ಬೆಳಗಾವಿ – ಮಹಾನಗರ ಪಾಲಿಕೆ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. 12ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯಶ್ರೀ ಮಾಳಗಿ ಹಾಗೂ 29ನೇ ವಾರ್ಡ್ ನಿಂದ ಸ್ಪರ್ಧಿಸಿರುವ ಜಯರಾಜ ಹಲಗೆಕರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ ಆದೇಶ ಹೊರಡಿಸಿದ್ದಾರೆ.
Read More »ಟೆಲಿಪೋನ್ ಕದ್ದಾಲಿಕೆ ಪ್ರಕರಣದಲ್ಲಿ ಅಲೋಕ್ ಕುಮಾರ್ಗೆ ಕ್ಲೀನ್ ಚಿಟ್!
ಬೆಂಗಳೂರು, ಆ. 31 : ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಿರಿಯ ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳ ಪೋನ್ ಕದ್ದಾಲಿಕೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಟೆಲಿನೋನ್ ಕದ್ದಾಲಿಕೆ ಪ್ರಕರಣದಲ್ಲಿ ಸಿಬಿಐ ಬಿ ವರದಿ ಸಲ್ಲಿಸಿದ್ದು, ಇದಕ್ಕೆ ಅಕ್ಷೇಪಣೆ ವ್ಯಕ್ತಪಡಿಸಿ ರೈಲ್ವೇ ಎಡಿಜಿಪಿ ಭಾಸ್ಕರರಾವ್ ಅವರು ಸಿಬಿಐ ವಿಶೇಷ ನ್ಯಾಯಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಸಿದ್ದಾರೆ. ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನಡುವಿನ “ಟೆಲಿಪೋನ್ ಕದ್ದಾಲಿಕೆ ಪ್ರಕರಣ” ಗುದ್ದಾಟ ಮತ್ತೆ ಬೀದಿಗೆ ಬಂದಿದೆ. …
Read More »ಕೆ.ಎಸ್.ಈಶ್ವರಪ್ಪ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ: ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಫ್ಯೂಸ್ ಹೋಗಿದೆ ಎನ್ನುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ(KS Eshwarappa) ಅವರ ನಾಲಿಗೆ ಮತ್ತು ಮೆದುಳಿಗೆ ಸಂಪರ್ಕವೇ ಕಟ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ವ್ಯಂಗ್ಯವಾಡಿದ್ದಾರೆ. ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೆ.ಎಸ್.ಈಶ್ವರಪ್ಪ ಎಷ್ಟೇ ಕೂಗಾಡಲಿ, ಹಾರಾಡಲಿ ಮುಂಬರುವ ಚುನಾವಣೆಯಲ್ಲಿ ನಾಡಿನ ಜನ ಯಾರ ಫ್ಯೂಸ್ ಕಿತ್ತಾಕುತ್ತಾರೆ ಎನ್ನುವುದು ಗೊತ್ತಾಗುತ್ತದೆ’ ಅಂತಾ ಕುಟುಕಿದ್ದಾರೆ. ‘ಕೊರೊನಾ ರೋಗದ ಬಗ್ಗೆ ಹೆಚ್ಚು ಎಚ್ಚರಿಕೆಯಿಂದಿರಬೇಕಾದ ಆಡಳಿತಾರೂಢ ಪಕ್ಷವೇ ಜನಾಶೀರ್ವಾದ ಯಾತ್ರೆ …
Read More »ಬೆಳಗಾವಿ ಪಾಲಿಕೆ ಚುನಾವಣೆ: ಬಿಜೆಪಿ ಘಟಾನುಘಟಿ ನಾಯಕರಿಂದ ಪ್ರಚಾರ, ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ
ಬಹಿರಂಗ ಪ್ರಚಾರಕ್ಕೆ ಮಂಗಳವಾರ (ಆಗಸ್ಟ್ 31) ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಚುರುಕಿನ ಪ್ರಚಾರ ನಡೆಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಹಲವು ಹಿರಿಯ ನಾಯಕರು ನಗರದಲ್ಲಿ ಸಂಚರಿಸಿ, ಮತಭಿಕ್ಷೆ ಕೇಳಿದರು. ಬೆಳಗಾವಿ: ಬಿಜೆಪಿ ಮತ್ತು ಕಾಂಗ್ರೆಸ್ ಹುರಿಯಾಳುಗಳ ನಡುವೆ ಜಿದ್ದಾಜಿದ್ದಿ ಹೋರಾಟಕ್ಕೆ ಸಾಕ್ಷಿಯಾಗಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸೆ.3ರಂದು ಮತದಾನ ನಡೆಯಲಿದೆ. ಬಹಿರಂಗ ಪ್ರಚಾರಕ್ಕೆ ಮಂಗಳವಾರ (ಆಗಸ್ಟ್ 31) ಕೊನೆಯ ದಿನವಾಗಿದ್ದು, ಅಭ್ಯರ್ಥಿಗಳು ಚುರುಕಿನ ಪ್ರಚಾರ ನಡೆಸಿದರು. ಬಿಜೆಪಿ …
Read More »ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿದ್ದರಾ?: ಈಶ್ವರಪ್ಪ
ಬೆಳಗಾವಿ: ಉಚಿತ ಶವಸಂಸ್ಕಾರ ಮಾಡುವ ಬಿಜೆಪಿ ಪ್ರಣಾಳಿಕೆ ಬಗ್ಗೆ ವ್ಯಂಗವಾಡಿರುವ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜನರು ಚಿರಂಜೀವಿಗಳಾಗಿದ್ದರಾ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಇದ್ದಾಗ ದೇಶದಲ್ಲಿ ಯಾರು ಸತ್ತೇ ಇಲ್ಲ, ಶವಸಂಸ್ಕಾರ ಮಾಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದಲ್ಲಿ ಸಾವು ಖಚಿತ ಅಂತಾ ಡಿ.ಕೆ.ಶಿವಕುಮಾರ್ ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತ …
Read More »ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ 7 ಜನರನ್ನು ಪಕ್ಷದಿಂದ ಉಚ್ಛಾಟನೆ
– ಬೆಳಗಾವಿ :ಮಹಾನಗದರ ಪಾಲಿಕೆ ಚುನಾವಣೆಗೆ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ 7 ಜನರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಮಹಾನಗರ ಅಧ್ಯಕ್ಷ ಶಶಿಕಾಂತ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. 7 ಬಂಡಾಯ ಅಭ್ಯರ್ಥಿಗಳನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ತಿಳಿಸಿದ್ದಾರೆ. ಉಚ್ಛಾಟನೆಗೊಂಡವರ ವಿವರ ಇಲ್ಲಿದೆ – ವಾರ್ಡ್ ನಂ.41ರ ದೀಪಕ್ ಜಮಖಂಡಿ, …
Read More »ಈ ಬಾರಿ ಬಿಜೆಪಿಗೆ ಜನರಿಂದ ತಕ್ಕ ಪಾಠ.!ಸತೀಶ್ ಜಾರಕಿಹೊಳಿ
ಬೆಳಗಾವಿ: ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾಗ ಜನರ ಸಮಸ್ಯೆ ಕೇಳಲು ಬಾರದೆ ಇದೀಗ ಚುನಾವಣೆ ಪ್ರಚಾರಕ್ಕೆ ಜನರ ಬಳಿ ಓಡೋಡಿ ಹೋಗುತ್ತಿದ್ದಾರೆ ಅಂತ ಬಿಜೆಪಿ ನಾಯಕರ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸತೀಶ್ ಜಾರಕಿಹೊಳಿ, ಜಿಲ್ಲೆಯಿಂದ 4 ಮಂದಿ ಸಚಿವರಿದ್ದಾರೆ. ಆದ್ರೆ ಇವರೆಲ್ಲರೂ ಕೋವಿಡ್ ಹಾಗೂ ಪ್ರವಾಹ ವೇಳೆ ಸಮಸ್ಯೆಗಳ ನಿರ್ವಹಣೆ ಬಗ್ಗೆ ಒಂದು ಸಭೆಯನ್ನೂ ನಡೆಸಲಿಲ್ಲ. ಕನಿಷ್ಟಪಕ್ಷ ಜನರಿಗೆ …
Read More »ಮೂಡಲಗಿ ಅತ್ಯಾಚಾರ ಪ್ರಕರಣ ಕುರಿತು ಜೈ ಭೀಮ್ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ವಾಣಿ ವತಿಯಿಂದ ಅತ್ಯಾಚಾರ ಮಾಡಿದ ಆರೋಪಿಗಳಿಗೆ ಕ್ರಮ ಕೈಗೊಳ್ಳುವ ಮನವಿ
ಈ ಮೇಲಿನ ವಿಷಯದಂತೆ ನಾವು ತಮ್ಮಲ್ಲಿ ವಿನಂತಿಸಿಕೊಳ್ಳುವುದೇನೆಂದರೆ, ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಜುಲೈ-2021 ತಿಂಗಳಲ್ಲಿ 16 ವರ್ಷದ ಅಪ್ರಾಪ್ತ ಪರಿಶಿಷ್ಟ ಜಾತಿಯ ಬಾಲಕಿ ಮೇಲೆ 5 ಜನ ಅನ್ಯಜನಾಂಗದ ಕಾಮುಕರು ಸಾಮೂಹಿಕವಾಗಿ ಅತ್ಯಾಚಾರ ಮಾಡಿರುತ್ತಾರೆ. ಬಳಿಕ ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ನಿನ್ನನ್ನು ಬಿಡುವುದಿಲ್ಲ ಅಂತಾ ಜೀವ ಬೆದರಿಕೆ ಹಾಕಿದ್ದ ಕಾಮುಕರನ್ನು ಈಗಾಗಲೇ 4 ಜನ ಕಾಮುಕರನ್ನು ಘಟಪ್ರಭಾ ಪೊಲೀಸರು ಬಂಧಿಸಿರುತ್ತಾರೆ. ಇನ್ನುಳಿದ ಕಾಮುಕನನ್ನು ತಕ್ಷಣವೇ ಬಂಧಿಸುವುದಾಗಲೆ …
Read More »ಭೀಕರ ರಸ್ತೆ ಅಪಘಾತ, ಶಾಸಕರ ಮಗ. 3 ಯುವತಿಯರು ಸೇರಿ ಏಳು ಜನ ಸ್ಥಳದಲ್ಲೆ ಸಾವು
ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದೆ. ಕೋರಮಂಗಲದ ಮಂಗಳ ಕಲ್ಯಾಣಮಂಟಪದ ರಾತ್ರಿ 1:30ರ ಸುಮಾರಿಗೆ ಘಟನೆ ನಡೆದಿದೆ. ವೇಗವಾಗಿ ಬಂದ ಆಡಿ ಕ್ಯೂ3 ಕಾರ್ ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ 7 ಜನ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಈ ಕಾರಿನಲ್ಲಿ ಮೂವರು ಯುವತಿಯರು ನಾಲ್ಕು ಯುವಕರು ಪ್ರಯಾಣ ಮಾಡುತ್ತಿದ್ದರು. ಕಾರಿನ ಮುಂಬದಿ ಸೀಟಿನಲ್ಲಿ ಮೂವರು ಹಿಂದೆ ನಾಲ್ವರು ಕುಳಿತಿದ್ದರು. ಎಲ್ಲರೂ 25-30ರ ವಯೋಮಾನದವರಾಗಿದ್ದಾರೆ. ಕರುಣಾಸಾಗರ, …
Read More »ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ
ಬೆಂಗಳೂರು, ;ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆಯಿದೆ. ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹಾಕಿ ಸರಳವಾಗಿ ಆಚರಿಸುವಂತೆ ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಕೆಲವು ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು. ಅದರಲ್ಲೂ ಆಡಳಿತಾರೂಢ ಬಿಜೆಪಿಯ ಸಚಿವರು ಮತ್ತು ಶಾಸಕರೇ ಸರ್ಕಾರದ ನಿರ್ಧಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಗಣಪತಿ ಹಬ್ಬ ಆಚರಣೆಗೆ …
Read More »
Laxmi News 24×7