Breaking News

ಜಿಲ್ಲೆ

ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಎರಡೂ ಸ್ಥಾನಗಳು ಮಹಿಳೆಯರ ಪಾಲಾಗಿವೆ.ಪಾಲಿಕೆ ಮೇಯರ್ ಸ್ಥಾನ  ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು,ಉಪಮೇಯರ್ ಸ್ಥಾನ ಹಿಂದುಳಿದ ಬ ವರ್ಗ ಮಹಿಳೆಗೆ ಮೀಸಲಿಡಲಾಗಿದೆ. ಅಂತು ಇಂತೂ ಪಾಲಿಕೆಯಲ್ಲಿ ನಗರಸೇವಕರ ಪರ್ವ ಶುರುವಾಗಿದ್ದು ಇಬ್ಬರು ಮಹಿಳೆಯರು ಅಧಿಕಾರ ನಡೆಸಲಿದ್ದು ಶೀಘ್ರದಲ್ಲೇ ಮೇಯರ್ ಉಪ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ದಿನಾಂಕ ಪ್ರಕಟವಾಗಲಿದೆ. ಒಂದು ವರ್ಷದ ಹಿಂದೆ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಉಪ ಮೇಯರ್ …

Read More »

ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..

ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ.   ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .‌ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ‌ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸಿಲಿಕಾನ್ ಸಿಟಿಯ ಖತರ್ನಾಕ್ ರಾಬರಿ ಗ್ಯಾಂಗ್! ವಿಲಿಂಗ್ ವೇಳೆ ಪರಿಚಯ, 23 ಬೈಕ್ ಕಳ್ಳತನ, ಹಣಕ್ಕಾಗಿ ಲೇಟ್ ನೈಟ್ ರಾಬರಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ರಾಬರಿ ಗ್ಯಾಂಗ್ ಪತ್ತೆಯಾಗಿದೆ. ಈ ಗ್ಯಾಂಗ್ ಲೇಟ್ ನೈಟ್ ಡೆಲವರಿ ಬಾಯ್ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತೆ. ಸದ್ಯ ಪೊಲೀಸರು ಈ ಗ್ಯಾಂಗ್ನ 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅವರೆಲ್ಲ ಮೀಸೆ ಚಿಗುರುವ ವಯಸ್ಸಿಗೆ ಅಡ್ಡದಾರಿ ಹಿಡಿದು ಅಂದರ್ ಆದ ಯುವಕರು. ಇವರ ತನಿಖೆ ವೇಳೆ ಬಯಲಾಯ್ತು ರೋಚಕ ಕಹಾನಿ. ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ …

Read More »

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್​ನ ಕಟ್ಟಿಹಾಕಿದ ಯು ಮುಂಬಾ..!

ಬೆಂಗಳೂರು ಬುಲ್ಸ್ ವಿರುದ್ಧ ಯು-ಮುಂಬಾ 45-34 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಭಾರೀ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಅಂತಿಮ ಹಂತದಲ್ಲಿ ಸೋಲೊಪ್ಪಿಕೊಂಡಿತು. ಉಭಯ ತಂಡಗಳು ಮೊದಲಾರ್ಧದಲ್ಲಿ ಸಮಬಲದ ಹೋರಾಟ ನಡೆಸಿತ್ತು. ಬೆಂಗಳೂರು ಬುಲ್ಸ್ ಪರ ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡಿದರೆ, ಯು-ಮುಂಬಾದಲ್ಲಿ ಅಭಿಷೇಕ್ ಸಿಂಗ್ ಮಿಂಚಿದರು. ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 10 ರೈಡಿಂಗ್ ಪಾಯಿಂಟ್ ಕಲೆ …

Read More »

ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭಾರಿ ಸದ್ದು ಮಾಡ್ತಿದೆ. ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆ ಗ್ರಾಸವಾಗಿದೆ. ತರಗತಿಗಳಲ್ಲಿ ಹಿಜಾಬ್ ಹಾಕ್ಕೊಂಡು ಮುಸ್ಲಿಂ ವಿದ್ಯಾರ್ಥಿನಿಯರು ಕುಳಿತುಕೊಳ್ಳೋದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಕಲು ವಿರೋಧಿಸ್ತಿದ್ದು, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ವಸ್ತ್ರ ಸಂಹಿತೆ ವಿಚಾರದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಪದವಿ ಪೂರ್ವ …

Read More »

ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ಭೀಕರ ಅಪಘಾತ (Accident) ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಕಾರಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂಬುವವರು ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಚಾಲಕನ ಎಡವಟ್ಟಿನಿಂದ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ …

Read More »

ಕಾಂಗ್ರೆಸ್​ ಹೈಕಮಾಂಡ್​​ನಿಂದ ಬಿಗ್​ ಶಾಕ್; ಸಿಎಂ ಇಬ್ರಾಹಿಂ ನಿರೀಕ್ಷೆ ನೀರುಪಾಲು..!

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಎಸ್‌.ಆರ್ ಪಾಟೀಲ್‌ ಅವರ ನಿವೃತ್ತಿಯಿಂದ ತೆರವಾದ ಪರಿಷತ್‌ ವಿಪಕ್ಷ ನಾಯಕ ಸ್ಥಾನಕ್ಕೆ, ಬಿ.ಕೆ ಹರಿಪ್ರಸಾದ್‌ ನೇಮಕವಾಗಿದೆ. ಇದರ ಜತೆಗೆ, ಎಂ ನಾರಾಯಣಸ್ವಾಮಿ ಅವರ ನಿವೃತ್ತಿಯಿಂದ ತೆರವಾದ ವಿಧಾನ ಪರಿಷತ್‌ನ ಮುಖ್ಯ ಸಚೇತಕ ಸ್ಥಾನಕ್ಕೆ ಪ್ರಕಾಶ್‌ ಸಿಂಗ್‌ ರಾಠೋಡ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕೆ. ಗೋವಿಂದ ರಾಜ್‌ ಅವರನ್ನು ವಿಧಾನ ಪರಿಷತ್‌ನ ಉಪ ನಾಯಕನಾಗಿ ಆಯ್ಕೆ ಮಾಡಿ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಎಂದ್ರೆ, …

Read More »

5 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡು ಕೈಗಾರಿಕಾ ವಲಯ

ಕಲಬುರಗಿ: ಹಿಂದುಳಿದ ಭಾಗವಾದ ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಆಕರ್ಷಿಸಲು ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 5 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡು ಬೇರೆ ಬೇರೆ ಉದ್ಯಮಗಳನ್ನು ಆರಂಭಿಸುವ ಹಾಗೂ ‌ಕೈಗಾರಿಕಾ ವಲಯವನ್ನಾಗಿ ಪರಿವರ್ತಿಸುವ ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ‌ನಿರಾಣಿ ಪ್ರಕಟಿಸಿದರು. ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ …

Read More »

ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ

ಮಣಿಪಾಲ: ದಾವಣಗೆರೆ ಬಳಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ ಜ.22ರ ಸಂಜೆ ಅಪಘಾತ ಸಂಭವಿಸಿತ್ತು. ನಂಜುಂಡಪ್ಪ ಎಚ್‌.ಎನ್‌. ಅವರ ಪತ್ನಿ ಇಂದ್ರಮ್ಮ ಬಿ.ಎಂ. (57) ಗಂಭೀರ ಗಾಯಗೊಂಡಿದ್ದು, ಜ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಗಂಭೀರ ಪ್ರಯತ್ನದ ಹೊರತಾಗಿಯೂ ಚೇತರಿಸಿಕೊಳ್ಳದ …

Read More »

ಪ್ರಶಸ್ತಿಗಾಗಿ ಕೆಲಸ ಮಾಡಲಿಲ್ಲ

ಮಂಗಳೂರು : ಛಲವೊಂದಿದ್ದರೆ ಎನನ್ನೂ ಸಾಧಿಸಬಹುದು ಎಂಬುದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮೈ ಮಹಾಲಿಂಗ ನಾಯ್ಕ ಅವರೇ ಸಾಕ್ಷಿ. ಬೋಳುಗುಡ್ಡೆಯಲ್ಲಿ ಸುರಂಗ ನಿರ್ಮಿಸಿ, ನೀರು ಹರಿಸಿ ಬಂಗಾರ ಬೆಳೆದ ಭಗೀರಥ. ಶಾಲೆ, ಕಾಲೇಜುಗಳಿಗೆ ಹೋಗದಿದ್ದರೂ, ನೀರನೆಮ್ಮದಿಯನ್ನು ಕಂಡು ಪ್ರಗತಿಪರ ಕೃಷಿಕರೆನಿಸಿಕೊಂಡವರು. ಮಹಾಲಿಂಗ ನಾಯ್ಕರ ಸಾಧನೆ ಮನ್ನಿಸಿ ಅವರನ್ನು ಭಾರತ ಸರ್ಕಾರದ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಅರಸಿ ಬಂದಿದೆ. ‘ದೇಶದ ದೊಡ್ಡ ಪ್ರಶಸ್ತಿ ಬಂದಿರುವುದು ನಮಗೆ ಖುಷಿ ಕೊಟ್ಟಿದೆ. …

Read More »