Breaking News

ಜಿಲ್ಲೆ

ಉತ್ತರ ಪ್ರದೇಶ ಚುನಾವಣಾ ಮೇಲೆ ಬೆಲೆ ಏರಿಕೆ ಪರಿಣಾಮ ಬೀರುವದಿಲ್ಲ:ಅರವಿಂದ ಬೆಲ್ಲದ

ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಇಳಿಸಲು ಕೇಂದ್ರ ಕ್ರಮಗಳನ್ನು ಕೈಗೊಂಡಿದೆ. ಮುಂದಿನ ದಿನಗಳಲ್ಲಿ ಬೆಲೆ ಇಳಿಕೆಯಾಗಲಿದೆ ಎಂಬ ವಿಶ್ವಾಸವನ್ನು ಶಾಸಕ‌ ಅರವಿಂದ ಬೆಲ್ಲದ ವ್ಯಕ್ತಪಡಿಸಿದರು. ನಗರದಲ್ಲಿಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ಮಾತನಾಡಿದ ಅವರು,ಬೆಲೆ ಏರಿಕೆಯಾಗುತ್ತಿರುವದು ಸರ್ಕಾರದ ಗಮನಕ್ಕೆ ಇದೆ. ಸರ್ಕಾರ ಬೆಲೆ ಇಳಿಕೆ ಮಾಡಲು ಯತ್ನಿಸುತ್ತಿದೆ ಎಂದರು. ತೆರಿಗೆ ವಸೂಲಿ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ತಗೆದುಕೊಳ್ಳಲಿದೆ. ಎಲ್ಲಾ ರಾಜ್ಯಗಳಿಗಿಂತಲೂ ರಾಜ್ಯ ಸರ್ಕಾರ ಕಡಿಮೆ ತೆರಿಗೆ ಇದೆ. …

Read More »

ಬೆಳಗಾವಿಯ ಸಿಪಿಇಡ್ ಮೈದಾನದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ಬೆಳಗಾವಿಯ ಸಿಪಿಇಡ್ ಮೈದಾನದಲ್ಲಿ ನಡೆದ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಪತ್ರಿಕೋದ್ಯಮ ಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿರುವ ಇನ್‍ನ್ಯೂಸ್ ಪ್ರಧಾನ ಸಂಪಾದಕರಾದ ರಾಜಶೇಖರ್ ಪಾಟೀಲ್, ಸಂಯುಕ್ತ ಕರ್ನಾಟಕ ಪತ್ರಿಕೆ ಹಿರಿಯ ವರದಿಗಾರ ವಿಲಾಸ್ ಜೋಶಿ ಅವರನ್ನು ಸತ್ಕರಿಸಿದರು. ಇನ್ನು ಸಂಗೀತ ಕ್ಷೇತ್ರದಿಂದ ಕೆಎಲ್‍ಇ ಕ್ಯಾಂಪಸ್‍ನ ಯಾದವೇಂದ್ರ ಪೂಜಾರಿ, ಶೌರ್ಯ ಗೋಕಾಕ್ ತಾಲೂಕಿನ ಅಂಕಲಗಿಯ ರೈಲ್ವೇ ಹೋಮ್ ಗಾರ್ಡ ಹೊಳೆಪ್ಪ ನೇಸರಗಿ, ಸಾಹಿತ್ಯ …

Read More »

ಎಲ್ಲ ವರ್ಗದ ಜನರ ಕಲ್ಯಾಣಕ್ಕೆ ಸರಕಾರ ಬದ್ಧ : ಸಚಿವ ಗೋವಿಂದ ಕಾರಜೋಳ 66 ನೇ ಕರ್ನಾಟಕ ರಾಜ್ಯೋತ್ಸವ : ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ

ಬೆಳಗಾವಿ : ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.   ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು.   ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು‌ ರಾಷ್ಟ್ರಧ್ವಜಾರೊಃಣ ನೆರವೇರಿಸಿದರು.   ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದರು. …

Read More »

ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ

ಹಿಂಬದಿಯಿಂದ ಟ್ಯಾಂಕರ್ ಕಬ್ಬಿನ ಟ್ರ್ಯಾಕ್ಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹಲಗಾ ಬಳಿ ನಡೆದಿದೆ. ಹೌದು ಹಲಗಾ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಜುನಾಥ್ ರೈಸ್ ಮಿಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಹಿಂಬದಿಯಿಂದ ಕಬ್ಬಿನ ಟ್ರ್ಯಾಕ್ಟರ್‍ಗೆ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಇದರಿಂದ ಟ್ರ್ಯಾಕ್ಟರ್ ಚಾಲನಿಗೆ ಗಾಯವಾಗಿದ್ದು. ಯಾವುದೇ ರೀತಿ ಪ್ರಾಣಹಾನಿ ಸಂಭವಿಸಿಲ್ಲ. ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಆತ್ಮೀಯ ಮಿತ್ರನಿಗೆ ಸಿಎಂ ಮುತ್ತಿನ ವಿದಾಯ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು. ಪುನೀತ್ ರಾಜಕುಮಾರ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಜರಿದ್ದು ಅಂತಿಮ ನಮನ ಸಲ್ಲಿಸಿದರು.   ನಸುಕಿನಲಿ ಪುನೀತ್ ರಾಜ್‍ಕುಮಾರ್ ಅಂತಿಮಯಾತ್ರೆ ಮುಕ್ತಾಯಗೊಂಡಿತು. ಸೂರ್ಯ ಉದಯಿಸುವ ಮುಂಚೆಯೇ ಪುನೀತ್ ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂ ತಲುಪಿತು. ನಿಗದಿಗಿಂತ ಸಮಯಕ್ಕಿಂತ …

Read More »

‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ.

ಬೆಂಗಳೂರು: ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ‘ರಾಜಕುಮಾರ’ನಂತೆ ಮೆರೆದಿದ್ದ ಕರುನಾಡಿನ ‘ಕರುನಾಡಿನ ವೀರ ಕನ್ನಡಿಗ’, ಸ್ಯಾಂಡಲ್​ವುಡ್​ನ ‘ಪವರ್​ಸ್ಟಾರ್​’, ಕನ್ನಡಿಗರ ಪ್ರೀತಿಯ ಅಪ್ಪು ಇನ್ನು ನೆನಪು ಮಾತ್ರ. ಕಂಠೀರವ ಸ್ಟುಡಿಯೋದಲ್ಲಿ ಇಂದು ಬೆಳಗ್ಗೆ ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್​ ರಾಜ್​ಕುಮಾರ್​ ಅವರ ಅಂತ್ಯಕ್ರಿಯೆ ನೆರವೇರಿದ್ದು, ಕುಟುಬಂಸ್ಥರು, ಅಭಿಮಾನಗಳ ಆಕ್ರಂದ ಮುಗಿಲು ಮುಟ್ಟಿದೆ. ಅಪ್ಪ-ಅಮ್ಮನ ಸಮಾಧಿ ಬಳಿಯೇ ಪುನೀತ್​ ಲೀನವಾಗಿದ್ದಾರೆ. ಕಂಠೀರವ ಸ್ಟೇಡಿಯಂನಿಂದ ಹೂವಿನ ಪಲ್ಲಕ್ಕಿಯಲ್ಲಿ ಭಾನುವಾರ ಮುಂಜಾನೆಯೇ ಪುನೀತ್​ರ ಪಾರ್ಥಿವ ಶರೀರವನ್ನ ಮೆರವಣಿಗೆ ಮೂಲಕ …

Read More »

ಪುನೀತ್ ರಾಜ್ ಕುಮಾರ್ ಅಂತ್ಯಸಂಸ್ಕಾರ; ಮುಂಜಾನೆಯೇ ಅಂತಿಮಯಾತ್ರೆ, ಪಾರ್ಥೀವ ಶರೀರ ಸಾಗುವ ಮಾರ್ಗ ವಿವರ ಇಂತಿದೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಪವರ್ ಸ್ಚಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಬೆಳಗ್ಗೆ ನೆರವೇರಲಿದ್ದು, ಪಾರ್ಥೀವ ಶರೀರದ ಅಂತಿಮಯಾತ್ರೆಯು ಭಾನುವಾರ (ಅಕ್ಟೋಬರ್ 31) ಮುಂಜಾನೆಯೇ ನಡೆಯಲಿದೆ. ನಾಳೆ ಮುಂಜಾನೆ ನಟ ಪುನೀತ್ ಅಂತಿಮಯಾತ್ರೆ ಆರಂಭ ಆಗಲಿದ್ದು, ಮುಂಜಾನೆ 4 ರಿಂದ ನಗರದಾದ್ಯಂತ ಪೊಲೀಸರ ಭದ್ರತೆ ಇರಲಿದೆ. ಆದಷ್ಟು ಬೇಗ ಕಂಠೀರವ ಸ್ಟುಡಿಯೋ ತಲುಪಲು ನಿರ್ಧಾರ ಮಾಡಲಾಗಿದೆ. ಅಂತಿಮ ಯಾತ್ರೆ ಸಾಗಲಿರುವ ಪ್ರತಿ ಜಂಕ್ಷನ್​ನಲ್ಲಿ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಅಂತಿಮಯಾತ್ರೆ …

Read More »

ಕಿಡಿಗೇಡಿಗಳಿಗೆ ಚೆಲ್ಲಾಟ ದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 

ಪುನೀತ ರಾಜಕುಮಾರ ಅಕಾಲಿಕ ನಿಧನದಿಂದ ಇಡೀ ರಾಜ್ಯದ ಜನತೆ ಶೋಕಸಾಗರದಲ್ಲಿ ಮುಳುಗಿದೆ. ಒಂದು ಕಡೆ ಅಪ್ಪು ಅಭಿಮಾನಿಗಳಿಗೆ ಸಂಕಟ ಉಂಟಾಗಿದ್ದರೆ ಇನ್ನೊಂದು ಕಡೆ ಕಿಡಿಗೇಡಿಗಳಿಗೆ ಚೆಲ್ಲಾಟ ಎಂಬಂತಾಗಿದೆ. ಭಾವಪೂರ್ಣ ಶ್ರದ್ಧಾಂಜಲಿ ಕೋರಿ ಹಾಕಲಾಗಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.  ಪುನೀತರಾಜಕುಮಾರ ಕಟೌಟ್ ಗೆ ಕಿಡಿಗೇಡಿಗಳಿಂದ ತಡರಾತ್ರಿ ಬೆಂಕಿ ಹಚ್ಚಿರುವ ಘಟನೆ ವಿಜಯಪುರ ನಗರದ ಆಶ್ರಮ ರಸ್ತೆಯಲ್ಲಿರುವ ಹೈ ಮಾಸ್ಕ್ ಲೈಟ್ ಬಳಿ ನಡೆದಿದೆ. ಅಪ್ಪು ಅಭಿಮಾನಿಗಳಿಂದ ಆಕ್ರೋಶ ವ್ಯಕ್ತಪಡಿಸಿ …

Read More »

: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ: ಬೊಮ್ಮಾಯಿ

ಬೆಂಗಳೂರು: ಪುನೀತ್​​ ರಾಜ್​ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬೊಮ್ಮಾಯಿ.. ಈಗಷ್ಟೇ ನಾನು ರಾಘಣ್ಣ ಹಾಗೂ ಶಿವರಾಜ್​ಕುಮಾರ್​ ಜೊತೆ ಮಾತನಾಡಿದೆ. ಪುನೀತ್​ ಅವರ ಅಭಿಮಾನಿಗಳು ಲಕ್ಷ ಲಕ್ಷ ಸಂಖ್ಯೆಯಲ್ಲಿ  ಹರಿದು ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ ಅಂತಾ ಮಾಹಿತಿ ನೀಡಿದರು.

Read More »

ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ

ಬೆಂಗಳೂರು: ಪವರ್​​ಸ್ಟಾರ್ ಪುನೀತ್​ ರಾಜ್​ಕುಮಾರ್​​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನ ಪಡೆಯಲು ನಟಿ, ಮಾಜಿ ಸಂಸದೆ ರಮ್ಯ ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈದಿಂದ ನಗರದ ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಮ್ಯ ಬಂದಿಳಿದಿದ್ದು ಪುನೀತ್​​ ರಾಜ್​ಕುಮಾರ್​ ಅಂತಿಮ ದರ್ಶನ ಪಡೆಯಲು ಕಂಠೀರವ ಸ್ಟೇಡಿಯಂಗೆ ತೆರಳಿದ್ದಾರೆ.

Read More »