Breaking News

ಜಿಲ್ಲೆ

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ: RTE ಪ್ರವೇಶಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ ಅಡಿ ಸೀಟು ಹಂಚಿಕೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. 2021 – 22 ನೇ ಸಾಲಿನ ಖಾಸಗಿ ಶಾಲೆಗಳಲ್ಲಿ ಪ್ರವೇಶಕ್ಕೆ ಈಗಾಗಲೇ ಶಿಕ್ಷಣ ಇಲಾಖೆ ಅರ್ಜಿ ಸ್ವೀಕರಿಸಿದ್ದು, ಸೀಟು ಹಂಚಿಕೆ ಪ್ರಕ್ರಿಯೆ ಪ್ರವೇಶಾತಿ ಮತ್ತಿತರ ವಿಷಯಗಳಿಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದೆ. RTE ಅಡಿ ಪ್ರವೇಶಕ್ಕಾಗಿ ಸ್ವೀಕರಿಸಲಾದ ಅರ್ಜಿ ಪರಿಶೀಲನೆ ನಡೆಸಿ ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು. ಜೂನ್ 22 ರಂದು …

Read More »

ಸಿದ್ದರಾಮಯ್ಯ ಇಲ್ಲಾಂದ್ರೆ ಕಾಂಗ್ರೆಸ್ ಝೀರೋ, ಇಡೀ ಪಕ್ಷ ಮುಳುಗಿ ಹೋಗುತ್ತೆ: ಎಚ್​.ಡಿ.ರೇವಣ್ಣ

ಹಾಸನ: ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ ಇದೆ ಅಂದ್ರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಂದ ಅಂತೆ. ಅವರಿಲ್ಲ ಅಂದ್ರೆ ಇಡೀ ಪಕ್ಷವೇ ಝೀರೋ ಆಗುತ್ತಂತೆ… ಹೌದು, ಹೀಗಂತ ಹಾಸನದಲ್ಲಿ ಮಾಜಿ ಸಚಿವ ಎಚ್​.ಡಿ.ರೇವಣ್ಣ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಇಲ್ಲ ಅಂದಿದ್ರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಎಂದೋ ಮುಳುಗಿ ಹೋಗುತ್ತಿತ್ತು. ಸಿದ್ದರಾಮಯ್ಯ ಕೈ ಬಿಟ್ರೆ ಈಗಲೂ ಮುಳುಗುತ್ತೆ. ಸದ್ಯ ಕಾಂಗ್ರೆಸ್​ನನ್ನು ಶೇ.70ಕ್ಕೆ ನಿಲ್ಲಿಸಿರೋದು ಸಿದ್ದರಾಮಯ್ಯ. ಅವರಿಲ್ಲ ಅಂದ್ರೆ ಕಾಂಗ್ರೆಸ್ ಝೀರೋ. …

Read More »

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ: ಅನಿಲ್​ ಬೆನಕೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾರ ಪರವೂ ಅಲ್ಲ, ಯಾರ ವಿರೋಧವೂ ಅಲ್ಲ ಎಂದು ಹೇಳುವ ಮೂಲಕ ಶಾಸಕ ಅನಿಲ್​ ಬೆನಕೆ ಅಚ್ಚರಿ ಮೂಡಿಸಿದ್ದಾರೆ. ಇಷ್ಟು ದಿನಗಳ ಕಾಲ ಯಡಿಯೂರಪ್ಪರೇ ನಮ್ಮ ನಾಯಕ ಎಂತಿದ್ದ ಅನಿಲ್​ ಬೆನಕೆ ಇದೀಗ ಸಡನ್​ ಯೂ ಟರ್ನ್​ ಹೊಡೆದಿದ್ದಾರೆ. ಬೆಳಗಾವಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಹೈಕಮಾಂಡ್​ ಯಾವ ನಾಯಕನ ಹೆಸರನ್ನ ಸೂಚಿಸುತ್ತೋ ಅವರ ಪರವಾಗಿ ನಾನು ಕೆಲಸ ಮಾಡುತ್ತೇನೆ. ಅದು ಯಡಿಯೂರಪ್ಪರೇ …

Read More »

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ: ರಮೇಶ್​ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡೋಕೆ ಸಾಧ್ಯವೇ ಇಲ್ಲ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ. ಗೋಕಾಕ್​ನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪರೇ ಮುಖ್ಯಮಂತ್ರಿ ಆಗಿರ್ತಾರೆ ಹಾಗೂ ಮುಂದಿನ ಚುನಾವಣೆಯನ್ನೂ ನಾವು ಯಡಿಯೂರಪ್ಪರ ಸಮ್ಮುಖದಲ್ಲೇ ಎದುರಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ನಾವು ಯಡಿಯೂರಪ್ಪ ಹಾಗೂ ಅಮಿತ್​ ಷಾರನ್ನ ನಂಬಿಯೇ ಬಿಜೆಪಿಗೆ ಬಂದಿದ್ದೇವೆ. ಬಿಜೆಪಿಯ ಎಲ್ಲಾ ಶಾಸಕರೂ ಒಂದು ಕುಟುಂಬದವರಂತೆ ಇದ್ದೇವೆ. ಯಡಿಯೂರಪ್ಪ ಎಲ್ಲರನ್ನೂ …

Read More »

ವಿಶ್ವನಾಥ್ ಅರೆ ಹುಚ್ಚ, ತಿಕ್ಕಲು ಬುದ್ಧಿ – ಎಸ್.ಆರ್.ವಿಶ್ವನಾಥ್

ಬೆಂಗಳೂರು: ಎಚ್ ವಿಶ್ವನಾಥ್ ಅವರಿಗೆ ಅರೆ ಹುಚ್ಚು ಹಿಡಿದಿದೆ. ಅವರು ರೋಡಲ್ಲಿ ಓಡಾಡುವ ಮಾತನಾಡುವ ಅರೆ ಹುಚ್ಚ ಆಗಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೆಚ್.ವಿಶ್ವನಾಥ್ ಹೇಳಿಕೆ ಅಶಿಸ್ತನ್ನು ತೋರಿಸುತ್ತದೆ. ತಿಂದ ಮನೆಗೆ ದ್ರೋಹ ಬಗೆಯುವುದು ಅವರ ಹುಟ್ಟು ಗುಣ ಎಂದು ಕಿಡಿಕಾರಿದರು.   ಸಾರಾ ಮಹೇಶ್ ಅವರನ್ನು ಒಮ್ಮೆ ಹೊಗಳುತ್ತಾರೆ ಮತ್ತೆ ವಿರೋಧ ಮಾಡುತ್ತಾರೆ. ಕೊರೊನಾಗಿಂತಲೂ …

Read More »

ಲವರ್ ಜೊತೆಗೆ ಐಷಾರಾಮಿಯಾಗಿ ಬದುಕಲು ಗಾಂಜಾ ಮಾರಾಟಕ್ಕಿಳಿದು ಸಿಕ್ಕಿಬಿದ್ದ ಪದವೀಧರೆ..!

ಬೆಂಗಳೂರು: ಅವರಿಬ್ಬರೂ ಸಿವಿಲ್ ಇಂಜಿನಿಯರಿಂಗ್ ಪದವೀಧರರಾಗಿದ್ದರು. ಇಬ್ಬರಿಗೂ ಕಾಲೇಜಿನ ಕಾರಿಡಾರ್ ನಲ್ಲಿ ಲವ್ ಶುರುವಾಗಿತ್ತು. ಆದರೆ ಪ್ರಿಯಕರನ ಐಷರಾಮಿ ಜೀವನದ ಮೋಡಿಗೆ ಬಿದ್ದ ಯುವತಿ ಈಗ ಗಾಂಜಾ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿದ್ದಾಳೆ‌. ಜೈಲುಪಾಲಾಗಿರುವ ಯುವರಿಯ ಹೆಸರು ರೇಣುಕಾ. ಇನ್ನೂ 25 ವರ್ಷ, ಸಿವಿಲ್ ಇಂಜಿನಿಯರಿಂಗ್ ಪದವೀಧರೆ. ರೇಣುಕಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದು, ಕೈತುಂಬಾ ಸಂಬಳ ಬರ್ತಿತ್ತು. ಆದ್ರೆ ಪ್ರೀತಿ ಎಂಬ ಮಾಹೆಗೆ ಸಿಲುಕಿದ ರೇಣುಕಾ ಪ್ರಿಯಕರ ಸಿದ್ದಾರ್ಥ …

Read More »

ಚಿಕ್ಕೋಡಿಯಲ್ಲಿ ಲಸಿಕೆ ಹಾಕಿಸಲು ಅಲೆಮಾರಿ ಜನಾಂಗ ಹಿಂದೇಟು

ಚಿಕ್ಕೋಡಿ: ದುರ್ಗಾ ಮಾತೆ ಇರುವಾಗ ನಮಗೇಕೆ ಕೊರೊನಾ ಲಸಿಕೆ ಎನ್ನುವ ಅಲೆಮಾರಿ ಜನಾಂಗಕ್ಕೆ ಕೊರೊನಾ ಭಯವೇ ಇಲ್ಲದಂತಿರುವುದು ಚಿಕ್ಕೋಡಿಯಲ್ಲಿ ಕಂಡುಬಂದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹೊರವಲಯದ ಜೋಪಡಿಗಳಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗಕ್ಕೆ ಕೊರೊನಾ ರೋಗದ ಭಯವೇ ಇಲ್ಲ. ಕೊರೊನಾ ರೋಗ ನಮಗೆ ಬರುವುದಿಲ್ಲ. ಈ ರೋಗಕ್ಕೂ ನಾವು ಹೆದರುವದಿಲ್ಲ. ಏಕೆಂದರೇ ನಮ್ಮನ್ನ ದುರ್ಗಾಮಾತಾ ರಕ್ಷಣೆ ಮಾಡುತ್ತಾಳೆ ಎನ್ನುವ ನಂಬಿಕೆಯಲ್ಲಿ ಈ ಜನಾಂಗದ ಜನರಿದ್ದಾರೆ. ಇಡೀ ಜಗತ್ತನ್ನೇ ಕೊರೊನಾ ಮಹಾಮಾರಿ …

Read More »

‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ …

Read More »

ಯಡಿಯೂರಪ್ಪ ಪರವಾಗಿರುವವರು ಸೀಕ್ರೆಟ್ ಭೇಟಿ ಮಾಡುವ ಸಾಧ್ಯತೆ ? ಇದರಲ್ಲಿ ಬೆಳಗಾವಿಯ 6 ಶಾಸಕರು?

ಬೆಂಗಳೂರು – ಬಿಜೆಪಿ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಅವರನ್ನು ವಯಕ್ತಿಕವಾಗಿ ಭೇಟಿ ಮಾಡಲು 28 ಬಿಜೆಪಿ ಶಾಸಕರು ಅವಕಾಶ ಕೇಳಿದ್ದಾರೆ. ಬೆಳಗ್ಗೆ 9 ಗಂಟೆಯಿಂದ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಶಾಸಕರ ಜೊತೆಗೆ ಅರುಣ ಸಿಂಗ್ ವಯಕ್ತಿಕವಾಗಿ ಮಾತನಾಡಲಿದ್ದಾರೆ. ಬೆಳಗಾವಿಯ ಇಬ್ಬರು ಶಾಸಕರು ಸೇರಿದಂತೆ ಸುಮಾರು 28 ಶಾಸಕರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತನಾಡಲು ಅವಕಾಶ ಕೇಳಿದ್ದಾರೆ. ಹರತಾಳು ಹಾಲಪ್ಪ, ಸಿದ್ದು …

Read More »

ವಿದ್ಯಾರ್ಥಿಗಳೇ ಗಮನಿಸಿ: ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

ಬೆಂಗಳೂರು, ಜೂನ್ 16: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್‌ಸಿ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ ಮಾಡಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆಯನ್ನು ಬೋರ್ಡ್ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿಯ ವೆಬ್​ಸೈಟ್ www.sslc.Karnataka.gov.in ನಲ್ಲಿ ಪ್ರಕಟವಾಗಿದ್ದು, ಬಹು ಆಯ್ಕೆಯ ಮೊದಲ ಪ್ರಶ್ನೆ ಪತ್ರಿಕೆ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆ ಪ್ರಕಟವಾಗಿದೆ. ಪ್ರಸಕ್ತ ವರ್ಷ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಿದ್ದರಿಂದ ಜೂನ್ …

Read More »