಕು ಎಂದಿದ್ದ ಪಂಜಾಬ್​​​ ಕಾಂಗ್ರೆಸ್​ ಅಧ್ಯಕ್ಷ ನವಜೋತ್​​ ಸಿಂಗ್​ ಸಿಧು ಅವರಿಗೆ ಶಾಕ್​​ ನೀಡಿದ್ದಾರೆ. ಇನ್ನು, ಸಿಎಂ ಅಭ್ಯರ್ಥಿ ಅನೌನ್ಸ್​ ಮಾಡಿದ ಬಳಿಕ ಮಾತಾಡಿದ ರಾಹುಲ್​ ಗಾಂಧಿಯವರು, ಪಂಜಾಬ್​ ಕಾಂಗ್ರೆಸ್​​ನಲ್ಲಿ ನಾಯಕರಿಗೇನು ಕೊರತೆ ಇಲ್ಲ ಎಂದಿದ್ದರು. ಚನ್ನಿ, ನವಜೋತ್​ ಸಿಂಗ್​​​ ಸಿಧು ಕೂಡ …

Read More »

ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!

ಬೆಂಗಳೂರು: ನಗರದ ಲುಂಬಿನಿ ಗಾರ್ಡನ್​​ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ. ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

Read More »

ಭೀಕರವಾಗಿ ಮರಕ್ಕೆ ಗುದ್ದಿದ ಕಾರು; ಐದು ವರ್ಷದ ಮಗು ಸೇರಿ ಮೂರು ಸಾವು

ಚಿತ್ರದುರ್ಗ: ಜಿಲ್ಲೆಯ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐದು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಂದಾಪುರ ಮೂಲದ ಧೃತಿ (5), ಗೀತಾ(32), ಶಾರದಾ (60) ಮೃತ ದುರ್ದೈವಿಗಳು. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯಲ್ಲಿ ಮರಕ್ಕೆ ಕಾರು ಡಿಕ್ಕಿಯಾಗಿ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಹೊಸದುರ್ಗ ಪೊಲೀಸ್ …

Read More »

ವಸತಿ ಸಹಿತ ಉದ್ಯಮಶೀಲತಾ ತರಬೇತಿ ನೀಡಲು ಮುಂದಾದ ಸತೀಶ್‌ ಜಾರಕಿಹೊಳಿ

  ಬೆಳಗಾವಿ: ಸತೀಶ್ ಜಾರಕಿಹೊಳಿ ಫೌಂಡೇಷನ್ ನಿಂದ ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಉದ್ಯೋಗ ಅರಸುತ್ತಿರುವ ಮತ್ತು ಸ್ವಯಂ ಉದ್ಯೋಗ ಮತ್ತು ಉದ್ದಿಮೆ ಸ್ಥಾಪಿಸಲು ಆಸಕ್ತಿ ಇರುವ ನಿರುದ್ಯೋಗಿ ಯುವಕ, ಯುವತಿಯರಿಗೆ ಮೂರು ದಿನಗಳ ಕಾಲ ಉಚಿತ ವಸತಿ ಸಹಿತ ಉದ್ಯಮಶೀಲತಾ ತರಬೇತಿ ಶಿಬಿರವನ್ನು ಇದೇ ಫೆ. 12 ರಿಂದ 14ರವರೆಗೆ ನಡೆಸಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಕುರಿತು, ಬ್ಯಾಂಕ್ ಗಳಲ್ಲಿ ಸಿಗುವ ಸಾಲ ಸೌಲಭ್ಯಗಳ ಬಗ್ಗೆ, ಮಾರುಕಟ್ಟೆ ಸಮೀಕ್ಷೆ, ಉದ್ದಿಮೆಯ …

Read More »