ಬೆಂಗಳೂರು, : ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಕುರಿತು ಕಳೆದ ಆರು ತಿಂಗಳುಗಳಿಂದ ನಡೆದಿದ್ದ ಚರ್ಚೆಗೆ ಬಿಜೆಪಿ ಹೈಕಮಾಂಡ್ ತಾತ್ಕಾಲಿಕವಾಗಿ ರೆಡ್ ಸಿಗ್ನಲ್ ಕೊಟ್ಟಿದೆ. ಹೈಕಮಾಂಡ್ ಬಯಸಿದಲ್ಲಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಬಿ.ಎಸ್. ಯಡಿಯೂರಪ್ಪ ಅವರು ಬಹಿರಂಗ ಹೇಳಿಕೆ ಕೊಟ್ಟ ಬಳಿಕ ರಾಜ್ಯ ಬಿಜೆಪಿಯಲ್ಲಿ ಸಂಚಲನ ಉಂಟಾಗಿತ್ತು. ಇದೇ ಸಂದರ್ಭದಲ್ಲಿ ಇನ್ನೇನೂ ಮುಖ್ಯಮಂತ್ರಿ ಹುದ್ದೆಯಿಂದ ಯಡಿಯೂರಪ್ಪ ಅವರನ್ನು ಕೆಳಗಿಸಲಾಗುತ್ತದೆ ಎಂಬಂತಹ ಸ್ಥಿತಿ ನಿರ್ಮಾಣವಾಗಿತ್ತು. ಮೂರು ದಿನಗಳ …
Read More »ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ
ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ …
Read More »ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್
ಬೆಳಗಾವಿ – ಲಾಕ್ ಡೌನ್ ನಿಂದಾಗಿ ಬೆಳಗಾವಿಯಲ್ಲಿ ಸಂಕಷ್ಟಕ್ಕೀಡಾಗಿದ್ದ 6 ಒಂಟೆಗಳನ್ನು ರಕ್ಷಿಸಲಾಗಿದ್ದು, ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯೆ ಡಾ.ಸೋನಾಲಿ ಸರ್ನೋಬತ್ ಉಸ್ತುವಾರಿ ನೋಡಿಕೊಂಡರು. ಡಾ.ಸೋನಾಲಿ ಸರ್ನೋಬತ್ ಜನರ ಮನರಂಜನೆಗಾಗಿ ಕೆಲವರು ಬೆಳಗಾವಿಗೆ 7 ಒಂಟೆಗಳನ್ನು ಕರೆತಂದಿದ್ದರು. ಆದರೆ ಲಾಕ್ ಡೌನ್ ನಿಂದಾಗಿ ಅವುಗಳಿಗೆ ಆಹಾರ ಮತ್ತು ಆರೋಗ್ಯದ ಸಮಸ್ಯೆ ಉಂಟಾಗಿತ್ತು. ಅವುಗಳ ಮಾಲಿಕರಿಗೆ ಯಾವುದೇ ಆದಾಯವಿರಲಿಲ್ಲ. ಇದರಿಂದಾಗಿ ಒಂದು ಒಂಟೆ ಮರಣ ಹೊಂದಿತು. …
Read More »ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನಸೃಷ್ಟಿಸಿದ್ದ ನಾಯಕತ್ವ ಬದಲಾವಣೆ ಗೊಂದಲಕ್ಕೆ ಕೊನೆಗೂ ತೆರೆಬಿದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಗಟ್ಟಿಯಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ನಡೆದ ಕೋರ್ ಕಮಿಟಿ ಸಭೆ ಮುಕ್ತಾಯಗೊಂಡಿದ್ದು, ಸಭೆಯಲ್ಲಿ ಎಲ್ಲಾ ಗೊಂದಲಗಳಿಗೂ ತೆರೆ ಎಳೆಯಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲೇ ಸರ್ಕಾರ ಮುಂದುವರೆಯಲಿದೆ. ಯಡಿಯೂರಪ್ಪನವರೇ ನಮ್ಮ ನಾಯಕರು. ಈ ಬಗ್ಗೆ …
Read More »ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ , ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ.
ಬೆಳಗಾವಿ – ಬೆಳಗಾವಿಯಲ್ಲಿ ಕಳೆದ 3 ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರವೂ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಮಾರ್ಕಂಡೇಯ ನದಿಯಲ್ಲಿ ರೈತನೋರ್ವ ಕೊಚ್ಚಿಹೋಗಿದ್ದು ಶೋಧ ಕಾರ್ಯ ನಡೆದಿದೆ. ಬುಧವಾರ ರಾತ್ರಿಯಿಂದಲೇ ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದಿದ್ದರಿಂದ ಬೆಳಗಾವಿ ಜಿಲ್ಲೆಯ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಎಲ್ಲೆಡೆ ಆತಂಕದ ವಾತಾವರಣ ಉಂಟಾಗಿದೆ. ಶುಕ್ರವಾರ ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಆದರೆ ಶನಿವಾರ ಮತ್ತೆ …
Read More »ಬಹಿರಂಗವಾಗಿ ಮಾತನಾಡಿದ ಬಿಜೆಪಿ ನಾಯಕರಿಗೆ ಶಿಸ್ತು ಕ್ರಮದ ಬಿಸಿ
ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಬಹಿರಂಗವಾಗಿ ಹೇಳಿಕೆ ನೀಡಿ ಪಕ್ಷಕ್ಕೆ, ಸರ್ಕಾರಕ್ಕೆ ಮುಜುಗುರ ಉಂಟು ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಕೇಂದ್ರ ಶಿಸ್ತು ಸಮಿತಿ ಶಿಫಾರಸ್ಸು ಮಾಡಿದೆ. ಲಿಂಗರಾಜ್ ಪಾಟೀಲ್ ನೇತೃತ್ವದ ಶಿಸ್ತು ಸಮಿತಿ ರಾಜ್ಯ ನಾಯಕರಿಗೆ ಈಗ ಬಿಸಿ ಮುಟ್ಟಿಸಿದೆ. ಕಳೆದ ಕೆಲವು ದಿನಗಳಿಂದ ಕೆಲವು ನಾಯಕರು ಮಾಧ್ಯಮಗಳ ಮೂಲಕ, ಬಹಿರಂಗವಾಗಿ ನಾಯಕತ್ವ ಬದಲಾವಣೆ ವಿಚಾರವಾಗಿ ಪಕ್ಷದ ವಿರುದ್ಧವೇ ಹೇಳಿಕೆ ನೀಡುತ್ತಿದ್ದಾರೆ. ಇಂತಹವರ …
Read More »ಜೈಲಿನಿಂದಲೇ ಶಾಸಕ ಅರವಿಂದ್ ಬೆಲ್ಲದ್ಗೆ ಬೆದರಿಕೆ ಫೋನ್ ಕರೆ
ಬೆಂಗಳೂರು, ಜೂ. 18: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನ ಕೈದಿಗಳಿಗೆ ಐಷಾರಾಮಿ ಸೌಲಭ್ಯ ಸಿಗುತ್ತಿರುವ ಸಂಗತಿ ಮತ್ತೆ ಚರ್ಚೆಗೆ ಬಂದಿದೆ. ಆರ್ಎಸ್ಎಸ್ ನಕಲಿ ನಾಯಕನ ಹೆಸರಿನಲ್ಲಿ ವಂಚಿಸಿ ಬಂಧನಕ್ಕೆ ಒಳಗಾಗಿರುವ ಯುವರಾಜ್, ಶಾಸಕ ಅರವಿಂದ್ ಬೆಲ್ಲದ್ಗೆ ಜೈಲಿನಿಂದಲೇ ಕರೆ ಮಾಡಿದ್ದಾನೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತ ವಿರುದ್ಧ ದಂಗೆ ಎದ್ದಿರುವ ಭಿನ್ನಾಭಿಪ್ರಾಯ ಶಾಸಕರ ಸಾಲಿನಲ್ಲಿ ಅರವಿಂದ್ ಬೆಲ್ಲದ್ …
Read More »ಯಡಿಯೂರಪ್ಪ ಕೂಡಾ ಸಾಮಾನ್ಯ ಕಾರ್ಯಕರ್ತರೇ..!: ಬಿಎಸ್ ವೈ ವಿರುದ್ಧ ಸಿ.ಟಿ ರವಿ ಆಕ್ರೋಶ
ಬೆಂಗಳೂರು: ನಮ್ಮದು ಸಿದ್ದಾಂತದಿಂದ ಬಂದ ಪಕ್ಷ. ಇಲ್ಲಿ ಎಲ್ಲರೂ ಸಾಮಾನ್ಯ ಕಾರ್ಯಕರ್ತರೇ. ಪತ್ರಕರ್ತನಾಗಿದ್ದ ಪ್ರತಾಪ್ ಸಿಂಹರನ್ನು ಕರೆದು ಸಂಸದರನ್ನಾಗಿ ಮಾಡಿದೆವು. ನಾನೂ ಸಾಮಾನ್ಯ ಕಾರ್ಯಕರ್ತ, ಪ್ರಹ್ಲಾದ್ ಜೋಶಿ, ಈಶ್ವರಪ್ಪನವರು ಸಾಮಾನ್ಯ ಕಾರ್ಯಕರ್ತರೇ. ಅದೇ ರೀತಯಡಿಯೂರಪ್ಪನವರು ಸಾಮಾನ್ಯ ಕಾರ್ಯಕರ್ತರೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಕ್ಷದಲ್ಲಿ ಯಾರೂ ದೊಡ್ಡವರಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾರ್ಟಿ ಗೆ ಜಾತಿ …
Read More »ಅಪಾಯ ಮಟ್ಟ ಮೀರಿ ಹರಿಯುತ್ತಿವೆ ಚಿಕ್ಕೋಡಿ ವೇದಗಂಗಾ ಮತ್ತು ದೂಧಗಂಗಾ ನದಿಗಳು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …
Read More »ಅಪಾಯ ಮಟ್ಟ ಮೀರಿ ಹರಿಯುತ್ತಿವೆ ವೇದಗಂಗಾ ಮತ್ತು ದೂಧಗಂಗಾ ನದಿಗಳು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಗಡಿ ಭಾಗದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ಹಾಗೂ ಚಿಕ್ಕೋಡಿ ತಾಲೂಕಿನ ವೇದಗಂಗಾ ಮತ್ತು ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡು ಸಂಚಾರ ಕಡಿತಗೊಂಡಿದೆ. ನಿಪ್ಪಾಣಿ ತಾಲೂಕಿನ ವೇದಗಂಗಾ ನದಿಯ ಜತ್ರಾಟ-ಭಿವಶಿ, ಅಕ್ಕೋಳ-ಸಿದ್ನಾಳ, ಭೋಜವಾಡಿ-ಕುನ್ನೂರ ಮತ್ತು ಕಾರದಗಾ-ಭೋಜ ಸೇತುವೆ ಗುರುವಾರ ಬೆಳಗಿನ ಜಾವ ಮುಳುಗಡೆಗೊಂಡು ಸಂಪರ್ಕ …
Read More »
Laxmi News 24×7