ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಮಹತ್ವದ ಮಾಹಿತಿ ನೀಡಿದ್ದು, ಜುಲೈ 1 ರಿಂದ ರೇಷನ್ ಕಾರ್ಡ್ ಗೆ ಆಧಾರ್ ದೃಢೀಕರಣ (ಇಕೆವೈಸಿ) ಪ್ರಕ್ರಿಯೆ ಮತ್ತೆ ಶುರುವಾಗಲಿದೆ ಎಂದು ಹೇಳಿದೆ. ನ್ಯಾಯಬೆಲೆ ಅಂಗಡಿ ವರ್ತಕರು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಬೇಕು ಎಂದು ಆಹಾರ ಇಲಾಖೆ ಆದೇಶ ನೀಡಿದೆ. 5 ವರ್ಷಗಳ ಹಿಂದೆ ಆಹಾರ ಇಲಾಖೆ ವತಿಯಿಂದ ಬೋಗಸ್ ಕಾರ್ಡ್ ತಡೆಯುವ ಸಲುವಾಗಿ ರಾಜ್ಯಾದ್ಯಂತ …
Read More »ಬಿಮ್ಸ್ ಅಭಿವೃದ್ಧಿಗೆ ವಿವಿಧ ಉದ್ಯಮಿಗಳ ಉದಾರ ನೆರವು : ಆದಿತ್ಯ ಬಿಸ್ವಾಸ್
ಬೆಳಗಾವಿ: ಪ್ರಾದೇಶಿಕ ಆಯುಕ್ತರು ಹಾಗೂ ಬೆಳಗಾವಿಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ(ಬಿಮ್ಸ್) ಆಡಳಿತಾತ್ಮಕ ವ್ಯವಸ್ಥೆಯ ಮೇಲುಸ್ತುವಾರಿ ಅಧಿಕಾರಿಗಳಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ಮನವಿಯ ಮೇರೆಗೆ ಜಿಲ್ಲೆಯ ವಿವಿಧ ಉದ್ಯಮಿಗಳು ಬಿಮ್ಸ್ ಅಭಿವೃದ್ಧಿಗೆ ಉದಾರ ನೆರವು ನೀಡಿದ್ದಾರೆ. ಬಿಮ್ಸ್ ಸಂಸ್ಥೆಯ ಅಭಿವೃದ್ಧಿ ಕಾರ್ಯಕ್ಕಾಗಿ ವಿವಿಧ ಉದ್ಯಮಿಗಳು ಒಟ್ಟಾರೆ ರೂ .22.26 ಲಕ್ಷ ಕೊಡುಗೆಯನ್ನು ನೀಡಲಾಗಿದೆ. ಬೆಳಗಾವಿಯ ಜಿನಾಬಾಕುಲ್ ಫೋರ್ಜ ಪ್ರೈ, ಲಿಮಿಟೆಡ್, ರೂ. 456000, ಜೆ.ಪಿ.ಎಫ್ ಮೆಟಾಕ್ಯಾಸ್ಟ್ ಪ್ರೈ, ಲಿ ರೂ. …
Read More »ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್ಈಕೆಎಸ್ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ರಾಯಚೂರು: ವರ್ಗಾವಣೆ ವಿಚಾರಕ್ಕೆ ಮನನೊಂದು ಎನ್ಈಕೆಎಸ್ಆರ್ ಟಿಸಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಸಾರಿಗೆ ವಿಭಾಗೀಯ ನಿಯಂತ್ರಣಾಧಿಕಾರಿ ಕಚೇರಿ ಮುಂದೆ ನಡೆದಿದೆ. ವರ್ಗಾವಣೆ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದ ಬಸ್ ಚಾಲಕ ಸೈಯದ್ ಯೂನೂಸ್ ಆತ್ಮಹತ್ಯೆಗೆ ಯತ್ನಿಸಿದ್ದಾಋಏ. ಸ್ಥಳದಲ್ಲಿದ್ದವರು ವಿಷ ಬಾಟಲಿಯನ್ನ ಕಸಿದುಕೊಂಡು ಎಸೆದಿದ್ದಾರೆ. ಈ ಹಿಂದೆ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡಿದ್ದಕ್ಕಾಗಿ ಇಲಾಖೆಯಿಂದ ಕಿರುಕುಳ ನೀಡಲಾಗುತ್ತಿದೆ. ಬೀದರ್ ಜಿಲ್ಲೆಯ ಬಾಲ್ಕಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. …
Read More »ಯೂ ಟ್ಯೂಬ್ ಚಾನೆಲ್ ನಡೆಸುತಿದ್ದ ಗೆಳೆಯನ ಬರ್ಬರವಾಗಿ ಕೊಚ್ಚಿ ಕೊಂದವರ ಬಂಧನ
ಬೆಳಗಾವಿ : ಕಳೆದ 20 ದಿನಗಳ ಹಿಂದೆ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪೂರ ಗ್ರಾಮದ ಜ್ಯೋತೆಪ್ಪಾ ಮುಗದುಮ್(27), ವಸಂತ ಬಮ್ಮವ್ವಗೋಳ(27) ಹಾಗೂ ಬಸವನಗರ ಕಲ್ಲೋಳ್ಳಿ ಗ್ರಾಮದ ಭೀಮಪ್ಪ ಬಾನಸಿ (27) ಬಂಧಿತರು. ಆರೋಪಿಗಳೆಲ್ಲರೂ ಕೊಲೆಯಾದ ಶಿವಾನಂದನ ಕಾಚ್ಯಾಗೋಳ ಎಂಬುವನ ಸ್ನೇಹಿತರಾಗಿದ್ದವರು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಾಪುರ ಗ್ರಾಮದ …
Read More »ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ
ಬೆಳಗಾವಿ: ತಾಲೂಕಿನಲ್ಲಿ 2 ಲಕ್ಷ 80 ಸಾವಿರ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಹೇಳಿದರು. ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸೋಮವಾರ 32 ಕಡೆ 10,500 ಜನರಿಗೆ ಲಸಿಕಾ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯವರು ಜಿಲ್ಲಾಡಳಿತದೊಂದಿಗೆ ವಿಶೇಷವಾಗಿ ಇರುವ ಸ್ಪಂದನೆ ಮತ್ತು ಇಡೀ ರಾಜ್ಯದಲ್ಲಿ ಮಠಾಧೀಶರೊಬ್ಬರು ಪ್ರಪ್ರಥಮಬಾರಿಗೆ …
Read More »ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.: ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್
ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ವಾರ್ಡಿ ವಾರು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯ ವಾರ್ಡ್ವಾರು ಕರಡು ಮತದರಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್.ತಿಳಿಸಿದ್ದಾರೆ. ಮಹಾನಗರ ಪಾಲಿಕೆಗೆ 2011 ರ ಸಾಲಿನ ಜನಗಣತಿಯನ್ನು ಆಧರಿಸಿ ವಾರ್ಡ್ವಾರು ಮೀಸಲಾತಿಯನ್ನು ನಿಗದಿಪಡಿಸಿ, ಅಂತಿಮ ಅಧಿಸೂಚನೆಯನ್ನು ಏಪ್ರಿಲ್ 19 ರಂದು ಕರ್ನಾಟಕ ವಿಶೇಷ ರಾಜ್ಯಪತ್ರದಡಿ ಪ್ರಕಟಿಸಿ, ಅಧಿಸೂಚನೆ ಹೊರಡಿಸಲಾಗಿತ್ತು. ಈ ಅಧಿಸೂಚನೆ ಹಾಗೂ …
Read More »ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ : 50 ಕೆಜಿ ಗಾಂಜಾ ಸಹಿತ ಓರ್ವನ ವಶ
ವಿಜಯಪುರ: ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ 50 ಕೆಜಿ ಗಾಂಜಾ ಸಹಿತ ಓರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ನಾಗಠಾಣ ಗ್ರಾಮದಲ್ಲಿ ದಾಳಿ ನಡೆಸಿ ಮಂಜುನಾಥ ಪಾಟೀಲ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ತಕರಣ ದಾಖಲಾಗಿದೆ.
Read More »ಹದಿನೇಳು ದಿನಗಳ ಅಂತರದಲ್ಲಿ ಮದುವೆಯಾದ ಇಬ್ಬರು ಹೆಣ್ಣುಮಕ್ಕಳು ಗಂಡನ ಮನೆಯಲ್ಲಿ ಸಾವು!
ಹಾಸನ: ಅದೊಂದು ಬಡಕುಟುಂಬ. ಆದರೆ ಅವರ ಸಂಸಾರದಲ್ಲಿ ಸುಖ, ಸಂತೋಷಕ್ಕೇನು ಕಡಿಮೆಯಿರಲಿಲ್ಲ. ತಂದೆ – ತಾಯಿ ಕೂಲಿ ಮಾಡಿ ತಮ್ಮ ನಾಲ್ಕು ಹೆಣ್ಣು ಮಕ್ಕಳಿಗೆ ಯಾವುದಕ್ಕೂ ಕೊರತೆಯಾಗದಂತೆ ಸಾಕುತ್ತಿದ್ದರು. ಆದರೆ ಆ ಸುಂದರ ಕುಟುಂಬದ ಮೇಲೆ ಯಾರ ಕಣ್ಣು ಬಿತ್ತೋ ಗೊತ್ತಿಲ್ಲ, ಒಂದೇ ತಿಂಗಳಲ್ಲಿ ಮದುವೆಯಾಗಿದ್ದ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಇಡೀ ಕುಟುಂಬದ ಕಣ್ಣೀರಿನಲ್ಲಿ ಮುಳುಗಿದೆ. ಹಾಗಾದ್ರೆ ಆ ಕುಟುಂಬದಲ್ಲಿ ಅಂತಹದ್ದು ಏನಾಯಿತು. ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು ಹೇಗೆ ಈ …
Read More »ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರ ನಡೆಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಬಿಜೆಪಿ ಸರ್ಕಾರ ಪಾಪದ ಹಣದಿಂದಲೇ ಈ ದಿನ ಅಧಿಕಾರಕ್ಕೆ ಬಂದು ರಾಜಕಾರಣ ಮಾಡುತ್ತಿದೆ. ವಿಧಾನಸಭೆಯಿಂದ ಪಂಚಾಯಿತಿ ಮೆಂಬರ್ ವರೆಗೆ ಖರೀದಿ ಮಾಡುವ ನಡವಳಿಕೆ ಇಟ್ಟುಕೊಂಡಿರುವ ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಗುಡುಗಿದ್ದಾರೆ. ಇಂದು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿ.ಕೆ ಪಾಳ್ಯದಲ್ಲಿ ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಹಾಗೂ ರಾಜ್ಯ ಜೆಡಿಎಸ್ ಪ್ರಧಾನಕಾರ್ಯದರ್ಶಿ ಗೊಟ್ಟಿಗೆರೆ ಮಂಜುನಾಥ್ …
Read More »ಆರಾಧನಾ ಸಮಿತಿಗೆ ಸರ್ಕಾರೇತರ ಸದಸ್ಯರನ್ನಾಗಿ ಮೇದಾರ ಓಣಿ ಬೆಳಗಾವಿಯ ಸತೀಶ ಕಾಕತಿಕರ ನೇಮಕ..!
ಬೆಳಗಾವಿ ಮಹಾನಗರ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ ಹಾಗೂ ಯುವ ಮುಖಂಡರಾದ ಸತೀಶ ಕಾಕತಿಕರ ಅವರನ್ನು ರಾಜ್ಯ ಸರ್ಕಾರ ಬೆಳಗಾವಿ ಉತ್ತರ ವಿಧಾನ ಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸರ್ಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ (nominate) ಮಾಡಿ ಆದೇಶ ಜಾರಿಗೊಳಿಸಿದೆ. ಮಾನ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಮುಜರಾಯಿ) ಇವರ ಆದೇಶ ಅನುಸಾರ ಕಳೆದ ವಾರದಲ್ಲಿ ಬೆಳಗಾವಿ ತಹಶಿಲ್ದಾರ ಕಚೇರಿಯಿಂದ ಸತೀಶ ಕಾಕತಿಕರ ಅವರಿಗೆ ಆದೇಶ ಪತ್ರವನ್ನು ಅಂಚೆ ಇಲಾಖೆ …
Read More »
Laxmi News 24×7