ಬೆಂಗಳೂರು: ‘ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನ ದ್ವೇಷದ ರಾಜಕಾರಣವಾಗುತ್ತದೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇಂದಿರಾ ಕ್ಯಾಂಟೀನ್ಗೆ ಅನ್ನಪೂರ್ಣ ಎಂಬ ಹೆಸರಿಡಬೇಕೆಂಬ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ರಸ್ತೆ, ಕ್ರೀಡಾಂಗಣ, ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ಪದ್ಧತಿ. ಬೆಂಗಳೂರಿನ ಮೇಲ್ಸೇತುವೆಗೆ ದೀನದಯಾಳ್ ಉಪಾಧ್ಯಾಯ, ನಗರ ಸಾರಿಗೆಗೆ ವಾಜಪೇಯಿ, …
Read More »ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ಮಾಡ್ತಿರುವ ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿ
ಬೆಂಗಳೂರು:ನಿಮ್ಹಾನ್ಸ್ ಹಾಸ್ಪಿಟಲ್ ನ ಕಾಂಟ್ರಾಕ್ಟ್ ಸಿಬ್ಬಂದಿಗಳು ಕೆಲಸದ ಟೈಮಿಂಗ್ ವಿಚಾರವಾಗಿ ನಿಮ್ಹಾನ್ಸ್ ಹಾಸ್ಪಿಟಲ್ ಒಳಗೆ ಪ್ರತಿಭಟನೆ ನಡೆಸಿದರು. ಸಿಬ್ಬಂದಿಗಳು ರೇಡಿಯಾಲಜಿ ಡಿಪಾರ್ಟ್ಮೆಂಟ್ ನಲ್ಲಿ ಹೌಸ್ ಕೀಪಿಂಗ್ ಹಾಗೂ ಸಹಾಯಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಬಹುತೇಕ ಸಿಬ್ಬಂದಿ ಹೆಣ್ಣು ಮಕ್ಕಳು ಆಗಿರುವುದರಿಂದ ರಾತ್ರಿ ವೇಳೆ ಕೆಲಸ ಮಾಡುವುದು ತೊಂದರೆ ಆಗುತ್ತಿದೆ. ಹೀಗಾಗಿ ಸಂಜೆ ಏಳು ಗಂಟೆಯವರೆಗೆ ಕೆಲಸ ಮಾಡಲು ಕೇಳಿದರು ಇದಕ್ಕೆ ಒಪ್ಪದ ಹಾಸ್ಪಿಟಲ್ ವಿರುದ್ದ ಒಂದು ತಿಂಗಳಿನಿಂದ ಮಳೆ ಬಿಸಿಲು …
Read More »ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗರಂ
ಬೆಂಗಳೂರು,ಆ.7- ನನಗೆ ಇನ್ಸಲ್ಟ್ ಮಾಡ್ತೀರಾ? ಎಂದು ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಭದ್ರತಾ ಸಿಬ್ಬಂದಿಯ ಮೇಲೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ರೇಗಾಡಿದ್ದಾರೆಂದು ಮಾಹಿತಿ ಸಿಕ್ಕಿದೆ. ಆರ್.ಟಿ.ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸಕ್ಕೆ ಶಾಸಕ ರೇಣುಕಾಚಾರ್ಯ ಆಗಮಿಸಿದ್ದರು. ಈ ವೇಳೆ ಅವರನ್ನು ಪೊಲೀಸರು ತಡೆದಿದ್ದರು. ಇದರಿಂದ ಕೋಪಗೊಂಡ ರೇಣುಕಾಚಾರ್ಯ,ಪೊಲೀಸರು ಹಾಗೂ ಸಿಎಂ ಆಪ್ತ ಸಹಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ನಾನೊಬ್ಬ ಶಾಸಕ, ನನಗೆ ಇನ್ಸಲ್ಟ್ ಮಾಡ್ತೀರಾ? ಇದು ಎರಡನೇ ಸಲ ಈ …
Read More »ನಿತ್ಯವೂ ಜೆಡಿಎಸ್ ಜತೆ ನಾವು ಗುದ್ದಾಡಿದ್ರೆ, ಇನ್ನೊಬ್ರು ಅಡ್ಜಸ್ಟ್ಮೆಂಟ್ ಮಾಡ್ಕೋತಾರೆ: ಸಿಎಂ ವಿರುದ್ಧ ಪ್ರೀತಂಗೌಡ ಗರಂ
ಹಾಸನ: ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು ಎಂದು ಕಾರ್ಯಕರ್ತರು ನನ್ನನ್ನು ಪ್ರಶ್ನೆ ಮಾಡುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿ ಮಾಡಿ ಚರ್ಚಿಸುತ್ತೇನೆಂದು ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿದರು. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಹೊಂದಾಣಿಕೆ ರಾಜಕಾರಣ ಮಾಡಲ್ಲ. ಮುಂದೆ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಇದೆ. ಮುಖ್ಯಮಂತ್ರಿಗಳೇ ನಮ್ಮ ಜೇಬಿನಲ್ಲಿದ್ದಾರೆ ಎಂದು ಫಸ್ಟ್ ಫ್ಯಾಮಿಲಿ ಆಫ್ …
Read More »ಸಿಎಂ ಆದ 24 ಗಂಟೆಯೊಳಗೆ ದೇವೇಗೌಡರ ಮನೆಗೇಕೆ ಹೋಗಬೇಕಿತ್ತು? -ಗುಡುಗಿದ ಬಿಜೆಪಿ ಶಾಸಕ
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ದೇವೇಗೌಡರ ಮನೆಗೆ ಏಕೆ ಹೋಗಬೇಕಿತ್ತು? ಎಂದು ಶಾಸಕ ಪ್ರೀತಂಗೌಡ ಗುಡುಗಿದ್ದಾರೆ. ನೂರು ಮೀಟರ್ ಓಡೋಕೆ ಬಂದಿಲ್ಲ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು.. ಯಡಿಯೂರಪ್ಪ ಅವರು ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟಿದ್ದರು. ನಾನು ನೂರು ಮೀಟರ್ ಓಡಲಿಕ್ಕೆ ಬಂದಿಲ್ಲ, ಮ್ಯಾರಥಾನ್ ಓಡಲು ಬಂದಿದ್ದೇನೆ. ಯಾರ ಹತ್ತಿರನೂ ಮಂತ್ರಿ ಮಾಡಿ ಎಂದು ಕೇಳಿಲ್ಲ. ಮಂತ್ರಿ ಮಾಡಿಲ್ಲ ಅನ್ನೋದ್ಕಿಂತ ನಾನು ಕೇಳಿಲ್ಲ. …
Read More »ಸಿಎಂ ಬೊಮ್ಮಾಯಿರನ್ನು ಭೇಟಿ ಮಾಡಿದ ಹಿರಿಯ ನಟ ರಾಘವೇಂದ್ರ ರಾಜಕುಮಾರ್
ಬೆಂಗಳೂರು :ಹಿರಿಯ ನಟ ರಾಘವೇಂದ್ರ ರಾಜಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು. ಆರ್.ಟಿ.ನಗರದ ಸಿಎಂ ನಿವಾಸಕ್ಕೆ ಪುತ್ರ ಯುವರಾಜ್ ಕುಮಾರ್ ಜೊತೆ ಭೇಟಿ ನೀಡಿದ ರಾಘವೇಂದ್ರ ರಾಜ್ ಕುಮಾರ್, ಸಿಎಂಗೆ ಶುಭ ಹಾರೈಸಿದರು. ಬಳಿಕ ಮಾತನಾಡಿದ ಅವರು, ಸಿಎಂ ಬೊಮ್ಮಾಯಿಯವರು ನಮ್ಮ ಕುಟುಂಬ ಸ್ನೇಹಿತರು. ಬೊಮ್ಮಾಯಿಯವರ ಮದುವೆಗೆ ಅಪ್ಪಾಜಿಯವರು ಹೋಗಿದ್ದರು. ಆಗಿನಿಂದಲೂ ನಮ್ಮ ಕುಟುಂಬಕ್ಕೆ ಅವರ ಪರಿಚಯವಿದೆ. ಅವರು ಸಿಎಂ ಆಗಿರುವ ಹಿನ್ನೆಲೆ …
Read More »ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿ
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಆದೇಶ ಯಥಾವತ್ತಾಗಿ ಜಾರಿಯಾಗಿದೆ. ವೀಕೆಂಡ್ ಕರ್ಪ್ಯೂ (Weekend Curfwe) ಹಿನ್ನೆಲೆ ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೂ ಬಂದ್ ಘೋಷಿಸಲಾಗಿದೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿದ್ದು, ತರಕಾರಿ, ಹೂವು ಹಣ್ಣು, ಹಾಲು, ಮದ್ಯದಂಗಡಿ, ದಿನಸಿ ಅಂಗಡಿ ತೆರೆಯಬಹುದಾಗಿದೆ. ಬೆಳಗ್ಗೆ 5 ಗಂಟೆಯಿಂದ ಮಧ್ಯಾಹ್ನ 2ಗಂಟೆ ವರೆಗೆ ಮಾತ್ರ ಅಗತ್ಯ ಸಾಮಾಗ್ರಿಗಳ ಖರೀದಿಗೆ ಅವಕಾಶ ನೀಡಿದ್ದು, ಉಳಿದಂತೆ ಎಲ್ಲಾ …
Read More »ಬೆಂಗಳೂರಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ
ಬೆಂಗಳೂರು: ಅಡ್ಡಾದಿಡ್ಡಿ ಆಟೋ ಚಲಾಯಿಸಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಜಾಲ ಬಳಿಯ ಬಾಗಲೂರಿನಲ್ಲಿ ನಡೆದಿದೆ. ಆಟೋ ಚಾಲಕ ಸೇರಿ ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಕಿರಣ್ (26), ಪ್ರಯಾಣಿಕರಾದ ಅನ್ವರ್ ಹುಸೇನ್ (28) ಮತ್ತು ರಾಹುಲ್( 21) ಮೃತ ದುರ್ದೈವಿಗಳು. ಇನ್ನು ಆಟೋದಲ್ಲಿದ್ದ ವಾಸಪ್ಪ ಎಂಬಾತನಿಗೆ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂವರು ಪ್ರಯಾಣಿಕರನ್ನ ಕೂರಿಸಿಕೊಂಡು …
Read More »ಅತೃಪ್ತರಿಗೆ ಮತ್ತೆ ಜಾರಕಿಹೊಳಿ ನೇತೃತ್ವ; ಬೆಲ್ಲದ್ ಸಾಥ್, ತಡರಾತ್ರಿ ಮೀಟಿಂಗ್!
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ವಂಚಿತ ಅತೃಪ್ತ ಶಾಸಕರ ನೇತೃತ್ವವನ್ನು ಮತ್ತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಹಿಸಿಕೊಂಡಿದ್ದಾರೆ. ವಲಸಿಗ ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ್ಕುಮಠಳ್ಳಿ, ವಿಧಾನ ಪರಿಷತ್ ಸದಸ್ಯರಾಜುಗೌಡ,ಅರವಿಂದ ಬೆಲ್ಲದ ಹಾಗೂ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಅವರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ ಗುರುವಾರ ತಡ ರಾತ್ರಿ ಸಭೆ ನಡೆಸಿದ್ದಾರೆ. ತಮ್ಮ ಮುಂದಿನ ರಾಜಕೀಯ ಭವಿಷ್ಯದ ಕುರಿತು ಚರ್ಚೆ ನಡೆಸಿದ್ದಾರೆ …
Read More »‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆ ಮಾಡುವಂತೆ ಸಿಎಂ ಬಳಿ ಕೇಳಿಕೊಂಡ ಸಿಟಿ ರವಿ
ಬೆಂಗಳೂರು: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ’ಯ ಹೆಸರನ್ನು ಬದಲಿಸಿ ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ’ ಎಂದು ಘೋಷಣೆ ಮಾಡಿರುವ ಬೆನ್ನಲ್ಲೇ, ‘ಕರ್ನಾಟಕದಲ್ಲೂ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಸಿಟಿ ರವಿ ಅವರು ಇಂದು ಟ್ವೀಟ್ ಮಾಡಿದ್ದು, ‘ರಾಜ್ಯಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು …
Read More »
Laxmi News 24×7