ಸವದತ್ತಿ (ಬೆಳಗಾವಿ): ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ‘ಬನದ ಹುಣ್ಣಿಮೆ’ ಅಂಗವಾಗಿ ಸೋಮವಾರ (ಜ.17) ನಡೆಯಬೇಕಿದ್ದ ಜಾತ್ರೆಯನ್ನು ಕೋವಿಡ್ ಕಾರಣದಿಂದ ರದ್ದುಪಡಿಸಲಾಗಿದೆ. ಧಾರ್ಮಿಕ ಕಾರ್ಯಕ್ರಮಗಳು ಸರಳವಾಗಿ ನಡೆಯಲಿವೆ. ಬೆಳಿಗ್ಗೆ ಮತ್ತು ಸಂಜೆ ರೇಣುಕಾ ಯಲ್ಲಮ್ಮ ದೇವಿಗೆ ವಿಶೇಷ ಪೂಜೆ ಜರುಗಲಿದೆ. ಆದರೆ, ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ದೇವಸ್ಥಾನಕ್ಕೆ ಸೀಮಿತವಾಗಿ ಅಧಿಕಾರಿಗಳು, ಅರ್ಚಕರು ಹಾಗೂ ಕೆಲವೇ ಗಣ್ಯರ ಉಪಸ್ಥಿತಿಯಲ್ಲಿ ಧಾರ್ಮಿಕ ಆಚರಣೆ ಕೈಗೊಳ್ಳಲಾಗುವುದು ಎಂದು ಯಲ್ಲಮ್ಮ ದೇವಸ್ಥಾನ ಅಧಿಕಾರಿಗಳು ತಿಳಿಸಿದ್ದಾರೆ. ನಿಷೇಧದ …
Read More »ಪ್ರಿಯಕರನ ಜೊತೆ ಸೇರಿ ಗಂಡನ ಹತ್ಯೆಗೆ ಪತ್ನಿಯೇ ಪ್ಲ್ಯಾನ್
ಬೆಳಗಾವಿ: ರಂದು ರಮೇಶ್ ಮಾದಿಗರ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಹತ್ಯೆಗೈದಿದ್ದ ಪತ್ನಿ ಶ್ರೀದೇವಿ ಮಾದಿಗರ(30) ಮತ್ತು ಪ್ರಿಯಕರ ಬಸವರಾಜ ಹರಿಜನ(20)ನನ್ನು ಬೆಳಗಾವಿ ಜಿಲ್ಲೆ ಕಿತ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 13ರಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಚ್ಚನಕೇರಿ ಕ್ರಾಸ್ ಬಳಿ ರಮೇಶ್ ಮಾದಿಗರ ಶವ ಪತ್ತೆಯಾಗಿತ್ತು. ಈ ಹಿನ್ನೆಲೆ ಕೊಲೆಯ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರಿಗೆ ಬೆಚ್ಚಿಬೀಳಿಸುವ ಸಂಗತಿ ಬಯಲಾಗಿದೆ. ಪ್ರಿಯಕರನ ಜೊತೆ ಸೇರಿ …
Read More »ಬಿಜೆಪಿ ಕಾರ್ಯಕರ್ತರೊಂದಿಗೆ ಜ.18ರಂದು ನಮೋ ಆ್ಯಪ್ ಮೂಲಕ ಆನ್ಲೈನ್ ಸಂವಾದ ನಡೆಸಲಿದ್ದಾರೆ ನರೇಂದ್ರ ಮೋದಿ
ವಾರಣಾಸಿ: ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ ತಮ್ಮ ಕ್ಷೇತ್ರ ವಾರಣಾಸಿಯಲ್ಲಿ ಭಾರತೀಯ ಜನತಾ ಪಕ್ಷದ (BJP) ಕಾರ್ಯಕರ್ತರೊಂದಿಗೆ ಮೊದಲ ಬಾರಿಗೆ ಸಂವಾದ ನಡೆಸಲಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ನಮೋ ಆ್ಯಪ್ ಮೂಲಕ ಕಾಶಿಯಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಾದ ನಡೆಯಲಿದೆ ಎಂದು ಬಿಜೆಪಿ ಕಾಶಿ ಪ್ರದೇಶ ಘಟಕದ ಅಧ್ಯಕ್ಷ ಮಹೇಶ್ ಚಂದ್ ಶ್ರೀವಾಸ್ತವ ತಿಳಿಸಿದ್ದಾರೆ. ಆ್ಯಪ್ನ ಕಾಮೆಂಟ್ಗಳ ವಿಭಾಗದಲ್ಲಿ …
Read More »ಮೂವರು ಮಕ್ಕಳ ಸಾವಿಗೆ ಅಸಲಿ ಕಾರಣ ಬಿಚ್ಚಿಟ್ಟ ಲಸಿಕಾಧಿಕಾರಿ ಗಡಾದ್..!
ರಾಮದುರ್ಗ ತಾಲೂಕಿನಲ್ಲಿ ಮೂವರು ಮಕ್ಕಳ ನಿಗೂಢ ಸಾವು ಪ್ರಕರಣದಲ್ಲಿ ಮೂವರು ಕಂದಮ್ಮಗಳ ಸಾವಿನ ಅಸಲಿ ಕಾರಣ ಬೆಳಕಿಗೆ ಬಂದಿದೆ. ಆರೋಗ್ಯ ಸಿಬ್ಬಂದಿ ಯಡವಟ್ಟಿನಿಂದ ಮೂವರು ಕಂದಮ್ಮಗಳು ಬಲಿಯಾಗಿದ್ದು, ಲಸಿಕಾರಣದ ಮಾರ್ಗಸೂಚಿ ಉಲ್ಲಂಘನೆಯೇ ಮಕ್ಕಳ ಸಾವಿಗೆ ಕಾರಣ ಎಂಬ ಆರೋಪ ಕೇಳಿ ಬಂದಿದೆ.ಈ ಬಗ್ಗೆ ಬೆಳಗಾವಿಯಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಲಸಿಕಾಧಿಕಾರಿ ಡಾ.ಈಶ್ವರ ಗಡಾದ ಅವರು ಜನೆವರಿ 10ರಂದು ಲಸಿಕೆಯನ್ನ ತೆಗೆದುಕೊಂಡು ಹೋಗಿದ್ದ ಸಾಲಹಳ್ಳಿ ಪ್ರಾಥಮಿಕ ಕೇಂದ್ರ …
Read More »ಬೆಳಗಾವಿ ಜಿಲ್ಲೆಯಲ್ಲಿ ಮಕ್ಕಳಿಗೆ ಹೆಚ್ಚು ಕೊರೊನಾ ಕಾಣಿಸ್ತಿದೆ: ಪಾಲಕರೇ ಹುಷಾರ್..!
ಕಳೆದ ಎರಡು ದಿನಗಳಿಂದ ಮಕ್ಕಳಲ್ಲಿ ಒಮಿಕ್ರಾನ್ ಹೆಚ್ಚಾಗಿದ್ದು, ಶೇ. 100 ಮಕ್ಕಳಲ್ಲಿ 20 ರಿಂದ 30 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ದರ ಹೆಚ್ಚಾಗಿದೆ.ಡಿ.ಎಚ್.ಓ ಮುನ್ಯಾಳ ಮಾತನಾಡಿ ಜನೇವರಿ 1 ರಿಂದ 3 ನೇ ಅಲೆಯ ಪ್ರಭಾವ ವಾಗಿ ಮಕ್ಕಳಲ್ಲಿ ಅಷ್ಟೊಂದು ಪಾಸಿಟಿವಿಟಿ ಇರಿಲಿಲ್ಲ ಕಳೆದ ಎರಡು ದಿನಗಳಿಂದ ನಿರತಂರವಾಗಿ ಓಮಿಕ್ರಾನ್ ಪ್ರಭಾವ ಹೆಚ್ಚಾಗಿದ್ದು, ಈ ನಿಟ್ಟಿನಲ್ಲಿ 100 ಮಕ್ಕಳು ಕೋವಿಡ್ ಪರೀಕ್ಷೆಗೆ ಒಳಪಟ್ಟರೆ 20 ರಿಂದ 30 ಮಕ್ಕಳಲ್ಲಿ ಸೊಂಕು …
Read More »ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಗೋಕಾಕ : ಚುಚ್ಚು ಮದ್ದು ಪಡೆದ ಮೂರು ಕಂದಮ್ಮಗಳ ಸಾವು ಪ್ರಕರಣದ ಕುರಿತು ಸಂಪೂರ್ಣವಾಗಿ ತನಿಖೆ ಆಗಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಒತ್ತಾಯ ಮಾಡಿದ್ದಾರೆ. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಮುಚ್ಚು ಮದ್ದು ಪಡೆದ ಮಕ್ಕಳ ಸಾವಿಗೆ ಕೆಳವರ್ಗದ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು. …
Read More »ಕುವೆಂಪು ವಿಶ್ವವಿದ್ಯಾಲಯದ 24 ಮಂದಿಯಲ್ಲಿ ಸೋಂಕು ಪತ್ತೆ, ಸೀಲ್ ಡೌನ್ ಗೆ ಆದೇಶ
ಶಿವಮೊಗ್ಗ : 19 ವಿದ್ಯಾರ್ಥಿಗಳು ಹಾಗೂ ಐವರು ಸಿಬ್ಬಂದಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿನ ಕುವೆಂಪು ವಿಶ್ವವಿದ್ಯಾಲಯವನ್ನು ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಗ್ರಂಥಾಲಯ ಮತ್ತು ವಸತಿನಿಲಯದ ಕೆಲವು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಲಪತಿಯವರ ಆದೇಶದ ಮೇರೆಗೆ ವಿಶ್ವವಿದ್ಯಾಲಯ ಸೀಲ್ ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಜ್ಞಾನ ಸಹ್ಯಾದ್ರಿ ಆವರಣದಲ್ಲಿನ ಎಲ್ಲಾ ಸ್ನಾತಕೋತ್ತರ ಪದವಿ ತರಗತಿಗಳಿಗೆ ಜನವರಿ 17 ರಿಂದ 21 ರವರೆಗೆ …
Read More »ಟೈಸನ್’ ಶ್ವಾನದ ಜನ್ಮದಿನ: 150 ಮಂದಿಗೆ ಬಿರಿಯಾನಿ ಊಟ, 13 ಸಾವಿರ ಬೆಲೆ ಬಾಳುವ ಹಾಸಿಗೆ ಉಡುಗೊರೆ
ಶಿವಮೊಗ್ಗ : ತಾವು ಸಾಕಿರುವ ಶ್ವಾನದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ ಶ್ವಾನಪ್ರಿಯರೊಬ್ಬರು ಶ್ವಾನಕ್ಕೆ ಬೆಲೆಬಾಳುವ ಉಡುಗೊರೆ ನೀಡಿದ್ದಾರೆ. ಇಲ್ಲಿನ ರಾಗಿಗುಡ್ಡದ ನಿವಾಸಿ ಮಹಮದ್ ಅಯಾಜ್ ಅವರು ಸೈಬೀರಿಯನ್ ಹಸ್ಕಿ ತಳಿಯ ಶ್ವಾನವೊಂದನ್ನು ಸಾಕಿದ್ದಾರೆ. ಅದಕ್ಕೆ ‘ಟೈಸನ್’ ಎಂದು ಹೆಸರಿಟ್ಟಿದ್ದಾರೆ. ‘ಟೈಸನ್’ಗೆ ಮೊದಲ ವರ್ಷದ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. 150 ಮಂದಿಗೆ ಬಿರಿಯಾನಿ ಊಟ: ಟೈಸನ್ ಮೊದಲ ವರ್ಷದ ಹುಟ್ಟುಹಬ್ಬಕ್ಕಾಗಿ ಮಹಮದ್ ಅಯಾಜ್ ಅವರು ಮನೆ ಬಳಿ ಪೆಂಡಾಲ್ ಹಾಕಿಸಿ, ನಾಯಿಯಿಂದ ಕೇಕ್ …
Read More »ಏ ಹೊರಗೆ ಬಾರೊ ಸಂಜು, ನಿನಗೆ ಊರಲ್ಲಿ ಹೆಣ್ಣು ನೋಡಿದ್ದೀನಿ. ಮದುವೆ ಮಾಡೋಣ. ಹೀಗೆ ಮಲಗಿದರೆ ಹೆಂಗಪ್ಪ…’
ಜಗಳೂರು: ‘ಏ ಹೊರಗೆ ಬಾರೊ ಸಂಜು, ನಿನಗೆ ಊರಲ್ಲಿ ಹೆಣ್ಣು ನೋಡಿದ್ದೀನಿ. ಮದುವೆ ಮಾಡೋಣ. ಹೀಗೆ ಮಲಗಿದರೆ ಹೆಂಗಪ್ಪ…’ ತಾಲ್ಲೂಕಿನ ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಶುಕ್ರವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಸಂಜೀವ್ ಅವರ ತಾಯಿ ಪಟ್ಟಣದ ಆಸ್ಪತ್ರೆಯಲ್ಲಿ ರೋದಿಸಿದ್ದು ಹೀಗೆ. ಪಟ್ಟಣದ ಶವಾಗಾರದಲ್ಲಿ ಹೆತ್ತ ಮಕ್ಕಳು ಶವವಾಗಿ ಸಾಲಾಗಿ ಮಲಗಿರುವ ಘೋರ ದೃಶ್ಯ ಕಂಡು ಹೆತ್ತವರು ಆಘಾತಕ್ಕೆ ಒಳಗಾದರು. ಸಂಜೀವ್ ಅವರ ತಾಯಿ ಗೋಗರೆಯುತ್ತಿದ್ದ ದೃಶ್ಯ …
Read More »ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ
ಗೋಕಾಕ:ನೂತನ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರಿಗೆ ಸನ್ಮಾನ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯವರು ಸಂಸ್ಥೆಯ ಚೇರಮನ ಲಖನ ಜಾರಕಿಹೊಳಿ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ನಿಮಿತ್ತ ಅವರನ್ನು ಗುರುವಾರದಂದು ಸತ್ಕರಿಸಿ ,ಗೌರವಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸದಾನಂದ ಕಲಾಲ, ಮುಖ್ಯೋಪಾಧ್ಯಾಯನಿ .ಸಿ.ಬಿ.ಪಾಗದ, ಶಿಕ್ಷಕ ಎಂ.ಸಿ ವಣ್ಣೂರ ಸೇರಿದಂತೆ ಅನೇಕರು ಇದ್ದರು.
Read More »
Laxmi News 24×7