ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು. ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್ ಪರಿವರ್ತಕಗಳಿಗೆ …
Read More »ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೂ ಸಂಕಷ್ಟ
ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಬಿ.ಎ ಸ್.ಯಡಿಯೂರಪ್ಪ ಅವರ ವಿರುದ್ಧದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಶನಿವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ತಿರಸ್ಕರಿಸಿದ್ದು, ಮರು ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚಿಸಿದೆ. 2015ರಲ್ಲಿ ದಾಖಲಾದ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು 10 ಸಾವಿರ …
Read More »ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಹಲವು ತಿಂಗಳಿಂದ ವ್ಯಕ್ತಿಯೋರ್ವ ಹಿಂಬಾಲಿಸುತ್ತಾ ಚುಡಾಯಿಸುತ್ತಿದ್ದ. ಕಿರುಕುಳಕ್ಕೆ ಬೇಸತ್ತ ಮಹಿಳೆ ರಸ್ತೆ ಮಧ್ಯೆಯೇ ಕಾಮುಕನಿಗೆ ಚಪ್ಪಲಿಹಿಂದ ಹಿಗ್ಗಾಮುಗ್ಗಾ ಭಾರಿಸಿರುವ ಘಟನೆ ಬೆಳಗಾವಿ ನಗರದ ಎಸ್ ಪಿ ಕಚೇರಿ ಮುಂದಿನ ರಸ್ತೆಯಲ್ಲಿ ನಡೆದಿದೆ. ಗೋಪಾಲ್ ಗುರನ್ನವರ್ ಎಂಬಾತ ಮಹಿಳೆಯನ್ನು ಹಿಂಬಾಲಿಸುತ್ತಿದ್ದ. ಹಲವುಬಾರಿ ಎಚ್ಚರಿಕೆ ನೀಡಿದ್ದರೂ ಮತ್ತದೇ ಚಾಳಿ ಮುಂದುವರೆಸಿದ್ದ. ನೂಂದ ಮಹಿಳೆ ಹಾಗೂ ಆಕೆ ಪತಿ ಇಬ್ಬರೂ ಗುರನ್ನವರ್ ನನ್ನು ಹಿಡಿದು ಚಪ್ಪಲಿ …
Read More »ಜೀವಂತ ಹಾವನ್ನು ಕೊರಳಿಗೆ ಸುತ್ತಿಕೊಂಡ ಅಜ್ಜಾ..
ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ. ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Read More »ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ.
ಬೆಳಗಾವಿ: : ಇತ್ತೀಚಿಗೆ ದ್ವಿಚಕ್ರ ವಾಹನದ ಅಪಘಾತದಲ್ಲಿ ಗಾಯಗೊಂಡು ತನ್ನ ಎರಡು ಕಾಲುಗಳಿಗೆ ಪೆಟ್ಟಾಗಿದ್ದಕ್ಕೆ ಮನನೊಂದು ತಮ್ಮ ಹೊಲದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿ ಶನಿವಾರ ನಡೆದಿದೆ. ಬಾಳಾರಾಮ ಯಲ್ಲಪ್ಪಾ ಆನಂದಾಚೆ (52) ಮೃತ ವ್ಯಕ್ತಿ. ಶನಿವಾರ ಮದ್ಯಾಹ್ನ ತಮ್ಮ ಹೊಲಕ್ಕೆ ಹೋಗಿದ್ದ ಬಾಳಾರಾಮ ಯರು ಇಲ್ಲದ ಸಮಯದಲ್ಲಿ ಮೈಮೇಲೆ ಸೀಮೆ ಹಾಕಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತ್ನಿ ಕಾಕತಿ …
Read More »ಮಹಿಳೆ ಹಾಗೂ ಆಕೆಯ ಪತಿ ಕಾಮುಕನಿಗೆ ನಡುರಸ್ತೆಯಲ್ಲೇ ಚಪ್ಪಲಿ ಸೇವೆ ಮಾಡಿದ್ದಾರೆ.
ಬೆಳಗಾವಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಹೋಗುವ ವೇಳೆಯಲ್ಲಿ ಕೆಲ ತಿಂಗಳಿಂದ ಹಿಂಬಾಲಿಸಿ ಚುಡಾಯಿಸುತ್ತಿದ್ದ ಕಾಮುಕನಿಗೆ ಮಹಿಳೆ ಚಪ್ಪಲಿ ಏಟು ನೀಡಿರುವ ಘಟನೆ ನಗರಸ ಎಸ್ಪಿ ಕಚೇರಿ ಮುಂದಿನ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ. ಗೋಪಾಲ ಗುರಣ್ಣವರ ಮಹಿಳೆಯಿಂದ ಚಪ್ಪಲಿ ಸೇವೆ ಮಾಡಿಸಿಕೊಂಡ ವ್ಯಕ್ತಿಗೆ ಹಲವು ಸಾರಿ ಎಚ್ಚರಿಕೆ ನೀಡಿದರೂ ಸಹ ತನ್ನ ಹಿಂಬಾಲಿಸುವುದು ನಿಲ್ಲಿಸಿಲ್ಲ. ಸಿಳ್ಳೆ ಹೊಡೆದು ಚುಡಾಯಿಸುತ್ತಿದ್ದನು. ಇಂದು ಮಹಿಳೆ ಹಾಗೂ ಆಕೆಯ …
Read More »ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್ ಮಾದರಿಗಳು ಪತ್ತೆಯಾಗಿವೆ.
ಬೆಂಗಳೂರು(ಜು.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ಡೆಲ್ಟಾ ರೂಪಾಂತರಿ ಕೊರೋನಾ ವೈರಾಣುವೇ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೂಪಾಂತರಿ ವೈರಾಣುಗಳು ಸೃಷ್ಟಿಸಬಹುದಾದ ಅವಾಂತರದ ಬಗ್ಗೆ ನಿಗಾವಹಿಸಲು ಸತತವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್ ಮಾದರಿಗಳು ಪತ್ತೆಯಾಗಿವೆ. ಉಳಿದಂತೆ ಅಲ್ಫಾ 14, ಬೀಟಾ 06, ಕಪ್ಪಾ 145 ಪ್ರಕರಣ ಪತ್ತೆಯಾಗಿವೆ. ಇವೆಲ್ಲವುಗಳ ಪೈಕಿ ರಾಜ್ಯದಲ್ಲಿ ಪಾಸಿಟಿವಿಟಿ …
Read More »ಸಾರ್ವಜನಿಕರು ಎಚ್ಚರದಿಂದ ಇರುವಂತೆ ಬೆಳಗಾವಿ ಡಿಸಿಪಿ ವಿಕ್ರಂ ಆಮಟೆ
ಬೆಳಗಾವಿ: ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚುತ್ತಿದ್ದು, ಸಾರ್ವಜನಿಕರು ಜಾಗೃತರಾಗಿರುವಂತೆ ಎಚ್ಚರಿಕೆ ನೀಡಿರುವ ಪೊಲೀಸ್ ಉಪ ಆಯುಕ್ತ ವಿಕ್ರಂ ಆಮಟೆ, ಒಂದುಗಂಟೆಯೊಳಗೆ ದೂರು ನೀಡುವಂತೆ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕ್ರಂ ಆಮಟೆ, 2020 ಹಾಗೂ 2021ರಲ್ಲಿ ಒಟ್ಟು 65 ಲಕ್ಷ ರೂ ಹಣ ಸೈಬರ್ ವಂಚನೆಯಾಗಿದ್ದು, 29 ಲಕ್ಷ 13 ಸಾವಿರ ರೂಪಾಯಿಯನ್ನು ಕಾರ್ಯಾಚರಣೆ ನಡೆಸಿ ವಂಚನೆಗೊಳಗಾದವರ ಖಾತೆಗೆ ಮರು ಜಮಾವಣೆ ಮಾಡಲಾಗಿದೆ ಎಂದರು. ನಗರ ವ್ಯಾಪ್ತಿಯಲ್ಲಿ ನೊಂದವರು ಬೆಳಗಾವಿ …
Read More »ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು – ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿ ಶಶಿಧರ ಕುರೇರ್ ಸೇರಿದಂತೆ 8 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಕುರೇರ್ ಅವರನ್ನು ಬಾಗಲಕೋಟೆಯ ಕೃಷ್ಣಾ ಮೇಲ್ದಂಡೆ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾಯಿಸಲಾಗಿದ್ದು, ಬೆಳಗಾವಿ ಸ್ಮಾರ್ಟ್ ಸಿಟಿ ಎಂಡಿಯಾಗಿ ಪ್ರವೀಣ ಬಾಗೇವಾಡಿ ಅವರನ್ನು ನೇಮಿಸಲಾಗಿದೆ. ಬೆಳಗಾವಿ ಸ್ಮಾರ್ಟ್ ಸಿಟಿ ಜಂಟಿ ನಿರ್ದೇಶಕರಾಗಿದ್ದ ಮಹೇಶ ಕುಮಾರ ಮಾಲಗತ್ತಿ ಅವರನ್ನು ದೇವರಹಿಪ್ಪರಗಿ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ಸಂಪೂರ್ಣ ವಿವರ ಇಲ್ಲಿದೆ – New doc 03-Jul-2021 6.53 pm
Read More »UNLOCK 3.0 : ಪಬ್ ಇಲ್ಲ, ಬಾರ್ನಲ್ಲಿ ಕೌಂಟರ್ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್ವೈ
ಬೆಂಗಳೂರು : ಅನ್ಲಾಕ್ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್ಲಾಕ್ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್ವೈ ಹೇಳಿದಾರೆ. ಮಾಲ್ಗಳನ್ನು ಓಪನ್ ಮಾಡಲು, ಬಾರ್ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.
Read More »
Laxmi News 24×7