Breaking News

ಜಿಲ್ಲೆ

2 ಕೆಎಸ್‌ಆರ್​ಟಿಸಿ ಬಸ್, 1 ವಾಯವ್ಯ ಸಾರಿಗೆ ಬಸ್ ನಡುವೆ ಅಪಘಾತವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು: ಮೂರು ಸರ್ಕಾರಿ ಬಸ್​ಗಳು ಡಿಕ್ಕಿ ಹೊಡೆದು, ಬಸ್​ಗಳಲ್ಲಿದ್ದ ಪ್ರಯಾಣಿಕರಿಗೆ ಗಾಯವಾದ ಘಟನೆ ಬೆಂಗಳೂರು ನಗರದ ರಾಜ್​ಕುಮಾರ್​ ರಸ್ತೆಯಲ್ಲಿ ಸಂಭವಿಸಿದೆ. 2 ಕೆಎಸ್‌ಆರ್​ಟಿಸಿ ಬಸ್, 1 ವಾಯವ್ಯ ಸಾರಿಗೆ ಬಸ್ ನಡುವೆ ಅಪಘಾತವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲಕೋಟೆ: ಚಿಕ್ಕಪಡಸಲಗಿ ಸೇತುವೆಯ ಮೇಲೆ ಕಾರು ಅಪಘಾತ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಸೇತುವೆ ಮೇಲೆ ಕಾರು ಅಪಘಾತ ಸಂಭವಿಸಿದೆ. ತಡೆಗೋಡೆ ಮಧ್ಯೆ ಸಿಲುಕಿ ಕಾರು ನೇತಾಡುತ್ತಿದ್ದು, ಕಾರಿನ …

Read More »

ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ 4 ಲಕ್ಷ ಹೊಸ ಮನೆಗಳ ಗುರಿಗೆ ಅನುಮೋದನೆ ದೊರೆಯದಿದ್ದಲ್ಲಿ ಅಥವಾ ಅದಕ್ಕಿಂತ ಕಡಿಮೆ ಮನೆಗಳಿಗೆ ಅನುಮೋದನೆ ದೊರೆತಲ್ಲಿ ಉಳಿದ ಮನೆಗಳನ್ನು ರಾಜ್ಯದ ವಸತಿ ಯೋಜನೆಗಳಡಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿತ್ತು. ಅದರಂತೆ ರಾಜ್ಯದಾದ್ಯಂತ ನಗರ …

Read More »

ಮಹಾಲಿಂಗೇಶ್ವರ ನಗರ ಗೋಕಾಕ ನಲ್ಲಿ ಬಸವರಾಜ ಸಾಯನ್ನವರ ಅವರಿಂದ ಸರಳ ರೀತಿಯಲ್ಲಿ ಗಣೇಶ್ ಉತ್ಸವ ಆಚರಣೆ

ಗೋಕಾಕ : ಗೋಕಾಕನಲ್ಲಿ ಪ್ರತಿಯೊಂದು ವಿಶೇಷತೆ ಇದೆ ಗೋಕಾಕ ಜಲಪಾತ ಹಿಡಿದು , ಲಕ್ಷ್ಮಿ ದೇವಿ ಗುಡಿ , ಹಾಗೂ ರಾಜಕಾರಣಕ್ಕೆ ಮುಖ್ಯ ಬುಲಂದಿಯೆ ಗೋಕಾಕ , ಗೋಕಾಕ ಕರದಂಟು ಎಷ್ಟು ಫೇಮಸ್ ಇದೆಯೋ ಅದೇ ರೀತಿ ಗೋಕಾಕ ನಗರದ ಮಹಾಲಿಂಗೇಶ್ವರ ನಗರದ ಗಣಪತಿ ಉತ್ಸವ ಕೂಡ ಅಷ್ಟೇ ಜೋರಾಗಿ ವಿಜೃಂಭಣೆ ಯಿಂದ ಮಾಡುತ್ತ ಬಂದಿದ್ದಾರೆ . ಬಸವರಾಜ ಸಾಯನ್ನವರ ಅವರು.ಇವರು ಎ. ಪಿ.ಎಂ.ಸಿ.ನಿರ್ದೇಶಕರು ಕೂಡ ಹೌದು. ಈ ಬಾರಿ …

Read More »

ಮಾನನಷ್ಟ ಮೊಕದ್ದಮೆ ಹಾಕುವ ಎಚ್ಚರಿಕೆ ಕೊಟ್ಟ ಬಿ ಸಿ ಪಾಟೀಲ

ಹಾವೇರಿ: ಕೃಷಿ ಸಚಿವ ಬಿ.ಸಿ ಪಾಟೀಲ್​​ ತಮ್ಮ ವಿರುದ್ಧ ಕೇಳಿ ಬಂದಿರುವ 210 ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪವನ್ನು ತಿರಸ್ಕರಿಸಿದ್ದು, ತಮ್ಮ ಮೇಲಿನ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದ್ದಾರೆ. ಹಿರೇಕೆರೂರಿನ ಸ್ವ-ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ಸಿ ಪಾಟೀಲ್ ಅವರು, ಭ್ರಷ್ಟಾಚಾರ ಆರೋಪ ಸತ್ಯಕ್ಕೆ ದೂರವಾದದ್ದು. ನಮ್ಮ ಇಲಾಖೆಯಲ್ಲಿ ಮೈಕ್ರೋ ಇರಿಗೇಶನ್ ಇರಬಹುದು ಮ್ಯಾಕಿನಿಷನ್ ಇರಬಹುದು ಅತ್ಯಂತ ಪಾರದರ್ಶಕತೆಯನ್ನು ಕಾಪಾಡಿಕೊಂಡು ಬಂದಿದ್ದೇವೆ. ಕೃಷಿ ಇಲಾಖೆ ಮಾತ್ರ ರಾಜ್ಯ ಸರ್ಕಾರದಲ್ಲಿ ಎಲ್ಲದರಲ್ಲೂ …

Read More »

ಕೇಂದ್ರ ಸರಕಾರಕ್ಕೆ ಜನರ ಕಷ್ಟ ಅರ್ಥವಾಗುತ್ತಿಲ್ಲ: ಖರ್ಗೆ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಕೇಂದ್ರ ಸರಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಸಂಸತ್ತಿನ ಒಳಗೆ ಮತ್ತು ಹೊರಗೆ ನಾವು ಹೋರಾಟ ಮಾಡಿದರೂ ಆಡಳಿತಾರೂಢ ಬಿಜೆಪಿಗೆ ಸಮಸ್ಯೆ ಯಾಕೆ ಅರ್ಥವಾಗುತ್ತಿಲ್ಲವೋ ಗೊತ್ತಿಲ್ಲ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಬೆಲೆ ಏರಿಕೆ ಬಗ್ಗೆ ಸೈಕಲ್‌ ರ್‍ಯಾಲಿ ನಡೆಸಿದ್ದೇವೆ. ಪೆಟ್ರೋಲ್‌ ಬಂಕ್‌ಗಳ ಮುಂದೆ ಧರಣಿ ಕೂತಿದ್ದೇವೆ, ರಾಜಭವನ ಚಲೋ ಮಾಡಿದ್ದೇವೆ. ಇನ್ನೇನು …

Read More »

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯದಲ್ಲಿ 1.72 ಲಕ್ಷ `BPL’ ಕಾರ್ಡ್ ರದ್ದು

ಬೆಂಗಳೂರು : ಅನರ್ಹ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಬಿಗ್ ಶಾಕ್ ನೀಡಿದ್ದು, ತೆರಿಗೆ ಪಾವತಿದಾರರಾಗಿದ್ದರೂ ಸುಳ್ಳು ದಾಖಲೆ ನೀಡಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಪಡೆದಿದ್ದ 1.72 ಲಕ್ಷ ಪಡಿತರ ಚೀಟಿಗಳನ್ನು ಆಹಾರ ಇಲಾಖೆ ರದ್ದು ಮಾಡಿದೆ. ಆಹಾರ ಇಲಾಖೆಯು 2021 ರ ಜನವರಿ 1 ರಿಂದ ಸೆ. 1 ರವರೆಗೆ 1,69,400 ಬಿಪಿಎಲ್ ಕಾರ್ಡ್ ಗಳು, 3080 ಅಂತ್ಯೋದಯ ಪಡಿತರ ಚೀಟಿ ಸೇರಿದಂತೆ ಒಟ್ಟು 1,72,480 ಪಡಿತರಚೀಟಿ …

Read More »

ರಾತ್ರಿ ಹೊತ್ತಲ್ಲಿ ಎಣ್ಣೆ ಹೊಡೆದು ಟೈಟ್ ಆಗಿ ವೈದ್ಯಾಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದ ಪಿ ಎಸ್ ಅಯ್ ಅಮೀನ್ ಭಾವಿ

ಬೆಳಗಾವಿ : ನಗರದಲ್ಲಿ ಜನರನ್ನ ರಕ್ಷಣೆ ಮಾಡಬೇಕಾದವರು ತೊಂದರೆ ಕೊಡೊ ರೀತಿ ವರ್ತನೆ ಮಾಡಿದ ಘಟನೆ ಗೋಕಾಕ ನಗರದಲ್ಲಿ ನಡೆದಿದೆ ನಿನ್ನೆ ರಾತ್ರಿ ಗೋಕಾಕ ನಗರದ ಪೀ ಎಸ್ ಆಯ ಅಮೀನ್ ಭಾವಿ ಜನರನ್ನ ರಕ್ಷಣೆ ಮಾಡುವ ವೈದ್ಯರ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಆಸ್ಪತ್ರೆ ಯಲ್ಲಿ ಗಲಾಟೆ ಮಾಡಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ವರ್ಗ ಮನವಿ ಮಾಡಿದೆ.   ಹೌದು ರಾತ್ರಿ ಹೊತ್ತಲ್ಲಿ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ …

Read More »

ಶುಗರ್‌ ಡ್ಯಾಡಿ’ ಪುಸ್ತಕ ನವೆಂಬರ್‌ 1ರಂದು ಬಿಡುಗಡೆ

ಬೆಂಗಳೂರು: ನಶೆಯೆಂದರೆ ಎಂಬ ವಿಡಿಯೋ ಹಾಡು ಮತ್ತು ‘ಶುಗರ್‌ ಡ್ಯಾಡಿ’ ಪುಸ್ತಕ ನವೆಂಬರ್‌ 1ರಂದು ಬಿಡುಗಡೆಯಾಗಲಿದ್ದು, ಆ ಕಾರ್ಯಕ್ರಮದಲ್ಲಿ ಮಾದಕ ಜಾಲಕ್ಕೆ ಒಳಗಾಗಿ ತೊಂದರೆ ಅನುಭವಿಸಿದವರು, ಆ ಜಾಲದಿಂದ ಮುಕ್ತರಾದವರು ಇರಲಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಪ್ರಶಾಂತ್‌ ಸಂಬರಗಿ ಅವರು ಹೇಳಿದ್ದಾರೆ. ಮಾದಕ ಜಾಲ ಪ್ರಕರಣಗಳನ್ನು ಪೊಲೀಸರು ಮತ್ತೆ ತೆರೆದು ತೀವ್ರ ತನಿಖೆಗೆ ಒಳಪಡಿಸಬೇಕು. ಶೀಘ್ರವೇ ಈ ಪ್ರಕರಣದ ಹಿಂದಿರುವ ಮಾಸ್ಟರ್‌ ಮೈಂಡ್‌ ಒಬ್ಬರು ಹೊರ ಬರಲಿದ್ದಾರೆ. ಅವರು ಸಿನಿಮಾ …

Read More »

ಬಿಜೆಪಿ ಜತೆ ಹೊಂದಾಣಿಕೆ ಬೇಡ: ಎಚ್‌ಡಿ ರೇವಣ್ಣ

ಹಾಸನ: ‘ಜೆಡಿಎಸ್‌ ಮುಳುಗುವ ಹಡಗು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿರುವಾಗ ನಮ್ಮ ಜತೆ ಹೊಂದಾಣಿಕೆ ಮಾಡಿಕೊಂಡರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುರ್ಚಿಗೆ ಧಕ್ಕೆ ಬರಲಿದೆ’ ಎಂದು ಶಾಸಕ ಎಚ್.ಡಿ.ರೇವಣ್ಣ ಮಾರ್ಮಿಕವಾಗಿ ಹೇಳಿದರು. ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿಗೆ ಜೆಡಿಎಸ್‌ ಬೆಂಬಲನೀಡಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಜೆಡಿಎಷ್‌ ವರಿಷ್ಠ ಎಚ್‌.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಕಾರ್ಯಕರ್ತರ …

Read More »

ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ ಗಳು

ಹಾಸನ: ಅರಸೀಕೆರೆಯ ಮಾಡಾಳು ಗೌರಮ್ಮ ಪುಣ್ಯ ಕ್ಷೇತ್ರದಲ್ಲಿ ರಾಜ್ಯ ಬಿಜೆಪಿ ಬಗ್ಗೆ ಗುರುವಾರ ಕೋಡಿ ಮಠದ ಶ್ರೀಗಳು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಭಾರತ ಸಾಧು ಸಂತರ ಪೂಜೆ, ಜಪತಪ, ದೇವರನ್ನು ನಂಬಿರೋ ದೇಶ. ಪ್ರವಾಹ, ಕರೊನಾದಂತಹ ಕೆಟ್ಟ ಕಾಲದಲ್ಲಿ ಯಡಿಯೂರಪ್ಪ ಅವರನ್ನು ಕೆಳಗಿಳಿಸೋದು ಬೇಡ ಅಂತ ಸಲಹೆ ಕೊಡಲು ಸ್ವಾಮೀಜಿಗಳು ಬಂದಿದ್ದರು. ಆದ್ರೆ ಅವರ ಮಾತುಗಳನ್ನೇ ಧಿಕ್ಕರಿಸಿದರು. ಸದ್ಯದಲ್ಲೇ ಅದರ ಫಲವನ್ನ ಇವರೆಲ್ಲ ಉಣ್ಣುತ್ತಾರೆ ನೋಡಿ. ಹೇಗೆ ಅಂತ ಈಗ ಹೇಳಲ್ಲ, ಎಲ್ಲ …

Read More »