ಬೆಂಗಳೂರು: ಮುಖ್ಯಮಂತ್ರಿ ನಿವಾಸದಲ್ಲಿ ಮಠಾಧೀಶರು ಕವರ್ ಪಡೆದ ವಿಚಾರಕ್ಕೆ ಸಂಬಂಧಿಸಿ ಕವರ್ನಲ್ಲಿ ಏನಿತ್ತೆಂದು ಗೊತ್ತಿಲ್ಲ ಅಂತ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪುರಾಣ ಪುಸ್ತಕವಿತ್ತೋ, ವಚನ ಪುಸ್ತಕವಿತ್ತೋ ಗೊತ್ತಿಲ್ಲವೆಂದು ಹೇಳಿಕೆ ನೀಡಿದ ಸ್ವಾಮೀಜಿ, ಈ ಹಿಂದೆ ತುಮಕೂರಿನಲ್ಲಿ ಯಡಿಯೂರಪ್ಪ ಕೊಟ್ಟಿದ್ದ ಕಾಣಿಕೆ ತಿರಸ್ಕರಿಸಿದ್ದೆ. ಈಗ ಸ್ವಾಮೀಜಿಗಳಿಗೆ ಕೊಟ್ಟಿದ್ದ ಕವರ್ ಬಗ್ಗೆ ನನಗೆ ಗೊತ್ತಿಲ್ಲವೆಂದು ಹೇಳಿದ್ದಾರೆ. ಒಬ್ಬರ ಪರವಾಗಿ ಸ್ವಾಮೀಜಿಗಳು ಬ್ಯಾಟ್ ಬೀಸಿದ್ದು ಪ್ರಜಾಪ್ರಭುತ್ವದಲ್ಲಿ ಮಾರಕ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ …
Read More »ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಮೊಟ್ಟೆ ಪ್ರೊಟೆಸ್ಟ್..!
ಬೆಂಗಳೂರು: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಇಂದು ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದಿದ್ದರು. ಜೊಲ್ಲೆ ಪ್ರತಿಭಟನೆ ನೀಡಬೇಕೆಂದು ಬೀದಿಯಲ್ಲಿ ನಿಂತು ಒತ್ತಾಯ ಹಾಕಿದ್ರು. ಆ ಬಳಿಕ ಪ್ರತಿಭಟನಾನಿರತ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಘಟನೆ ಏನು..? ಅಂಗನವಾಡಿಗಳಲ್ಲಿ ಉಚಿತವಾಗಿ ಮೊಟ್ಟೆ ಹಾಗೂ ಆಹಾರ ಪದಾರ್ಥಗಳನ್ನ ನೀಡಲಾಗುತ್ತದೆ. ಅದು ಮಕ್ಕಳು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಯಿಂದ ಬಳಲಬಾರದು ಎಂಬ ಉದ್ದೇಶದಿಂದ. ಆದ್ರೆ ಈ ಆಹಾರವೂ ಸಚಿವರ ಮಡಿಲಿಗೆ ಸೇರ್ತಾ ಇದೆ ಅನ್ನೋದೆ …
Read More »ಮಳೆ ನಿಂತರೂ ಪ್ರವಾಹ ಭೀತಿ ಹೆಚ್ಚಳ
ಬೆಳಗಾವಿ: ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಶನಿವಾರ ಮಳೆ ಪ್ರಮಾಣ ತಗ್ಗಿದೆ. ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿರುವುದರಿಂದ ಮತ್ತು ಜಲಾಶಯಗಳಿಗೆ ಹೊರಹರಿವಿನ ಪ್ರಮಾಣ ಏರಿಕೆಯಾಗಿರುವ ಪರಿಣಾಮ ನದಿ ತೀರದ ಪ್ರವೇಶಗಳಲ್ಲಿ ಪ್ರವಾಹದ ಭೀತಿ ಜಾಸ್ತಿಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ 2,24,435 ಕ್ಯುಸೆಕ್ ಹಾಗೂ ದೂಧ್ಗಂಗಾ ನದಿಯಿಂದ 51,920 ಕ್ಯುಸೆಕ್ ಸೇರಿ 2,72,295 ಕ್ಯುಸೆಕ್ ನೀರು ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ ಬಂದು ಸೇರುತ್ತಿದೆ. ದೂಧ್ಗಂಗಾ, ವೇದಗಂಗಾ ಮತ್ತು …
Read More »ಬೆಳಗಾವಿಯಲ್ಲಿ ತಗ್ಗಿದ ಮಳೆ ಆರ್ಭಟ : ಕೊಂಚ ನಿಟ್ಟುಸಿರು ಬಿಟ್ಟ ನಿರಾಶ್ರಿತರು
ಬೆಳಗಾವಿ :ನೆರೆಯ ಮಹಾರಾಷ್ಟ್ರದ ಸಹ್ಯಾದ್ರಿ ಘಟ್ಟ ಪ್ರದೇಶಗಳನ್ನು ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆಯ ಅರ್ಭಟ ಅಲ್ಪಮಟ್ಟದಲ್ಲಿ ಕಡಿಯಾಗಿರುವ ಹಿನ್ನೆಲೆಯಲ್ಲಿ ಹುಕ್ಕೇರಿ ತಾಲೂಕಿನ ಹಿರಣ್ಯಕೇಶಿ ನದಿಯಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ 2 ಅಡಿ ಇಳಿಮುಖವಾಗಿದೆ. ಈ ನಿಟ್ಟಿನಲ್ಲಿ ತಮ್ಮ ಮನೆ, ಆಸ್ತಿ, ಗೃಹಪಯೋಗಿ ವಸ್ತುಗಳನ್ನು ಕಳೆಕೊಂಡಿದ್ದ ನಿರಾಶ್ರಿತರು ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದ ನೆರೆಯ ಮಹಾರಾಷ್ಟ್ರದಲ್ಲಿ ಹಾಗೂ ಜಿಲ್ಲೆಯ ಗಡಿ ಭಾಗದಲ್ಲಿ ಸುರಿಯುತ್ತಿರುವ ಮಳೆಯ ಪರಿಣಾಮ ಹಿರಣ್ಯಕೇಶಿ …
Read More »ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಿರಣ್ಯಕೇಶಿ ನದಿ; ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತ
ಬೆಳಗಾವಿ: ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದ ಹಿರಣ್ಯಕೇಶಿ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡ ಗ್ರಾಮ ನದಿ ನೀರು ನುಗ್ಗಿ ಸಂಪೂರ್ಣ ಜಲಾವೃತವಾಗಿದೆ. ಚಿಕ್ಕಾಲಗುಡ್ಡ ಗ್ರಾಮದಲ್ಲಿ ಹೊಸದಾಗಿ ಕಟ್ಟಿಕೊಂಡಿದ್ದ ಮನೆಗಳು ಸಂಪೂರ್ಣ ಜಲಾವೃತವಾಗಿವೆ. 2019ರಲ್ಲಿ ಬಂದ ಪ್ರವಾಹದಲ್ಲಿ ಗ್ರಾಮಸ್ಥರು ಮನೆ ಕಳೆದುಕೊಂಡಿದ್ದರು. ಹೊಸದಾಗಿ ಕಟ್ಟಿಸಿಕೊಂಡಿದ್ದ ಸುಮಾರು 50ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಗ್ರಾಮಸ್ಥರಿಗೆ ಮನೆಗಳನ್ನು ಕಳೆದುಕೊಳ್ಳುವ ಭೀತಿ ಶುರುವಾಗಿದೆ. ಇನ್ನು ಚಿಕ್ಕಮಗಳೂರಿನಲ್ಲೂ ಮಳೆ ಮುಂದುವರಿದಿದೆ. …
Read More »ಮೊಟ್ಟೆ ಡೀಲ್ ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಶಶಿಕಲಾ ಜೊಲ್ಲೆ!
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಮೊಟ್ಟೆ ಡೀಲ್ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ವರದಿ ಕೇಳಿದ್ದಾರೆ. ಬಡವರ, ಅಪೌಷ್ಠಿಕ ಮಕ್ಕಳ ಯೋಜನೆ ಅಡಿಯಲ್ಲಿ ಅಕ್ರಮಕ್ಕೆ ಮುಂದಾಗಿ ಕಮಿಷನ್ ಪಡೆಯಲು ಮುಂದಾಗಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರ ಮುಖವಾಡವನ್ನ ರಹಸ್ಯ ಕಾರ್ಯಾಚರಣೆ ನಡೆಸಿ ಬಯಲು ಮಾಡಿತ್ತು. ವರದಿ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಸಿಎಂ …
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಭೀತಿ. ಬೆಳಗಾವಿ ಪರಿಸ್ಥಿತಿ ಹೇಗಿದೆ..?
ಬೆಳಗಾವಿ: ಜಿಲ್ಲೆಯಲ್ಲಿ ಪ್ರಮುಖ ನದಿ ಹಳ್ಳಕೊಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆ ಒಟ್ಟು 5 ತಾಲೂಕುಗಳ 51 ಗ್ರಾಮಗಳು ಜಲಾವೃತವಾಗಿವೆ.. ಮನೆ ಕಳೆದುಕೊಂಡು ನಿರಾಶ್ರಿತರಾದವರಿಗಾಗಿ 26 ಕಾಳಜಿ ಕೇಂದ್ರಗಳನ್ನ ತೆರೆಯಲಾಗಿದ್ದು 2,000 ಜನರಿಗೆ ಆಶ್ರಯ ನೀಡಲಾಗಿದೆ. 5,065ಜನರು, 1,011 ಜಾನುವಾರುಗಳ ರಕ್ಷಣೆ ಮಾಡಲಾಗಿದೆ.. ಬೆಳಗಾವಿ ಪರಿಸ್ಥಿತಿ ಹೇಗಿದೆ..? – ರಾಷ್ಟ್ರೀಯ ಹೆದ್ದಾರಿ, ಜಿಲ್ಲಾ ರಸ್ತೆ ಸೇರಿ 47 ಕಡೆ ರಸ್ತೆ ಸಂಚಾರ ಸ್ಥಗಿತ – 36 ಸೇತುವೆಗಳು ಮುಳುಗಡೆ …
Read More »ಗೋಕಾಕ ಫಾಲ್ಸ್ ವೀಕ್ಷಣೆಗೆ ಜನಸಾಗರ
ಗೋಕಾಕ: ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ತುಂಬಿ ಹರಿಯುತ್ತಿದ್ದು, ಗೋಕಾಕ ಜಲಪಾತ ವೀಕ್ಷಣೆಗೆ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ಕಳೆದ ಎರಡ್ಮೂರು ದಿನಗಳಿಂದ ಘಟಪ್ರಭಾ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ ಘಟಪ್ರಭೆ ಧುಮ್ಮಿಕ್ಕಿ ಹರಿಯುತ್ತಿದ್ದು, ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಸಾವಿರಾರು ಜನರು ಆಗಮಿಸುತ್ತಿದ್ದಾರೆ. ರವಿವಾರ ಹಾಗೂ ಶನಿವಾರ ಗೋಕಾಕ ಜಲಪಾತ ಹಾಗೂ ಜಿಲ್ಲೆಯ ಹಲವು ಪ್ರವಾಸಿ ತಾಣಗಳ ವೀಕ್ಷಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದ್ದು, ಇನ್ನುಳಿದ ದಿನಗಳಲ್ಲಿ ಹೆಚ್ಚಿನ …
Read More »ಮಳೆಗೆ ಬೆಚ್ಚಿದ ರಾಜ್ಯ : ಉತ್ತರ ಕರ್ನಾಟಕ, ಮಲೆನಾಡಿನಲ್ಲಿ ವರ್ಷಧಾರೆ, 6 ಸಾವು
ಬೆಂಗಳೂರು/ಮುಂಬಯಿ : ಮಹಾರಾಷ್ಟ್ರ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ನದಿಗಳು ಉಕ್ಕೇರಿ ತೀರದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿದೆ. ಮಳೆಯಿಂದಾಗಿ ಶುಕ್ರವಾರ ಕರ್ನಾಟಕದಲ್ಲಿ ಆರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಚಿಕ್ಕಮಗಳೂರು, ಚಿಕ್ಕೋಡಿ, ಬೆಳಗಾವಿ, ಉತ್ತರ ಕನ್ನಡ, ಹೊನ್ನಾವರ, ಶಿರಸಿಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಅಂಕೋಲಾದ ಶಿರೂರಿನಲ್ಲಿ ಇಬ್ಬರು ಯುವಕರು ದೋಣಿ ಮಗುಚಿ ನಾಪತ್ತೆಯಾಗಿದ್ದು, ಶೋಧ ಕಾರ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ, …
Read More »ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಹೆಚ್ಚು: 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
ಬೆಂಗಳೂರು, ಜು. 23: ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ. 10 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ವರದಿಯಾಗಿದೆ. ಮಳೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸಂಬಂಧಿಸಿದ ಸಚಿವರುಗಳಿಗೆ ದೂವರಾಣಿ ಕರೆ ಮಾಡಿ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರು ನಗರ ಪ್ರದಕ್ಷಿಣೆ …
Read More »
Laxmi News 24×7