ಬೆಳಗಾವಿ: ‘ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಕಿಡಿಕಾರಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಳು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯಾವುದೇ ಹೊಸ ಯೋಜನೆ ಮಾಡಿಲ್ಲ. ಅವರ ಸಾಧನೆ ಶೂನ್ಯವಾಗಿದೆ. ನಮ್ಮ ಸರ್ಕಾರವಿದ್ದಾಗಿನ ಯೋಜನೆಗಳ ಹೆಸರು ಹಾಗೂ ಪ್ಲೇಟ್ ಬದಲಾವಣೆ ಮಾಡುವ ಮೂಲಕ ಅದು ನನ್ನ ಸಾಧನೆ ಎಂದು ಪ್ರಧಾನಿ ಹೇಳುತ್ತಿದ್ದಾರೆ. …
Read More »ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಕಳೆದ ಬಾರಿಯ ಪ್ರವಾಹದ ಅನುದಾನವೇ ಬಿಡುಗಡೆಯಾಗಿಲ್ಲ. ಈಗಿನ 2000 ಕೋಟಿ ರೂ. ಹಾನಿಯಾಗಿದೆ ಎಂದು ಹೇಳುತ್ತಿದ್ದಾರೆ. ಜನರಿಗೆ ಬಿಜೆಪಿ ಸರಕಾರ ಎಂದರೆ ಜುಮಲಾ ಸರಕಾರ ಎಂದು ಭಾಸವಾಗುತ್ತಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ಕಾಂಗ್ರೆಸ್ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಸವರಾಜ ಬೊಮ್ಮಾಯಿ ಅವರು ನೂತನವಾಗಿ ಮುಖ್ಯಮಂತ್ರಿಯಾಗಿದ್ದಾರೆ. ಅವರು ನೆರೆ ಹಾನಿ ವೀಕ್ಷಣೆ ಮಾಡಿ ಪರಿಹಾರ ಘೋಷಣೆ ಮಾಡುತ್ತಾರೆ ಮಾಡುತ್ತಾರೆ …
Read More »ಮುಖಚಂಡಿಯ ಎಸ್ಎಸ್ಎಲ್ಸಿ ಸಾಧಕಿಗೆ ಹೃದಯ ಕಾಯಿಲೆ: ಸಚಿವ ಗೋವಿಂದ ಕಾರಜೋಳ ಸ್ಪಂದನೆ
ಬಾಗಲಕೋಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳಿಸಿದ ತಾಲ್ಲೂಕಿನ ಮುಖಚಂಡಿ ತಾಂಡಾದ ದುರ್ಗಾದೇವಿ ಪ್ರೌಢಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಬಸಪ್ಪ ಹುಡೇದ ಅವರಿಗೆ ಹೃದಯ ಸಂಬಂಧಿ ಇರುವ ಕಾಯಿಲೆ ದೃಢಪಟ್ಟ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದರು. ವಿದ್ಯಾರ್ಥಿನಿಯು 625ಕ್ಕೆ 625 ಅಂಕ ಪಡೆದುಕೊಂಡ ಹಿನ್ನೆಲೆಯಲ್ಲಿ ಸಂತಸದಿಂದ ಅಭಿನಂದಿಸಿದರು. ಆ ಬಾಲಕಿಗೆ ಹೃದಯ ಸಂಬಂಧಿ ರೋಗವಿರುವ ಬಗ್ಗೆ ತಿಳಿದ ಕೂಡಲೇ ಬಾಲಕಿಯ ಪೋಷಕರೊಂದಿಗೆ ಮಾತನಾಡಿದರು. …
Read More »ಕಿಸಾನ್ ಸಮ್ಮಾನ್ ಯೋಜನೆಯಡಿ 51. 19 ಲಕ್ಷ ರೈತರಿಗೆ ₹ 1,023 ಕೋಟಿ ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ : ಬಿ.ಸಿ. ಪಾಟೀಲ್
ಬೆಂಗಳೂರು: ಕಿಸಾನ್ ಸಮ್ಮಾನ್ ಯೋಜನೆಯಡಿ ಎರಡನೇ ಕಂತಿಯಲ್ಲಿ ರಾಜ್ಯದ 51. 19 ಲಕ್ಷ ರೈತರಿಗೆ ₹ 1,023 ಕೋಟಿ ಬಿಡುಗಡೆಯಾಗಿದ್ದು, ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆಬ್ರವರಿ 1, 2019ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ ₹ 6 ಸಾವಿರ ಆರ್ಥಿಕ ನೆರವನ್ನು …
Read More »ಬೊಮ್ಮಾಯಿ, ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್-ಸಿದ್ದರಾಮಯ್ಯ
ಬೆಂಗಳೂರು: ಯಡಿಯೂರಪ್ಪ ಒಬ್ಬ ಭ್ರಷ್ಟ ಮುಖ್ಯಮಂತ್ರಿ. ಈಗ ಅವರು ಹೋಗಿ ಬೊಮ್ಮಾಯಿ ಬಂದಿದ್ದಾರೆ. ಇವರು ಯಡಿಯೂರಪ್ಪನವರ ರಬ್ಬರ್ ಸ್ಟ್ಯಾಂಪ್. ಇವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಯಡಿಯೂರಪ್ಪನವರ ಪ್ರಾಕ್ಸಿ ಇದ್ದಂಗೆ. ಈಗ ಕಾಲ ಕೂಡಿ ಬಂದಿದೆ. ಹೀಗಾಗಿ ನಾವೆಲ್ಲರೂ ಹೋರಾಟ ಮನೋಭಾವದಿಂದ ಒಟ್ಟಾಗಿ ಕೆಲಸ ಮಾಡಬೇಕು. ಹಾಗಾದಾಗ ಮಾತ್ರ ಬಿಜೆಪಿಯನ್ನು …
Read More »ಇಡಿ ದಾಳಿ: ನಂಗೆ ಎಚ್ಡಿಕೆ ಮೇಲೆಯೇ ಡೌಟ್; ಜಮೀರ್ ವಾಗ್ದಾಳಿ
ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಯಾಕೆ ಹಾಗೆ ಹೇಳಿದರು. ಎಲ್ಲೋ ಒಂದು ಕಡೆ ಅವರೇ ಜಾರಿ ನಿರ್ದೇಶನಾಲಯ (ಇಡಿ)ಗೆ ಮಾಹಿತಿ ಕೊಟ್ಟಿರಬಹುದು ಅಂತ ಡೌಟ್ ಶುರುವಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೇಳಿದ್ದಾರೆ. ತಮ್ಮ ನಿವಾಸದ ಮೇಲೆ ಇಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನ ಬೆಳವಣಿಗೆ ಸಹಿಸಲಾಗದೆ ದಾಳಿ ಮಾಡಿಸಿದ್ದಾರೆ. ನಾನು ಈ ಹಿಂದೆ ಇದ್ದ …
Read More »ಮಾಜಿ ಮುಖ್ಯ ಮಂತ್ರಿ ಅವರ ಮನೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ
ಹುಬ್ಬಳ್ಳಿ: ನಗರದ ಕೇಶ್ವಾಪುರದ ಬಾದಾಮಿ ನಗರದಲ್ಲಿನ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನಿವಾಸಕ್ಕೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶನಿವಾರ ಸಂಜೆ ಭೇಟಿ ನೀಡಿಗುಪ್ತ ಗುಪ್ತ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಿಂದ ದೂರ ಉಳಿಯುವ ಮೂಲಕ ಮಾಜಿ ಮುಖ್ಯಮಂತ್ರಿಗಳು ಶಾಸಕರಾದ ಜಗದೀಶ್ ಶೆಟ್ಟರ್ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದರು. ನಂತರದ ದಿನಗಳಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆ ನಡೆಯುತಿದ್ದು ಒಂದು …
Read More »ಸೋತ ವ್ಯಕ್ತಿಯನ್ನ ಡಿಸಿಎಂ ಮಾಡಿದರು, ಈಗ ಯಾವುದೇ ಬೇಸರ ಇಲ್ಲ: ಲಕ್ಷ್ಮಣ ಸವದಿ
ಚಿಕ್ಕೋಡಿ: ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಲಕ್ಷ್ಮಣ ಸವದಿಯನ್ನ ಕೈ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸಂಪುಟದಿಂದ ತನ್ನನ್ನ ಕೈ ಬಿಟ್ಟಿದ್ದಕ್ಕೆ ಯಾವುದೇ ಬೇಸರ ಇಲ್ಲ ಎಂದಿದ್ದಾರೆ. ಸೋತಂತಹ ವ್ಯಕ್ತಿಯನ್ನು ಡಿಸಿಎಮ್ ಮಾಡಿದ್ದಾರೆ, ಸಚಿವನನ್ನಾಗಿ ಮಾಡಿ ನನಗೆ ಒಳ್ಳೆಯ ಸ್ಥಾನಮಾನವನ್ನ ಪಕ್ಷ ನೀಡಿದೆ. ಈಗ ಬೇಸರ ಮಾಡಿಕೊಳ್ಳುವ ಪ್ರಶ್ನೆಯೇ ಬರಲ್ಲ ಎಂದಿದ್ದಾರೆ. ಕೆಲವೊಮ್ಮೆ ಮತ್ತೊಬ್ಬರಿಗೆ ಅವಕಾಶ ಕೊಡುವುದಕ್ಕಾಗಿ ಅವಧಿ …
Read More »ಬಿಜೆಪಿ ಭಿನ್ನಮತ ನಿಲ್ಲುವ ಲಕ್ಷಣ ಕಾಣುತ್ತಿಲ್ಲ
ಬೆಂಗಳೂರು,ಆ.9- ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸಂಪುಟ ವಿಸ್ತರಣೆಯಾಗಿ ಖಾತೆಗಳು ಹಂಚಿಕೆಯಾಗಿದ್ದರೂ ಆಡಳಿತಾರೂಢ ಬಿಜೆಪಿಯಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳು ಕಾಣಿಸುತ್ತಿಲ್ಲ. ನಿರೀಕ್ಷಿತ ಖಾತೆ ಸಿಗದಿರುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಶಾಸಕರನ್ನು ಸಂಬಾಳಿಸುವುದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಲೆ ನೋವಾಗಿ ಪರಿಣಮಿಸಿದೆ. ಅಸಮಾಧಾನಗೊಂಡಿರುವ ಸಚಿವರಾದ ಆನಂದ್ ಸಿಂಗ್, ಎಂಟಿಬಿ ನಾಗರಾಜ್, ವಿ.ಸೋಮಣ್ಣ, ಶ್ರೀರಾಮುಲು ಮತ್ತಿತರರು ಎಲ್ಲವೂ ಸರಿ ಹೋಗಿದೆ ಎಂದು …
Read More »ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ: ಶೇಕಡಾ 99.9 ವಿದ್ಯಾರ್ಥಿಗಳು ಪಾಸ್, ಓರ್ವ ಮಾತ್ರ ಫೇಲ್
ಬೆಂಗಳೂರು: ಪ್ರಸಕ್ತ ಸಾಲಿನ ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಫಲಿತಾಂಶ ಬಿಡುಗಡೆ ಮಾಡಿದರು. ಜುಲೈ 19 ಮತ್ತು 22ರಂದು ನಡೆದಿದ್ದ ಎಸ್ ಎಸ್ಎಲ್ ಸಿ ಪರೀಕ್ಷೆಯಲ್ಲಿ ಹಾಜರಾಗಿದ್ದ 8,71,443 ವಿದ್ಯಾರ್ಥಿಗಳಲ್ಲಿ ಒಂದು ವಿದ್ಯಾರ್ಥಿ ಹೊರತುಪಡಿಸಿ ಉಳಿದೆಲ್ಲರೂ ತೇರ್ಗಡೆಯಾಗಿದ್ದಾರೆ. ಆತ ತನ್ನ ಬದಲು ಬೇರೆಯವರಿಂದ ಪರೀಕ್ಷೆ ಬರೆಸಿದ್ದ. ಹೀಗಾಗಿ ಆತನನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಕೋವಿಡ್ ಕಾರಣದಿಂದ …
Read More »
Laxmi News 24×7