Breaking News

ಜಿಲ್ಲೆ

ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,

ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …

Read More »

ಕೋವಿಡ್‍ ನಿಂದ ತೊಂದರೆಗೊಳಗಾದ 3500 ಕ್ರೀಡಾಪಟುಗಳಿಗೆ ಡ್ರೀಮ್‍ ಸ್ಪೋರ್ಟ್ಸ್ ನೆರವು

ಬೆಂಗಳೂರು: ಡ್ರೀಮ್‍ ಸ್ಪೋರ್ಟ್ಸ್ ಫೌಂಡೇಶನ್‌ ಸಂಸ್ಥೆಯು ‘ಬ್ಯಾಕ್ ಆನ್ ಟ್ರ್ಯಾಕ್’ ಕಾರ್ಯಕ್ರಮದಡಿ ಕೋವಿಡ್ ನಿಂದ ತೊಂದರೆಗೀಡಾದ 3500 ಕ್ಕೂ ಹೆಚ್ಚು ಭಾರತೀಯ ಕ್ರೀಡಾ ವೃತ್ತಿಪರರಿಗೆ ನೆರವು ನೀಡುತ್ತಿದೆ. ಇದರಲ್ಲಿ ಕರ್ನಾಟಕದ ಕ್ರೀಡಾಳುಗಳು ಸಹ ಸೇರಿದ್ದಾರೆ. ಈ ಸಾಂಕ್ರಾಮಿಕ ಸಮಯದಲ್ಲಿ 29 ಕ್ರೀಡೆಗಳ 3,500 ಕ್ಕೂ ಹೆಚ್ಚು ಕ್ರೀಡಾ ವೃತ್ತಿಪರರಿಗೆ ಸಹಾಯ ಮಾಡಿದೆ. ಈ 3,500 ಫಲಾನುಭವಿಗಳಲ್ಲಿ 3,300 ಪ್ರಸ್ತುತ ಮತ್ತು ನಿವೃತ್ತ ಕ್ರೀಡಾಪಟುಗಳು, 100 ಕ್ಕೂ ಹೆಚ್ಚು ತರಬೇತುದಾರರು, ಮತ್ತು …

Read More »

ಕುತೂಹಲ ಕೆರಳಿಸಿದ ಬಿ.ವೈ. ವಿಜಯೇಂದ್ರ ದಿಢೀರ್ ದಿಲ್ಲಿ ಭೇಟಿ

ಬೆಂಗಳೂರು, : `ನಾಯಕತ್ವ ಬದಲಾವಣೆ’ ಬಿಕಟ್ಟಿನ ನಡುವೆಯೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ದಿಢೀರ್ ಹೊಸದಿಲ್ಲಿ ಭೇಟಿ ರಾಜ್ಯ ಬಿಜೆಪಿ ಹಾಗೂ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಖುದ್ದು ಬೆಂಗಳೂರಿಗೆ ಆಗಮಿಸಿ ಜೂ.16ರಿಂದ ಮೂರು ದಿನಗಳ ಕಾಲ ರಾಜ್ಯದಲ್ಲೇ ಮೊಕ್ಕಾಂ ಹೂಡಿ ಸಚಿವರು, ಶಾಸಕರು ಹಾಗೂ ಪಕ್ಷದ ಪದಾಧಿಕಾರಿಗಳೊಂದಿಗೆ …

Read More »

ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಸಹೋದರ ಲಖನ್‌ ಹಾಗೂ ಅಳಿಯ ಅಂಬಿರಾವ್‌ ಪಾಟೀಲ್‌ ಇರಲಿದ್ದಾರೆ ಎನ್ನಲಾಗಿದೆ

ಗೋಕಾಕ್‌: ನಾಲ್ಕು ದಿನಗಳ ಕಾಲ ಮುಂಬಯಿ ಪ್ರವಾಸದಿಂದ ಗೋಕಾಕ್‌ಗೆ ಮರಳಿರುವ ರಮೇಶ್‌ ಜಾರಕಿಹೊಳಿ ಶುಕ್ರವಾರ ವಿಶೇಷ ವಿಮಾನದ ಮೂಲಕ ಮೈಸೂರಿಗೆ ತೆರಳಿ ಸುತ್ತೂರು ಶ್ರೀಗಳನ್ನು ಭೇಟಿ ಮಾಡಲಿದ್ದು, ಅಲ್ಲಿಯೇ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ ಮೂಲಕ ಸಂಪುಟಕ್ಕೆ ಮರು ಸೇರ್ಪಡೆ ಕುರಿತು ಹೈಕಮಾಂಡ್‌ಗೆ ಸಂದೇಶ ರವಾನಿಸಿದ್ದ ಇವರು ಈಗ ಸುತ್ತೂರು ಮಠಕ್ಕೆ ಭೇಟಿ ನೀಡುತ್ತಿರುವುದು ಭಾರೀ ಕುತೂಹಲ …

Read More »

ಮೇದಾರ ಸಮಾಜದ ಮಗಳ ವಾಕ್ಚಾತುರ್ಯ ಮೆಚ್ಚಿ ಶಹಬಾಶ್.. ತಂಗಿ ಎಂದ ಕರುನಾಡು..!!

ಮಾತುಗಳಲ್ಲಿ ತೊದಲಿಕೆ ಇರಲಿಲ್ಲ,ಮಾಧ್ಯಮ ಮುಂದೆ ತನ್ನ ಕಷ್ಟ ಹೇಳಿಕೊಳ್ಳಲು ಹಿಂಜರಿಕೆ ತೊರಲಿಲ್ಲ, ಬಡತನ ಕಲಿಸಿದ್ದ ಪಾಠದ ಪದಗಳು ಜಲಪಾತದಲ್ಲಿ ಹರಿಯುವ ನೀರಿನಂತೆ ಮಾತಿನ ಮೂಲಕ ಹರಿಯ ತೊಡಗಿದ್ದವು,ಮನದಲ್ಲಿ ತುಂಬಿದ್ದ ನೋವುಗಳು ಸಾಲು ಸಾಲಾಗಿ ಪದಗಳ ಮೂಲಕ ಹೊರಹೊಮ್ಮುತ್ತಿದ್ದವು,ಸಂಕಷ್ಟದ ಸಮಯದಲ್ಲಿ ಎದುರಿಸಿದ ಸವಾಲುಗಳು ಆ ದಿಟ್ಟ ನೊಟದ ಮೂಲಕ ಎದ್ದು ಕಾಣುತ್ತಿದ್ದವು.ನಾಲ್ಕೇ… ನಾಲ್ಕು… ಸಾಲಿನಲ್ಲಿ ಉದುರಿದ ಆ ಪದಗಳು ಕರುನಾಡಿನಲ್ಲಿ ಮನೆ ಮಾತಾಯಿತು.ಲಕ್ಷಾಂತರ ಜನರು ಭಲೇ… ಸಹೋದರಿ ನಿನ್ನ ಈ ದಿಟ್ಟ …

Read More »

ಶೂನ್ಯಸಂಪಾದನ ಮಠದ ಪೀಠಾಧಿಪತಿಗಳ ಹುಟ್ಟುಹಬ್ಬದ ನಿಮಿತ್ಯ ಅನಾಥ ಮಕ್ಕಳಿಗೆ ಅನ್ನ ದಾಸೋಹ

ಗೋಕಾಕ ನಗರದ ಶೂನ್ಯಸಂಪಾದನ ಮಠದ ಪಿಠಾಧಿಪತಿಗಳಾದ ನಮ್ಮ ಪರಮಪೂಜ್ಯ ಮ.ನಿ.ಪ್ರ ಸ್ವ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜೀ ಗುರುಗಳಿಗೆ ಜನ್ಮ ದಿನದ ಪ್ರಯುಕ್ತ ಕರವೇ ಕಾರ್ಯಾಕರ್ತರು ತಾಲೂಕಾಧ್ಯಕ್ಷರಾದ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ನಗರದ ಶಿವಾ ಫೌಂಡೇಶನ್ ಅನಾಥ ಮಕ್ಕಳಿಗೆ ಒಂದು ದಿನದ ಅನ್ನ ದಾಸೋಹ ಮಾಡಿ ಶ್ರೀಗಳ ಹುಟ್ಟು ಹಬ್ಬವನ್ನು ಆಚರಿಸಿದರು.. ಈ ಸಂರ್ಧಭದಲ್ಲಿ ಕೃಷ್ಣಾ ಖಾನಪ್ಪನವರ , ದೀಪಕ ಹಂಜಿ , ಬಸವರಾಜ ಹತ್ತರಕ್ಕಿ , ರಾಜೇಂದ್ರ ಕೆಂಚನಗುಡ್ಡ , …

Read More »

ಅನ್​ಲಾಕ್ 2.O: ಮುಂಬೈ & ಪುಣೆ ಅಂತರ್ ರಾಜ್ಯ ಬಸ್ ಸಂಚಾರಕ್ಕೆ KSRTC ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಅನ್​ಲಾಕ್ 2.O​ ಘೋಷಣೆ ಹಿನ್ನೆಲೆ ಅಂತರ್​ ರಾಜ್ಯ ಬಸ್​ ಸಂಚಾರಕ್ಕೆ ಕೆಎಸ್​ಆರ್​ಟಿಸಿ ಗ್ರೀನ್ ಸಿಗ್ನಲ್ ಕೊಟ್ಟಿದೆ. ಬೆಂಗಳೂರು, ಶಿವಮೊಗ್ಗ ಮತ್ತು ಮಂಗಳೂರು ಜಿಲ್ಲೆಗಳಿಂದ ಬಸ್​ಗಳು ಸಂಚರಿಸಲಿದ್ದು ಮುಂಬೈ, ಪುಣೆ, ಮೀರಜ್, ಸೊಲ್ಲಾಪುರ್, ಪಂಡರಾಪುರ, ತುಳಜಾಪುರಕ್ಕೆ ಸೇವೆ ನೀಡಲಿವೆ. ಇನ್ನು ಈ ಬಸ್​ಗಳಲ್ಲಿ ಶೇ 50 ರಷ್ಟು ಸಾಮರ್ಥ್ಯದಷ್ಟು ಪ್ರಯಾಣಿಕರಿಗೆ ಅವಕಾಶವಿರಲಿದೆ. ಎರಡು ಅವಧಿಗಳಲ್ಲಿ ಅಂತರ್​ರಾಜ್ಯ ಕೆಎಸ್​​ಆರ್​ಟಿಸಿ ಬಸ್ ಸಂಚಾರ ನಡೆಸಲಿವೆ. ಮುಂಗಡವಾಗಿ ಬಸ್ ಟಿಕೆಟ್ ಬುಕ್ ಮಾಡಿಕೊಳ್ಳಲು …

Read More »

ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಮುರುಘರಾಜೇಂದ್ರ ಸ್ವಾಮೀಜಿಗಳಿಗೆ ಜನ್ಮದಿನದ ಶುಭಾಶಯ ಕೋರಿ ಆಶೀರ್ವಾದ ಪಡೆದರು.

ಗೋಕಾಕ: ಇಲ್ಲಿನ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮೀಜಿ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಂದು ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಗೆ ಶುಭ ಕೋರಿ, ಆಶೀರ್ವಾದ ಪಡೆದರು. ಪ್ರಿಯಾಂಕಾ ಅವರು ಜನ್ಮದಿನದ ಅಂಗವಾಗಿ ಸ್ವಾಮೀಜಿಗಳನ್ನು ಸತ್ಕರಿಸಿ, ಗೌರವ ಸಲ್ಲಿಸಿದರು. ಸ್ವಾಮೀಜಿಗಳು ಕೂಡ ಪ್ರಿಯಾಂಕಾ ಅವರನ್ನು ಆತ್ಮೀಯತೆಯಿಂದ ಬರಮಾಡಿಕೊಂಡು, ಆಶೀರ್ವಾದ ಮಾಡಿದರು. ಮುಖಂಡರಾದ ವಿವೇಕ ಜತ್ತಿ, ಶಿವಾನಂದ ಕಿಲಾರಿ, ಪಾಂಡು ರಂಗಸುಬೆ ಸೇರಿ ಇನ್ನಿತರರು …

Read More »

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಪಕ್ಕಾ : ಕುಮಟಳ್ಳಿ

ಅಥಣಿ: ರಮೇಶ್‌ ಜಾರಕಿಹೊಳಿ ಅವರು ಮಂತ್ರಿಯಾಗುವ ಎಲ್ಲ ಅರ್ಹತೆಯನ್ನು ಹೊಂದಿದ್ದು ಆರೋಪ ಮುಕ್ತರಾದ ಮೆಲೆ ಸಚಿವ ಸ್ಥಾನ ಪಕ್ಕಾ ಎಂದು ಅಥಣಿ ಶಾಸಕ ಹಾಗೂ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಹೇಳಿದರು. ಅವರು ತಾಲೂಕಿನ ಭರಮಖೋಡಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾಧ್ಯಮಗಳೊಂದಿಗೆ ಮಾತನಾಡಿ, ರಮೇಶ ಜಾರಕಿಹೊಳಿ ಒಬ್ಬ ನಾಯಕರು. ಭಾರತೀಯ ಜನತಾಪಕ್ಷದಲ್ಲಿ ಅವರಿಗೆ ಅಪಾರ ಗೌರವವಿದೆ. ಕೆಟ್ಟಗಳಿಗೆಯಲ್ಲಿ ಪ್ರಕರಣದ ತನಿಖೆ ನಡೆದಿದೆ. ಈ ಪ್ರಕರಣದಿಂದಾಗಿ ರಮೇಶ …

Read More »

ಮಾಜಿ ಕರ್ಪೊರೇಟರ್​​ ರೇಖಾ ಕದಿರೇಶ್​ ಕೊಲೆ -ಜಮೀರ್ ಆಪ್ತನತ್ತ ಬೆಟ್ಟು ಮಾಡಿದ ಎನ್​​​​​.ಆರ್​.ರಮೇಶ್

ಬೆಂಗಳೂರು: ನಗರದ ಛಲವಾದಿಪಾಳ್ಯದ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಎನ್.ಆರ್.ರಮೇಶ್, ಚಾಮರಾಜಪೇಟೆ ಶಾಸಕ ಜಮೀರ್ ಆಪ್ತ ಎಂದೇ ಗುರುತಿಸಿಕೊಂಡಿರುವ ಅತೂಶ್ ಎಂಬಾನತ್ತ ಬೆಟ್ಟು ಮಾಡಿ ಅರೋಪ ಮಾಡಿದ್ದಾರೆ. ಕೊಲೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಎನ್​​.ಆರ್​.ರಮೇಶ್​ ಅವರು, ರೇಖಾ ಕಳೆದ ಎರಡು ವರ್ಷದ ಹಿಂದೆ ಪತಿ ಕಳೆದು ಕೊಂಡಿದ್ದರು. ಅದು ಆದಾ ನಂತರ ಸಹ ರೇಖಾ ಸಾರ್ವಜನಿಕವಾಗಿ ಬಹಳ ಕೆಲಸ …

Read More »