ಆಯಪಲ್ ಕಂಪನಿಯ ಐಫೋನ್ ಇರಿಸಿಕೊಳ್ಳುವುದು ಪ್ರತಿಷ್ಠೆಯ ವಿಷಯವಾಗಿ ಬಹಳ ದಿನಗಳಾಗಿವೆ. ಅಷ್ಟೇ ದೊಡ್ಡ ಪ್ರತಿಷ್ಠೆ ಐಫೋನ್ಗಳಿಗೆ ಬ್ಯಾಕ್ ಕೇಸ್ ಹಾಕಿಸುವುದು. ಕಂಪನಿಯದ್ದೇ ಒರಿಜಿನಲ್ ಕೇಸ್ನ ಬೆಲೆ 4500 ರೂ. ನಿಂದ ಆರಂಭವಾಗುತ್ತದೆ. ಆದರೆ ಇದರ ನಕಲಿ ರೂಪ ಕೆಲವೆಡೆ ಸಿಗುತ್ತದೆ. ಅದರ ಬೆಲೆಯೇನು ಕಡಿಮೆ ಇಲ್ಲ, ಸುಮಾರು 500 ರೂ. ಇಂಥದ್ದೇ ನಕಲಿ ಬ್ಯಾಕ್ ಕೇಸ್ಗಳನ್ನು ಮಾರುತ್ತಿದ್ದ ಚೆನ್ನೈನ ಅಮಿನ್ಜಿಕರೈನ ಇಬ್ಬರು ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಬಳಿಯಿಂದ …
Read More »ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ : ಹಲವು ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಇಂದಿನಿಂದ ಸೆಪ್ಟಂಬರ್ 2 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇಂದಿನಿಂದ ಮೂರು ದಿನ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, …
Read More »ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಧ್ವನಿ ಎತ್ತಿದ RTI ಕಾರ್ಯಕರ್ತನ ಮೇಲೆ ಹಲ್ಲೆ
ಬೆಂಗಳೂರು: ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಅರ್ಜಿ ಸಲ್ಲಿಸಿದ್ದ RTI ಕಾರ್ಯಕರ್ತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಸರ್ಜಾಪುರದ ಸೋಂಪುರ ಬಳಿ ನಡೆದಿದೆ. ಮಾಡ್ರನ್ ಸ್ಪೇಸ್ ಕಂಪನಿಯ ಯತೀಶ್ ಮತ್ತು ಮಂಜುನಾಥ್ ಅಕ್ರಮ ಕಟ್ಟಡ ಕಾಮಗಾರಿ ಮಾಡಲು ಮುಂದಾಗಿದ್ದಾರೆ ಎಂದು ಆರೋಪಿಸಿ RTI ಕಾರ್ಯಕರ್ತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿದ್ರು. ಅರ್ಜಿ ಪರಿಶೀಲಿಸಿ ಎಚ್ಚೆತ್ತುಕೊಂಡ ಅಧಿಕಾರಿಗಳು, ಡ್ರೀಮ್ಸ್ ಇನ್ ಪ್ರಾ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಸಂಬಂಧಿಸಿದ ಸೋಂಪುರದ ಸರ್ವೆ …
Read More »ಶಾಲೆಗಳ ಆರಂಭದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ!
ಬೆಂಗಳೂರು, ಆ. 30: ರಾಜ್ಯದಲ್ಲಿ ಶಾಲೆಗಳ ಆರಂಭದ ಕುರಿತು ತಾಂತ್ರಿಕ ಸಮಿತಿ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದು ಕೊಳ್ಳಲಿದ್ದಾರೆ. ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ. ಸೋಮವಾರ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಮತ್ತು ಸಾರ್ವಜನಿಕರನ್ನು ಭೇಟಿ ಮಾಡಿದರು. ನಂತರ ಮಾತನಾಡಿದ ನಾಗೇಶ್, ಒಂದನೇ ತರಗತಿಯಿಂದ ಶಾಲೆಗಳನ್ನು ಆರಂಭಿಸಬೇಕೇ …
Read More »ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿ: ಗೋವಿಂದ ಕಾರಜೋಳ
ಬೆಳಗಾವಿ: ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಬೆಳಗಾವಿ ನಗರಕ್ಕೆ ಮಹತ್ವ ಇದೆ ಎಂದು ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಸೆ. 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆಗೆ 58 ವಾರ್ಡ್ಗಳ ಪೈಕಿ 56 ವಾರ್ಡ್ಗಳಲ್ಲಿ ಸ್ಪರ್ಧೆಯಾಗುತ್ತಿದೆ. ಬೆಳಗಾವಿ ಸುತ್ತಮುತ್ತ ನಾಲ್ಕು ಆಹಾರ ಸಂಸ್ಕರಣಾ ಘಟಕ ಸ್ಥಾಪನೆಯಾಗಬೇಕು. ಒಂದೂವರೆ ವರ್ಷದೊಳಗಾಗಿ ಸ್ಮಾರ್ಟ್ ಸಿಟಿ ಯೋಜನೆ ಪೂರ್ಣಗೊಳಿಸುತ್ತೇವೆ. ರಾಜ್ಯದಲ್ಲಿ …
Read More »ಲಾರಿಯಲ್ಲಿ ತುಂಬಿದ್ದ ಸಸಿಗಳ ಅಡಿಯಲ್ಲಿತ್ತು 3,400 ಕೆ.ಜಿ. ಗಾಂಜಾ!
ಬೆಂಗಳೂರು: ನರ್ಸರಿಯಿಂದ ತಂದಿದ್ದ ಸಸಿಗಳ ಜೊತೆಯಲ್ಲೇ ಬೃಹತ್ ಪ್ರಮಾಣದ ಗಾಂಜಾ ಸಾಗಣೆ ಮಾಡುತ್ತಿದ್ದ ಮೂವರನ್ನು ಎನ್ಸಿಬಿ ಬೆಂಗಳೂರು ವಲಯದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ. ಲಾರಿಯಲ್ಲಿದ್ದ 3,400 ಕೆ.ಜಿ. ಗಾಂಜಾ ಜಪ್ತಿ ಮಾಡಿದ್ದಾರೆ. ಡಿ.ಶಿಂಧೆ, ಎಂ.ಆರ್.ಕಾಂಬ್ಳೆ ಹಾಗೂ ಎನ್.ಜೋಗದಾಂದ್ ಬಂಧಿತರು. ಇವರೆಲ್ಲಾ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯವರು. ಲಾರಿಯ ಮೂಲಕ ಗಾಂಜಾ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬೆನ್ನಲ್ಲೇ ಜಂಟಿ ಕಾರ್ಯಾಚರಣೆ ನಡೆಸಿದ ಬೆಂಗಳೂರು ಹಾಗೂ ಹೈದರಾಬಾದ್ ಅಧಿಕಾರಿಗಳ ತಂಡ ಹೈದರಾಬಾದ್ …
Read More »ಬೆಂಗಳೂರು ಅಭಿವೃದ್ಧಿಗೆ ನನ್ನ ಸಮಯ ಮೀಸಲಿಡುತ್ತೇನೆ: ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು :ನಮ್ಮ ಮೆಟ್ರೋ ರಾಮನಗರದವರೆಗೂ ಹೋಗಬೇಕು ಅಂತ ಚಿಂತನೆ ಇದೆ. ರಾಮನಗರ, ರಾಜಾನುಕುಂಟೆ, ಮಾಗಡಿವರೆಗೂ ಮೆಟ್ರೋ ಮಾರ್ಗ ವಿಸ್ತರಿಸುವ ಗುರಿಯಿದೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮೆಟ್ರೋ ವಿಸ್ತರಿತ ಮಾರ್ಗಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನಸಂದಣಿ ಹೆಚ್ಚಿರುವ ಪ್ರದೇಶದಲ್ಲಿ ಮೆಟ್ರೋ ಅಗತ್ಯವಾಗಿದೆ. ಹೀಗಾಗಿ ನಾಯಂಡಹಳ್ಳಿ-ಕೆಂಗೇರಿಯವರೆಗೆ ಮೆಟ್ರೋ ಅಗತ್ಯ ಇತ್ತು. ನಮ್ಮ ಮೆಟ್ರೋ ಬೆಂಗಳೂರಿನ ಭವಿಷ್ಯದ ಕೊಂಡಿ. ದೇಶ-ವಿದೇಶಗಳಿಂದ ಬರುವ ಗಣ್ಯರಿಗೆ ಉತ್ತಮ ಸಾರಿಗೆ ಬೇಕು. ಅದನ್ನು ನಮ್ಮ …
Read More »ಬೆಂಗಳೂರಿನಲ್ಲಿ ಹೆಚ್ಚಾದ ಪುಡಿ ರೌಡಿಗಳ ಉಪಟಳ: ಬಾರ್ಗೆ ನುಗ್ಗಿ ದಾಂಧಲೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಪುಡಿ ರೌಡಿಗಳ ಉಪಟಳ ಹೆಚ್ಚಾಗಿದ್ದು, ಮಾರಕಾಸ್ತ್ರಗಳನ್ನ ಹಿಡಿದು ಬಾರ್ಗೆ ನುಗ್ಗಿ ರೌಡಿಗಳು ಗಲಾಟೆ ನಡೆಸಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಸುಮಾರು 7.30ರ ಸುಮಾರಿಗೆ ಪ್ರಕರಣ ನಡೆದಿದೆ. ಇಟ್ಟಮಡು ಬಳಿ ಎಸ್ಎಲ್ವಿ ಬಾರ್ಗೆ ನುಗ್ಗಿ ಗ್ಲಾಸ್ಗಳನ್ನ ಒಡೆದು ಹಾಕಿದ್ದಾರೆ. ಜೊತೆಗೆ ಪಕ್ಕದ ಬಾರ್ಗೂ ನುಗ್ಗಿ ಗ್ಲಾಸ್ಗಳನ್ನ ಒಡೆದು ಹಾಕಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳಿಗಾಗಿ …
Read More »ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ 3 ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವದ ಕುರಿತಂತೆ ಇಂದು ರಾಜ್ಯ ಸರ್ಕಾರ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಭೀತಿ ಬೇರೆ ಎದುರಾಗಿದೆ. ಸಾಮೂಹಿಕ ಗಣೇಶ ಆಚರಣೆ ಬಗ್ಗೆ ಸರ್ಕಾರ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ರಾಜ್ಯದ ಜನ ಸಾಮೂಹಿಕವಾಗಿ ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಅನುಮತಿ ಇದೆಯಾ? ಇಲ್ಲವಾ ಎನ್ನುವ ಗೊಂದಲದಲ್ಲಿದ್ದಾರೆ. ಹೀಗಾಗಿ ಇಂದು ಗಣೇಶೋತ್ಸವ …
Read More »ಮತ ಕೇಳಲು ಯಾವ ಪಕ್ಷದ ಅಭ್ಯರ್ಥಿಯೂ ತಮ್ಮ ಗಲ್ಲಿಯಲ್ಲಿ ಬರುವಂತಿಲ್ಲ ವಾರ್ಡ್ ನಂ. 54ರ ರಹವಾಸಿಗಳ ಚುನಾವಣೆ ಬಹಿಷ್ಕರಿಸಿ, ಆಕ್ರೋಶ
ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ ನಂ. 54ರ ರಹವಾಸಿಗಳು ಚುನಾವಣೆ ಬಹಿಷ್ಕರಿಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 1995 ರಿಂದ ಇಲ್ಲಿನ ಚನ್ನಮ್ಮ ನಗರದ ಸ್ವಾಮಿನಾಥ್ ಕಾಲನಿ ಮತ್ತು ಸುತ್ತಲ ಪ್ರದೇಶಗಳಿಗೆ ಮಹಾನಗರ ಪಾಲಿಕೆ ಮೂಲಭೂತ ಸೌಕರ್ಯ ಒದಗಿಸಿಲ್ಲ ಎಂಬುವುದು ಸ್ಥಳಿಯರ ಆಕ್ರೋಶಕ್ಕೆ ಕಾರಣವಾಗಿದೆ.1995ರಿಂದಲೂ ಮಹಾನಗರ ಪಾಲಿಕೆಗೆ ನಿಯಮಿತವಾಗಿ ತೆರಿಗೆ ಕಟ್ಟುತ್ತ ಬರಲಾಗುತ್ತಿದೆ. ಹೀಗಿದ್ದಾಗೂ ನೀರು, ವಿದ್ಯುತ್, ರಸ್ತೆ, ಒಳಚರಂಡಿ ಸೇರಿದಂತೆ ಯಾವ ಸೌಲಭ್ಯವನ್ನು ನೀಡಲು ಪಾಲಿಕೆ ಮುಂದಾಗಿಲ್ಲ ಎಂದು ನಾಗರಿಕರು …
Read More »
Laxmi News 24×7