ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ …
Read More »ನಾಳೆಯಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭ; ಕೆಲ ಮಾಹಿತಿಗಳು ಇಲ್ಲಿದೆ
ಬೆಂಗಳೂರು: ನಾಳೆಯಿಂದ (ಜುಲೈ 19) ರಾಜ್ಯಾದ್ಯಂತ ಎಸ್ಎಸ್ಎಲ್ಸಿ (SSLC) ಪರೀಕ್ಷೆ ಆರಂಭವಾಗುತ್ತಿದೆ. ನಾಳೆ ಗಣಿತ, ವಿಜ್ಞಾನ, ಸಮಾಜ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪರೀಕ್ಷೆ ಬರೆಯಲು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಸಮಯವಿರುತ್ತದೆ. ಪರೀಕ್ಷೆಗೆ ಒಟ್ಟು 8,76,581 ವಿದ್ಯಾರ್ಥಿಗಳ ನೊಂದಣಿಯಾಗಿದ್ದು, ಇದರಲ್ಲಿ 4,72,643 ಬಾಲಕರು ಮತ್ತು 40,39,38 ಬಾಲಕಿಯರು ಪರೀಕ್ಷೆ ಬರೆಯುತ್ತಾರೆ. 22 ರಂದು ಭಾಷಾ ವಿಷಯಗಳಿಗೆ ಪರೀಕ್ಷೆ ನಡೆಯುತ್ತದೆ. ಪ್ರತಿದಿನ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ನಂತರ …
Read More »ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆಹೋಗಿ ಆಣೆ ಮಾಡಿ:ದರ್ಶನ್ಗೆ ಇಂದ್ರಜಿತ್ ಮರು ಸವಾಲು
ಬೆಂಗಳೂರು : ನೀವು ನಿಮ್ಮ ತಂದೆಗೆ ಹುಟ್ಟಿದ್ದರೆ ಧರ್ಮಸ್ಥಳಕ್ಕೆ ಹೋಗಿ ಆಣೆ ಮಾಡೋಣ. ನೀವು ವೇಟರ್ ಗೆ ಹೊಡೆದಿಲ್ಲ ಎಂದು ಆಣೆ ಮಾಡಿ ಎಂದು ನಟ ದರ್ಶನ್ ಅವರಿಗೆ ಪತ್ರಕರ್ತ ಇಂದ್ರಜಿತ್ ಲಂಕೇಶ್ ಮರು ಸವಾಲು ಹಾಕಿದರು. ಇಂದು ಸಂಜೆ ಮಾಧ್ಯಮಗೋಷ್ಠಿ ನಡೆಸಿದ ನಟ ದರ್ಶನ್ ಅವರು ಇಂದ್ರಜಿತ್ ಲಂಕೇಶ್ ವಿರುದ್ಧ ಹರಿಹಾಯ್ದರು. ನಿಮ್ಮಪ್ಪನಿಗೆ ಹುಟ್ಟಿದ್ದರೆ ನನ್ನ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಲಿ ಎಂದು ಇಂದ್ರಜಿತ್ ಅವರಿಗೆ ನೇರ ಸವಾಲು …
Read More »ಒಂದೇ ಶ್ವಾನದಿಂದ 2 ಗಂಟೆ ಅವಧಿಯಲ್ಲಿ 15 ಜನರ ಮೇಲೆ ದಾಳಿ.. ಬೆಚ್ಚಿಬಿದ್ದ ಜನರು
ಬೆಳಗಾವಿ: ಒಂದೇ ನಾಯಿಯಿಂದ 15 ಜನರ ಮೇಲೆ ದಾಳಿ ನಡೆದಿರೋ ಘಟನೆ ಸವದತ್ತಿ ತಾಲೂಕಿನ ಮೂರು ಗ್ರಾಮಗಳಲ್ಲಿ ನಡೆದಿದೆ. ಎರಡು ಗಂಟೆ ಅವಧಿಯಲ್ಲಿ ಮೂರು ಗ್ರಾಮಗಳ 15ಜನರ ಮೇಲೆ ದಾಳಿ ನಡೆದಿದೆ. ಯರಝರವಿ, ಮಳಗಲಿ, ಹೊಸೂರ ಗ್ರಾಮಗಳಲ್ಲಿ ಹುಚ್ಚುನಾಯಿಯ ದಾಳಿ ನಡೆದಿದ್ದು.. ಮಲ್ಲವ್ವ, ಬಾಳಯ್ಯ, ಲಲಿತಾ, ಮಲ್ಲಯ್ಯ, ಸಿದ್ಧಪ್ಪ, ಸವಿತಾ ಎಂಬುವವರಿಗೆ ನಾಚಿ ಕಚ್ಚಿದೆ. ಗಾಯಗೊಂಡವರಿಗೆ ಯರಗಟ್ಟಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಹುಚ್ಚು ನಾಯಿಯ ದಾಳಿಯಿಂದ ಗ್ರಾಮಸ್ಥರು …
Read More »ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ’ : ನಟ ದರ್ಶನ್ ಗೆ ಜಗ್ಗೇಶ್ ಪರೋಕ್ಷ ಟಾಂಗ್!
ಬೆಂಗಳೂರು : ಗಾಂಧಿನಗರ ಅಲೆದು ಚಪ್ಪಲಿ ಸವೆಸಿ ದಡ ಮುಟ್ಟಿದೆ ಎಂದರೆ ಆತ್ಮದ್ರೋಹ ಆಗುತ್ತದೆ. ನಮ್ಮನ್ನು ದಡ ಮುಟ್ಟಿಸಿದ್ದು ಅಂದಿನ ನಿರ್ದೇಶಕರು, ನಿರ್ಮಾಪಕರು, ಮಾಧ್ಯಮ ಮಿತ್ರರು ಹಾಗೂ ವಿಶೇಷವಾಗಿ ಸ್ವಾಭಿಮಾನಿ ಕನ್ನಡಿಗರು ಎಂದು ನಟ ದರ್ಶನ್ ಗೆ ನವರಸ ನಾಯಕ ಜಗ್ಗೇಶ್ ಟಾಂಗ್ ಕೊಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘವಾದ ಪೋಸ್ಟ್ ಹಾಕಿರುವ ಜಗ್ಗೇಶ್ ನಟ ದರ್ಶನ್ ಗೆ ಪರೋಕ್ಷ ಟಾಂಗ್ ಕೊಟ್ಟಿದ್ದಾರೆ. ತುಮಕೂರು ಜಿಲ್ಲೆಯ, ತುರುವೇಕೆರೆ ತಾಲ್ಲೂಕಿನ, ಮಾಯಸಂದ್ರ …
Read More »ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರ ಪ್ರತ್ಯುತ್ತರ
ಬೆಂಗಳೂರು: ತಮ್ಮನ್ನು ಪುಡುಂಗ ಎಂದಿರುವ ನಟ ದರ್ಶನ್ ಅವರಿಗೆ ನಿರ್ದೇಶಕ ಜೋಗಿ ಪ್ರೇಮ್ ಅವರು ಪ್ರತ್ಯುತ್ತರ ನೀಡಿದ್ದಾರೆ. ಇಂದು (ಜುಲೈ 17) ಫೇಸ್ ಬುಕ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಪ್ರೇಮ್, ದಯವಿಟ್ಟು ಇನ್ನೊಬ್ರ ಬಗ್ಗೆ ಮಾತಾಡ್ಬೇಕಾದ್ರೆ ಯೋಚಿಸಿ ಮಾತಾಡಿ ದರ್ಶನ್ ಅವರೇ… Thank you for your kind words. ದೇವ್ರು ನಿಮಗೆ ಒಳ್ಳೇದ್ ಮಾಡ್ಲಿ ಎಂದಿದ್ದಾರೆ. ಪ್ರೇಮ್ ಹೇಳಿರುವ ಮಾತುಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ : ”ದರ್ಶನ್ …
Read More »ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರ: ಬೆಳಗಾವಿ ಪೊಲೀಸ್
ಸಾಮಾಜಿಕ ಜಾಲತಾಣಗಳಲ್ಲಿ ಬೇಕಾ ಬಿಟ್ಟಿ ಪೋಸ್ಟ್ ಮಾಡುವ ಮುನ್ನ ಹುಷಾರಾಗಿರಿ. ಮನಬಂದಂತೆ ಪೋಸ್ಟ್ ಮಾಡಿದರೆ, ಬಂದಿದ್ದನ್ನೆಲ್ಲ ಫಾರ್ವರ್ಡ್ ಮಾಡಿದರೆ ಕಂಬಿ ಹಿಂದೆ ಹೋಗಬೇಕಾದೀತು. ಬೆಳಗಾವಿ ಪೊಲೀಸ್ ಇಲಾಖೆ ಎಲ್ಲ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವಾಗ ಎಚ್ಚರಿಕೆಯಿಂದಿರಿ ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
Read More »ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ.
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ತಹಶೀಲ್ದಾರ್ ನೆರೆ ಸಂತ್ರಸ್ತರನ್ನು ಏಕಾಏಕಿಯಾಗಿ ವಸತಿ ಗೃಹದಿಂದ ಕಳುಹಿಸಿದ್ದಾರೆ. ರಾಮದುರ್ಗ ತಾಲೂಕು ಆಡಳಿತ ನಿರ್ಲಕ್ಷ್ಯ ತೋರಿದ್ದು, ಜನರ ಬದುಕು ಬೀದಿಗೆ ಬಂದಂತಾಗಿದೆ. 2019ರಲ್ಲಿ ನೆರೆಯಿಂದ ರಾಮದುರ್ಗ ತಾಲೂಕಿನ ಹಿರೇಹಂಪಿಹೋಳಿ ಗ್ರಾಮ ಮುಳುಗಡೆಯಾಗಿತ್ತು. ಅಲ್ಲಿದ್ದ ಗ್ರಾಮಸ್ಥರು ತಮ್ಮ ತಮ್ಮ ಮನೆಗಳನ್ನು ಕಳೆದುಕೊಂಡಿದ್ದರು. ಆಗ ಸುರೇಬಾನ ಗ್ರಾಮದಲ್ಲಿ ಹೊಸದಾಗಿ ನಿರ್ಮಿಸಿದ್ದ ವಸತಿ ಗೃಹದಲ್ಲಿ ನೆರೆ ಸಂತ್ರಸ್ತರಿಗೆ ಜಿಲ್ಲಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿತ್ತು. ತಗಡಿನ ಶೆಡ್ ನಿರ್ಮಿಸಿ ಕೊಡುವವರೆಗೆ …
Read More »ಹಳ್ಳೂರ ಗ್ರಾಮದಲ್ಲಿ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಕೋರಿಕೊಂಡರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ …
Read More »ವಿಜಯಪುರ ವಿ.ನಿಲ್ದಾಣ ಕಾರ್ಯಾಚರಣೆಗೆ ಮುಂದಾದ ಟರ್ಬೋ ಏರ್ಲೈನ್ ಕಂಪನಿ: ಗೋವಿಂದ ಕಾರಜೋಳ
ಬೆಂಗಳೂರು: ವಿಜಯಪುರ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಸಲು ಮೆ.ಟರ್ಬೋ ಏರ್ ಲೈನ್ ಕಂಪನಿಯವರು ಮುಂದೆ ಬಂದಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ವಿಜಯಪುರ ವಿಮಾನ ನಿಲ್ದಾಣದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿದಿನ ಎಟಿಆರ್ 72 ವಿಮಾನವನ್ನು ಹಾರಾಟ ನಡೆಸಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆಸಕ್ತಿ ಹೊಂದಿವೆ. ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಯು ತ್ವರಿತಗತಿಯಿಂದ ನಡೆಯುತ್ತಿದ್ದು, ಈ ಕಾಮಗಾರಿಯನ್ನು 2022ರ ಮಾರ್ಚ್ …
Read More »
Laxmi News 24×7