ಬೆಂಗಳೂರು : ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಗಳ ಕ್ಲರ್ಕ್ ನೇಮಕ ಪರೀಕ್ಷೆಯನ್ನು ಸದ್ಯಕ್ಕೆ ಕೈಬಿಟ್ಟಿರುವ ಕೇಂದ್ರ ಸರ್ಕಾರ ಕನ್ನಡಿಗರ ಹೋರಾಟಕ್ಕೆ ಮಣಿದಿದ್ದು, ಗ್ರಾಮೀಣ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಕ್ಕೆ ಕೇವಲ ಇಂಗ್ಲಿಷ್ ಮತ್ತು ಹಿಂದಿಯಲ್ಲಷ್ಟೇ ಪರೀಕ್ಷೆ ಬರೆಯಲು ಅವಕಾಶ ನೀಡಿತ್ತು. ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆಗೆ ತಡೆ ನೀಡಲಾಗಿದೆ. 11 ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಕ್ಲರಿಕಲ್ ಕೇಡರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕೇವಲ ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ …
Read More »ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ
ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ ತಿಂದಿದ್ದಾನೆ. ಚಿಕ್ಕೋಡಿ ಗ್ರೇಡ್ 2 ತಹಸಿಲ್ದಾರ ಜಮಾದಾರ ಎನ್ನುವಾತ ಮಾನಗೇಡಿ ಕೃತ್ಯ ಮಾಡಿದಾತ. ತಾಲೂಕಿನ ಮಹಿಳೆಯೊಬ್ಬಳ ಪತಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಹಾಗಾಗಿ ತನಗೆ ವಿಧವಾ ಮಾಸಾಶನ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದಾಳೆ. ಆಕೆಯ ಪುತ್ರ ಈ ಸಂಬಂಧ ಹಲವು ಬಾರಿ ತಹಸಿಲ್ದಾರ ಕಚೇರಿಗೆ ಬಂದಿದ್ದಾನೆ. ಆದರೆ ಕೆಲಸ ಮಾಡಿಕಕೊಡದ ಜಮಾದಾರ, ತಾಯಿಯನ್ನು ಕಚೇರಿಗೆ …
Read More »ಒಬ್ಬ ಹೆಣ್ಣಾದ ನನ್ನನ್ನು ಈ ಪ್ರಕರಣಕ್ಕೆ ಬಳಸಿಕೊಂಡರು -ಉಮಾಪತಿ ವಿರುದ್ಧ ಅರುಣಾಕುಮಾರಿ ಕಿಡಿ
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ₹ 25 ಕೋಟಿ ವಂಚನೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣಾಕುಮಾರಿ ಮಾಧ್ಯಮಗಳಿಗೆ ವಿಡಿಯೋ ಒಂದನ್ನ ಹರಿಬಿಟ್ಟಿದ್ದಾರೆ. ನನ್ನ ಪಾಡಿಗೆ ನನಗೆ ಬದುಕಲು ಬಿಡಿ ಈ ಪ್ರಕರಣದಿಂದ ನನಗೆ, ಕುಟುಂಬಕ್ಕೆ ನೋವಾಗಿದೆ. ದಯವಿಟ್ಟು ನನ್ನ ಪಾಡಿಗೆ ನಾನು ಬದುಕಲು ಬಿಡಿ. ಇವೆಲ್ಲಾ ಬೆಳವಣಿಗೆಯಿಂದ ಸಾಯಬೇಕು ಎನಿಸುತ್ತಿದೆ. ನಾನು ಬಹಳ ನೋವಿನಿಂದ ಮಾತನಾಡುತ್ತಿದ್ದೇನೆ. ಮಾರ್ಚ್ 30ರಿಂದ ನನಗೂ ಅವರಿಗೂ ಸಂಪರ್ಕವಿಲ್ಲ. ಪೊಲೀಸರು ತನಿಖೆ …
Read More »ಸೌಭಾಗ್ಯ ಲಕ್ಷ್ಮೀ ಶುಗರ್ಸ ನಿಂದ ಸಕ್ಕರೆ ವಿತರಣೆ ಕಾರ್ಯಕ್ರಮ
ಗೋಕಾಕ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ನಾವು ರೈತ ಬಾಂಧವರಿಗೆ ತಿಳಿಸುವುದು ಏನೆಂದರೆ ಈ ವರ್ಷ ನಾವು ನಮ್ಮ ಕಾರ್ಖಾನೆಗೆ ಕಬ್ಬು ಕಳುಹಿಸಿದ ಎಲ್ಲಾ ರೈತ ಬಾಂಧವರಿಗೆ ಪ್ರತಿ ಟನ್ ಗೆ ಅರ್ಧ ಕೇಜಿಯಂತೆ ಸಕ್ಕರೆ ವಿತರಿಸುವ ಕಾರ್ಯಕ್ರಮವನ್ನಾ ಯರಗಟ್ಟಿ, ಗೋಕಾಕ, ಹಾಗೂ ಮಮದಾಪೂರ ಈ ರೀತಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಮೂರು ಝೋನ್ ಗಳಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. …
Read More »ಕೊರೊನಾ ಪಾಸಿಟಿವ್ ಬಂತೆಂದು ಎಸ್ಕೇಪ್ ಆಗಿದ್ದ 96,000 ಜನರು ಪತ್ತೆ.. 400 ಮಂದಿ ಈಗಲೂ ಮಿಸ್ಸಿಂಗ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ರೆ, ಮತ್ತೊಂದೆಡೆ ಸೋಂಕಿತರು ನಾಪತ್ತೆಯಾಗ್ತಿದ್ರು. ಇದು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲೇ ಹೆಚ್ಚು ಮಂದಿ ನಾಪತ್ತೆಯಾಗಿದ್ದರು. ಈ ನಡುವೆ ಪೊಲೀಸ್ರಿಗೆ ಸಿಕ್ಕವರು ಎಷ್ಟು ಮಂದಿ ಗೊತ್ತಾ? ಕೊರೊನಾ.. ಹೆಸ್ರು ಕೇಳಿದ್ರೆನೆ ಒಂದು ಸಮಯದಲ್ಲಿ ಎಲ್ಲರೂ ಬೆಚ್ಚಿ ಬೀಳ್ತಿದ್ರು. ಇನ್ನು ತಮಗೆ ಹೆಮ್ಮಾರಿ ತಗುಲಿದೆ ಅಂದಾಕ್ಷಣ ಅದೆಷ್ಟೋ ಸೋಂಕಿತರು ಹೆದರಿ ಹೇಳದೆ ಕೇಳದೆ ನಾಪತ್ತೆಯಾಗ್ಬಿಟ್ಟಿದ್ರು. ತಪ್ಪಿಸಿಕೊಂಡವರ …
Read More »ತಿಡಗುಂದಿ ಕಾಲುವೆ, ಕೆರೆ ತುಂಬುವ ನೀರಾವರಿ ನನ್ನ ಕನಸಿನ ಯೋಜನೆ : ಎಂ.ಬಿ.ಪಾಟೀಲ
ವಿಜಯಪುರ : ರಾಜ್ಯದ ಜಲಸಂಪನ್ಮೂಲ ಸಚಿವನಾಗಿ ಸೇವೆ ಸಲ್ಲಿಸಿರುವ ನಾನು ವಿಜಯಪುರ ಜಿಲ್ಲೆ ಮಾತ್ರವಲ್ಲ ರಾಜ್ಯದ ಎಲ್ಲ ನೀರಾವರಿ ಯೋಜನೆ ಬಗ್ಗೆ ಮಾತನಾಡುವ ಅಧಿಕಾರ ಹೊಂದಿದ್ದೇನೆ. ತಿಡಗುಂದಿ ಶಾಖಾ ಕಾಲುವೆ ಹಾಗೂ 16 ಕೆರೆ ತುಂಬುವ ಯೋಜನೆ ನನ್ನ ಕನಸಿನ ಯೋಜನೆ. ಈ ಬಗ್ಗೆ ವಿಪಕ್ಷದಲ್ಲಿದ್ದರೂ ಮಾತನಾಡುವುದಕ್ಕೆ ಯಾರ ಅನುಮತಿ ಬೇಕಿಲ್ಲ ಎಂದು ಜಲಸಂಪನ್ಮೂಲ ಮಾಜಿ ಸಚಿವ ಎಂ.ಬಿ.ಪಾಟೀಲ ಪ್ರತಿಕ್ರಿಯಿಸಿದ್ದಾರೆ. ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮದೇ ಕಾಂಗ್ರೆಸ್ …
Read More »ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ
ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು. ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು. …
Read More »ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಒತ್ತಾಯಿಸಿ ಕರ್ನಾಟಕ ನವನಿರ್ಮಾಣ ಸೇನೆ :ಜಿಲ್ಲಾಧಿಕಾರಿಗೆ ಮನವಿ
ಬೆಳಗಾವಿ – ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವನ್ನು ಬದಲಾಯಿಸುವಂತೆ ಕರ್ನಾಟಕ ನವನಿರ್ಮಾಣ ಸೇನೆಯ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿಗಳು ಹಾಗೂ ಬೆಳಗಾವಿ ನಗರ ಪೋಲಿಸ ಆಯುಕ್ತರಿಗೆ ಸೋಮವಾರ ಮನವಿ ಸಲ್ಲಿಸಿದರು.ಮಹಾನಗರ ಪಾಲಿಕೆ ಮುಂದೆ ಇರುವ ಕನ್ನಡ ಬಾವುಟವು ಮಳೆ, ಗಾಳಿಗೆ ನಾಶಗೊಳುತ್ತಿದೆ. ಈ ಕಾರಣದಿಂದ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಕೂಡಲೇ ಎಚ್ಚೆತುಕೊಂಡು ಬಾವುಟ ಬದಲಾವಣೆ ಮಾಡಬೇಕು. ಬಾವುಟ ನಾಶಗೊಳ್ಳುತ್ತಿರುವುದರಿಂದ ಬೆಳಗಾವಿ ಸಮಸ್ತ ಕನ್ನಡಿಗರ ಭಾವನೆಗೆ ದಕ್ಕೆ ಉಂಟಾಗುತ್ತಿದೆ. …
Read More »ಹೋರಾಟ ಮಾಡೋಹಾಗಿದ್ರೆ ಗಂಡಸ್ತನದಿಂದ ಹೋರಾಡೋಣ: ರಾಕ್ಲೈನ್ ವೆಂಕಟೇಶ್
ಬೆಂಗಳೂರು: ರಾಕ್ಲೈನ್ ವೆಂಕಟೇಶ್ ಮನೆ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಕ್ಲೈನ್ ವೆಂಕಟೇಶ್ ಹೇಳಿಕೆ ಕೊಟ್ಟಿದ್ದಾರೆ. ಇಂತಹ ಟೈಮ್ನಲ್ಲಿ ನನ್ನ ಎದುರಿಸಬೇಕು ಅಂದ್ಕೊಂಡ್ರೆ ಅದು ಆಗಲ್ಲ, ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ ರೀತಿ ಗಲಾಟೆಗಳನ್ನ ಮಾಡಿಸಿ ನನ್ನ ಎದುರಿಸ್ತೀನಿ ಅಂದ್ಕೊಂಡ್ರೆ ಅದು ಆಗಲ್ಲ. ಅಂಬರೀಶ್ ಕುಟುಂಬದ ಹಿಂದೆ ನಾನು ಯಾವಾಗ್ಲೂ ಇರ್ತೇನೆ. ಅಂಬರೀಶ್ …
Read More »ನೀರಾವರಿ ಯೋಜನೆಯಿಂದ ರೈತರ ಅಭಿವೃದ್ಧಿ-ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ – ನಿಪ್ಪಾಣಿ ತಾಲೂಕಿನ ಸಮಗ್ರ ಅಭಿವೃದ್ಧಿ ಜೊತೆಗೆ ರೈತರ ಅಭಿವೃದ್ಧಿಗೆ ಕೂಡ ಆದ್ಯತೆ ನೀಡಲಾಗಿದೆ. ಕಳೆದ ೩೦-೩೫ ವರ್ಷಗಳಿಂದ ನೀರಿಲ್ಲದೆ ಒಣಗುತ್ತಿರುವ ಬರಡು ಭೂಮಿ ನೀರಾವರಿ ಯೋಜನೆಯಿಂದ ಹಸಿರಿಕರಣವಾಗಲಿದೆ. ಗಂಗಾಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಅಭಿವೃದ್ಧಿ ಆಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸಮೀಪದ ಸೌಂದಲಗಾ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ೧.೫ ಕೋಟಿ ವೆಚ್ಚದಲ್ಲಿ ಗಂಗಾಕಲ್ಯಾಣ ನೀರಾವರಿ ಯೋಜನೆಯನ್ನು …
Read More »
Laxmi News 24×7