ಬೆಂಗಳೂರು,ಆ.12- ಸಚಿವರು ಮತ್ತು ಶಾಸಕರ ಬ್ಲಾಕ್ಮೇಲ್ಗಳಿಗೆ ಯಾವುದೇ ಕಾರಣಕ್ಕೂ ಜಗ್ಗಬಾರದು. ಎಂಥದೇ ಪರಿಸ್ಥಿತಿ ಎದುರಾದರೂ ನಾವು ನೋಡಿಕೊಳ್ಳುತ್ತೇವೆ ಎಂದು ಕೇಂದ್ರ ಬಿಜೆಪಿ ವರಿಷ್ಠರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ. ಉಳಿದಿರುವ ಅವಧಿಯಲ್ಲಿ ಆಡಳಿತದ ಕಡೆ ಹೆಚ್ಚು ಗಮನಹರಿಸಿ ಜನಪರವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. 2023ರ ಚುನಾವಣೆಯಲ್ಲಿ ಪಕ್ಷವು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲು ಶ್ರಮಿಸಬೇಕೆಂದು ಸೂಚಿಸಿದ್ದಾರೆ. ನಿರೀಕ್ಷಿತ ಖಾತೆ ಸಿಗದೆ ಅಸಮಾಧಾನಗೊಂಡು ಕ್ಯಾತೆ ತೆಗೆದಿದ್ದ ಆನಂದ್ ಸಿಂಗ್ …
Read More »ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪರನ್ನು ಭೇಟಿಯಾದ ಆನಂದ್ ಸಿಂಗ್ ಹಾಗೂ ಶಾಸಕ ರಾಜೂಗೌಡ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹಂಚಿಕೆ ಮಾಡಿರುವ ಖಾತೆಯ ಬದಲಾವಣೆಗೆ ಪಟ್ಟು ಹಿಡಿದಿರುವ ಸಚಿವ ಆನಂದ್ ಸಿಂಗ್ ಇದೀಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆದರೆ, ಬಿಎಸ್ವೈ ಭೇಟಿ ನಂತರ ಯಾವುದೇ ಪ್ರತಿಕ್ರಿಯೆ ನೀಡದೆ ಆನಂದ್ ಸಿಂಗ್ ತೆರಳಿದ್ದಾರೆ. ಈ ಮಧ್ಯೆ ಯಡಿಯೂರಪ್ಪ ಆಪ್ತ ರಾಜೂಗೌಡ ಅವರು ಆನಂದ್ ಸಿಂಗ್ ಅವರನ್ನು ಭೇಟಿ ಮಾಡಿ ಅವರನ್ನು ಬೆಂಗಳೂರಿಗೆ ಕರೆತರಲು ಯಶಸ್ವಿ ಆಗಿದ್ದಾರೆ. …
Read More »ವಾಹನ ಸವಾರರೇ ಎಚ್ಚರ! ಇನ್ಮುಂದೆ ಹೈವೇನಲ್ಲಿ ಸ್ಪೀಡ್ ಆಗಿ ಓಡಿಸಿದ್ರೆ ಬೀಳುತ್ತೇ ಭಾರೀ ದಂಡ
ಬೆಂಗಳೂರು: ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೂಕ್ತ ಕ್ಯಾಮರಾಗಳ ಅಳವಡಿಕೆಗೆ ಕೇಂದ್ರ ಸಾರಿಗೆ ಇಲಾಖೆ ಮುಂದಾಗಿದೆ. ಹೀಗಾಗಿ ಕರ್ನಾಟಕದ ಎಲ್ಲಾ ಹೆದ್ದಾರಿಗಳಲ್ಲೂ ಸಾರಿಗೆ ಇಲಾಖೆ ಕ್ಯಾಮರಾ ಅಳವಡಿಕೆ ಅಗತ್ಯ ತಯಾರಿ ನಡೆಸಿಕೊಂಡಿದೆ. ಇನ್ಮುಂದೆ ಒಂದು ವೇಳೆ ಸವಾರರು ಅಗತ್ಯಕ್ಕಿಂತ ವೇಗವಾಗಿ ವಾಹನ ಚಲಾಯಿಸಿದರೆ ದಂಡ ತೆರಲೇಬೇಕಾಗುತ್ತದೆ. ಹೌದು, ವಾಹನ ಸವಾರರು ಇನ್ಮುಂದೆ ಎಚ್ಚರಿಕೆಯಿಂದ ಇರಲೇಬೇಕು. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸ್ಪೀಡ್ ಆಗಿ ವಾಹನ ಓಡಿಸುವ ಮುನ್ನ ಎರಡು ಬಾರಿ …
Read More »ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಬೆಂಗಳೂರು: ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಯಂಗಳದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು, ಸುಟ್ಟು ಹಾಕಿದ ಘಟನೆ ಬುಧವರಾ ತಡರಾತ್ರಿ ನಡೆದಿದೆ. ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ. ಸತೀಶ್ ರೆಡ್ಡಿ ಅವರ ಫಾರ್ಚೂನರ್ ಕಾರು ಹಾಗೂ ಮಹೀಂದ್ರ ಥಾರ್ ಜೀಪ್ ಸುಟ್ಟು ಹೋಗಿದೆ. ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದ್ದು, ನಾಲ್ಕು ಮಂದಿ ದುಷ್ಕರ್ಮಿಗಳು ಪೆಟ್ರೋಲ್ ಕ್ಯಾನ್ ಗಳನ್ನ ತಂದು ಬೆಂಕಿ …
Read More »ಸುಮ್ಮನಿರುವುದೇ ದೌರ್ಬಲ್ಯವಲ್ಲ: ‘ಕಮಲ ಪಡೆಗೆ’ ಶಾಸಕ ಅಭಯ್ ಪಾಟೀಲ್ ಎಚ್ಚರಿಕೆ
ಬೆಳಗಾವಿ: ನನಗೂ ಎಲ್ಲ ದಂಡಯಾತ್ರೆ ಮಾಡಲು ಬರುತ್ತೆ, ಅದು ನನ್ನ ದೌರ್ಬಲ್ಯ ಅಲ್ಲ. ಆದರೆ ಆ ದಂಡಯಾತ್ರೆ ಮಾಡಲು ನನಗೆ ಇಚ್ಛೆ ಇಲ್ಲ. ಸುಮ್ಮನಿರುವುದೇ ದೌರ್ಬಲ್ಯವಲ್ಲ ಎಂದು ಶಾಸಕ ಅಭಯ್ ಪಾಟೀಲ್ ಪರೋಕ್ಷವಾಗಿ ‘ಕಮಲ ಪಡೆ’ಗೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, “ನನ್ನ ಕ್ಷೇತ್ರದಲ್ಲಿ ಇರುವಷ್ಟು ಕಾರ್ಯಕರ್ತರು ಬೇರೆ ಯಾರ ಕ್ಷೇತ್ರದಲ್ಲೂ ಇಲ್ಲ. ಆದರೆ ಯಾವೊಬ್ಬ ಕಾರ್ಯಕರ್ತರು ರಸ್ತೆಗಿಳಿದು ಹೇಳಿಕೆ ಕೊಟ್ಟಿಲ್ಲ. ಪಕ್ಷದ ಶಿಸ್ತಿದೆ. ಪಕ್ಷ …
Read More »ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ
ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು. ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …
Read More »2 ನಾಡ ಪಿಸ್ತೂಲು, 5 ಜೀವಂತ ಗುಂಡು ವಶ : ನಾಲ್ವರ ಬಂಧನ
ಬೆಂಗಳೂರು,ಆ.11-ಬಿಹಾರ ರಾಜ್ಯದಿಂದ ಅಕ್ರಮವಾಗಿ ನಾಡಪಿಸ್ತೂಲುಗಳನ್ನು ಖರೀದಿ ಮಾಡಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿರುವ ಅಶೋಕನಗರ ಠಾಣೆ ಪೊಲೀಸರು ನಾಲ್ವರನ್ನು ಬಂಧಿಸಿ ಎರಡು ನಾಡಪಿಸ್ತೂಲು, 5 ಜೀವಂತ ಗುಂಡುಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನ ಸೋನುಕುಮಾರ್(32), ಸುನೀಲ್ಕುಮಾರ್(32), ಇರ್ಫಾನ್(26) ಮತ್ತು ಆಂಧ್ರ ಪ್ರದೇಶದ ಮುರುಳಿ ವಿನೋದ್(47) ಬಂಧಿತ ಆರೋಪಿಗಳು. ಆಗಸ್ಟ್ 7ರಂದು ಹೊಸೂರು ರಸ್ತೆಯ ಸಿಮೆಂಟ್ರಿ ರಸ್ತೆಯಲ್ಲಿರುವ ಹಿಂದೂ ಸಿಮೆಂಟ್ರಿ ಬಳಿ ಮೂವರು ಯಾವುದೇ ಪರವಾನಗಿ ಇಲ್ಲದೆ ನಾಡಪಿಸ್ತೂಲಗಳನ್ನಿಟ್ಟುಕೊಂಡು …
Read More »ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು
ಗೋಕಾಕ : ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಸಿದ್ದೇಶ್ವರ ಜಾತ್ರೆಯನ್ನು ಶುಕ್ರವಾರ ದಿ. 13 ರಂದು ಸರಳವಾಗಿ ನೇರವೆರಿಸಲಾಗುವುದು ಎಂದು ಶ್ರೀ ಸಿದ್ದೇಶ್ವರ ದೇವಸ್ಥಾನ (ಟ್ರಸ್ಟ್) ಜಾತ್ರಾ ಕಮಿಟಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ . ಕೊರೋನಾ ಮಹಾಮಾರಿ ತಡೆಗಟ್ಟಲು ಸರಕಾರದ ನಿಯಮಗಳನ್ನು ಪಾಲಿಸುವ ಸಲುವಾಗಿ ಈ ಸಲ ರಥೋತ್ಸವವನ್ನು ರದ್ದು ಗೋಳಿಸಲಾಗಿದ್ದು, ರಥೋತ್ಸವ ದಿನದಂದು ರಥದ ಸ್ಥಳದಲ್ಲೇ ಸಾಯಂಕಾಲ 4 ಘಂಟೆಗೆ ಪೂಜೆ ಮಾಡಲಾಗುವುದು. ದೇವರ ದರ್ಶನಕ್ಕೆ ಬರುವ …
Read More »ರಾಜ್ಯದಲ್ಲಿಂದು ಕೊರೋನಾ ಮತ್ತೆ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ಮತ್ತಷ್ಟು ಹೆಚ್ಚಳವಾಗಿದ್ದು, ಇಂದು ಹೊಸದಾಗಿ 1826 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 33 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 1618 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 22,851 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 1.09 ರಷ್ಟು ಇದೆ. ಇವತ್ತು 1,67,237 ಪರೀಕ್ಷೆ ನಡೆಸಲಾಗಿದೆ. ಬೆಂಗಳೂರಿನಲ್ಲಿಂದು 377 ಜನರಿಗೆ ಸೋಂಕು ತಗುಲಿದೆ. 280 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 5 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 8290 …
Read More »ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ
ಘಟಪ್ರಭಾ: ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಸ್ವಚ್ಛತೆ ಬಗ್ಗೆ ಕಾಳಜಿ ವಹಿಸಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಲು ಶ್ರಮಿಸಬೇಕು ಎಂದು ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ಅಧ್ಯಕ್ಷ ಜ್ಯೋತ್ತೇಪ್ಪ ಬಂತಿ ಹೇಳಿದರು. ಅವರು ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಶ್ರೀ ಶಿವಶರಣ ಹರಳಯ್ಯ ಯುವಕ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಗೋಕಾಕ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ …
Read More »
Laxmi News 24×7