Breaking News

ಜಿಲ್ಲೆ

ಧಿಡೀರ್ ದೆಹಲಿಗೆ ಹಾರಿದ್ದಾರೆ ರಮೇಶ್ ಜಾರಕಿಹೊಳಿ ಅವ್ರಿಗೆ ರಾತ್ರಿ ಕರೆ ಮಾಡಿ ದ್ದಾದರು ಯಾರು…

ರಮೇಶ್ ಜಾರಕಿಹೊಳಿ ಒಂದು ಸರಕಾರವನ್ನು ಬೀಳಿಸಿ ಮತ್ತೊಂದು ಸರಕಾರ ರಚಿಸಲು ಪ್ರಮುಖ ಕಾರಣ ರಾದ ರಮೇಶ್ ಜಾರಕಿಹೊಳಿ ಪ್ರತಿದಿನ ಒಂದು ಹೊಸ ವಿಷಯ ದೊಂದಿಗೆ ಚರ್ಚೆ ಯಲ್ಲಿದ್ದಾರೆ. ಶಾಸಕ ರಮೇಶ್ ಜಾರಕಿಹೊಳಿ ಇಂದು ಮಧ್ಯಾಹ್ನ ಸಡನ್ ಆಗಿ ದೆಹಲಿಗೆ ಹಾರಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದಿದ್ದ ಸಾಹುಕಾರರು ಮಧ್ಯಾಹ್ನ ಮುಖ್ಯ ಮಂತ್ರಿಗಳನ್ನಾ ಭೇಟಿ ಮಾಡಿ ದೆಹಲಿಗೆ ಹಾರಿದ್ದಾರೆ. ಹೌದು ನಿನ್ನೆ …

Read More »

ಸರ್ಕಾರಿ ಮಳಿಗೆ ಗಳ ದುರುಪಯೋಗ ಮಾಡುತ್ತಿರುವ ಶಿಂದಿ ಕುರಬೆಟ್ ಗ್ರಾಮ ಪಂಚಾಯತಿ ಮೇಲೆ ಕರವೇ ಆರೋಪ

ಗೋಕಾಕ; ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಇತ್ತಿಚ್ಚಿಗೆ ತುಂಬಾ ಅಕ್ರಮ ಹಾಗೂ ಅವ್ಯವಹಾರ ಗಳು ಕಂಡು ಬರುತ್ತಿವೆ. ಇಂದು ಗೋಕಾಕ ತಾಲೂಕಿನ ಶಿಂಧಿ ಕುರ್ ಬೇಟ ಗ್ರಾಮದಲ್ಲಿ ಅಕ್ರಮ ನಡೆದಿರುವ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಆರೋಪ ವ್ಯಕ್ತ ಪಡಿಸಿದರು.   ತಾವು ಕೇಳಿದ ಮಾಹಿತಿ ಕೊಡುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿ ಅಡಿಯಲ್ಲಿ ನೀಡಿರುವ ಕಟ್ಟಡ ಹಾಗೂ, ಮಳಿಗೆ ಗಳು ಯಾವ ಇಸ್ವಿಯಲ್ಲಾಗಿವೆ ಹಾಗೂ ಇನ್ನಿತರ …

Read More »

ತುಮಕೂರು: ಪುಕ್ಕಟೆ ಕೊತ್ತಂಬರಿ ಸೊಪ್ಪಿಗೆ ಮುಗಿಬಿದ್ದ ಜನರು

ತುಮಕೂರು : ಉಚಿತವಾಗಿ ನೀಡುತಿದ್ದ ಕೊತ್ತಂಬರಿ ಸೊಪ್ಪಿಗಾಗಿ ಜನರು ಮುಗಿ ಬಿದ್ದಿರುವ ಘಟನೆ ತುಮಕೂರಿನ ಎನ್.ಆರ್ ಕಾಲೋನಿಯಲ್ಲಿ ನಡೆದಿದೆ. ಪಾಲಿಕೆ ಸದಸ್ಯ ಶ್ರೀನಿವಾಸ್ ಉಚಿತವಾಗಿ ಕೊತ್ತಂಬರಿ ಸೊಪ್ಪು ಹಂಚುತ್ತಿದ್ದರು. ಈ ವೇಳೆ ಜನರು ನಾಮುಂದು ತಾಮುಂದು ಎಂಬಂತೆ ಮುಗಿ ಬಿದ್ದು ಕೊತ್ತಂಬರಿ ಸೊಪ್ಪು ಪಡೆದಿದ್ದಾರೆ. ಜನರು ಮುಗಿ ಬಿದ್ದ ಹಿನ್ನೆಲೆಯಲ್ಲಿ ಸೊಪ್ಪು ಹಂಚುತ್ತಿದ್ದ ಯುವಕ ಆಟೋದಿಂದ ಜನರತ್ತ ಸೊಪ್ಪನ್ನು ಎಸೆದು ಹೋಗಿದ್ದಾನೆ. ಉಚಿವಾಗಿ ಸಿಗುವ ಕೊತ್ತಂಬಿಗಾಗಿ ಜನರು ಮುಗಿಬಿದ್ದಿರುವ ವೀಡಿಯೋ …

Read More »

ಸದ್ಯಕ್ಕೆ ಶಾಲೆ ಆರಂಭ ಇಲ್ಲ : ಸಚಿವ ಸುರೇಶ್‍ಕುಮಾರ್

ಬೆಂಗಳೂರು, ಜೂ.28- ಕೋವಿಡ್-19 ನಿಂದಾಗಿ ತೂಗುಯ್ಯಾಲೆಯಲ್ಲಿದ್ದ ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎನಿಸಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 ಮತ್ತು 22ರಂದು ಎರಡು ದಿನಗಳು ಮಾತ್ರ ನಡೆಯಲಿದೆ. ರಾಜ್ಯದ ಸುಮಾರು 8,76,581 ವಿದ್ಯಾರ್ಥಿಗಳು 73,666 ಕೇಂದ್ರಗಳಲ್ಲಿ ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲಿದ್ದಾರೆ. ಜುಲೈ 19 (ಸೋಮವಾರ) ಎಸ್‍ಎಸ್‍ಎಲ್‍ಸಿ ಪರೀಕ್ಷೆ ಜುಲೈ 19 (ಸೋಮವಾರ)ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಮೊದಲ ಪತ್ರಿಕೆ (ಗಣಿತ, ಸಮಾಜ ವಿಜ್ಞಾನ …

Read More »

ಗಡಿ ಜಿಲ್ಲೆಗಳಿಗೆ ಮಲಯಾಳಿ ಹೆಸರು: ಸಿಎಂ ಬಿಎಸ್ ವೈ ಭೇಟಿ ಮಾಡಿದ ಡಾ. ಸಿ.ಸೋಮಶೇಖರ್; ಕೇರಳ ಸಿಎಂಗೆ ಸರ್ಕಾರ ಪತ್ರ

ಬೆಂಗಳೂರು: ಕರ್ನಾಟಕ-ಕೇರಳ ಗಡಿ ಜಿಲ್ಲೆಗಳಲ್ಲಿನ ಊರುಗಳ ಕನ್ನಡ ಹೆಸರನ್ನು ಬದಲಾಯಿಸಿರುವ ವಿಚಾರವಾಗಿ ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದರು. ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ್ ಸೋಮವಾರ ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ …

Read More »

ವಿಧಾನಸೌಧದ ಮುಂದೆ ಬಸವಣ್ಣನವರ ಪ್ರತಿಮೆ ಬೇಡ : ವಾಟಾಳ್

ಬೆಂಗಳೂರು, ಜೂ.28- ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ ನಿರ್ಮಾಣ ಮಾಡಲು ಮುಂದಾಗಿರುವ ಕ್ರಮ ವಿರೋಧಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಚಾಲುಕ್ಯ ವೃತ್ತದ ಬಳಿ ಇರುವ ಬಸವೇಶ್ವರ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜಕೀಯ ಕಾರಣಕ್ಕಾಗಿ ಮತ್ತೊಂದು ಬಸವಣ್ಣನವರ ಪ್ರತಿಮೆ ಪ್ರತಿಷ್ಠಾಪಿಸುವುದು ಯಾವುದೇ ಕಾರಣಕ್ಕೂ ಬೇಡ. ವಿಧಾನಸೌಧದ ಬಳಿಯೇ ಈಗಾಗಲೇ ವಿಶ್ವ ಪ್ರಸಿದ್ಧ ಅಶ್ವಾರೂಢ ಕಂಚಿನ ಪ್ರತಿಮೆ ಇದೆ. …

Read More »

ವಿಧಾನ ಪರಿಷತ್ ಗೆ ಎಂಟ್ರಿ ಕೊಡ್ತಾರ ಚಿಕ್ಕ ಸಾಹುಕಾರ ಏನಿದು game ಪ್ಲಾನ್..?

ಗೋಕಾಕ: ರಾಜ್ಯ ರಾಜಕಾರಣದಲ್ಲಿ ಪ್ರತಿದಿನ ಯಾವುದಾದರೂ ಒಂದು ಸುದ್ದಿಯ ಮೂಲಕ ಜಾರಕಿಹೊಳಿ ಬ್ರದರ್ ಸ ಚರ್ಚೆ ಯಲಿರುತ್ತಾರೆ. ಇನ್ನು ಇದೊಂದು ಹೊಸ ಸುದ್ದಿ ಸಂಚಲನ ಮೂಡಿಸುತ್ತಿದೆ ,ಇನ್ನೇನು ಡಿಸೆಂಬರ್ ತಿಂಗಳಲ್ಲಿ ಬರುವ ವಿಧಾನ ಪರಿಷತ್ ಚುನಾವಣೆಗೆ. ಲ ಖನ್ ಜಾರಕಿಹೊಳಿ ಅವರನ್ನ ನೇಮಿಸುವ ಸಾಧ್ಯತೆ ಇದೆ ಎಂದು ಮಾಹಿತಿ ಲಭ್ಯ ವಾಗಿದೆ. ಈಗಾಗಲೇ ಮಹಾಂತೇಶ್ ಕವಟಗಿಮಠ ಹಾಗೂ ವಿವೇಕ್ ರಾವ ಪಾಟೀಲ ವಿಧಾನ ಪರಿಷತ್ ಸದಸ್ಯರು ಇದ್ದಾರೆ ಆದ್ರೆ ಇನ್ನು …

Read More »

ಜುಲೈ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ಸುರೇಶ್ ಕುಮಾರ್

ಬೆಂಗಳೂರು: ‘ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ತಿಳಿಸಿದರು. ‘ಈ ಫಲಿತಾಂಶದಿಂದ ಸಮಾಧಾನ ಇಲ್ಲದೇ ಇದ್ದರೆ, ಅಂಥ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ಪಡೆಯಲು ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು’ ಎಂದರು. ‘ಸ್ಥಗಿತಗೊಂಡಿದ್ದ 2020-21ನೇ ಸಾಲಿನ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಗೆ ಹೊಸ ಅಧಿಸೂಚನೆ ಬುಧವಾರ (ಜೂನ್‌ 30) ಪ್ರಕಟವಾಗಲಿದೆ. ಅಂದೇ ವರ್ಗಾವಣೆ ಪ್ರಕ್ರಿಯೆ …

Read More »

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ,ಜಾರಕಿಹೊಳಿ‌ ಬ್ರದರ್ಸ್ ಮೀಟಿಂಗ್ ವರ್ಕೌಟ್ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಳಗಾವಿಯಿಂದ ಸದಾಶಿವನಗರದ ತಮ್ಮ ನಿವಾಸಕ್ಕೆ ಬಂದಿದ್ದಾರೆ. 2 ದಿನ ಬೆಂಗಳೂರಲ್ಲೇ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಲಿದ್ದಾರೆ. ರಮೇಶ್ ಜಾರಕಿಹೊಳಿ ಜೊತೆಗೆ ಕೊಳಗೇರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಕುಮಟಳ್ಳಿ ಸಹ ಇಲ್ಲಿಗೆ ಆಗಮಿಸಿದ್ದಾರೆ. ನಾಳೆ ಆಪ್ತ ಶಾಸಕರು, ಸ್ನೇಹಿತರನ್ನು ರಮೇಶ್ ಜಾರಕಿಹೊಳಿ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಹೇಗಾದ್ರೂ ಮಾಡಿ ಮತ್ತೆ ಸಚಿವನಾಗಬೇಕು ಅನ್ನೋ ಹಠಕ್ಕೆ ಬಿದ್ದಿರೋ …

Read More »

ಮುಖ ನೋಡಿಯೇ ಪತ್ತೆ ಹಚ್ಚಲಾಗುತ್ತೆ ʼಕೊರೊನಾʼ ಸೋಂಕು

ಅಬುದಾಬಿಯಲ್ಲಿ ಇಂದಿನಿಂದ ಮಾಲ್​ ಹಾಗೂ ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಸೋಂಕನ್ನ ಪತ್ತೆ ಮಾಡಲು ಫೇಸ್​ ಸ್ಕ್ಯಾನರ್​ಗಳನ್ನ ಬಳಕೆ ಮಾಡಲು ಆರಂಭಿಸಲಾಗಿದೆ. 2000ಕ್ಕೂ ಅಧಿಕ ಮಂದಿ ಮೇಲೆ ನಡೆಸಲಾದ ಪ್ರಯೋಗದಲ್ಲಿ ಹೆಚ್ಚಿನ ಮಟ್ಟದ ಪರಿಣಾಮಕಾರತ್ವ ಕಂಡು ಬಂದಿದೆ. ಈ ತಂತ್ರಜ್ಞಾನವು ವಿದ್ಯುತ್ಕಾಂತೀಯ ತರಂಗಗಳನ್ನ ಬಳಕೆ ಮಾಡಿ ಸೋಂಕನ್ನ ಪತ್ತೆ ಮಾಡುವ ಕಾರ್ಯ ಮಾಡುತ್ತದೆ. ಇದು ವೈರಸ್​​ನ ಆರ್​​ಎನ್​​ಎ ಕಣಗಳು ದೇಹದಲ್ಲಿ ಇದ್ದಾಗ ಇದು ಬದಲಾಗುತ್ತದೆ. ಇದರಿಂದ ಹೊರಬಂದ ಫಲಿತಾಂಶಗಳಲ್ಲಿ 93.5 ಪ್ರತಿಶತ …

Read More »