ಬೆಳಗಾವಿ : ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯನ್ನು ಸೋಲಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಇಲ್ಲಿಯ ಖಾಸಗಿ ಹೊಟೇಲ್ನಲ್ಲಿ ಜರುಗಿದ ಜಿಲ್ಲಾ ಹಾಲು ಒಕ್ಕೂಟ, ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರುಗಳ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಅವರು ಕೋರಿಕೊಂಡರು. ಈ ಚುನಾವಣೆ ಬಿಜೆಪಿ ಮತ್ತು ಕಾಂಗ್ರೇಸ್ …
Read More »ಬೆಂಗಳೂರು: 28 ಮನೆ, 5 ಕಾರು, ಚಿನ್ನ, ಬೆಳ್ಳಿ; ಎಸಿಬಿ ದಾಳಿ ವೇಳೆ ವಾಸುದೇವ್ ಮನೆಯಲ್ಲಿ ಪತ್ತೆಯಾದ ಆಸ್ತಿ ವಿವರ ಇದು
ಬೆಂಗಳೂರು: ಇಲ್ಲಿನ ಗ್ರಾಮೀಣ ನಿರ್ಮಿತಿ ಕೇಂದ್ರದ ಮಾಜಿ ನಿರ್ದೇಶಕ ಆರ್.ಎನ್.ವಾಸುದೇವ್ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಲಭ್ಯವಾಗಿದೆ. ಆದಾಯಕ್ಕಿಂತ ಶೇ.1408ರಷ್ಟು ಆಸ್ತಿ ಗಳಿಸಿರುವ ವಾಸುದೇವ್, ತನ್ನ, ಕುಟುಂಬಸ್ಥರ ಹೆಸರಿನಲ್ಲಿ ಆಸ್ತಿ ಗಳಿಸಿರುವ ಬಗ್ಗೆ ತಿಳಿದುಬಂದಿದೆ. ಬಾಡಿಗೆಗೆ ನೀಡುವ ಉದ್ದೇಶದಿಂದ 5 ಕಡೆ ಮನೆಗಳ ನಿರ್ಮಾಣ ಮಾಡಿದ್ದರು. ವಾಸುದೇವ್ ಕುಟುಂಬ ಸದಸ್ಯರ ಹೆಸರಲ್ಲಿ 28 ಮನೆಗಳು ಪತ್ತೆ ಆಗಿದೆ. ಕೆಂಗೇರಿಯ ಶಾಂತಿ ವಿಲಾಸ ಲೇಔಟ್ನ ಚರ್ಚ್ …
Read More »ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ:ವಿಜಯಾನಂದ ಕಾಶಪ್ಪನವರ
ಬಾಗಲಕೋಟೆ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿನೀಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಹ ಅಧಿಕಾರ ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಭವಿಷ್ಯ ನುಡಿದಿದ್ದಾರೆ. ಅವರು ಇಲ್ಲಿನ ಕಳ್ಳಿಗುಡ್ಡ ಗ್ರಾಮದಲ್ಲಿ ಮಾತನಾಡಿ, ಮೀಸಲಾತಿ ನೀಡದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡರು. ಮೀಸಲಾತಿ ನೀಡದೇ ಹೋದರೆ ಈಗ ಬೊಮ್ಮಾಯಿ ಸಹ ಅಧಿಕಾರ ಕಳೆದುಕೊಳ್ಳಲಿದ್ದಾರೆ ಎಂದು ಗುಡುಗಿದ್ದಾರೆ. ಸಮುದಾಯದಿಂದ ಒಗ್ಗಟ್ಟಿನ ಹೋರಾಟ ನಡೆದಿದ್ದರೆ ಇಷ್ಟೊತ್ತಿಗಾಗಲೇ ನಮ್ಮ ಮಕ್ಕಳ ಕೈಯಲ್ಲಿ ಸಟಿ೯ಫಿಕೆಟ್ ಇರಬೇಕಾಗಿತ್ತು. ಸಮಾಜವನ್ನು …
Read More »ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ.: ರಮೇಶ್ ಜಾರಕಿಹೊಳಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇ ಒಳ್ಳೆಯದಾಯ್ತು ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದರು. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಾನೇ ನಿಲ್ಲಿಸಿದ್ದೇನೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಲಖನ್ ಜಾರಕಿಹೊಳಿ ಪಕ್ಷೇತರ ನಿಂತಿದ್ದು ಬಹಳ ಖುಷಿಯಾಗಿದೆ. ಲಖನ್ ಜಾರಕಿಹೊಳಿ ನಿಂತಿದ್ದೇ ಒಳ್ಳೆಯದಾಯ್ತು, ಇಲ್ಲವಾದರೆ ಅವಿರೋಧ …
Read More »ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್
ಬೆಳಗಾವಿ: ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್ನಲ್ಲಿ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ …
Read More »ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ
ಬೆಳಗಾವಿಯ ಯಡಿಯೂರಪ್ಪ ಮಾರ್ಗದಲ್ಲಿ ನಡು ರಸ್ತೆಯಲ್ಲಿಯೇ ಭಾರಿ ವಾಹನಗಳನ್ನು ನಿಲ್ಲಿಸಿ ವಿವಿಧ ವಸ್ತುಗಳ ಲೋಡಿಂಗ್, ಅನ್ಲೋಡಿಂಗ್ ಮಾಡುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ಯಡಿಯೂರಪ್ಪ ಮಾರ್ಗದ ರಸ್ತೆ ರಾಷ್ಟ್ರೀಯ ಹೆದ್ದಾರಿ-4ರಿಂದ ಬೆಳಗಾವಿ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ. ದಿನನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಇಂತಹ ಸಮಯದಲ್ಲಿಯೇ ಬೇಕಾಬಿಟ್ಟಿಯಾಗಿ ದೊಡ್ಡ ಕ್ಯಾಂಟರ್ಗಳನ್ನು ನಡು ರಸ್ತೆಯಲ್ಲಿಯೇ ನಿಲ್ಲಿಸಿ, ಲೋಡ್, ಅನ್ಲೋಡ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಇಷ್ಟೇಲ್ಲಾ …
Read More »ಸಪ್ನಾ ಬುಕ್ ಸ್ಟಾಲ್ ಇಡೀ ಭಾರತದ ಅತೀ ದೊಡ್ಡ ಪುಸ್ತಕ ಭಂಡಾರ: ಸಿಎಂ ಬೊಮ್ಮಾಯಿ
ಬೆಂಗಳೂರಿನಲ್ಲಿ ಸಪ್ನ ಬುಕ್ ಹೌಸ್ ವತಿಯಿಂದ 66ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಸಾಹಿತಿಗಳು ರಚಿಸಿರುವ 66 ಕನ್ನಡ ಪುಸ್ತಕಗಳನ್ನು ಸಿಎಂ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ನಂತರ ಮಾತನಾಡಿದ ಮುಖ್ಯಮಂತ್ರಿಗಳು ಎಲ್ಲ ವಿಷಯಗಳ ಪುಸ್ತಕ ಒಂದು ಕಡೆ ಸಿಗಬೇಕು ಎಂದರೆ ಸಪ್ನಾ ಬುಕ್ ಹೌಸ್ಗೆ ಹೋಗಬೇಕು. ನಾನು ಹಲವಾರು ಬಾರಿ ಇಲ್ಲಿಗೆ ಭೇಟಿ ಕೊಟ್ಟಿದ್ದೇನೆ. ಹಲವಾರು ಗಂಟೆ ಅಲ್ಲಿ ಕಳೆದಿದ್ದೇನೆ. ಒಳಗಡೆ ಹೋದರೆ ಅಲ್ಲಿನ ಜಗತ್ತೇ …
Read More »ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ಸಭೆ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳು ಹಾಗೂ ಆರೋಗ್ಯಧಿಕಾರಿಗಳ ಮಹತ್ವದ ಸಭೆ ಕರೆಯಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಹಲವೆಡೆ ಮತ್ತೆ ಕೊರೊನಾ ಸೋಂಕು ಹೆಚ್ಚುತಿದೆ. ಶಾಲಾ-ಕಾಲೇಜುಗಳಲ್ಲಿ ಹಾಗೂ ಧಾರವಾಡ ಎಸ್ ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಬಗ್ಗೆ ವರದಿಯಾಗಿದೆ. ಅಲ್ಲದೇ ಹೊಸ ರೂಪಾಂತರ ವೈರಸ್ ಬಗ್ಗೆಯೂ ಎಚ್ಚರಿಕೆ ವಹಿಸುವ …
Read More »ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ,
ತಾವೇ ಬೂತ್ ಎಜೇಂಟ್ ಆಗ್ತಾರಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಗೋಕಾಕ ಚುನಾವಣಾ ವ್ಯವಸ್ಥೆ ಹೇಗಿದೆ ಎಲ್ಲರಿಗೂ ಗೊತ್ತೆ ಇದೆ, ಹೀಗಾಗಿ ನಾನೇ ಬೂತ್ ಎಜೆಂಟ್ ಆಗಿ ಚುನಾವಣೆಯ ದಿನ ಕೂರುತ್ತೆನೆ ಎಂದ ಸತೀಶ್, ಗೋಕಾಕದ ಹಿಲ್ ಗಾರ್ಡನ್ ನಲ್ಲಿ ಮಾಧ್ಯಮಗಳಿಗೆ ಸತೀಶ್ ಹೇಳಿಕೆ, ಗುಜನಾಳ ಗ್ರಾಂ ಪಂ ನಲ್ಲಿ ನಾನೇ ಬೂತ್ ಎಜೆಂಟ್ ಆಗುವೆ, ಪೂಜಾರಿ ಮಮದಾಪೂರ ದಲ್ಲಿ ಬೂತ್ ಏಜೆಂಟ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ ಎಂದ …
Read More »ಧಾನಪರಿಷತ್ ಚುನಾವಣೆ ಸಂಬಂಧ ಸಲ್ಲಿಕೆಯಾಗಿದ್ದ ನಾಪಪತ್ರಗಳಲ್ಲಿ ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ.
ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರ ವಾಪಸು ಪಡೆಯಲು ಇಂದು ಕೊನೆಯ ದಿನವಾಗಿದ್ದು, ಒಟ್ಟು 20 ಮಂದಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಆ ಮೂಲಕ 91 ಅಭ್ಯರ್ಥಿಗಳು ಮೇಲ್ಮನೆ ಚುನಾವಣಾ ಕಣದಲ್ಲಿ ಸ್ಪರ್ಧಿಸಲಿದ್ದಾರೆ. ವಿಧಾನಪರಿಷತ್ನ 20 ಕ್ಷೇತ್ರಗಳಿಂದ ಒಟ್ಟು 121 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಒಟ್ಟು 121 ಅಭ್ಯರ್ಥಿಗಳಿಂದ 215 ನಾಮಪತ್ರ ಸ್ವೀಕಾರ ಮಾಡಲಾಗಿತ್ತು. ಈ ಪೈಕಿ 119 ಪುರುಷರು ಹಾಗೂ ಇಬ್ಬರು ಮಹಿಳೆಯರು ನಾಮಪತ್ರ ಸಲ್ಲಿಕೆ ಮಾಡಿದ್ದರು. …
Read More »
Laxmi News 24×7