ಬೆಂಗಳೂರು : ಪರಣ್ಣ ಮುನವಳ್ಳಿಗೆ ಸಚಿವ ಸ್ಥಾನ ನೀಡಬೇಕೆಂದು ಮುನವಳ್ಳಿ ಬೆಂಬಲಿಗರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಕೊಪ್ಪಳ ಜಿಲ್ಲೆಗೆ ಎರಡು ಸಲ ಅನ್ಯಾಯ ಆಗಿದೆ. ಈ ಸಲ ಅನ್ಯಾಯ ಆಗದಂತೆ ಕ್ರಮವಹಿಸುವಂತೆ ವೀರಶೈವ ಲಿಂಗಾಯತರ ವೇದಿಕೆಯಿಂದ ಮನವಿ ಸಲ್ಲಿಸಲಾಗಿದೆ. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವಕಾಶ ನೀಡುವಂತೆ ಬೆಂಬಲಿಗರು ಘೋಷಣೆ ಕೂಗಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದ ಬಳಿ : ಪರಣ್ಣ ಮುನವಳ್ಳಿ ಬೆಂಬಲಿಗರು ಘೋಷಣೆ …
Read More »ಡಿಸಿಪಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಭೆ
ಬೆಂಗಳೂರು, ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜನದಟ್ಟಣೆ ತಡೆಗಟ್ಟುವ ಸಲುವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಇಂದು ಎಲ್ಲಾ ವಿಭಾಗದ ಡಿಸಿಪಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದರು. ಕೋವಿಡ್ ನಿಯಮ ಪಾಲಿಸದೆ ಜನರು ಮಾರುಕಟ್ಟೆ, ಸಭೆ-ಸಮಾರಂಭಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತೆಗೆದುಕೊಳ್ಳಬೇಕಾದ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ ಆಯುಕ್ತರು ಚರ್ಚಿಸಿದರು. ರಾಜಧಾನಿ ಬೆಂಗಳೂರಿಗೆ ಮತ್ತೆ ಕೊರೊನಾ …
Read More »ಕೇರಳ, ಮಹಾರಾಷ್ಟ್ರದಿಂದ ನಗರಕ್ಕೆ ಬರುವವರಿಗೆ ಆರ್’ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಬೆಂಗಳೂರು: ಕೋವಿಡ್-19 ಸೋಂಕು ಹೆಚ್ಚಾಗಿರುವ ಕೇರಳ ಮತ್ತು ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ ತಕ್ಷಣದಿಂದ ಆರ್’ಟಿ-ಪಿಸಿಆರ್ ವರದಿ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯ ಮಾಡಿದ್ದೇವೆಂದು ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಹೇಳಿದ್ದಾರೆ. ನಗರದಲ್ಲಿ ಕೋವಿಡ್ ನಿಯಂತ್ರಣ ನಿಯಮಗಳ ಅನುಷ್ಠಾನ ಸಂಬಂಧ ನಿನ್ನೆ ನಡೆದ ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಸಮನ್ವಯ ಸಮಿತಿ ಸಭೆ ಬಳಿಕ ಮಾತನಾಡಿರುವ ಗೌರವ್ ಗುಪ್ತಾ ಅವರು, ಕೋವಿಡ್-19 ಪರೀಕ್ಷೆ ವರದಿ ಇಲ್ಲದೆ ಬೆಂಗಲೂರಿಗೆ ಬರುವ …
Read More »ಕೃಷಿ ಪಂಪ್ಸೆಟ್ಗೂ ಬರಲಿದೆ ಪ್ರಿಪೇಯ್ಡ್ ಮೀಟರ್
ಬೆಂಗಳೂರು (ಜು.03): ರೈತರ ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆ ಮಾಡಿ ಶುಲ್ಕ ವಸೂಲಿ ಮಾಡುವುದು, ಬಳಿಕ ನಿಧಾನವಾಗಿ ಸರ್ಕಾರದಿಂದ ರೈತರಿಗೆ ಮರುಪಾವತಿ ಮಾಡುವುದು ಸೇರಿ ಹಲವು ವಿವಾದಿತ ನಿಯಮವನ್ನು ಒಳಗೊಂಡ ವಿದ್ಯುತ್ ತಿದ್ದುಪಡಿ ಮಸೂದೆ-2021 ವಿರುದ್ಧ ಬೀದಿಗಿಳಿಯಲು ರೈತ ಸಂಘಟನೆಗಳು ಸಜ್ಜಾಗಿವೆ. ಪ್ರಸಕ್ತ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿದ್ಯುತ್ ಮಸೂದೆ-2021 ಪ್ರಕಾರ, ಕೃಷಿ ಪಂಪ್ಸೆಟ್ಗಳಿಗೂ ವಿದ್ಯುತ್ ಮೀಟರ್ ಅಳವಡಿಕೆಯಾಗಲಿದೆ. ಅಷ್ಟೇ ಅಲ್ಲ, ಈವರೆಗೆ 10 ಎಚ್ಪಿ ಪಂಪ್ಸೆಟ್ವರೆಗೆ …
Read More »ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸುತ್ತಿರುವುದು.
ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗದಾಡಿ ಅವರ ನೇತ್ರತ್ವದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸಿದರು. ಕಳೆದ 2019ನೇ ಸಾಲಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಮನೆಗಳಿಗೆ ಇನ್ನೂವರೆಗೂ ಪರಿಹಾರ ದೊರಕಿಲ್ಲವಲ್ಲದೇ ಸರ್ವೆ ಮಾಡುವಲ್ಲಿ ಅಧಿಕಾರಿಗಳು ತಾರ್ಯತ್ಯಮ ಮಾಡಿದ್ದಾರೆಂದು ಆರೋಪಿಸಿದರು. ಕಲಾರಕೊಪ್ಪ, ಮೆಳವಂಕಿ ಗ್ರಾಮದಲ್ಲಿ ಮೂರು ಸಲ ಸರ್ವೆ ಕಾರ್ಯವನ್ನು …
Read More »ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ವ್ಯಕ್ತಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಸ್ನೇಹಿತರು
ಬೆಂಗಳೂರು: ಯುವತಿಗೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಯುವತಿಯ ಸ್ನೇಹಿತರು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಂಗಳೂರಿನ ಸಂಜಯನಗರದಲ್ಲಿ ನಡೆದಿದೆ. ಮುನಿರಾಜು ಒದೆ ತಿಂದ ವ್ಯಕ್ತಿ. ಹೆಬ್ಬಾಳ ಮೂಲದ ಯುವತಿಯನ್ನು ಹಿಂಬಾಲಿಸಿದ್ದ ಮುನಿರಾಜು. ಮಾನಸಿಕ, ದೈಹಿಕವಾಗಿ ಯುವತಿಗೆ ಕಿರುಕುಳ ನೀಡಿದ್ದ. ಇದೇ ವೇಳೆ ಈ ಬಗ್ಗೆ ಯುವತಿ ತನ್ನ ಸ್ನೇಹಿತರಿಗೆ ಮಾಹಿತಿ ನೀಡಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುನನ್ನು ಹಿಂಬಾಲಿಸಿದ್ದಾರೆ. ಬಳಿಕ ಸಂಜಯನಗರಕ್ಕೆ ಬರುತ್ತಿದ್ದಂತೆ ಯುವತಿ ಸ್ನೇಹಿತರು ಮುನಿರಾಜುಗೆ ಮುಖ …
Read More »ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್ ವಂಚನೆ;
: ಸೈಬರ್ ವಂಚಕರು ಫೇಸ್ ಬುಕ್ ನಲ್ಲಿ ಯುವತಿಯರ ಹೆಸರಲ್ಲಿ ಫ್ರೆಂಡ್ ರಿಕ್ವೆಷ್ಟಗಳನ್ನು ಸಾರ್ವಜನಿಕರಿಗೆ ಕಳುಹಿಸಿ ಬಳಿಕ ನಗ್ನ ವಿಡಿಯೋ ಕರೆಗಳನ್ನು ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲೂ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಯುವತಿಯರ ರೂಪದಲ್ಲಿ ವಂಚಕರು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಸಾರ್ವಜನಿಕರ ಸಂಪರ್ಕ ಸಾಧಿಸುತ್ತಾರೆ. ರಿಕ್ವೆಸ್ಟ್ ಸ್ವೀಕರಿಸಿದ ನಂತರ ಅವರೊಂದಿಗೆ ಫೇಸ್ಬುಕ್ ಮೆಸೆಂಜರ್ನಲ್ಲಿ ಚಾಟ್ ಮಾಡಿ ಅವರ ವ್ಯಾಟ್ಸ್ಅಪ್ ನಂಬರ್ ಪಡೆದುಕೊಳ್ಳುತ್ತಾರೆ. ನಂತರ …
Read More »ಕಾಗವಾಡ, ಕುಗನೊಳ್ಳಿ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ, ಎಸ್ಪಿ ಭೇಟಿ
ಚಿಕ್ಕೋಡಿ : ಮಹಾರಾಷ್ಟ್ರದಿಂದ ಬೆಳಗಾವಿ ಮೂಲಕ ರಾಜ್ಯದ ಗಡಿ ಪ್ರವೇಶಿಸುವ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಸರಕಾರದ ಮಾರ್ಗಸೂಚಿ ಪ್ರಕಾರ ನೆಗೆಟಿವ್ ವರದಿ ಹೊಂದಿದವರಿಗೆ ಮಾತ್ರ ರಾಜ್ಯದೊಳಗೆ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೂಚನೆ ನೀಡಿದ್ದಾರೆ. ಜಿಲ್ಲೆಯ ಕುಗನೊಳ್ಳಿ ಹಾಗೂ ಕಾಗವಾಡ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಲ್ಲಿ ನಿಯೋಜಿತ ಅಧಿಕಾರಿಗಳು ಹಾಗೂ …
Read More »ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು.
ಗೋಕಾಕ : ಯುಕ್ರೇನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಿನಿಪುಟ್ ಬಾಲ್ ಸ್ಪರ್ಧೆಯಲ್ಲಿ ಇಂಡಿಯನ್ ಟೀಂ ಗೆ ಆಯ್ಕೆಯಾದ ಬೆಳಗಾವಿಯ ಕುವರಿ ಪ್ರಿಯಾಂಕಾ ಪ್ರಶಾಂತ ಕಂಗ್ರಾಲ್ಕರ್ ಅವರಿಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಧನ ಸಹಾಯ ಮಾಡುವ ಮೂಲಕ ಪ್ರೋತ್ಸಾಹ ನೀಡಿದರು. ಇಲ್ಲಿನ ಹಿಲ್ ಗಾರ್ಡನ್ ಕಚೇರಿಯಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರ ಸೂಚನೆಯಂತೆ ರಾಹುಲ್ ಹಾಗೂ ಪ್ರಿಯಾಂಕಾ ಜಾರಕಿಹೊಳಿ ಪ್ರೋತ್ಸಾಹ ನೀಡಿ, …
Read More »ಮಹಾರಾಷ್ಟ್ರದಲ್ಲಿಯೂ ರೈತರಿಂದ ಹಾಲು ಖರೀದಿಗೆ ಮುಂದಾಗಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ದೇವೇಂದ್ರ ಫಡ್ನಾವಿಸ್ ಸಲಹೆ
ಬೆಂಗಳೂರು : ಕರ್ನಾಟಕದ ಮಾದರಿಯಂತೆ ಮಹಾರಾಷ್ಟ್ರದಲ್ಲಿಯೂ ರೈತರಿಂದ ನೇರವಾಗಿ ಹಾಲನ್ನು ಖರೀದಿ ಮಾಡಿ, ರೈತರ ಆರ್ಥಿಕಾಭಿವೃದ್ಧಿಗೆ ಕ್ರಮಗಳನ್ನು ಕೈಗೊಳ್ಳುವಂತೆ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನಾವಿಸ್ ಅವರು ಕೆಎಂಎಫ್ಗೆ ಸಲಹೆ ಮಾಡಿದರು. ಭಾನುವಾರದಂದು ಮಹಾರಾಷ್ಟ್ರದ ವಿದರ್ಭ ಪ್ರಾಂತ್ಯದಲ್ಲಿ ಆರಂಭಗೊಂಡ ನಂದಿನಿ ಹಾಲು ಮತ್ತು ಮೊಸರು ಮಾರುಕಟ್ಟೆ ವಿಸ್ತರಣಾ ಜಾಲಕ್ಕೆ ನಾಗ್ಪುರ್ದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೆಎಂಎಫ್ ಸಂಸ್ಥೆಯು ರೈತರಿಂದ ನೇರವಾಗಿ …
Read More »
Laxmi News 24×7