Breaking News

ಜಿಲ್ಲೆ

ಬೆಳಗಾವಿಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಗ್ರೀನ್‌ ಸಿಗ್ನಲ್

ಬೆಳಗಾವಿ: ಗಡಿ ಜಿಲ್ಲೆಯಲ್ಲಿ 11 ದಿನ ಗಣೇಶೋತ್ಸವ ಆಚರಣೆಗೆ ಸಿಎಂ ಗ್ರೀನ್‌ ಸಿಗ್ನಲ್ ನೀಡಿದ್ದು, ಈ ಸಂಬಂಧ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ್‌ ಪಾಟೀಲ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಗಣೇಶೋತ್ಸವ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಸಿಎಂ ಗಣೇಶೋತ್ಸವದ ವಿಚಾರಗಳನ್ನು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಲು ಸೂಚಿಸಿದ್ದೇನೆ ಎಂದಿದ್ದಾರೆ. ಬೆಳಗಾವಿಯಲ್ಲಿ 11 ದಿನಗಳ ಕಾಲ ಗಣೇಶೋತ್ಸವ ಮಾಡುವುದು ಪ್ರತೀತಿಯಿದೆ. ಹೀಗಾಗಿ, ಈ ಬಾರಿ ಅದಕ್ಕೆ ಅವಕಾಶ ಕೊಡಿ‌ …

Read More »

ಕಲಬುರಗಿಪಾಲಿಕೆಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಕಲಬುರಗಿ ಪಾಲಿಕೆ ಅಧಿಕಾರದ ವಿಚಾರವಾಗು ಪ್ರಾರಂಭಿಕ ಹಂತದಲ್ಲಿ ಮಾತ್ರ ಚರ್ಚೆಯಾಗ್ತಿದೆ. ಆದರೆ ಕಲಬುರಗಿಯಲ್ಲಿ ಬಿಜೆಪಿಯವರೇ ಮೇಯರ್ ಆಗುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿ ಭೇಟಿ ಫಲಪ್ರದವಾಗಿದೆ. ಎಲ್ಲ ಸಚಿವರ ಭೇಟಿ ಯಶಸ್ವಿಯಾಗಿದೆ. ರಿಂಗ್ ರೋಡ್ ದಾಬಸ್ ಪೇಟೆಯಿಂದ ಮೈಸೂರು ರೋಡ್ ಯೋಜನೆ ಎರಡು ಮೂರು ವರ್ಷಗಳಿಂದ ನೆನೆಗುದಿಗೆ ಬಿದಿತ್ತು, ಅದನ್ನು ಕ್ಲಿಯರ್ ಮಾಡಿಸಿ ಮುಂದುವರೆಯಲಿದೆ. 5 -6 ತಿಂಗಳಲ್ಲಿ ಕೆಲಸ ಪ್ರಾರಂಭವಾಗುತ್ತದೆ. ರಾಜ್ಯದ …

Read More »

ಎಣ್ಣೆಪ್ರಿಯರಿಗೆ ಹೊಡೆತ ಕೊಟ್ಟ ನಿಫಾ ವೈರಸ್​; ಮಂಗಳೂರಲ್ಲಿ 31 ಮದ್ಯದಂಗಡಿ ಬಂದ್

ಬೆಂಗಳೂರು: ಕೇರಳದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಕಾಟ ಒಂದೆಡೆಯಾದ್ರೆ, ನಿಫಾ ವೈರಸ್​ನ ಭೀತಿ ಮತ್ತೊಂದೆಡೆಯಾಗಿದೆ. ಈ ಸಂಬಂಧ ಕೇರಳದಿಂದ ಕರ್ನಾಟಕಕ್ಕೂ ನಿಫಾ ವೈರಸ್​ನ ಕಂಟಕ ಎದುರಾಗಿದೆ. ಈ ಹಿನ್ನೆಲೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಆರೋಗ್ಯ ಇಲಾಖೆಯು ಸೂಚನೆ ನೀಡಿದ್ದು, ಜಿಲ್ಲೆಯಲ್ಲಿ ನಿಫಾ ಅಲರ್ಟ್​ ಘೋಷಣೆ ಮಾಡಲಾಗಿದೆ. ಈ ಸಂಬಂಧ ಚಿಕಿತ್ಸೆಗಾಗಿ ಜಿಲ್ಲೆಯ ಆಸ್ಪತ್ರೆಗೆ ಬರುವ ರೋಗಿಗಗಳ ಮೇಲೆ …

Read More »

ಕೆಎಂಸಿ ಚುನಾವಣೆ ರದ್ದು ಆದೇಶಕ್ಕೆ ತಡೆ

ಬೆಂಗಳೂರು: ಕರ್ನಾಟಕ ವೈದ್ಯಕೀಯ ಪರಿಷತ್ತಿಗೆ (ಕೆಎಂಸಿ) ನಡೆದಿದ್ದ ಚುನಾವಣೆ ರದ್ದುಗೊಳಿಸಿರುವ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಡಾ.ಮಧುಸೂಧನ ಕರಿಗನೂರು ಮತ್ತು ಇತರರು ಸಲ್ಲಿಸಿದ್ದ ರಿಟ್ ಮೇಲ್ಮನವಿ ಪರಿಶೀಲಿಸಿದ ನ್ಯಾಯಮೂರ್ತಿ ಕೆ.ಎಸ್. ಮುದಗಲ್ ನೇತೃತ್ವದ ವಿಭಾಗೀಯ ಪೀಠ, ಮಧ್ಯಂತರ ಆದೇಶ ನೀಡಿದೆ. ಈ ವಿಷಯದ ಬಗ್ಗೆ ವಿವರಣೆ ಅಗತ್ಯವಿದೆ ಎಂದು ತಿಳಿಸಿದ ಪೀಠ, ಕೆಎಂಸಿ ರಿಜಿಸ್ಟ್ರಾರ್ ಅವರಿಗೆ ನೋಟಿಸ್ ನೀಡಲು ಆದೇಶಿಸಿತು. ‘2020ರ ಜನವರಿ …

Read More »

ಕನ್ನಡ ಹೇವರಿಕೆ ಭಾಷೆ ಕೇಸ್: ಹೈಕೋರ್ಟಲ್ಲಿ ಕ್ಷಮೆ ಕೋರಿದ ಗೂಗಲ್

ಬೆಂಗಳೂರು, ಸೆಪ್ಟೆಂಬರ್ 08: ಸರ್ಚ್ ಇಂಜಿನ್ ದೈತ್ಯ ಗೂಗಲ್ ಸಂಸ್ಥೆ ಮತ್ತೊಮ್ಮೆ ಕನ್ನಡ ಭಾಷೆ ಸರ್ಚ್ ಬಗ್ಗೆ ಉಂಟಾಗಿದ್ದ ವಿವಾದಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಕ್ಷಮೆಯಾಚಿಸಿದೆ. ಕನ್ನಡವನ್ನು ಹೇವರಿಕೆ ಭಾಷೆ ಎಂದು ತೋರಿಸಿದ್ದ ಜಾಗತಿಕ ದೈತ್ಯ ಟೆಕ್‌ ಕಂಪೆನಿ ಹೈಕೋರ್ಟಲ್ಲಿ ಕ್ಷಮೆಯಾಚಿಸಿದ್ದರಿಂದ ಗೂಗಲ್‌ ವಿರುದ್ಧ ಕಾನೂನು ಪ್ರಕ್ರಿಯೆ ಆರಂಭಿಸುವಂತೆ ಕೋರಿದ್ದ ಮನವಿಯನ್ನು ವಜಾಗೊಳಿಸಲಾಗಿದೆ. ಗೂಗಲ್ ವಿರುದ್ಧ ಲೀಗಲ್‌ ಅಟಾರ್ನೀಸ್‌ ಮತ್ತು ಬ್ಯಾರಿಸ್ಟರ್ಸ್‌ ಸಂಸ್ಥೆಯ ಮೂಲಕ ಭಾರತೀಯ ಭ್ರಷ್ಟಾಚಾರ ವಿರೋಧಿ ಮಂಡಳಿ ಟ್ರಸ್ಟ್ …

Read More »

ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಲು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರತಿಭಟನೆ

ಬಾಗಲಕೋಟೆ : ಕೃಷ್ಣಾ ಮೇಲ್ದಂಡೆ ಯೋಜನೆ 3 ಹಂತ ಅನುಷ್ಠಾನಗೊಳಿಸಬೇಕು, ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಿಲ್ಲಾಡಳಿತ ಭವನ ತಲುಪಿತು. ನಂತರ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Read More »

ಹೊಂದಾಣಿಕೆ ಕೊರತೆ, 8 ಸ್ಥಾನ ಕಳೆದುಕೊಂಡ ಕಾಂಗ್ರೆಸ್: ಸತೀಶ್ ಜಾರಕಿಹೊಳಿ

ಬೆಳಗಾವಿ: ಪಾಲಿಕೆ ಚುನಾವಣೆಯಲ್ಲಿ ಆಂತರಿಕ ಹೊಂದಾಣಿಕೆ ಇಲ್ಲದೇ ಕೆಲವು ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಮೊದಲೇ ಹೈಕಮಾಂಡ್ ಗೆ ತಿಳಿಸಿದಂತೆ ನಮ್ಮ ನಿಗದಿತ 15 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ 5 ಸ್ಥಾನಗಳಲ್ಲಿ ಪಕ್ಷೇತರರು ಗೆಲ್ಲುವುದಾಗಿ ಹೇಳಿದ್ದೆವು. ಹಾಗಾಗಿ ನಮ್ಮ ಗೆಲುವು ನಮಗೆ ತೃಪ್ತಿ ತಂದಿದೆ. ಆದರೆ ನಗರದ ಉತ್ತರ ಕ್ಷೇತ್ರದಲ್ಲಿ ನಮ್ಮ ಆಂತರಿಕ ಹೊಂದಾಣಿಕೆ ಕಾರಣದಿಂದಾಗಿ …

Read More »

ಅನುಶ್ರೀ ಹೇರ್ ಟೆಸ್ಟ್ ಏಕೆ ಮಾಡಿಸಿಲ್ಲ : ಇಂದ್ರಜೀತ್ ಲಂಕೇಶ್

ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ರಾಜಕೀಯ, ಚಿತ್ರರಂಗ, ಸಾಮಾಜಿಕ ಸೇರಿದಂತೆ ಹಲವಾರು ಆಯಾಮಗಳಿವೆ. ಆದ್ದರಿಂದಲೇ ಇದು ನಮ್ಮ ರಾಜ್ಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಸ್ಕ್ಯಾಂಡಲ್ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸಿಸಿಬಿ ಸಿದ್ಧಪಡಿಸಿರುವ ಚಾರ್ಜ್ ಶೀಟ್ ನಲ್ಲಿ ನಿರೂಪಕಿ ಅನುಶ್ರೀ ಅವರು ಹೆಸರು ಉಲ್ಲೇಖಿಸಿರುವುದು ಬೆಳಕಿಗೆ ಬರುತ್ತಿದ್ದಂತೆ ಮಾಧ್ಯಮಗೋಷ್ಠಿ ನಡೆಸಿದ ಲಂಕೇಶ್ ಸಾಕಷ್ಟು ವಿಚಾರಗಳನ್ನು ಹೊರಹಾಕಿದರು. ಲಂಕೇಶ್ ಹೇಳಿದ್ದಿಷ್ಟು : “ಕರ್ನಾಟಕದ ಡ್ರಗ್ಸ್ ಜಾಲದ …

Read More »

ಡ್ರಗ್ಸ್​ ಪ್ರಕರಣ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ -ಆರಗ ಜ್ಞಾನೇಂದ್ರ

ಬೆಳಗಾವಿ: ಡ್ರಗ್ಸ್ ಕೇಸ್ ಚಾರ್ಜ್​​ಶೀಟ್​ನಲ್ಲಿ ಆಯಂಕರ್ ಅನುಶ್ರೀ ಕೈ ಬಿಡಲಾಗಿದೆಯೇ ಎಂಬ ಪ್ರಶ್ನೆ ಉದ್ಭವಾಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಯಾರನ್ನು ಬಿಡೋ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಆರಗ ಜ್ಞಾನೇಂದ್ರ ಅವರು, ಡ್ರಗ್ಸ್ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡಗಳು ಇರೋದಿಲ್ಲ. ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಯಾರನ್ನು ಬಿಡುವ ಪ್ರಶ್ನೆ ಇಲ್ಲ, ನಿಜವಾದ …

Read More »

ಅನುಶ್ರೀ ಡ್ರಗ್ ಸೇವನೆ ಮಾಡ್ತಿದ್ರು, ನಮ್ಮ ರೂಮಿಗೂ ತರುತ್ತಿದ್ರು? : ಕಿಶೋರ್ ಶೆಟ್ಟಿ ಆರೋಪ

ಮಂಗಳೂರು : ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಡ್ರಗ್ ಸೇವನೆ ಮಾಡುತ್ತಿದ್ದರು, ನಮ್ಮ ಜೊತೆಯೇ ಡ್ರಗ್ ತೆಗೆದುಕೊಳ್ಳುತ್ತಿದ್ದರು ಎಂದು ಡ್ರಗ್ ಪ್ರಕರಣದ A 2 ಆರೋಪಿ ಕಿಶೋರ್ ಶೆಟ್ಟಿ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಸುಸ್ತಾಗಬಾರದು ಎಂಬ ಕಾರಣಕ್ಕೆ ಅನುಶ್ರೀ ಡ್ರಗ್ಸ್ ಸೇವನೆ ಮಾಡುತ್ತಿದ್ದರು. ಕನ್ನಡದ ಖಾಸಗಿ ವಾಹಿನಿ ನಡೆಸುತ್ತಿದ್ದ ರಿಯಾಲಿಟಿ ಶೋ ವೇಳೆ ಡ್ರಗ್ಸ್ ಬಂದಿತ್ತು. ಆ ವೇಳೆ ಅನುಶ್ರಿ …

Read More »