ಬೆಂಗಳೂರು : ಪ್ರಬಲ ಖಾತೆಗಾಗಿ ಮುನಿಸಿಕೊಂಡು ಬೆಂಗಳೂರಿನತ್ತ ತಲೆ ಹಾಕದೇ ಹೊಸಪೇಟೆಯಲ್ಲೇ ಬೀಡು ಬಿಟ್ಟಿದ್ದ ಪ್ರವಾಸೋದ್ಯಮ ಸಚಿವ ಆನಂದ್ಸಿಂಗ್ ಅವರು ಮಂಗಳವಾರ ಮಧ್ಯಾಹ್ನ ‘ದಿಢೀರ್’ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಕ್ರಿಯೆಯೇ ಒಂದು ರೀತಿಯಲ್ಲಿ ಪ್ರಹಸನದಂತೆ ನಡೆಯಿತು. ಬಾಯಿ ಮಾತಿನಲ್ಲಿ ತಮಗೆ ಅಸಮಾಧಾನ ಇಲ್ಲ ಎಂದು ಹೇಳುತ್ತಲೇ ಒಲ್ಲದ ಮನಸ್ಸಿನಿಂದಲೇ ಆನಂದ್ಸಿಂಗ್ ಅಧಿಕಾರ ಸ್ವೀಕರಿಸಿದರು. ಪೂರ್ವ ನಿಗದಿಯಾದ ಯಾವುದೇ ‘ಕಾರ್ಯಕ್ರಮ’ಗಳಲ್ಲಿದೇ ಏಕಾಏಕಿ ಸಚಿವಗಿರಿ ಸ್ವೀಕರಿಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ …
Read More »ಇದೊಂದು ಹಗರಣ, ಭ್ರಷ್ಟಾಚಾರಗಳ ಸರ್ಕಾರ: ಡಿ.ಕೆ.ಶಿವಕುಮಾರ್ ಆಕ್ರೋಶ
ಬೆಂಗಳೂರು, ಆ.25: ‘ಈ ಸರ್ಕಾರ ಆರೋಗ್ಯ ಕ್ಷೇತ್ರ, ಔಷಧ, ವೆಂಟಿಲೇಟರ್, ಆಯಂಬುಲೆನ್ಸ್ ವಿಚಾರವಾಗಿ ಹಗರಣ ಮಾಡುತ್ತಿದೆ ಎಂದು ನಾನು ಆಂಭದಿಂದಲೇ ಹೇಳುತ್ತಾ ಬಂದಿದ್ದೇನೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರುಪಾಯಿಗೆ ಖರೀದಿಸಿದ್ದನ್ನು, ರಾಜ್ಯ ಸರ್ಕಾರ 22 ಕೋಟಿ ರುಪಾಯಿಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈಗ ಮಕ್ಕಳಿಗೆ ನೀಡುವ ಸ್ವೆಟರ್ ನಲ್ಲೂ ಹಗರಣ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೆಪಿಸಿಸಿ …
Read More »ಪಠ್ಯ ಪುಸ್ತಕ ಪೂರೈಕೆ: ವರದಿ ಕೇಳಿದ ಹೈಕೋರ್ಟ್
ಬೆಂಗಳೂರು: ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ಕುರಿತ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಈ ವಿಚಾರವಾಗಿ ಎ.ಎ. ಸಂಜೀವ್ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾ| ಪಿ. ಕೃಷ್ಣಭಟ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …
Read More »ಬೆಳಗಾವಿ ಇರೋದು ಕರ್ನಾಟಕದಲ್ಲಿ’: ಎಂಇಎಸ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ತಿರುಗೇಟು
ಬೆಳಗಾವಿ: ಕರ್ನಾಟಕ ರಾಜ್ಯದಲ್ಲೇ ಬೆಳಗಾವಿ ಇರೋದು, ಪಾಲಿಕೆ ಬೆಳಗಾವಿದು, ಇಲ್ಲಿ ರಾಜ್ಯ ಧ್ವಜ ಬಿಟ್ಟು ಬೇರೆ ಧ್ವಜ ಬರಲು ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ. ಬೆಳಗಾವಿ ಪಾಲಿಕೆ ಮೇಲೆ ನಾಡ ಧ್ವಜ ತೆಗೆಯಬೇಕು ಎಂಬ ಎಂಇಎಸ್ ಮುಖಂಡನ ಹೇಳಿಕೆಗೆ ತಿರುಗೇಟು ನೀಡಿರುವ ಹೆಬ್ಬಾಳ್ಕರ್, ಎಂಇಸಿ ಒಂದಾಗಲಿ ನೋಡೋಣ. ಅದರ ಬಗ್ಗೆ ನನ್ನ ವಿರೋಧವಿಲ್ಲ. ಮೂರನೇ ತಾರೀಖು ರಿಸಲ್ಟ್ ಬರುತ್ತದೆ. ಒಳ್ಳೆಯ ಸುದ್ದಿ ಕೊಡುತ್ತೇವೆ …
Read More »ತಾಕತ್ತಿದ್ದರೆ, ಎಂಈಎಸ್ ತಮ್ಮ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿ- ಕರವೇ ಸವಾಲು..
.ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ನಾಡಿನ ಪರವಾಗಿರುವ ಮುಗ್ಧ ಮರಾಠಿ ಭಾಷಿಕರನ್ನು ಪ್ರಚೋದಿಸಿ, ಎಲ್ಲ ಮರಾಠಿ ಭಾಷಿಕ ಅಭ್ಯರ್ಥಿಗಳು ಎಂಈಎಸ್ ಅಭ್ಯರ್ಥಿಗಳು ಎಂದು ಹೇಳುವ ಮೂಲಕ ಎಂಈಎಸ್ ನಾಯಕರು ಮರಾಠಿ ಭಾಷಿಕರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು ತಾಕತ್ತಿದ್ದರೆ ಎಂಈಎಸ್ ನಾಯಕರು ತಮ್ಮ ಅಭ್ಯರ್ಥಿಗಳನ್ನು ಅಧಿಕೃತವಾಗಿ ಘೋಷಣೆ ಮಾಡುವಂತೆ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಸವಾಲು ಹಾಕಿದ್ದಾರೆ. ಬೆಳಗಾವಿ ಮಹಾನಗರದಲ್ಲಿ ಬಹಳಷ್ಟು ಮರಾಠಿ ಭಾಷಿಕ ನಾಯಕರು ಚುನಾವಣೆಗೆ ಸ್ಪರ್ದೆ …
Read More »‘ಸಿಎಂ ಸಚಿವಾಲಯ’ದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ..ಯಾರಿಗೆ ಯಾವ ಜವಾಬ್ದಾರಿ.?
ಬೆಂಗಳೂರು : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ. ಮಂಜುನಾಥ್ ಪ್ರಸಾದ್, ಅನಿಲ್ ಕುಮಾರ್, ರಂಗರಾಕ್, ಪೊನ್ನುರಾಜ್, ಹೆಚ್ ಎಸ್ ಸತೀಶ್ ಸೇರಿದಂತೆ ಹಲವರಿಗೆ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ. ಯಾರಿಗೆ ಯಾವ ಜವಾಬ್ದಾರಿ.? 1) ಮಂಜುನಾಥ್ ಪ್ರಸಾದ್ : ಸಿಎಂ ಪ್ರಧಾನ ಕಾರ್ಯದರ್ಶಿ, ( ಸಚಿವ ಸಂಪುಟದ ಎಲ್ಲಾ ಕಡತಗಳ ನಿರ್ವಹಣೆ, ಎಲ್ಲಾ …
Read More »ಬೀದಿ ನಾಯಿಗಳ ಹಾವಳಿಯಿಂದ ಆಡು ಕುರಿ ಸೇರಿ ಒಟ್ಟು ಹದಿನೆಂಟು ಸಾವು
ಅಥಣಿ: ತಾಲೂಕಿನ ಹುಳಗಬಾಳಿ ಗ್ರಾಮದ ರೈತನಾದ “ರಾಹು ಸಖಾರಾಮ್ ಖಾರೆ ” ವೆಂಬುವರ ಒಟ್ಟು ಇಪ್ಪತೈದು ಆಡು ಮತ್ತು ಕುರಿಗಳನ್ನ ರಾತ್ರಿ ಸಮಯದಲ್ಲಿ ಸೇಡ್ಡಿನಲ್ಲಿ ಕಟ್ಟಲಾಗಿತ್ತು. ನಿನ್ನೆ ರಾತ್ರಿ ಸುಮಾರು 11:30 ನಂತರ ಬೀದಿ ನಾಯಿಗಳ ಹಾವಳಿಯಿಂದ ಹದಿನೆಂಟು ಆಡು ಮತ್ತು ಕುರಿಗಳು ಪ್ರಾಣ ಕಳೆದುಕೊಂಡಿವೆ. ಇನ್ನು ಆರರಿಂದ ಏಳು ಆಡುಗಳು ಜಕಂ ಗೊಂಡು ಸಾವು ಬದುಕಿನ ಮದ್ಯ ಹೋರಾಡುತ್ತಿವೆ. ಸುದ್ದಿ …
Read More »ಮಾರ್ಕೆಟ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಪಥಸಂಚಲನ
ಸೆಪ್ಟೆಂಬರ್ 3ರಂದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸುವ ಮೂಲಕ ಚುನಾವಣೆ ವೇಳೆ ಶಾಂತತೆ ಕಾಪಾಡುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು. ಹೌದು ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಂಬಂಧ ಮಂಗಳವಾರ ಸಂಜೆ ಆರು ಗಂಟೆ …
Read More »ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ ವಿತರಿಸಿದ ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕೋವಿಡ್ ಎರಡನೇ ಅಲೆ ಕಾರಣ ಸಂಕಷ್ಠದಲ್ಲಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ಹಾಗೂ ಕಾರ್ಮಿಕ ಇಲಾಖೆಯಿಂದ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಆಹಾರ ಸಾಮಗ್ರಿ ಕಿಟ್ಗಳನ್ನು ಭಾರತ ಸರ್ಕಾರ ಕಾರ್ಮಿಕ ಮತ್ತು ಉದ್ಯೋಗ ಸಲಹಾ ಸಮಿತಿ ಸದಸ್ಯ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿತರಿಸಿದರು. ಮಂಗಳವಾರದಂದು ಅರಭಾಂವಿ ವಿಧಾನಸಭಾ ಮತಕ್ಷೇತ್ರದ ಲೋಳಸೂರ, ನಲ್ಲಾನಟ್ಟಿ, ಬಳೋಬಾಳ, ಹುಣಶ್ಯಾಳ ಪಿ.ಜಿ, ಮಸಗುಪ್ಪಿ …
Read More »ಎಫ್ಎಸ್ಎಲ್ ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್
ಬೆಂಗಳೂರು: ಎಫ್ಎಸ್ಎಲ್ ಪರೀಕ್ಷೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇವತ್ತಿನ ಎಫ್ಎಸ್ಎಲ್ ವರದಿ ನೋಡಿ ಸಮಾಧಾನವಾಗಿದೆ. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಈ ಪ್ರಕರಣದಲ್ಲಿ ಇನ್ನೂ ದೊಡ್ಡದೊಡ್ಡ ತಿಮಿಂಗಿಲಗಳಿವೆ. ಅವರನ್ನು ಹಿಡಿಯುವುದು ಇನ್ನೂ ಬಾಕಿ ಇದೆ. ಈ ಬಗ್ಗೆ ಕೋರ್ಟ್ನಲ್ಲಿ ತನಿಖೆ ನಡೆಯುತ್ತಿದೆ. ಹಾಗಾಗಿ, ನಾನು …
Read More »
Laxmi News 24×7