ಬೆಂಗಳೂರು (ಜ.13): ಕನ್ನಡ ಚಿತ್ರರಂಗದ (Sandalwood) ಓನ್ ಆಯಂಡ್ ಓನ್ಲಿ ಯುವರತ್ನ, ಕರ್ನಾಟಕದ ರತ್ನ (Karnataka Rathna), ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ (Puneeth Rajkumar) ಹೃದಯಾಘಾತದಿಂದ ನಮ್ಮನ್ನು ಆಗಲಿದ್ದಾರು. ಅಕ್ಟೋಬರ್ 29, 2021 ಇಡೀ ಭಾರತಕ್ಕೆ (India) ಇದು ಕರಾಳ ದಿನವಾಗಿತ್ತು. ಒಂದೊಂದು ನಿಮಿಷವೂ ಹೇಗಪ್ಪಾ ಕಳೆಯುವುದು ಎನ್ನುವ ಚಿಂತೆ ಕನ್ನಡಿಗರನ್ನು ಕಾಡಿತ್ತು. ಅಪ್ಪುಗೆ ಭಾರತದಲ್ಲಿ ಮಾತ್ರವಲ್ಲದೇ ವಿಶ್ವಾದ್ಯಾಂತ ಅಭಿಮಾನಿಗಳು ಮತ್ತು ಸ್ನೇಹಿತರಿದ್ದಾರೆ. ಈಗಲೂ ಅವರ ನಿವಾಸಕ್ಕೆ ಆಗಮಿಸಿ …
Read More »3ನೇ ಡೋಸ್ ಪಡಿಯಲು ನೀವು ಅರ್ಹರೆ.
ಬೆಂಗಳೂರು(ಜ.13): ಮುನ್ನೆಚ್ಚರಿಕೆ ಡೋಸ್ (Booster Dose) ಪಡೆಯಲು ಅರ್ಹರಾಗಿರುವ ಬಗ್ಗೆ ಹಾಗೂ ಲಸಿಕೆ(Vaccine) ಪಡೆಯಲು ಎಷ್ಟು ದಿನ ಕಾಯಬೇಕು ಎಂಬ ಬಗ್ಗೆ ಮಾಹಿತಿಯನ್ನು ಆನ್ಲೈನ್ನಲ್ಲಿ ಪಡೆಯುವ ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ. selfregistration.cowin.gov.in/ ಈ ಕೊಂಡಿಗೆ ಹೋಗಿ ನೀವು ಮೊದಲೆರಡು ಡೋಸ್ ಲಸಿಕೆ ಪಡೆಯುವಾಗ ನೀಡಿದ್ದ ದೂರವಾಣಿ ಸಂಖ್ಯೆಯನ್ನು(Mobile Number) ನೀಡಿದರೆ ಮುನ್ನೆಚ್ಚರಿಕೆ ಡೋಸ್ ಪಡೆಯಲು ನೀವು ಅರ್ಹರೇ ಮತ್ತು ಲಸಿಕೆ ಪಡೆಯಲು ಇನ್ನೆಷ್ಟು ದಿನ ಕಾಯಬೇಕು ಎಂಬ ಮಾಹಿತಿ ಲಭಿಸುತ್ತದೆ. …
Read More »ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು.
ಬೆಂಗಳೂರು(ಜ.13): ಹಲವು ವಿರೋಧಗಳ ನಂತರ ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ಮೊಟಕುಗೊಳಿಸಿದ್ದಾರೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ, ಬದ್ಧ, ಜನರ ಆರೋಗ್ಯ ದೃಷ್ಟಿಯಿಂದ ಪಾದಯಾತ್ರೆ ಕೈಬಿಡಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಮನವಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಪಾದಯಾತ್ರೆಯನ್ನು ಸದ್ಯದ ಮಟ್ಟಿಗೆ ಹಿಂಪಡೆದಿದ್ದಾರೆ. ನಮಗೆ ಜನರ ಹಿತ ಮುಖ್ಯ . ನಮ್ಮ ಪಾದಯಾತ್ರೆಯಿಂದ ಕೊರೊನಾ ಉಲ್ಭಣ ಆಗಬಾರದು …
Read More »ಗೋಕಾಕ: ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಉದ್ಘಾಟಿಸುತ್ತಿರುವುದು.
ಗೋಕಾಕ: ದೇಶದಲ್ಲಿಯೇ ಬಲಿಷ್ಠವಾದ ಯುವಶಕ್ತಿ ಸ್ವಾಮಿ ವಿವೇಕಾನಂದರ ಆದರ್ಶಗಳ ಆಚರಣೆಯೊಂದಿಗೆ ಬಲಿಷ್ಠ ಭಾರತ ನಿರ್ಮಾಣಕ್ಕೆ ಶ್ರಮಿಸುವಂತೆ ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ್ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು. ಬುಧವಾರದಂದು ನಗರದ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಯುವ ಪೀಳಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಹೆಚ್ಚಿನ …
Read More »ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಸನ್ನದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಸಂಭವನೀಯ ಕೋವಿಡ್ ಮೂರನೇ ಅಲೆ ಎದುರಿಸಲು ಈಗಿನಿಂದಲೇ ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾಡಳಿತಕ್ಕೆ ಸೂಚನೆ ನೀಡಿದರು. ಸೋಮವಾರ ಸಂಜೆ ಇಲ್ಲಿಯ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಗರೀಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಅವಳಿ ತಾಲೂಕುಗಳಲ್ಲಿ ಕೋವಿಡ್ ಸೊಂಕಿತರ ಸಂಖ್ಯೆ ಪ್ರಸಕ್ತ …
Read More »ಕೆಎಂಎಫ್ ವಾರ್ಷಿಕವಾಗಿ 17 ಸಾವಿರ ಕೋಟಿ ರೂ ಗಳ, ವ್ಯವಹಾರ ನಡೆಸುತ್ತಿರುವ ರಾಜ್ಯದ ನಂ1 ಸಹಕಾರಿ ಸಂಸ್ಥೆ
ಮೂಡಲಗಿ: ರಾಜ್ಯದ 14 ಜಿಲ್ಲಾ ಹಾಲು ಒಕ್ಕೂಟಗಳಿಂದ ಕೂಡಿರುವ ಕೆ.ಎಂ.ಎಫ್ ವಾರ್ಷಿಕವಾಗಿ ಸುಮಾರು 17 ಸಾವಿರ ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿರುವ ರಾಜ್ಯದ ಅಗ್ರಗಣ್ಯ ಸಹಕಾರಿ ಸಂಸ್ಥೆಯಾಗಿದೆ. ಈ ಮೂಲಕ ಹೈನೋದÀ್ಯಮಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ರೈತರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರಿ ಸಂಘದ …
Read More »ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ
ನೀವು ನಮ್ಮನ್ನು ಅಗಲಿ ಹತ್ತು ವರ್ಷ ಕಳೆದರೂ ನಿಮ್ಮ ನೆನಪು ನಮ್ಮಲ್ಲಿ ಸದಾ ಜೀವಂತ: ಸಂತೋಷ್ ಜಾರಕಿಹೊಳಿ ಗೋಕಾಕ್: ಗೋಕಾಕ ನಗರದ ಪ್ರತಿಷ್ಠಿತ ಮನೆತನ ಜಾರಕಿಹೊಳಿ ಕುಟುಂಬದಲ್ಲಿ ಇಂದು ದುಃಖ ಹಾಗೂ ಸಂತೋಷ್ ಎರಡರ ಸಂಭ್ರಮಾಚರಣೆ ಒಂದುಕಡೆ ಹಿರಿಯ ಜೀವಗಳು ಅಗಲಿ, ಹತ್ತು ವರ್ಷ ಕಳೆದಿವೆ ಎಂಬ ನೋವು ಆದ್ರೆ , ಇನ್ನೊಂದು ಕಡೆ ಅವರ್ ನೆನಪು ಸದಾ ನಮ್ಮ ಮನದಲ್ಲಿ ಹಚ್ಚ ಹಸಿರು ಆಗಿವೆ ಎಂಬ ನೆನಪು ಇವೆ …
Read More »ಮಳ್ಳನಂತೆ ಹೋಟೆಲ್ಗೆ ಬಂದು ಹಣ ಪೀಕಿದ ಬಾಲಕ : ಸಿಸಿಟಿವಿಯಲ್ಲಿ ಕೃತ್ಯ ಸೆರೆ
ಬೆಳಗಾವಿ : ಕಳ್ಳತನದಲ್ಲಿ ಈ ಬಾಲಕ ದೊಡ್ಡವರನ್ನೂ ಮೀರಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಹಾಡುಹಗಲೇ ಮಾಲೀಕರ ಕಣ್ಣಿಗೆ ಮಣ್ಣೆರಚಿದ ಬಾಲಕ, ಹಣ ಕದ್ದು ಪರಾರಿಯಾಗಿದ್ದಾನೆ. ಯಾರಿಗೂ ಗೊತ್ತಾಗದಂತೆ ನುಸುಳಾಡಿ ಹಣ ಪೀಕಿರುವ ಬಾಲಕ ನೋಡ ನೋಡುತ್ತಿದ್ದಂತೆಯೇ ಹಣದ ಪೆಟ್ಟಿಗೆಯಲ್ಲಿದ್ದ 9000 ಸಾವಿರ ರೂ. ಕದ್ದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಗೋಕಾಕ್ ನಗರದ ದುರ್ಗಾ ಹೋಟೆಲ್ನಲ್ಲಿ ಈ ಘಟನೆ ನಡೆದಿದೆ. ಬಾಲಕನ ಕಳ್ಳತನದ ಕೃತ್ಯ ಹೋಟೆಲ್ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೋಟೆಲ್ …
Read More »ಬೆಳಗಾವಿಯ ನೂತನ ಡಿಸಿಪಿಯಾಗಿ ರವೀಂದ್ರ ಗಡಾದಿ ನೇಮಕ
ಬೆಳಗಾವಿಯ ನೂತನ ಡಿಸಿಪಿಯಾಗಿ ರವೀಂದ್ರ ಗಡಾದಿ ನೇಮಕವಾಗಿದ್ದಾರೆ. ಡಿಸಿಪಿಯಾಗಿದ್ದ ವಿಕ್ರಂ ಅಮಟೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ರವೀಂದ್ರ ಗಡಾದಿ ಅವರನ್ನು ನೇಮಕ ಮಾಡಲಾಗಿದೆ. ರವೀಂದ್ರ ಗಡಾದಿ 2017ರ ಐಪಿಎಸ್ ಕೇಡರ್ ಆಗಿದ್ದು, ಈ ಹಿಂದೆ ಬೆಳಗಾವಿಯಲ್ಲಿ ಎಎಸ್ಪಿಯಾಗಿ ಕೆಲಸ ಮಾಡಿದ್ದಾರೆ. ಮೂಲತಃ ಅಥಣಿಯವರಾದ ಗಡಾದಿ, ಸಧ್ಯಕ್ಕೆ ಹೆಸ್ಕಾಂ ನಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಈಚಿನ ಬೆಳಗಾವಿ ಗಲಭೆಗೆ ಪೊಲೀಸ್ ವೈಫಲ್ಯವೇ ಕಾರಣ ಎಂದು ಶಾಸಕ ಅಭಯ ಪಾಟೀಲ ಆರೋಪಿಸಿದ್ದರು. ನಂತರ ಪೊಲೀಸ್ ಆಯುಕ್ತರನ್ನು …
Read More »ಅರಭಾವಿ, ಕಲ್ಲೊಳ್ಳಿ, ನಾಗನೂರ ಪಟ್ಟಣ ಪಂಚಾಯತ ಚುನಾವಣೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರ ಭರ್ಜರಿ ಜಯ. ಸಂಸದ ಈರಣ್ಣ ಕಡಾಡಿಯವರಿಗೆ ತೀವ್ರ ಮುಖಭಂಗ
ಮೂಡಲಗಿ : ಕಳೆದ ಸೋಮವಾರದಂದು ಜರುಗಿದ ತಾಲೂಕಿನ ಕಲ್ಲೋಳಿ, ನಾಗನೂರ, ಅರಭಾವಿ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿಗರೇ ಭರ್ಜರಿ ಜಯ ಸಾಧಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಭದ್ರಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗಳ ಕಮಾಲ, : ಮತ್ತೆ ಸಾಹುಕಾರರಿಗೆ ಜೈ ಎಂದ ಪಕ್ಷೇತರ ವಿಜಯ ಶಾಲಿ ಅಭ್ಯರ್ಥಿಗಳು.. ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕಲ್ಲೋಳಿ ಪಟ್ಟಣ ಪಂಚಾಯತ ಚುನಾವಣೆಯಲ್ಲಿ 16 ಸ್ಥಾನಗಳ …
Read More »
Laxmi News 24×7