ಗೋಕಾಕ: ಕೇಂದ್ರ, ರಾಜ್ಯ ಸರ್ಕಾರದ ವೈಫಲ್ಯ ಹಾಗೂ ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ನಗರದಲ್ಲಿ ಇಂದು ಕಾಂಗ್ರೆಸ್ ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಮತ್ತು ಪ್ರಿಯಾಂಕಾ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸೈಕಲ್ ಜಾಥಾ ಜರುಗಿತು. ಬ್ಯಾಳಿ ಕಾಟಾದಿಂದ ಆರಂಭವಾದ ಸೈಕಲ್ ಜಾಥಾಗೆ ಯುವ ನಾಯಕರಾದ ರಾಹುಲ್ ಹಾಗೂ ಪ್ರಿಯಾಂಕಾ ಅವರು ಚಾಲನೆ ನೀಡಿದರು. ಜಾಥಾ ನಗರದ ವಿವಿಧ ರಸ್ತೆಗಳಲ್ಲಿ ಸಂಚರಿಸಿ, ಸಂಗೊಳ್ಳಿ ರಾಯಣ್ಣ …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ತನಿಖೆ ಮುಕ್ತಾಯ, ಅಂತಿಮ ತನಿಖಾ ವರದಿ ಸಿದ್ಧಪಡಿಸಿದ ಎಸ್ಐಟಿ
ಬೆಂಗಳೂರು: ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಮುಕ್ತಾಯವಾಗಿದ್ದು, ಅಂತಿಮ ತನಿಖಾ ವರದಿ ಸಿದ್ಧವಿದೆ ಎಂದು ಹೈಕೋರ್ಟ್ಗೆ ಎಸ್ಐಟಿ ಮಂಗಳವಾರ ಮಾಹಿತಿ ನೀಡಿದೆ. ಯುವತಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಕೋರ್ಟ್, ದಾಖಲೆಗಳ ಇಂಗ್ಲಿಷ್ ಅನುವಾದ ಸಲ್ಲಿಸದ ಹಿನ್ನೆಲೆಯಲ್ಲಿ ಇಂಗ್ಲಿಷ್ ಅನುವಾದ ಸಲ್ಲಿಸಲು ಯುವತಿ ಪರ ವಕೀಲರಿಗೆ ಸೂಚನೆ ನೀಡಿದೆ. ಜತೆಗೆ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ. ಈ ಬೆಳವಣಿಗೆ ನಡುವಲ್ಲೇ ಜಾರಕಿಹೊಳಿ ಹಾಗೂ ಗೋಕಾಕ್ …
Read More »ಯೆಸ್ ಬ್ಯಾಂಕ್ಗೆ ಬರೋಬ್ಬರಿ 712 ಕೋಟಿ ರೂ ವಂಚನೆ; 11 ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು, ಜುಲೈ 06: ಯೆಸ್ ಬ್ಯಾಂಕ್ಗೆ 712 ಕೋಟಿ ರೂಪಾಯಿ ವಂಚನೆ ಎಸಗಿರುವ ಪ್ರಕರಣದಲ್ಲಿ ಹನ್ನೊಂದು ಮಂದಿ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಯೆಸ್ ಬ್ಯಾಂಕ್ನಿಂದ ಬರೋಬ್ಬರಿ 712 ಕೋಟಿ ರೂಪಾಯಿ ಸಾಲ ಪಡೆದ ಆರೋಪಿಗಳು ಸಾಲ ಹಿಂತಿರುಗಿಸಿರಲಿಲ್ಲ. ಕಳೆದೆರೆಡು ವರ್ಷದಿಂದ ಇಎಂಐ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಯಸ್ ಬ್ಯಾಂಕ್ ಮ್ಯಾನೇಜರ್ ಆಶೀಶ್ ವಿನೋದ್ ಜೋಶಿ ಮಂಗಳವಾರ ಕಬ್ಬನ್ ಪಾರ್ಕ್ ಠಾಣೆಗೆ ತೆರಳಿ …
Read More »ಹಡಗಿನಾಳ ಗ್ರಾಮದಲ್ಲಿ ಗರಡಿ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ …
Read More »ಬ್ರಾಹ್ಮಣರಿಗೂ ಜಾತಿ ಪ್ರಮಾಣಪತ್ರ ಸಿಕ್ಕಿದ್ದು ನಮ್ಮ ಸರ್ಕಾರದಿಂದ: ಕಂದಾಯ ಸಚಿವ ಆರ್ ಅಶೋಕ್
ಬೆಂಗಳೂರು, ಜು. 05: “ಬ್ರಾಹ್ಮಣ ಸಮುದಾಯದಲ್ಲಿ ಎಲ್ಲಾ ಬ್ರಾಹ್ಮಣರು ಶ್ರೀಮಂತರಾಗಿಲ್ಲ, ಅನೇಕರು ಬಡವರು ಇದ್ದಾರೆ. ನಾವು ಅವರಿಗೆ ಸಹಾಯ ಮಾಡಬೇಕಾಗಿದೆ” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿ ಆವರಣದಲ್ಲಿ ಕೋವಿಡ್ ನಿಂದ ಸಂಕಷ್ಟಕ್ಕೆ ಒಳಗಾದ ಬ್ರಾಹ್ಮಣ ಸಮುದಾಯದ ಒಂದು ಸಾವಿರ ಜನರಿಗೆ ದಿನಸಿ ಕಿಟ್ಗಳನ್ನು ವಿತರಿಸಿ ಮಾತನಾಡಿದರು. “ಜನರು ನನ್ನ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಮತ್ತು ನನಗೆ ಮತ ಹಾಕಿದ್ದಾರೆ. …
Read More »ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಸಿಎಂ ಭರವಸೆ
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಜಯರಾಜ್ ನೇತೃತ್ವದ ನಿಯೋಗವು ಸಿಎಂ ಯಡಿಯೂರಪ್ಪನವರನ್ನು ಭೇಟಿ ಮಾಡಿ ಚಿತ್ರ ಮಂದಿರಗಳನ್ನು ತೆರೆಯಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದೆ. ಈ ವೇಳೆ ಚಿತ್ರಮಂದಿರಗಳನ್ನು ಮುಂದಿನ ವಾರ ತೆರೆಯಲು ಸಿಎಂ ಅನುವು ಮಾಡಿಕೊಟ್ಟಿದ್ದಾರೆ ಎಂದು ತಿಳಿಸಲಾಗಿದೆ. ಅಲ್ಲದೆ ಒಳಾಂಗಣ ಚಿತ್ರೀಕರಣಕ್ಕೂ ಅನುಮತಿ ಕೊಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಮುಂದಿನ ವಾರ ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ನೀಡಿರುವ ಸಿಎಂ ಷರತ್ತು ಬದ್ಧ ಅನುಮತಿಗೆ …
Read More »ಕಿತ್ತೂರಿನ ಅಮಾಯಕ ಮುದುಕಿಯ ಜಮೀನು ಕಿತ್ತು ಕೊಂಡ್ರ ಪ್ರಭಾವಿ ಗಳು…..? ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಹಿರಿಯ ಜೀವ…
ಕಿತ್ತೂರ: ಕಿತ್ತೂರು ರಾಣಿ ಚೆನ್ನಮ್ಮನ ಕಿತ್ತೂರ ಇಲ್ಲಿ ಒಂದು ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ .ಚೆನ್ನಮನ ನಾಡಲ್ಲಿ ಇಂಥದೊಂದು ಘಟನೆ ನಡೆದದ್ದು ಎಲ್ಲರಿಗೂ ಒಂತರ ಆಶ್ಚರ್ಯ ತಂದಿದೆ. ಒಬ್ಬ ಹಿರಿಯ ಜೀವಿಯ ಆಸ್ತಿಯನ್ನ ಕೆಲವೊಂದಿಷ್ಟು ಜನ ಅವರಿಗೆ ಗೊತ್ತಾಗದಂತೆ ದಾಖಲಾತಿ ಗಳನ್ನ ತಿರುಚಿ ತಮ್ಮ ಹೆಸರಿನಲ್ಲಿ ಮಾಡಿಕೊಂಡಿದ್ದಾರೆ ಎಂಬ ಆರೋಪ . ಹೌದು ಕಿತ್ತೂರಿನ ನಿವಾಸಿ ಇವರು ಸ್ವಲ್ಪ ಜನ ಕಿರಾತಕ ಜನ ಇವರನ್ನ ಯಾಮಾರಿಸಿ ತಮ್ಮ ಹೆಸರಿನಲ್ಲಿ ಇವರ …
Read More »ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕ
ಬೆಂಗಳೂರು : ಕರ್ನಾಟಕದ ನೂತನ ರಾಜ್ಯಪಾಲರಾಗಿ ಕೇಂದ್ರ ಸಚಿವರಾಗಿದ್ದ ತಾವರ್ ಚಂದ್ ಗೆಹ್ಲೋಟ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಸೇರಿ 8ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ತಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಾಮಾಜಿಕ ನ್ಯಾಯ, ಸಬಲೀಕರಣ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು. 73ವರ್ಷದ ಗೆಹ್ಲೋಟ್ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕರಾಗಿದ್ದಾರೆ.
Read More »ನನ್ನ ಮಗ ಡ್ರೈವಿಂಗ್ ಮಾಡುತ್ತಿರಲಿಲ್ಲ; ಮಂತ್ರಿ ಮಗನ ಹೆಸರು ಕೇಳಿಬಂದಾಗ ಚರ್ಚೆ ಸಹಜ: ಡಿಸಿಎಂ ಲಕ್ಷ್ಮಣ ಸವದಿ
ಬೆಂಗಳೂರು: ಪುತ್ರ ಚಿದಾನಂದ ಕಾರು ಅಪಘಾತ ಪ್ರಕರಣದಲ್ಲಿ ರೈತ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ, “ನನ್ನ ಮಗ ಡ್ರೈವಿಂಗ್ ಮಾಡಲ್ಲ. ಕಾರನ್ನು ಚಾಲಕ ಓಡಿಸುತ್ತಿದ್ದ” ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, “ನನ್ನ ಮಗ ಚಿದಾನಂದ ಡ್ರೈವಿಂಗ್ ಮಾಡಲ್ಲ. ಅವನಿಗೆ ಡ್ರೈವರ್ ಇದ್ದಾನೆ. ಮೊದಲಿನಿಂದಲೂ ಆತನೇ ಕಾರು ಓಡಿಸುವುದು. ನನ್ನ ಮಗ ಮುಂದೆ ಫಾರ್ಚುನ್ ಕಾರಲ್ಲಿದ್ದ. ಆತನ ಸ್ನೇಹಿತರು ಇನ್ನೊಂದು ಗಾಡಿಯಲ್ಲಿದ್ದರು. ಡಿವೈಡರ್ …
Read More »ನಲಪಾಡ್ಗೂ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟ : ಹುದ್ದೆ ಕೊಡಿಸುವಲ್ಲಿ ಡಿಕೆಶಿ ಯಶಸ್ವಿ
ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷಗಿರಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಮೇಲುಗೈ ಸಾಧಿಸಿದ್ದು, ಮುಂದಿನ ಜನವರಿಯಲ್ಲಿ ಮಹಮದ್ ನಲಪಾಡ್ಗೆ ಪಟ್ಟ ಸಿಗಲಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಈ ಕುರಿತು ಅಧಿಕೃತ ಪ್ರಕಟನೆ ಹೊರಡಿಸಿದ್ದು, ರಕ್ಷಾ ರಾಮಯ್ಯ 2022ರ ಜ. 31ರ ವರೆಗೆ ಅಧ್ಯಕ್ಷರಾಗಿರಲಿದ್ದು, ಅನಂತರ ನಲಪಾಡ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದಿದ್ದಾರೆ. ವಾರದ ಹಿಂದೆ ರಾಜಿ ಸಂಧಾನ ಏರ್ಪಟ್ಟು ಡಿಸೆಂಬರ್ವರೆಗೆ ರಕ್ಷಾ ರಾಮಯ್ಯ …
Read More »
Laxmi News 24×7