ಬೆಳಗಾವಿ: ಗ್ರಾಮೀಣ ಕ್ಷೇತ್ರದ 18 ಮಹಿಳಾ ಸಂಘಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರೋತ್ಸಾಹಧನವನ್ನು ಈಚೆಗೆ ವಿತರಿಸಿದರು. ತಾಲ್ಲೂಕಿನ ಸಾಂಬ್ರಾ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ಗಳನ್ನು ನೀಡಲಾಯಿತು. 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗುಡಿ ಕೈಗಾರಿಕೆ ಮತ್ತು ಕೌಶಲ ಅಭಿವೃದ್ಧಿ ಪ್ರೋತ್ಸಾಹಿಸಲು ಈ ವರ್ಷ ರಾಜ್ಯದ 700 ಹೆಚ್ಚು ಸ್ವಸಹಾಯ ಸಂಘಗಳ ಸಂಘಗಳಿಗೆ ಸರ್ಕಾರ ಪ್ರೋತ್ಸಾಹಧನ ನೀಡುತ್ತಿದೆ. ಸಾಮಾನ್ಯ ವರ್ಗದವರಿಗೆ …
Read More »ಹಾನಗಲ್ನಲ್ಲಿ ಕಾಂಗ್ರೆಸ್ಗೆ ಜಯ: ಸಲೀಂ ಆಹಮದ್ ವಿಶ್ವಾಸ
ಬೆಂಗಳೂರು: ಹಾನಗಲ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆ ಉಸ್ತುವಾರಿ ವಹಿಸಿಕೊಂಡು ಕಳೆದ ಒಂದು ವಾರದಿಂದ ಸ್ಥಳೀಯವಾಗಿ ಸಭೆ, ಸಂಘಟನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದು ತಿಳಿಸಿದರು. ಬಿಜೆಪಿ ಸರ್ಕಾರದಿಂದ ಜನ ಭ್ರಮನಿರಸನರಾಗಿದ್ದು, ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ …
Read More »ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ: ಜಿಲ್ಲಾಧಿಕಾರಿ ಹಿರೇಮಠ
ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ,ಬಹಿರಂಗವಾಗಿ ಹೇಳಿದ ಮೊದಲ ಜಿಲ್ಲಾಧಿಕಾರಿ ಹಿರೇಮಠ ಇದರಲ್ಲಿ ಎರಡು ಮಾತಿಲ್ಲ. ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಅವರು ಈಬಾರಿ ರಾಜ್ಯೋತ್ಸವದ ದಿನ ಎಂಈಎಸ್ ಗೆ ಕಪ್ಪು ದಿನ ಆಚರಿಸಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ ಹೇಳುವ ಮೂಲಕ ಗಡಿನಾಡಿನ ಹೋರಾಟದಲ್ಲಿ ಹೊಸ ದಾಖಲೆ ಮಾಡಿದ್ದಾರೆ. ಬೆಳಗಾವಿಯಲ್ಲಿ …
Read More »ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸದ್ದಿಲ್ಲದೇ ಕೆಲಸ ಶುರು ಮಾಡಿದ ಶ್ರದ್ಧಾ
ಬೆಳಗಾವಿ (ಅಕ್ಟೋಬರ್. 14): ಬೆಳಗಾವಿ ಜಿಲ್ಲೆ ರಾಜ್ಯದಲ್ಲಿ ಕುಟುಂಬ (Belagavi Family Politics) ರಾಜಕೀಯಕ್ಕೆ ಹೆಸರುವಾಸಿಯಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಜಾರಕಿಹೊಳಿ, ಕತ್ತಿ, ಕೌಜಲಗಿ ಹಾಗೂ ಜೊಲ್ಲೆ ಕುಟುಂಬ ಪಾರುಪತ್ಯ ಸಾಧಿಸಿವೆ. ಈಗ ಈ ಪಟ್ಟಿಗೆ ಅಂಗಡಿ ಹಾಗೂ ಶೆಟ್ಟರ್ ಕುಟುಂಬ ಸೇರ್ಪಡನೆಯಾಗುವ ಸಾಧ್ಯತೆ ಇದೆ. ಸುರೇಶ್ ಅಂಗಡಿ (Late mp Suresh Angadi) ಕುಟುಂಬದ ಶ್ರದ್ಧಾ ಶೆಟ್ಟರ್ (shraddha shetter )ಸಹ ಸಕ್ರಿಯ ರಾಜಕೀಯದತ್ತ ಒಲವು ವ್ಯಕ್ತಪಡಿಸಿದ್ದಾರೆ. ಈ ಹಿಂದೆ …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್
ಬೆಂಗಳೂರು: ಕೆಪಿಸಿಸಿ ಮಾಧ್ಯಮ ಸಂಯೋಜಕ ಸಲೀಂ ಮತ್ತು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ನಡುವಿನ ಡಿ.ಕೆ ಶಿವಕುಮಾರ್ ಬಗೆಗಿನ ಸಂಭಾಷಣೆ ಕೋಲಾಹಲವನ್ನೇ ಎಬ್ಬಿಸಿದೆ. ಈಗ ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಂಭಾಷಣೆ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಡ್ಯಾಮೇಜ್ ಮಾಡಿದ್ದಾರೆ. ಸದ್ಯ ಈ ಡ್ಯಾಮೇಜ್ ಕಂಟ್ರೋಲ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹರಸಾಹಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಮುಂದೆ ಸಾಲು ಸಾಲು ಚುನಾವಣೆಗಳು ಎದುರಾಗಲಿವೆ. ಇದೇ ಹೊತ್ತಲ್ಲೇ ಕೆಪಿಸಿಸಿ ಸಾರಥಿ ಬಗ್ಗೆಯೇ …
Read More »‘ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ’ ದಿನೇಶ್ ಗುಂಡೂರಾವ್ ಆಕ್ರೋಶ
ಬೆಂಗಳೂರು: ಆರೋಗ್ಯ ಸಿಬ್ಬಂದಿಯ ವೇದನೆ ಕೇಳದೆ ರಾಜ್ಯದ ಆರೋಗ್ಯ ಇಲಾಖೆ ಅನಾರೋಗ್ಯ ಪೀಡಿತವಾಗಿ ಹಾಸಿಗೆ ಹಿಡಿದಿದೆ ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ವೇತನ ಸಮಸ್ಯೆ ಕುರಿತಂತೆ ಟ್ವೀಟ್ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು ‘ಇಲಾಖೆಯ ಸಿಬ್ಬಂದಿಗೆ ಕಳೆದ 3 ತಿಂಗಳಿನಿಂದ ವೇತನ ಬಿಡುಗಡೆಯಾಗಿಲ್ಲ. ಆರೋಗ್ಯ ಸಿಬ್ಬಂದಿ ಕೊರೋನಾ ಫ್ರಂಟ್ಲೈನ್ ವರ್ಕರ್ಗಳಾಗಿ ಕಾರ್ಯನಿರ್ವಹಿಸಿದ್ದಾರೆ.ಆದರೂ ಕೊರೊನಾ ಭತ್ಯೆ ಸಿಕ್ಕಿಲ್ಲ. ತಮ್ಮ ಇಲಾಖೆಯ ಸಿಬ್ಬಂದಿಗಳ …
Read More »ಡಿಕೆಎಸ್ ಕಮೀಷನ್ ಗಿರಾಕಿ’ ಹೇಳಿಕೆ: ‘ಇದು ನಿಶ್ಚಿತವಾಗಿಯೂ ಷಡ್ಯಂತ್ರ’ ಎಂದ ಸೋಮಶೇಖರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸ್ವಪಕ್ಷಿಯರ ಭ್ರಷ್ಟಾಚಾರ ಆರೋಪಕ್ಕೆ ಸಚಿವ ಎಸ್ಟಿ ಸೋಮಶೇಖರ್ ಪ್ರತಿಕ್ರಿಯಿಸಿ.. ಇದು ನಿಶ್ಚಿತವಾಗಿಯೂ ಒಂದು ಷಡ್ಯಂತ್ರ. ಮೊದಲಿನಿಂದಲೂ ನಾನು ಈ ಬಗ್ಗೆ ಹೇಳುತ್ತಿದ್ದೇನೆ ಎಂದರು. ಕಾಂಗ್ರೆಸ್ನಲ್ಲಿ ಮೊದಲಿನಿಂದಲೂ ಡಿ.ಕೆ.ಶಿವಕುಮಾರ್ ವರ್ಸಸ್ ಸಿದ್ದರಾಮಯ್ಯ ನಡೆಯುತ್ತಿದೆ. ಅವರ ವಿರುದ್ಧ ಇವರು, ಇವರ ವಿರುದ್ಧ ಅವರು ಷಡ್ಯಂತರ ನಡೆಸುತ್ತಿದ್ದಾರೆ. ಇದು ಈಗ ಮುಂದುವರಿದಿದೆ. ನನಗೆ ಪರ್ಸೆಂಟೆಜ್ ವ್ಯವಹಾರದ ಬಗ್ಗೆ ಗೊತ್ತಿಲ್ಲ. ನಾನು ಕಾಂಗ್ರೆಸ್ ಪಕ್ಷದಲ್ಲಿ ಬರೀ ಶಾಸಕನಾಗಿದ್ದೆ ಅಷ್ಟೇ …
Read More »ಟಿಳಕವಾಡಿ ಪೊಲೀಸರ ಕಾರ್ಯಾಚರಣೆ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿಬಂಧನ
ಬೆಳಗಾವಿ ನಗರದಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಆರೋಪಿಯನ್ನು ಬಂಧಿಸಿರುವ ಟಿಳಕವಾಡಿ ಠಾಣೆ ಪೊಲೀಸರು 9 ಲಕ್ಷ ರೂ. ಮೌಲ್ಯದ 11 ಮೋಟಾರ್ ಸೈಕಲ್ ವಶಪಡಿಸಿಕೊಂಡಿದ್ದಾರೆ. ಖಡೇಬಜಾರ ಉಪವಿಭಾಗ ಎಸಿಪಿ ಚಂದ್ರಪ್ಪ ಹಾಗೂ ಪಿಐ ಟಿಳಕವಾಡಿ ರಾಘವೇಂದ್ರ ಹವಾಲದಾರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಆರೋಪಿ ಮಕಬುಲ ಅಹ್ಮದ @ಅಸ್ಲಂ. ತಂದೆ ಮೆಹಬೂಸಾಬ ಬಿಕ್ಕನಬಾಯಿ (೨೭) (ಸಾ|| ಬೀರಬಲ್ ಓಣಿ ಹುಬ್ಬಳ್ಳಿ ಹಾಲಿ: ಹಾಲಿ ಹಳೆ ಹುಬ್ಬಳ್ಳಿ) …
Read More »ಬಾಲಕನ ಹೊಟ್ಟೆಯ ಮೇಲೆ ಹರಿದ ಕಬ್ಬು ತುಂಬಿದ ಟ್ರ್ಯಾಕ್ಟರ್
ಹಾವೇರಿ: ಕಬ್ಬಿನ ಟ್ರ್ಯಾಕ್ಟರ್ ಬಾಲಕನ ಹೊಟ್ಟೆಯ ಮೇಲೆ ಹರಿದು ತೀವ್ರವಾಗಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ಗುತ್ತಲ ಪಟ್ಟಣದ ರಾಣೇಬೆನ್ನೂರ ರಸ್ತೆಯ ಬಳಿ ನಡೆದಿದೆ. ಪಟ್ಟಣದ ಗಣೇಶ ವಡ್ಡರ (11) ವರ್ಷದ ಬಾಲಕನ ಮೇಲೆ ಹಿಂಬದಿಯ ಟ್ರ್ಯಾಲಿ ಹರಿದಿದ್ದು ತೀವ್ರವಾಗಿ ಗಾಯಗೊಂಡಿದ್ದಾನೆ. ಬಾಲಕನನ್ನು ಗುತ್ತಲ ಸಮುದಾಯ ಆರೋಗ್ಯ ಕೇಂದ್ರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ. ತೀವ್ರವಾಗಿ ನರಳುತ್ತಾ ಬಿದ್ದಿದ್ದ ಬಾಲಕನ ಸ್ಥಿತಿ ಕಂಡು ಮಾಹಿಳಾ ಸಂಬಂಧಿಯೊಬ್ಬರು …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.
ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …
Read More »
Laxmi News 24×7