ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಸ್ವೀಕರಿಸಿದ ದಿನದಿಂದಲೂ ರಾಜಕೀಯ ಅನಿಶ್ಚಿತತೆ ಇದೆ ಎಂದು ಹೇಳಿಕೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರ ಆಡಳಿತ, ಜನರಿಗೆ ಕೊಟ್ಟ ಕೊಡುಗೆ ಎಂದರು. ಇನ್ನು ಬಿಎಸ್ವೈಗೆ ಹೈಕಮಾಂಡ್ನಿಂದ ಸಂದೇಶ ಬರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಇವತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಊರಲ್ಲಿಲ್ಲ ಅಂತ ಪರೋಕ್ಷವಾಗಿ ಇಂದು ಸಿಎಂ ಬದಲಾಗಲ್ಲವೆಂದು ಡಿ.ಕೆ.ಶಿವಕುಮಾರ್ ಹೇಳಿದರು. ಕೊವಿಡ್ ಸ್ಥಿತಿ ಬಗ್ಗೆ ನಮ್ಮ ತಂಡ ಅಧ್ಯಯನ ವರದಿ …
Read More »ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ: ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ
ಬೆಂಗಳೂರು: ಉತ್ತರಪ್ರದೇಶದಂತೆ ಇಲ್ಲೂ ಮಠಾಧೀಶರನ್ನ ಸಿಎಂ ಮಾಡಿ ಎಂದು ಮುಷ್ಟೂರು ಮಠದ ರುದ್ರಮುನಿ ಶಿವಾಚಾರ್ಯ ಶ್ರೀ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮಠಾಧೀಶರ ಸಮಾವೇಶದಲ್ಲಿ ಹೇಳಿಕೆ ನೀಡಿರುವ ಶ್ರೀಗಳು, ಧರ್ಮವನ್ನ ಕಾಪಾಡಲು ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥರನ್ನ ಸಿಎಂ ಮಾಡಲಾಗಿದೆ. ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಗಿಗಳನ್ನು ಮುಖ್ಯಮಂತ್ರಿ ಮಾಡಬೇಕು ಎಂದು ಅವರು ಆಗ್ರಹಪಡಿಸಿದ್ದಾರೆ. “ರಾಜ್ಯದಲ್ಲಿ ಹಲವಾರು ಜಾತಿ ವ್ಯವಸ್ಥೆ ಇದೆ. ಆ ಜಾತಿಯಲ್ಲಿ ಮಠಾಧೀಶರು ಕೂಡ ಇದ್ದಾರೆ. ಯಾವುದೇ …
Read More »ರಾಜೀನಾಮೆ ನೀಡುವವರೆಗೂ ಸಚಿವೆ ಶಶಿಕಲಾ ಜೊಲ್ಲೆಗೆ ಕಾಂಗ್ರೆಸ್ನಿಂದ ಮೊಟ್ಟೆ ಕೊಡುವ ಅಭಿಯಾನ!
ಬೆಂಗಳೂರು,: “ರಾಜ್ಯದಲ್ಲಿ ಅಪೌಷ್ಠಿಕತೆ ನೀಗಿಸಲು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುವ ಮೊಟ್ಟೆಯಲ್ಲೂ ದುಡ್ಡು ಮಾಡಲು ಅಮಾನವೀಯ ಹೆಜ್ಜೆ ಇಟ್ಟುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಪ್ರಕರಣದ ತನಿಖೆಯಾಗಬೇಕು’ ಎಂದು ಕಾಂಗ್ರೆಸ್ ಪಕ್ಷ ಆಗ್ರಹಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕಿಯರು ಜಂಟಿ ಸುದ್ದಿಗೋಷ್ಠಿ ಜೊಲ್ಲೆ ರಾಜೀನಾಮೆಗೆ ಆಗ್ರಹಿಸಿದರು. ಮಾಜಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ …
Read More »ಮೊಟ್ಟೆಗೆ ಟೆಂಡರ್ ಕರೆದಿಲ್ಲ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು,
ಬೆಂಗಳೂರು, ಜು. 24: “ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೊವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ” ಎಂದು ತಮ್ಮ ಮೇಲೆ ಬಂದಿರುವ ಆರೋಪಕ್ಕೆ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಹೊರಡಿಸಿರುವ ಅವರು, “ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ …
Read More »ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು.
ಬೆಳಗಾವಿ – ಮಹಾನಗರ ಪಾಲಿಕೆ ಆಯುಕ್ತರ ಮನೆಯಮುಂದೆ ಶಾಸಕ ಅಭಯ ಪಾಟೀಲ ಚೆಲ್ಲಿದ್ದ ಕಸವನ್ನು ಸ್ವಚ್ಛತಾ ಸಿಬ್ಬಂದಿ ಕೆಲವೇ ಕ್ಷಣದಲ್ಲಿ ತೆಗೆದು ಸ್ವಚ್ಛಗೊಳಿಸಿದರು. ನಗರದಲ್ಲಿ ಸ್ವಚ್ಛತಾ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ ಎಂದು ಆಕ್ರೋಶಗೊಂಡ ಶಾಸಕ ಅಭಯ ಪಾಟೀಲ ತಾವೇ ಸ್ವತಃ ಟ್ರ್ಯಾಕ್ಟರ್ ನಲ್ಲಿ ಕಸ ತುಂಬಿಕೊಂಡು ಬಂದು ಪಾಲಿಕೆ ಆಯುಕ್ತರ ಮನೆಯ ಮುಂದೆ ಚೆಲ್ಲಿದ್ದರು. ತಕ್ಷಣ ಸ್ವಚ್ಛತಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಎಲ್ಲವನ್ನೂ ಸ್ವಚ್ಛಗೊಳಿಸಿದರು. ಈ ಕುರಿತು ಮಾತನಾಡಿದ ಪಾಲಿಕೆ …
Read More »10 ನಿಮಿಷಕ್ಕಿಂತ ಹೆಚ್ಚು ಟೈಂ ಒಂದೇ ಕಡೆ ನಿಲ್ಲೋವಂತಿಲ್ಲ – ಹೊಯ್ಸಳ ಪೊಲೀಸರಿಗೆ ಖಡಕ್ ಎಚ್ಚರಿಕೆ
ಬೆಂಗಳೂರು: ಕರ್ತವ್ಯ ನಿರತರಾಗಿದ್ದ ವೇಳೆ ಕೆಲ ಹೊಯ್ಸಳ ಪೊಲೀಸರು ಸುಖಾಸುಮ್ಮನೆ ವಾಹನ ನಿಲ್ಲಿಸಿಕೊಂಡು ಕಾಲಹರಣ ಮಾಡುತ್ತಿರುವ ಆರೋಪಗಳು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ಪೊಲೀಸರ ಕಾರ್ಯವೈಖರಿಗೆ ಚುರುಕು ಮುಟ್ಟಿಸುವ ಸಲುವಾಗಿ, ಒಂದಷ್ಟು ಬದಲಾವಣೆ ತರಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಮೊದಲು ಅಯಾಯ ಪೊಲೀಸ್ ಠಾಣೆಯಿಂದಲೇ ಹೊಯ್ಸಳ ಬೀಟ್ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜನೆ ಮಾಡಲಾಗುತ್ತಿತ್ತು. ಸದ್ಯ ಕಮಿಷನರ್ ಕಚೇರಿಯ ಕಮಾಂಡೆಂಟ್ ಸೆಂಟರ್ ನಿಂದ ಹೊಯ್ಸಳ ಪೊಲೀಸರ ಕೆಲಸದ ಬಗ್ಗೆ ನಿಗಾ …
Read More »ಹೈಕಮಾಂಡ್ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ.
ಬೆಳಗಾವಿ: ಹೈಕಮಾಂಡ್ನಿಂದ ಸಂಜೆಯ ವೇಳೆಗೆ ಸಂದೇಶ ಬರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಹೆಚ್ಚು ಹಾನಿಯಾದ ಪ್ರದೇಶಗಳಿಗೆ ಭೇಟಿ ನೀಡಿದ ಸಿಎಂ, ಮಾಧ್ಯಮದವರೊಂದಿಗೆ ಮಾತನಾಡಿ, ಸಂಜೆಯ ವೇಳೆಗೆ ಹೈಕಮಾಂಡ್ ಅವರ ನಿರ್ಧಾರವನ್ನು ಕಳುಹಿಸುತ್ತಾರೆ. ಯಾರು ಮುಂದಿನ ಮುಖ್ಯಮಂತ್ರಿ ಎನ್ನುವುದು ಆಗ ತಿಳಿಯಲಿದೆ. ಯವುದೇ ಸ್ವಾಮಿಜಿಗಳು ಸಭೆ, ಸಮಾವೇಶ ಮಾಡುವ ಅಗತ್ಯವಿಲ್ಲ. ನನಗೆ ಮೋದಿ, ಅಮಿತ್ ಶಾ ಅವರ ಕುರಿತಾಗಿ ವಿಶ್ವಾಸವಿದೆ ಎಂದಿದ್ದಾರೆ. ಎರಡು ವರ್ಷಗಳ …
Read More »ಜೋಶಿ ನಡೆ ಕುತೂಹಲ ಮೂಡಿಸಿದ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾತುಗಳು ಜೋರಾಗಿ ಕೇಳಿಬರುತ್ತಿದ್ದು, ಈ ನಡುವೆ ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂದೇಶ ಬರಲಿದೆ ಎಂಬ ಸಿಎಂ ಯಡಿಯೂರಪ್ಪ ಹೇಳಿಕೆ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಿಂದ ದಿಢೀರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಮುಖ್ಯಮಂತ್ರಿ ರೇಸ್ ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರುತ್ತಿದ್ದು, ಈ ನಡುವೆ ಹುಬ್ಬಳ್ಳಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ನಿನ್ನೆ ರಾತ್ರಿ ಗೃಹ ಸಚಿವ ಬಸವರಾಜ್ …
Read More »ಮಳೆ ಕಡಿಮಯಾಗಿದೆ ಆದ್ರೆ ಪ್ರವಾಹದ ಭೀತಿ ಹೋಗಿಲ್ಲ ಸತೀಶ್ ಜಾರಕಿಹೊಳಿ ಗೋಕಾಕ್ ರೌಂಡ್ಸ್
ಸತತವಾಗಿ ಸುರಿಯುತ್ತಿರುವ ಮಳೆ ನಿನ್ನೆಯಿಂದ ಕೊಂಚ ನಿರಾಳ ವಾಗಿದೆ ಇಂದು ಬೇಳಂ ಬೆಳಿಗ್ಗೆ ಸತಿ ಶ ಜಾರಕಿಹೊಳಿ ಅವರು ನಗರದ ಗೋಕಾಕ ಫಾಲ್ಸ್ ,ಚಿಕ್ಕೊಳ್ಳಿ ಪರ್ಸಿ ಹಾಗೂ ಇನ್ನಿತರ ಪ್ರದೇಶ ಗಳಿಗೆ ಭೇಟಿ ನೀಡಿ ನೀರಿನ ಮಟ್ಟ ವೀಕ್ಷಿಸಿದರು ಒಬ್ಬ ವಿರೋಧ್ ಪಕ್ಷದ ನಾಯಕರು ಜನರ ಬಗ್ಗೆ ಇಷ್ಟೊಂದು ಕಾಳಜಿ ವಹಿಸಿದು ಎಲ್ಲರಿಗೂ ಕುತೂಹಲ ಮೂಡಿಸಿದೆ ಇದಷ್ಟೇ ಅಲ್ಲದೇ ನಿನ್ನೆ ಕಾಂಗ್ರೆಸ್ ಶಾಸಕರು ಸುಮಾರು ಕಡೆ ಭೇಟಿ ನೀಡಿದ್ದಾರೆ ನೀರಿನ …
Read More »ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೆನ್ನಿಗೆ ಬಿಜೆಪಿಯವರೇ ಚೂರಿ ಹಾಕಿದ್ದಾರೆ’ ಎಂದು ಕೆಪಿಸಿಸಿ ವಕ್ತಾರೆಯೂ ಆಗಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಶನಿವಾರ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದವರು ಚೂರಿ ಹಾಕಲು ಸಾಧ್ಯವೇ?’ ಎಂದು ಕೇಳಿದರು. ‘ಯಾರನ್ನು ಬೆಳೆಸಿದರೋ, ಯಾರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿದ್ದರೋ ಅವರೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದ್ದಾರೆ’ ಎಂದು ಆರೋಪಿಸಿದರು. ‘2019ರಲ್ಲಿ ನೆರೆ ಹಾಗೂ ಅತಿವೃಷ್ಟಿಯಿಂದ ಹಾನಿ ಅನುಭವಿಸಿದವರಿಗೆ ಪರಿಹಾರ …
Read More »
Laxmi News 24×7