ನಿಮ್ಮೆಲ್ಲರ ಮಾತಿನಂತೆ ಈಬಾರಿ ಪಕ್ಷದ ಚಿಹ್ನೆಯಡಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ. ಬಿಜೆಪಿ ಚಿಹ್ನೆಯಿಂದ ಸ್ಪರ್ಧೆ ಮಾಡುವ ನಿರ್ಧಾರ ನಾಯಕರದ್ದಲ್ಲ, ಕಾರ್ಯಕರ್ತರದ್ದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು ಬೆಳಗಾವಿ: ಮಂಗಳೂರಿನಲ್ಲಿ ಬಿಜೆಪಿ ಅಧಿಕಾರ ಹಿಡಿದಂತೆ ಬೆಳಗಾವಿಯಲ್ಲೂ ಬಿಜೆಪಿ ಅಧಿಕಾರ ಹಿಡಿದೇ ಹಿಡಿಯಲಿದೆ. ಚುನಾವಣೆಯಲ್ಲಿ ಒಂದೊಂದು ವಾರ್ಡ್ ಗೆ ಒಬ್ಬೊಬ್ಬ ಶಾಸಕರನ್ನು ನೇಮಿಸುತ್ತೇವೆ. ಹಾಕುತ್ತೇವೆ. ಸಭೆ ಸಮಾರಂಭಗಳನ್ನ ಮಾಡುವಂತಿಲ್ಲ. ಮಹಾನಗರ ಪಾಲಿಕೆ ಚುನಾವಣೆ ( Belagavi municipal corporation Election …
Read More »ಸಚಿವರ ಸರ್ಕಾರಿ ಕಾರಿನಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ
ಬೆಂಗಳೂರು: ಕೇಂದ್ರ ರಾಜ್ಯ ಖಾತೆ ಸಚಿವ ನಾರಾಯಣ ಸ್ವಾಮಿ ಅವರ ಕಾರಿನಲ್ಲಿ ರಾಷ್ಟ್ರ ಧ್ವಜ ತಲೆ ಕೆಳಗಾಗಿ (ಉಲ್ಟಾ) ಹಾರಿದ ಘಟನೆ ನಡೆದಿದೆ. ಇಲ್ಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಗೂಟದ ಕಾರಿನಲ್ಲಿ ಉಲ್ಟಾ ಧ್ವಜ ಹಾರಾಡಿದೆ. ಕೇಸರಿ, ಬಿಳಿ, ಹಸಿರು ಬದಲಾಗಿ. ಹಸಿರು, ಬಿಳಿ, ಕೇಸರಿ ಧ್ವಜ ಹಾರಾಡಿದೆ. ಆದರೆ, ಈ ಯಡವಟ್ಟು ನಡೆದ ವೇಳೆ ಸಚಿವರು ಆ ಕಾರಿನಲ್ಲಿ ಇರಲಿಲ್ಲ. ಖಾಸಗಿ ಕಾರಿನಲ್ಲಿ ಸಚಿವ ನಾರಾಯಣ ಸ್ವಾಮಿ ಆಗಮಿಸಿದರು. …
Read More »ನೆರೆ ಪೀಡಿತ ಸಂತ್ರಸ್ತರಿಗೆ ತೊಂದರೆಯಾಗದಂತೆ ಅಧಿಕಾರಿಗಳು ಕಾರ್ಯ ನಿರ್ವಹಿಸಿ: ಉಮೇಶ್ ಕತ್ತಿ
ಚಿಕ್ಕೋಡಿ: ನೆರೆ ಪೀಡಿತ ಪ್ರದೇಶಗಳಲ್ಲಿ ಸಂತ್ರಸ್ತರಿಗೆ ಯಾವುದೇ ತೊಂದರೆಯಾಗದಂತೆ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಅರಣ್ಯ ಹಾಗೂ ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ತಾಲೂಕಾ ಪಂಚಾಯತಿ ಸಭಾ ಭವನದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂತ್ರಸ್ತರು ಸಂಕಷ್ಟಕ್ಕೆ ತಕ್ಷಣವೇ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರವಾಹದಿಂದಾಗಿ ಬಿದ್ದಿರುವ ಮನೆಗಳ ಸರ್ವೆಕಾರ್ಯವನ್ನ ಕ್ಷೀಪ್ರಗತಿಯಲ್ಲಿ ಮುಗಿಸಬೇಕು. ಬಿದ್ದಿರುವ ಯಾವುದೇ ಮನೆಗಳು …
Read More »ಬೆಳಗಾವಿ ಮಹಾನಗರ ಪಾಲಿಕೆಯ ಚುನಾವಣೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿ
ಬೆಳಗಾವಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೋಮವಾರ ಅಧಿಸೂಚನೆ ಪ್ರಕಟಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಆಗಸ್ಟ್ 23 ಕಡೆಯ ದಿನ. ಆ.24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಆ.26 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿರುತ್ತದೆ. ಸೆಪ್ಟೆಂಬರ್ 3 ರಂದು ಮತದಾನ ಹಾಗೂ ಅಗತ್ಯಬಿದ್ದರೆ ಸೆ. 5 ರಂದು ನಡೆಸಲಾಗುತ್ತದೆ. ಸೆಪ್ಟೆಂಬರ್ 6 ರಂದು ಮಯ ಎಣಿಕೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.
Read More »ಸಿಎಂ ಭೇಟಿ ವೇಳೆ ಮೊಬೈಲ್ ನಿಷೇಧ..!
ಬೆಂಗಳೂರು,ಆ.16- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವ ಸಾರ್ವಜನಿಕರ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆರ್ಟಿನಗರದಲ್ಲಿರುವ ಅವರ ನಿವಾಸದ ಮುಂದೆ ಫಲಕವನ್ನು ಹಾಕಲಾಗಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು ಮೊಬೈಲ್ಗಳನ್ನು ಬಳಸಬಾರದೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಮೊಬೈಲ್ ಬಳಕೆ ಮಾಡಿದರೆ ಅಂಥವರಿಗೆ ಭೇಟಿಗೆ ಅವಕಾಶವನ್ನೇ ಕೊಡುವುದಿಲ್ಲ ಎಂದು ಎಚ್ಚರಿಸಲಾಗಿದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ತಮ್ಮ ಕೆಲಸ ಮುಗಿಸಿಕೊಂಡು ಹೋಗುವ ಬದಲು ಸೆಲ್ಫಿಗೆ ಮುಗಿಬೀಳುವುದು, …
Read More »ಗೋಕಾಕ : ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಪ್ರಿಯಾಂಕಾ ಜಾರಕಿಹೊಳಿ ಭೇಟಿ
ಗೋಕಾಕ : ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೈಕ್ಸ್ ಟೈಲ್ಸ್ ಬಟ್ಟೆಗಳ ಮಾರಾಟ ಮಳಿಗೆಗೆ ಜನರು ಒಮ್ಮೆ ಭೇಟಿ ನೀಡಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಲೋಳಸೂರು ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಕಲ್ಯಾಣಾ ಟೆಕ್ಸ್ ಟೈಲ್ಸ್ ಬಟ್ಟೆ ಮಾರಾಟ ಮಳಿಗೆಗೆ ಸೋಮವಾರ ಭೇಟಿ ನೀಡಿ, ವೀಕ್ಷಿಸಿದರು. ಬಳಿಕ ಕಲ್ಯಾಣ ಟೆಕ್ಸ್ ಟೈಲ್ಸ್ ಮಳಿಗೆ ವತಿಯಿಂದ ಪ್ರಿಯಾಂಕಾ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ; ಬಿಜೆಪಿ ಮಹತ್ವದ ಸಭೆ
ಬೆಳಗಾವಿ, ಆಗಸ್ಟ್ 16; ಕರ್ನಾಟಕ ಬಿಜೆಪಿ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಸಿದ್ಧತೆಯನ್ನು ಬಿರುಸಿನಿಂದ ಮಾಡುತ್ತಿದೆ. ಸೋಮವಾರ ಚುನಾವಣಾ ಅಧಿಸೂಚನೆ ಪ್ರಕಟವಾಗಿದ್ದು,3/9/2021ರಂದು ಮತದಾನ ನಡೆಯಲಿದೆ. ಮಂಗಳವಾರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ವಿಶೇಷ ಸಭೆಯನ್ನು ನಡೆಸಿದರು. ಈ ಮೂಲಕ ಚುನಾವಣೆ ಪ್ರಚಾರವನ್ನು ಅಧಿಕೃತವಾಗಿ ಆರಂಭಿಸಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಚುನಾವಣೆ ಮೇಲೆ ಹೇಗೆ ಪ್ರಭಾವ ಬೀರಲಿದ್ದಾರೆ? ಎಂದು ಕಾದು …
Read More »ಹಾರೋಗೆರಿ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ: ರಾಹುಲ್ ಗಾಂಧಿ ಲಿಂಕ್ ಮಾಡಿ ಜೊಲ್ಲೆ ಖಂಡಿಸಿದ ರಕ್ಷಾ ರಾಮಯ್ಯ!
ಬೆಂಗಳೂರು, ಆ, 16: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸ್ಟಿಂಗ್ ಆಪರೇಶನ್ನಲ್ಲಿ ಸಚಿವ ಶಶಿಕಲಾ ಜೊಲ್ಲೆ ಹೆಸರು ಕೇಳಿ ಬಂದಿತ್ತು. ಅದಾದ ಬಳಿಕ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಅವರಿಗೆ ಮಂತ್ರಿಯಾಗುವ ಅವಕಾಶವನ್ನು ಮಾಡಿಕೊಟ್ಟಿದೆ. ಇದೇ ಸಂದರ್ಭದಲ್ಲಿ ಅವರ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ …
Read More »ಸಿಂಬಾಲ್… ಕೆಪಿಸಿಸಿ ಅಂಗಳದಲ್ಲಿ ಬೆಳಗಾವಿ ಬಾಲ್….!!!
ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ನೇಮಿಸಲಾದ ಕಾಂಗ್ರೆಸ್ ಮೇಲುಸ್ತುವಾರಿ ಸಮೀತಿ ಇಂದು ಬೆಳಗಾವಿಯಲ್ಲಿ ಸ್ಥಳೀಯ ನಾಯಕರ ಜೊತೆ,ಮಾಜಿ ನಗರಸೇವಕರ ಜೊತೆ,ಸಭೆ ಮಾಡಿದ್ರೂ ಪಾಲಿಕೆ ಚುನಾವಣೆ ಯನ್ನು ಪಕ್ಷದ ಚಿಹ್ನೆಯ ಮೇಲೆ ಮಾಡಬೇಕೋ..ಬಿಡಬೇಕೋ ಎನ್ನುವ ನಿರ್ಧಾರ ಕೈಗೊಳ್ಳುವಲ್ಲಿ ಸಫಲವಾಗಿಲ್ಲ. ಸುಮಾರು ಎರಡು ಘಂಟೆಗಳ ಕಾಲ ಬೆಳಗಾವಿಯ ನಾಯಕರ ಜೊತೆ ಮಾಜಿ ಸಚಿವ ಎಂ.ಬಿ ಪಾಟೀಲ,ಬಿ.ಕೆ ಹರಿಪ್ರಸಾದ ಸೇರಿದಂತೆ ಮೇಲುಸ್ತುವಾರಿ ಸಮೀತಿಯ ಸದಸ್ಯರು ಸಭೆ ಮಾಡಿದ್ರು,ಆದ್ರೆ ಸಭೆಯಲ್ಲಿ ಸ್ಥಳೀಯ ನಾಯಕರು,ಮಾಜಿ ನಗರ …
Read More »ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ತಮ್ಮ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸುತ್ತಿರುವುದು.
ಗೋಕಾಕ: ದೇಶದ ಬೆನ್ನೆಲುಭಾಗಿರುವ ರೈತರ ಆರ್ಥಿಕ ಪ್ರಗತಿಯಲ್ಲಿ ಜಾನುವಾರಗಳ ಪಾತ್ರ ಪ್ರಮುಖವಾಗಿದ್ದು ಅವುಗಳ ಆರೋಗ್ಯ ರಕ್ಷಣೆಗೆ ರೈತರು ಹೆಚ್ಚಿನ ಮಹತ್ವ ನೀಡಬೇಕೆಂದು ಶಾಸಕ ರಮೇಶ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ನಗರದ ಶಾಸಕರ ಕಾರ್ಯಲಯದ ಆವರಣದಲ್ಲಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ಯ ಜಂತು ನಾಶಕ ಹಾಗೂ ಆರೋಗ್ಯ ವರ್ಧಕ ಔಷಧಿಗಳ ವಿತರಿಸಿ ಮಾತನಾಡುತ್ತಿದ್ದರು. ಸರ್ಕಾರ ರೈತರಿಗೆ ಹಲವಾರು ಯೋಜನೆಗಳ …
Read More »
Laxmi News 24×7