Breaking News

ಜಿಲ್ಲೆ

ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮ ಪ್ರಕಾಶ ಹೊಳೆಪ್ಪನವರ

ಗೋಕಾಕ: ನಗರದ ಎಲ್ಲ ಸಾರ್ವಜನಿಕ ಬಂಧುಗಳಿಗೆ ತಿಳಿಸುವದೇನೆಂದರೆ ಬರುವ 01 ನವೆಂಬರ 2021 ರ ಕರ್ನಾಟಕ ರಾಜ್ಯೋತ್ಸವವನ್ನು ಸರಕಾರ ಸೂಚಿಸಿದಂತೆ ಅತಿ ವಿಜೃಂಭಣೆಯಿಂದ ಹಾಗೂ ನಿಯಮಾನುಸಾರ ಆಚರಿಸುವ ನಿಟ್ಟಿನಲ್ಲಿ “ಮಾತಾಡ್ ಮಾತಾಡ್ ಕನ್ನಡ” ಎಂಬ ವಿನೂತನ ಕಾರ್ಯಕ್ರಮವನ್ನು ದಿನಾಂಕ 31-10-2021 ರಂದು ಮುಂಜಾನೆ 10-00 ಘಂಟೆಯಿಂದ ನಗರದ ಸಮುದಾಯ ಭವನದಲ್ಲಿ ರಂಗೋಲಿ ಬಿಡಿಸುವ ಕಾರ್ಯಕ್ರಮ ಹಾಗೂ ದೇಶಿ ತಿಂಡಿಗಳ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.   ಆದಕಾರಣ ಸದರಿ ಕಾರ್ಯಕ್ರಮದಲ್ಲಿ ಗೋಕಾಕ …

Read More »

ಮರಾಠಿ ಶಿಕ್ಷಕನ ಕಂಠಸಿರಿಯಲ್ಲಿ ಕನ್ನಡ ಗೀತಗಾಯನ….

ಬೆಳಗಾವಿ, – ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ “ಲಕ್ಷ ಕಂಠಗಳಲ್ಲಿ” ಕನ್ನಡ ಗೀತಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಬೆಳಗಾವಿ ಜಿಲ್ಲೆಯಲ್ಲಿನ 2000 ವಿದ್ಯಾರ್ಥಿನಿಯರಿಗೆ ಆಯ್ದ ಕನ್ನಡ ಗೀತೆಗಳನ್ನು ಕಲಿಸುವ ಮಹತ್ವಪೂರ್ಣ ಕಾರ್ಯವನ್ನು ಮರಾಠಿ ಶಿಕ್ಷಕರಾದ ಹಾಗೂ ಸಮೂಹ ಗಾಯನದ ಮಾಸ್ಟರ್ ಎಂದು ಪ್ರಸಿದ್ಧರಾದ ವಿನಾಯಕ ಮೋರೆಯವರು ಮಾಡಿದ್ದಾರೆ.   ಅ.28 ರಂದು ನಡೆಯಲಿರುವ ಸಮೂಹ ಗೀತಗಾಯನ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.   ಇದರಲ್ಲಿ …

Read More »

ಸೈಬರ್ ವಂಚಕರ ಸದೆಬಡೆದ ಸೈಬರ್ ಪೊಲೀಸ್*

ಬೆಳಗಾವಿ :ಬೆಳಗಾವಿ ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಕಳೆದ ಒಂದು ವರ್ಷದಿಂದ ಇಲ್ಲಿಯವರೆಗೆ ಒಟ್ಟು 1309 ಪ್ರಕರಣಗಳಲ್ಲಿ ( ಅರ್ಜಿಗಳು ಸೇರಿದಂತೆ ) ಸೈಬರ್‌ ಹಣಕಾಸು ವಂಚನೆಗಳಲ್ಲಿ ( CYBER FINANCIAL FRAUD ) ದೂರುದಾರರು ಕಳೆದುಕೊಂಡ ರೂಪಾಯಿ 2,45,37,052 / – ಹಣದ ಬಗ್ಗೆ ತನಿಖೆ ಕೈಕೊಂಡು ಸೈಬರ್ ವಂಚಕರ ಸುಮಾರು 1825 ಬ್ಯಾಂಕ್ ಖಾತೆ ಹಾಗೂ ವ್ಯಾಲೆಟ್‌ಗಳಲ್ಲಿದ್ದ ಒಟ್ಟು ರೂಪಾಯಿ 2,33,09,350 / – ಹಣವನ್ನು …

Read More »

ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.

ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …

Read More »

ಅ ವೆವಸ್ತೆಯ ಆಗರ ವಾದ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿ ಯಲ್ಲಿಯ 31-ನೇ ವಾರ್ಡ.

    ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಮಹಾಲಿಂಗೇಶ್ವರ ಕಾಲೋನಿಯ 31-ನೇ ವಾರ್ಡಿನ ಕಥೆ ಇದು.   ಈ ವಾರ್ಡಿನಲ್ಲಿ ವಾಸಿಸುತ್ತಿದ್ದ ಜನರ ಗೋಳು ಕೇಳುತ್ತಿಲ್ಲ ಜಮಖಂಡಿ ನಗರ ಸಭೆಯವರು ಇದೇ ವಾರ್ಡಿನಲ್ಲಿದ್ದ ಮೆಂಬರ ಕೂಡಾ.   ಸೊಳ್ಳೆಗಳು ಹಾಗೂ ಹಂದಿಗಳ ರೋಗಕ್ಕೆ ತುತ್ತಾಗಿ ಭಯ ಭೀತರಾದ ವಾರ್ಡಿನ ಜನ.   ಇಲ್ಲಿ ಚರಂಡಿ, ಲೈಟು,ರಸ್ತೆ,ಅದಾವುದು ಸರಿಯಾಗಿ ಇಲ್ಲದೆ ಇರುವ ವಾರ್ಡ ಇದು.ಇಲ್ಲಿಯ ಜನ ಇ ವಾರ್ಡಿನಲ್ಲಿದ್ದ ಮೆಂಬರರನ್ನು ಕೇಳಿದಾಗ …

Read More »

‘ಕಂಬಳಿ ಫೈಟ್’​ಗೆ ಎಂಟಿಬಿ ಎಂಟ್ರಿ -ಸಿದ್ದರಾಮಯ್ಯರ ವಿರುದ್ಧ ಗುಡುಗಿದ ನಾಗರಾಜ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಂಬಳಿ ಹಾಕಿಕೊಂಡು ಚುನಾವಣೆ ಪ್ರಚಾರ ಮಾಡಿರುವ ವಿಚಾರ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆ ಆಗ್ತಿದೆ. ಮೊನ್ನೆಯಷ್ಟೇ ಕಿಡಿಕಾರಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಂಬಳಿ ಹಾಕಿಕೊಂಡ ತಕ್ಷಣ ಆ ಗೌರವ ಬರುತ್ತಾ..? ಎಂದು ಕಿಡಿಕಾರಿದ್ದರು. ಇದಕ್ಕೆ ತಿರುಗೇಟು ನೀಡಿದ್ದ ಸಿಎಂ ಬೊಮ್ಮಾಯಿ.. ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ತಿರುಗೇಟು …

Read More »

ಜಮೀರ್ ಅವಾಚ್ಯ ಪದ ಬಳಕೆಯಿಂದ ಕಾಂಗ್ರೆಸ್​​ಗೆ ಆಪತ್ತು.. ಶಿಷ್ಯನಿಗೆ ಸಿದ್ದರಾಮಯ್ಯ ಕಿವಿ ಮಾತು

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಪ್ರಚಾರ ತಾರಕ್ಕಕೇರಿದ್ದು, ನಾಯಕರ ನಡುವಿನ ವಾಕ್​ ಸಮರ ವೈಯುಕ್ತಿಕ ಹಂತದವರೆಗೂ ನಡೆದಿದೆ. ಈ ನಡುವೆ ಚಾಮರಾಜಪೇಟೆ ಶಾಸಕ, ಸಿದ್ದರಾಮಯ್ಯ ಅವರ ಆಪ್ತ ಜಮೀರ್ ಅಹ್ಮದ್ ಅವರು ದಳಪತಿಗಳ ವಿರುದ್ಧ ವೈಯುಕ್ತಿಕ ನಿಂದನೆಯನ್ನು ಮಾಡಿದ್ದಾರೆ. ಆದರೆ ಜಮೀರ್ ಅವರ ನಡೆ ಸ್ವಪಕ್ಷೀಯ ನಾಯಕರಿಗೂ ಕೂಡ ಮುಜುಗರ ಮೂಡಿಸಿದ್ದು, ಈ ಬಗ್ಗೆ ಹಲವು ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿ ಬಂದಿದೆ. …

Read More »

‘ಕಂಬಳಿಯಾದ್ರೂ ಹಾಕ್ತೀನಿ, ಟೋಪಿಯಾದ್ರೂ ಹಾಕ್ತೀನಿ..ಇವನ್ಯಾರು ಕೇಳೋಕೆ? – ಸಿ.ಟಿ ರವಿ ವಿರುದ್ಧ ಸಿದ್ದು ಗರಂ

ವಿಜಯಪುರ: ಕಂಬಳಿಯಾದ್ರೂ ಹಾಕ್ತೀನಿ, ಟೋಪಿಯಾದ್ರೂ ಹಾಕ್ತೀನಿ.. ಇವನ್ಯಾರು ಕೇಳೋಕೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ ರವಿ ವಿರುದ್ಧ ಕಿಡಿಕಾರಿದ್ದಾರೆ. ಸಿಂದಗಿ‌ ಉಪ ಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಂಬಳಿ ಹಾಕಿದವರೆಲ್ಲಾ ಕುರುಬ ಸಮಾಜದಲ್ಲಿ ಹುಟ್ಟಿದವರಲ್ಲ ಎಂದಾದರೆ ಟೋಪಿ ಹಾಕಿದವರೆಲ್ಲ ಯಾರು..? ಎಂಬ ಸಿ.ಟಿ ರವಿ ಅವರ ಟ್ವೀಟ್​ಗೆ ತಿರುಗೇಟು ನೀಡಿದ ಅವರು, ನಾನು ಕಂಬಳಿನೂ ಹಾಕುತ್ತೇನೆ ಹಾಕುತ್ತೇನೆ, …

Read More »

ಈ ಸಾವು ನ್ಯಾಯವೇ..? ಪಾತ್ರೆ ತೊಳೆಯಲು ಇಟ್ಟಿದ್ದ ಬಕೆಟ್​ನಲ್ಲಿ ಬಿದ್ದು ಪುಟ್ಟ ಕಂದಮ್ಮ ಸಾವು

ಚಿಕ್ಕೋಡಿ : ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್​ನಲ್ಲಿ ಒಂದೂವರೆ ವರ್ಷದ ಮಗು ಬಿದ್ದು ಸಾವು ಸಂಭವಿಸಿದ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ಸಂಭವಿಸಿದೆ. ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ್ಪಿ ಇವರ ಒಂದೂವರೆ ವರ್ಷದ ವಿಜಯ ಮಸರಗುಪ್ಪಿ ಎಂಬ ಮಗು ಅಂಗಳದಲ್ಲಿ ಆಟ ಆಡುತ್ತಿರುವಾಗ ಪಾತ್ರೆ ತೊಳೆಯಲು ನೀರಿಟ್ಟ ಬಕೆಟ್​ನಲ್ಲಿ ಆಟ ಆಡುತ್ತಾ ಬಕೆಟ್​​ಗೆ ಬಿದ್ದು ತನ್ನ ಪ್ರಾಣವನ್ನು …

Read More »

ಪ್ರಭಾಶುಗರ್ಸ್ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ.

ಗೋಕಾಕ : ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು ಪಾವತಿಸಲಾಗುವುದು ಎಂದು ಹೇಳಿದರು. ಪ್ರಸಕ್ತ 2021-22ನೇ ಸಾಲಿನ ಹಂಗಾಮಿನಲ್ಲಿ ಕಾರ್ಖಾನೆಗೆ …

Read More »