ದೆಹಲಿ : ಜನಸಾಂದ್ರತೆಯಿಂದಾಗಿ ದೇಶದಲ್ಲಿ ಮತ್ತು ಮುಖ್ಯವಾಗಿ ದೆಹಲಿ ಮತ್ತು ಮುಂಬೈನಂತಹ ಮೆಟ್ರೋ ನಗರಗಳಲ್ಲಿ ಒಮಿಕ್ರಾನ್ ಹರಡುವಿಕೆ ನಡೆಯುತ್ತಿದೆ ಎಂದು ಡಾ ರಾಯ್ ಹೇಳಿದರು. ಆದರೂ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಭಾರತದ ಪೂರ್ವ ಭಾಗದಲ್ಲಿ ವೈರಸ್ನ ಪ್ರಗತಿ ನಿಧಾನವಾಗಿದೆ. ಏತನ್ಮಧ್ಯೆ, ಒಮಿಕ್ರಾನ್ ರೂಪಾಂತರವು ಭಾರತದಲ್ಲಿ ಸಮುದಾಯ ಪ್ರಸರಣ ಹಂತದಲ್ಲಿದೆ ಮತ್ತು ಹೊಸ ಪ್ರಕರಣಗಳು ಹಲವು ಮೆಟ್ರೊ ನಗರಗಳಲ್ಲಿ ತೀವ್ರವಾಗಿ ಪ್ರಬಲವಾಗಿದೆ ಎಂದು INSACOG ಜನವರಿ 23 ರಂದು ಬಿಡುಗಡೆ ಮಾಡಿದ …
Read More »ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಎಫ್ಐಆರ್
ಬೆಂಗಳೂರು : ನಕಲಿ ದಾಖಲೆ ಸೃಷ್ಟಿಸಿ ಪಾಲಿಕೆಗೆ ವಂಚನೆ ಸಂಬಂಧ ದೂರು ದಾಖಲಿಸಲಾಗಿದೆ. ಹಿಂದೆ ಪಾಲಿಕೆಯ ಅಧಿಕಾರಿಗಳ ಬಳಕೆಗೆಂದು ಗುತ್ತಿಗೆ ಆಧಾರದಲ್ಲಿ ವಾಹನಗಳನ್ನು ಒದಗಿಸುತ್ತಿದ್ದ ಟ್ರಾವೆಲ್ಸ್ ಗಳ ಪೈಕಿ ಒಂದಾಗಿರುವ ಎಂ.ಎಂ.ಲಾಜಿಸ್ಟಿಕ್ಸ್ ಟೂರ್ಸ್ & ಟ್ರಾವೆಲ್ಸ್ ಸಂಸ್ಥೆ ತನ್ನ ಸಿಬ್ಬಂದಿಗೆ ಪಾವತಿಸುತ್ತಿದ್ದ PF, ESI ದಾಖಲೆ ನಕಲು ಮಾಡಿದೆ. ಆ ಸಂಸ್ಥೆಯು ಪಾಲಿಕೆಗೆ ನಿಡುತ್ತಿದ್ದ ಕಡತಗಳಿಂದ ತೆಗೆದು, ಅವುಗಳನ್ನೇ ನಕಲು ಮಾಡಿಕೊಂಡು ಪಂಚಮುಖಿ ಟೂರ್ಸ್ & ಟ್ರಾವೆಲ್ಸ್ ಎಂಬ ಹೆಸರಿನಲ್ಲಿ …
Read More »ಸಂಪುಟ ವಿಸ್ತರಣೆ, ಬೆಳಗಾವಿ ರಹಸ್ಯ ಸಭೆ; ಸಿಎಂ ನೀಡಿದ ಪ್ರತಿಕ್ರಿಯೆಯೇನು?
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರ ರಾಜ್ಯ ರಾಜಕೀಯ ಚಟುವಟಿಕೆ ಮತ್ತೆ ಗರಿಗೆದರಲು ಕಾರಣವಾಗಿದ್ದು, ಮಾರ್ಚ್ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸಚಿವಾಕಾಂಕ್ಷಿಗಳು ಮಾರ್ಚ್ ನಲ್ಲಿ ಬೇಡ ಸಂಪುಟ ವಿಸ್ತರಣೆ ಈಗಲೇ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಸಂಪುಟ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸದ್ಯಕ್ಕೆ ನಾಲ್ಕು ಸ್ಥಾನಗಳು ಖಾಲಿ ಇದೆ. ಅದನ್ನು ಯಾವಾಗ ಭರ್ತಿ …
Read More »ಹುಬ್ಬಳ್ಳಿ: ದೂರು ನೀಡಲು ಹೋಗಿದ್ದವರ ಮೇಲೆ ಪಿಎಸ್ಐ ಧಮ್ಕಿ; ಮನನೊಂದು ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ ಯತ್ನ
ಹುಬ್ಬಳ್ಳಿ: ದೂರು ನೀಡಲು ಪೊಲೀಸ್ ಠಾಣೆಗೆ (Police Station) ಹೋಗಿದ್ದವರ ಮೇಲೆ ಪಿಎಸ್ಐ (PSI) ಧಮ್ಕಿ ಹಾಕಿರುವ ಆರೋಪ ಕೇಳಿಬಂದಿದ್ದು, ಮನನೊಂದ ಒಂದೇ ಕುಟುಂಬ ಮೂವರು ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಗ್ರಾಮ ಪಂಚಾಯತಿ ಮಾಜಿ ಸದಸ್ಯನ ಕುಟುಂಬಸ್ಥರು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರಿಗೆ ಹುಬ್ಬಳ್ಳಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಜಿ ಅಧ್ಯಕ್ಷ ನಾಗನಗೌಡ ಕೋಟಿಗೌಡರ ವಿರುದ್ಧ ಮಾಜಿ ಸದಸ್ಯ ಸಿದ್ದಪ್ಪ ಕಳಸಣ್ಣ ದೂರು ನೀಡಲು ಠಾಣೆಗೆ ಹೋದಾಗ ಪಿಎಸ್ಐ …
Read More »ಎನ್.ಸಿ.ಸಿ ಯಲ್ಲಿ 7500 ಹೊಸ ಕೆಡೆಟ್ಗಳಿಗೆ ಅವಕಾಶ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು:ಸ್ವಾತಂತ್ರೋತ್ಸವದ 75 ನೇ ವರ್ಷಾಚರಣೆಯ ಸಂದರ್ಭದಲ್ಲಿ 75 ಯುನಿಟ್ಗಳನ್ನು ಶಾಲಾ ಕಾಲೇಜುಗಳಲ್ಲಿ ಪ್ರಾರಂಭಿಸಿ, 7500 ಹೊಸ ಕೆಡೆಟ್ಗಳಿಗೆ ಈ ಬಾರಿ ಎನ್.ಸಿ.ಸಿ ಯಲ್ಲಿ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆ ಅಂಗವಾಗಿ ಹೊಸ 75 ನೇತಾಜಿ ಅಮೃತ ಎನ್.ಸಿ.ಸಿ ಶಾಲೆಗಳ ಘೋಷಣೆ, ನವೀಕೃತ ಸರ್ಕಾರಿ ವೈಮಾನಿಕ ತರಬೇತಿ ಶಾಲೆಗೆ ಚಾಲನೆ, 75 ಪೈಲಟ್ಗಳ ತರಬೇತಿಗೆ …
Read More »ಬೆಳಗಾವಿಯಲ್ಲಿ ಮತ್ತೆ ಕೊರೊನಾ ಸ್ಫೋಟ
ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಕೊರೊನಾ ಸೋಂಕು ಮತ್ತೆ ಸ್ಫೋಟಗೊಂಡಿದ್ದು, ಇಂದು ಒಂದೇ ದಿನದಲ್ಲಿ 885 ಜನರಲ್ಲಿ ಸೋಂಕು ಪತ್ತೆಯಾಗಿದೆ. ಬೆಳಗಾವಿ ನಗರದಲ್ಲಿ ಅತಿ ಹೆಚ್ಚು ಪ್ರಕರಣ ಅಂದರೆ 590 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅಥಣಿಯಲ್ಲಿ 71 ಜನರಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲೆಯ ಯಾವ ತಾಲೂಕಿನಲ್ಲಿ ಇಂದು ಕೋವಿಡ್ ಸೋಂಕಿತರ ಸಂಖ್ಯೆ ಎಷ್ಟಿದೆ ಇಲ್ಲಿದೆ ಸಂಪೂರ್ಣ ಮಾಹಿತಿ.
Read More »ಸ್ವಚ್ಛತಾ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ: ಕಳೆದ ಆರು ತಿಂಗಳಿಂದ ಪ್ರತಿ ಭಾನುವಾರ ನಗರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದ ಬಸ್ ನಿಲ್ದಾಣ ಸೇರಿದಂತೆ ಇತರೆ ಸ್ಥಳದಲ್ಲಿಯೂ ಸತೀಶ್ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಅದನ್ನು ವೀಕ್ಷಿಸಲಾಯಿತು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಸಮಸ್ಯೆ …
Read More »ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಭಾನುವಾರದಂದು ಹೇಳಿಕೆ ನೀಡಿರುವ ಅವರು, ಉದ್ಧೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ …
Read More »ಹುಟ್ಟು ಹಬ್ಬದ ಸಂಭ್ರಮದಲ್ಲಿ ನಾಗಾಭರಣ
ಬೆಂಗಳೂರು : ಟಿ.ಎಸ್.ನಾಗಾಭರಣ ಇಂದು 69ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಸರ್ಕಾರಿ ನೌಕರಿಯಲ್ಲಿ ಇದ್ದಿದ್ದರೆ ಇಷ್ಟು ಹೊತ್ತಿಗಾಗಲೇ ನಿವೃತ್ತಿಯಾಗಬೇಕಿತ್ತು. ಆದರೆ ಸದಾ ಪಾದರಸದಂತಿರುವ ಇವರಿಗೆ ನಿವೃತ್ತಿಯೆಂಬುದೇ ಇಲ್ಲ. ಸಿನಿಮಾ, ನಾಟಕ, ಧಾರಾವಾಹಿಗಳ ಜೊತೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹೊಣೆಯನ್ನೂ ಹೊತ್ತಿರುವ ಇವರದ್ದು ಬಿಡುವಿಲ್ಲದ ದುಡಿಮೆ. ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಇವರಿಗೆ ಇಂದು ಕನ್ನಡ ಸಿನಿಮಾದ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ. ರಾಜಕೀಯ ರಂಗದ ದಿಗ್ಗಜರು ಹಾರೈಸಿದ್ದಾರೆ. ಜೊತೆಗೆ ಬಾಲಿವುಡ್ ಸೇರಿದಂತೆ ವಿವಿಧ ಭಾಷೆಯ …
Read More »ಪುಷ್ಪ’ ಸಿನಿಮಾ ಪ್ರೇರಣೆ : ಭೀಕರ ಹತ್ಯೆ ಮಾಡಿದ ಬಾಲಕರು
ಅಲ್ಲು ಅರ್ಜುನ್ ನಟಿಸಿರುವ ‘ಪುಷ್ಪ’ ಸಿನಿಮಾ ದೊಡ್ಡ ಹಿಟ್ ಆಗಿದೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ಮುನ್ನೂರು ಕೋಟಿಗೂ ಹೆಚ್ಚು ಹಣ ಗಳಿಸಿದೆ. ಲಕ್ಷಾಂತರ ಮಂದಿ ಸಿನಿಮಾವನ್ನು ನೋಡಿದ್ದಾರೆ. ‘ಪುಷ್ಪ’ ಸಿನಿಮಾದಲ್ಲಿ ಅಲ್ಲು ಅರ್ಜುನ್ ಮ್ಯಾನರಿಸಂ, ಸಿನಿಮಾದಲ್ಲಿನ ಹಾಡುಗಳು, ಡ್ಯಾನ್ಸ್ ಸ್ಟೆಪ್ಗಳನ್ನು ಜನರು ಅನುಕರಿಸುತ್ತಿದ್ದಾರೆ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ದೆಹಲಿಯ ಮೂವರು ಬಾಲಕರು ‘ಪುಷ್ಪ’ ಸಿನಿಮಾದಿಂದ ಪ್ರೇರಿತರಾಗಿ ಕೊಲೆಯೇ ಮಾಡಿಬಿಟ್ಟಿದ್ದಾರೆ! ದೆಹಲಿಯ ಮೂವರು ಬಾಲಕರು ‘ಪುಷ್ಪ’ …
Read More »
Laxmi News 24×7