ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿರುವುದರಿಂದ, ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ …
Read More »ರೈತರಿಗೆಸಾಕಷ್ಟು ಪ್ರಮಾಣದಲ್ಲಿ ನಷ್ಟ ಶಾಸಕ ಅನಿಲ ಬೆನಕೆ ಅವರು ಡ್ರೋಣ್ ಮೂಲಕ ಸರ್ವೆ
ಬೆಳಗಾವಿ – ಪ್ರತಿ ವರ್ಷ ಮಳೆಗಾಲದ ಸಂದರ್ಭದಲ್ಲಿ ಬೆಳಗಾವಿ ನಗರದಲ್ಲಿ ಬಳ್ಳಾರಿ ನಾಲೆಯಿಂದ ಸಾಕಷ್ಟು ಪ್ರಮಾಣದಲ್ಲಿ ರೈತರಿಗೆ ಹಾನಿ ಉಂಟಾಗುತ್ತದೆ. ಅದೇ ರೀತಿ ಈ ವರ್ಷವು ಬಳ್ಳಾರಿ ನಾಲೆಯ ನೀರಿನಿಂದ ರೈತರಿಗೆಸಾಕಷ್ಟು ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಶಾಸಕ ಅನಿಲ ಬೆನಕೆ ಅವರು ಡ್ರೋಣ್ ಮೂಲಕ ಸರ್ವೆ ನಡೆಸಿದರು. ಕೆಲ ದಿನಗಳ ಹಿಂದೆ ಶಾಸಕ ಅನಿಲ ಬೆನಕೆ ಅವರು, ಅಧಿಕಾರಿಗಳ ಜೊತೆ ಬಳ್ಳಾರಿ ನಾಲೆಯನ್ನು …
Read More »ಗೋಕಾಕ ಮೂಡಲಗಿ ರಸ್ತೆಯಲ್ಲಿ ಚಹಾ ಪುಡಿ ವ್ಯಾಪಾರಿ ಧಾರುಣ ಸಾವು
ಮೂಡಲಗಿ: ಬಡ ಚಹಾಪುಡಿ ವ್ಯಾಪಾರಿಯೊಬ್ಬ ಮೂಡಲಗಿಯಿಂದ ಗೋಕಾಕಕ್ಕೆ ದ್ವಿಚಕ್ರ ವಾಹನದ ಮೇಲೆ ಹೋಗುವಾಗ ಹಿಂದಿನಿಂದ ಬಂದ ಟಿಪ್ಪರ ಲಾರಿ (MH-10) ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆತನ ರುಂಡವೇ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲ್ಲೋಳ್ಳಿ ಬಳಿ ನಡೆದಿದೆ. ಶಕೀಲ ಜಮಾದಾರ (೫೦) ಮೃತಪಟ್ಟ ದುರ್ದೈವಿ. ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಟಿಪ್ಪರ್ ಅನ್ನೋ ಬೆನ್ನಟ್ಟಿದ್ದಾರೆ. ಕೂಡಲೇ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ಸ್ಥಳೀಯ ಮೂಲಗಳು ಜನಜೀವಾಳ ಕ್ಕೆ …
Read More »ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ D.C.M.
ಚಿಕ್ಕೋಡಿ: ಮಳೆಗಾಲ ಶುರುವಾದ ಹಿನ್ನಲೆ ಪ್ರವಾಹ ನಿರ್ವಹಣೆ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಗೋವಿಂದ ಕಾರಜೋಳ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದವಾರ ಸುರಿದ ಮಳೆಗೆ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಪ್ರಮುಖ ನದಿಗಾಳಾದ ಕೃಷ್ಣಾ, ಮಲಪ್ರಭಾ, ದೂದಗಂಗಾ, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದವು ಸದ್ಯ ಮಳೆಯ ಪ್ರಮಾಣ ತಗ್ಗಿದ್ದು ಮತ್ತೆ ಪರಿಸ್ಥಿತಿ …
Read More »ಸಿದ್ದಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್!
ಬೆಂಗಳೂರು : ಸಿಎಂ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ಕಿತ್ತಾಟವಾಡಿ ಜನರ ನಡುವೆ ನಗೆಪಾಟಲಿಗೀಡಾಗುವ ನಾಯಕರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ್ದು, ಹಾಗೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಭೇಟಿ ಮಾಡಿ ಚರ್ಚೆ ನಡೆಸಿ ಬಂದ ನಂತ್ರ ಹೈಕಮಾಂಡ್ ಸಿದ್ದರಾಮಯ್ಯ(Siddaramaiah) ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, …
Read More »ಬಿಗ್ಬಾಸ್ ಮನೆ ಒಳಗೆ ಬರ್ತಿದ್ದಂತೆ ಫೈಟ್ ಶುರು ಮಾಡಿದ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್!
ಬೆಂಗಳೂರು: ಕರೊನಾ ಕಾರಣದಿಂದಾಗಿ ಮಧ್ಯಂತರದಲ್ಲೇ ನಿಲ್ಲಿಸಲಾಗಿದ್ದ ಬಿಗ್ಬಾಸ್ ಇದೀಗ ಮತ್ತೊಮ್ಮೆ ಸೆಕೆಂಡ್ ಇನ್ನಿಂಗ್ಸ್ ಮೂಲಕ ವೀಕ್ಷಕರ ಮುಂದೆ ಬರಲು ಸಿದ್ಧವಾಗಿದೆ. ಈಗಾಗಲೇ ಎಲ್ಲ ಸ್ಪರ್ಧಾಳುಗಳು ಮನೆ ತಲುಪಿದ್ದು ಕಲರ್ಸ್ ಕನ್ನಡ ವಾಹಿನಿ ಅದರ ವಿಟಿಯನ್ನೂ ತೋರಿಸಿದೆ. ಆದರೆ ಒಂದು ವಿಟಿಯಲ್ಲಿ ದಿವ್ಯಾ ಸುರೇಶ್ ಹಾಗೂ ದಿವ್ಯಾ ಉರುಡುಗ ಹೊಡೆದಾಡಿಕೊಳ್ಳುತ್ತಿರುವ ದೃಶ್ಯವಿದ್ದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಈ ಹಿಂದೆ ಬಿಗ್ಬಾಸ್ ನೋಡಿದಾಗ ದಿವ್ಯಾ ಉರುಡುಗ ಹಾಗೂ ದಿವ್ಯಾ ಸುರೇಶ್ ಸ್ನೇಹಿತರಂತೆಯೇ ಕಾಣಿಸಿಕೊಂಡಿದ್ದಾರೆ. …
Read More »ಮರ ಸ್ಥಳಾಂತರದ ವಿವರ ನೀಡಲು ಸೂಚನೆ
ಬೆಂಗಳೂರು: ಮೆಟ್ರೊ ರೈಲು ಮಾರ್ಗದ ಕಾಮಗಾರಿಗಾಗಿ ಮರಗಳನ್ನು ಸ್ಥಳಾಂತರಿಸಲು ಉದ್ದೇಶಿಸಿರುವ ನಿರ್ದಿಷ್ಟ ಸ್ಥಳದ ವಿವರ ಸಲ್ಲಿಸುವಂತೆ ಮರಗಳ ತಜ್ಞರ ಸಮಿತಿಗೆ (ಟಿಇಸಿ) ಹೈಕೋರ್ಟ್ ನಿರ್ದೇಶನ ನೀಡಿದೆ. ಟಿಇಸಿ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ ರೂಪಿಸುವಂತೆ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಸೂಚನೆ ನೀಡಿತು. ‘ಮರಗಳು ಇರುವ ಜಾಗದಿಂದ ಸಮೀಪದ ಸ್ಥಳಗಳನ್ನು ಗುರುತಿಸಿ ಅಂದೇ ಸ್ಥಳಾಂತರ ಮಾಡಬೇಕಾಗುತ್ತದೆ. ನಿರ್ದಿಷ್ಟ ಜಾಗವನ್ನು ಟಿಇಸಿ ಅಂತಿಮಗೊಳಿಸಿದ ಬಳಿಕವೇ ಸ್ಥಳಾಂತರ ಮಾಡಬೇಕು’ ಎಂದು …
Read More »ಸಂಸದೆಮಂಗಳಾ ಅಂಗಡಿಯವರಿಗೆ ಹೊಸ ಜವಾಬ್ದಾರಿ
ನವದೆಹಲಿ: ಬೆಳಗಾವಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಮಂಗಳಾ ಅಂಗಡಿ ಅವರಿಗೆ ಕೇಂದ್ರ ಸರ್ಕಾರ ಹೊಸ ಜವಾಬ್ದಾರಿ ನೀಡಿದೆ. ಮಂಗಳಾ ಅವರನ್ನು ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಸದೆಯಾಗಿ ಆಯ್ಕೆಯಾಗಿದ್ದ ಮಂಗಳಾ ಅಂಗಡಿಯವರಿಗೆ ಎರಡು ತಿಂಗಳಲ್ಲೇ ಸಲಹಾ ಸಮಿತಿ ಸದಸ್ಯರಾಗಿ ನೇಮಕವಾಗಿದ್ದಾರೆ. ಜಯಭೇರಿ ಬಾರಿಸಿದ್ದರು.
Read More »ಇಬ್ಬರೂ ಬೇರೆ ಮದುವೆಯಾಗಿದ್ರೂ ಬೆಳೆದ ಅಕ್ರಮ ಸಂಬಂಧ, ನಂತರ ದುಡುಕಿನ ನಿರ್ಧಾರ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಬಿದರಕುಂದಿ ಗ್ರಾಮದ ಬಳಿ ಮಹಿಳೆಯೊಬ್ಬರು ಪ್ರಿಯಕರನ ತೊಡೆಯ ಮೇಲೆಯೇ ಪ್ರಾಣ ಬಿಟ್ಟಿದ್ದಾರೆ. ರೇಣುಕಾ(36) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಗಂಗೂರು ಗ್ರಾಮದ ಅಶೋಕ, ರೇಣುಕಾ ದಂಪತಿಗೆ ಇಬ್ಬರು ಮಕ್ಕಳಿದ್ದು, ಅಶೋಕ ಕೇರಳಕ್ಕೆ ಕೆಲಸಕ್ಕಾಗಿ ತೆರಳಿದ್ದ. ಈ ವೇಳೆ ಆತನ ಸ್ನೇಹಿತ ಹಡಲಗೇರಿ ಗ್ರಾಮದ ಬಸವರಾಜ ರೇಣುಕ ಜೊತೆಗೆ ಸಂಬಂಧ ಬೆಳೆಸಿದ್ದಾನೆ. ಬಸವರಾಜನಿಗೂ ಮದುವೆಯಾಗಿ ಮಕ್ಕಳಿದ್ದಾರೆ. ಅದೇನಾಯ್ತೋ ರೇಣುಕಾ ಮತ್ತು ಬಸವರಾಜ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದು, …
Read More »ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ
ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …
Read More »
Laxmi News 24×7