Breaking News

ಜಿಲ್ಲೆ

ರಾಹುಲ್ ಜಾರಕಿಹೊಳಿ ಅವರು KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸ್ಯಾನಿಟ್ಜರ,ಮಾಸ್ಕ ವಿತರಣೆ

ಗೋಕಾಕ: ಕೆಪಿಸಿಸಿ ಕಾರ್ಯಾಧಕ್ಷ ,ಶಾಸಕ ಸತೀಶ್ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಯುವ ಮುಖಂಡರಾದ ರಾಹುಲ್ ಜಾರಕಿಹೊಳಿ ಅವರು ಘಟಪ್ರಭಾ ವಿಭಾಗದ ಎಲ್ಲ KEB ಹೆಸ್ಕಾಂ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ 200 ಕ್ಕೂ ಹೆಚ್ಚು ಸ್ಯಾನಿಟ್ಜರ ಹಾಗೂ ಮಾಸ್ಕಗಳನ್ನು ವಿತರಿಸಿದರು.     ಈ ಸಮಯದಲ್ಲಿ ಮಾತನಾಡಿದ ರಾಹುಲ್ ಜಾರಕಿಹೊಳಿ ಅವರು ಕೋವಿಡ ಈಗ ತಾನೆ ಇಳಿಮುಖ ಕಾಣುತ್ತಿದೆ, ಜನರು ಧೈರ್ಯದಿಂದ ಇರಬೇಕು ಮಾಸ್ಕ ಧರಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಲ್ಲರೂ …

Read More »

ಮಲೇರಿಯಾ ವಿರೊಧಿ ಮಾಸಚಾರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮ.

      ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ತಾಲೂಕ ಆರೊಗ್ಯ ಅಧಿಕಾರಿಗಳ ಕಛೇರಿಯ ಸಭಾ ಭವನದಲ್ಲಿ ರಾಷ್ರ್ಟೀಯ ರೋಗವಾಹಕ ಆಶ್ರಿತ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಮತ್ತು ಮಲೇರಿಯಾ ಕುರಿತು ಪತ್ರಕರ್ತರಿಗೆ ಪ್ರಚಾರ ನಿಮಿತ್ಯ ನಡೆದ ತರಬೇತಿ ಕಾರ್ಯಕ್ರಮದಲ್ಲಿ ತಾಲೂಕ ಆರೋಗ್ಯ ಅಧಿಕಾರಿ ಅರ್ಚನಾ ಕುಲಕರ್ಣಿ ಮಾತನಾಡಿ.ಡೆಂಗ್ಯೂ ರಕ್ತದ ಸಗ್ರಹ 238 ಜನರಿಗೆ ಮಾಡಲಾಗಿದ್ದು ಅದರಲ್ಲಿ ಖಚಿತ ಪ್ರಕರಣ16 ಚಿಕನಗುನ್ಯಾ ರಕ್ತದ ಮಾದರಿ ಸಂಗ್ರಹ63 ತಾಲೂಕಿನಲ್ಲಿ …

Read More »

ವೇರ್ ಈಸ್ ಪಿಂಕಿ’ ನಟನೆಗಾಗಿ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಅಕ್ಷತಾ

ರಂಗಭೂಮಿ ಕಲಾವಿದೆ, ಬಿಗ್ ಬಾಸ್ ಖ್ಯಾತಿಯ ಅಕ್ಷತಾ ಪಾಂಡವಪುರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ವೇರ್ ಈಸ್ ಪಿಂಕಿ’ ಚಿತ್ರದ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ನ್ಯೂಯಾರ್ಕ್‌ನ ಇಂಡಿಯನ್ ಫಿಲಂ ಫೆಸ್ಟಿವಲ್‌ನಲ್ಲಿ ‘ವೇರ್ ಈಸ್ ಪಿಂಕಿ’ (ಪಿಂಕಿ ಎಲ್ಲಿ) ಚಿತ್ರಕ್ಕೆ ಎರಡು ಪ್ರಶಸ್ತಿ ಸಿಕ್ಕಿದೆ. ಅತ್ಯುತ್ತಮ ಚಿತ್ರಕಥೆ ಮತ್ತು ಅತ್ಯುತ್ತಮ ನಟಿ ವಿಭಾಗದಲ್ಲಿ ವಿಶೇಷ ಗಮನ ಸೆಳೆದಿದೆ.   ಈ ಕುರಿತು ಅಕ್ಷತಾ ಪಾಂಡವಪುರ ಸಂತಸ ವ್ಯಕ್ತಪಡಿಸಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ …

Read More »

ಸಾರಿಗೆ ನೌಕರರ ಕೂಟದಲ್ಲಿ ಒಡಕು, ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ತಿರುಗಿಬಿದ್ದ ಪದಾಧಿಕಾರಿಗಳು

ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ. ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು ಪದಾಧಿಕಾರಿಗಳು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು, ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೆಲವು ಪದಾಧಿಕಾರಿಗಳು ತಿರುಗಿಬಿದ್ದಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅಧ್ಯಕ್ಷ ಚಂದ್ರು ಅವರ ಏಕಪಕ್ಷೀಯ ನಿರ್ಧಾರದಿಂದ …

Read More »

ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ

ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು …

Read More »

ವಿಜಯಪುರ: ಶಿಕ್ಷಕನ ಅರಸಿ ಬಂದ ಒಂಬತ್ತು ಸರ್ಕಾರಿ ನೌಕರಿ!

ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸೋದು ಕಷ್ಟ. ಅದರಲ್ಲೂ ಅದೃಷ್ಟ ಚೆನ್ನಾಗಿರಬೇಕು ಎಂಬ ಪರಿಸ್ಥಿತಿ ಇದೆ. ಆದರೆ, ಇಲ್ಲೊಬ್ಬ ಪ್ರತಿಭಾನ್ವಿತರೊಬ್ಬರಿಗೆ ಇದುವರೆಗೆ ಒಂದಲ್ಲ, ಎರಡಲ್ಲ, ಬರಬ್ಬೊರಿ ಒಂಬತ್ತು ವಿವಿಧ ಸರ್ಕಾರಿ ನೌಕರಿ ಅರಸಿ ಬಂದಿವೆ! ಹೌದು, ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ಕೃಷಿಕರಾದ ಮಲ್ಕಪ್ಪ ಹಳೇಮನಿ ಮತ್ತು ಬಸಮ್ಮ ದಂಪತಿ ಪುತ್ರ ಮಹೇಶ ಹಳೇಮನಿ ಅವರು ಇದುವರೆಗೆ ಬರೆದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತೇರ್ಗಡೆಯಾಗಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. …

Read More »

ಸತೀಶ ಜಾರಕಿಹೊಳಿ ಪುತ್ರ, ಪುತ್ರಿ ರಾಜಕೀಯ ಪ್ರವೇಶ

ಬೆಳಗಾವಿ: ಯಮಕನಮರಡಿ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಪುತ್ರ ರಾಹುಲ್‌ ಜಾರಕಿಹೊಳಿ ಅವರನ್ನು ನಗರದ ಕಾಂಗ್ರೆಸ್‌ ಭವನದಲ್ಲಿ ಸೋಮವಾರ ನಡೆದ ಯುವ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆಯಲ್ಲಿ ಪರಿಚಯಿಸಿದರು. ಇದರೊಂದಿಗೆ, ಸಕ್ರಿಯ ರಾಜಕಾರಣಕ್ಕೆ ಪ್ರವೇಶದ ಸಂದೇಶ ರವಾನಿಸಿದರು. ‘ರಾಹುಲ್‌ ಮಂಗಳವಾರದಿಂದಲೇ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ’ ಎಂದು ಸತೀಶ ಪ್ರಕಟಿಸಿದರು. ರಾಹುಲ್‌ ಅವರನ್ನು ಪಾಲ್ಗೊಂಡಿದ್ದ ಸದಸ್ಯರು ಹಾಗೂ ಮುಖಂಡರು ಸ್ವಾಗತಿಸಿದರು. ತಾವು ನಿರ್ದೇಶಕರಾಗಿರುವ ಸತೀಶ ಶುಗರ್ಸ್ …

Read More »

ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ: ವಿರೋಧಿಸಿದ ಕ್ಯಾಮ್ಸ್, ಸ್ವಾಗತಿಸಿದ ರುಪ್ಸಾ

ಬೆಂಗಳೂರು: ಸರ್ಕಾರದ ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಪರಿಶೀಲನೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳಿಗೆ ಲಾಭವಿಲ್ಲದೇ ಬೋಧನಾ ಶುಲ್ಕ ನಿಗದಿ ಮಾಡುವ ಹಕ್ಕಿದೆ. ಸರ್ಕಾರ ಸಮಿತಿ ರಚಿಸಿ ಶುಲ್ಕ ನಿಗದಿ ಮಾಡಲು ಆಗುವುದಿಲ್ಲ. ಸರ್ಕಾರದ ಈ ನಡೆ ವಿರೋಧಿಸಿ ಕೋರ್ಟ್ ಮೊರೆ ಹೋಗುತ್ತೇವೆ. ನಾವು ಮತ್ತೆ ಕೋರ್ಟ್​ ಮೊರೆ ಹೋಗಬೇಕಾಗುತ್ತದೆ. ನಾವು ಎರಡು ವರ್ಷದ ಹಿಂದಿನ ಶುಲ್ಕ ಪಡೆಯುತ್ತಿದ್ದೇವೆ. ಸರ್ಕಾರ ಗೊಂದಲದ ಮೇಲೆ ಗೊಂದಲ ಸೃಷ್ಟಿಸಬಾರದು …

Read More »

ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್​ ಅಂಗಾಂಗಗಳು ಯಾರಿಗೆಲ್ಲ ಜೀವ ತುಂಬಿದೆ ಗೊತ್ತಾ?

ಬೆಂಗಳೂರು: ನಡುರಾತ್ರಿ ನಡೆದಿದ್ದ ಆಕಸ್ಮಿಕ ಅಪಘಾತದಲ್ಲಿ ಅಕಾಲಿಕವಾಗಿ ಪ್ರಾಣತೆತ್ತ ಯುವ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬದವರು ಸಂಚಾರಿ ವಿಜಯ್ ಅವರ ಅಂಗಾಂಗಳನ್ನ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಹಾಗಾಗಿ, ಸಂಚಾರಿ ವಿಜಯ್​ ಅವರ ಅಂಗಾಂಗ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿ ನಡೆದಿದೆ. ಸಂಚಾರಿ ವಿಜಯ್​ ಅವರ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಯಶಸ್ವಿಯಾಗಿದ್ದು ಮಹಿಳೆಯೊಬ್ಬರಿಗೆ ಕಿಡ್ನಿ ಟ್ರಾನ್ಸ್​ಪ್ಲಾಂಟೇಷನ್ ಮಾಡಲಾಗಿದೆ. 34 ವರ್ಷದ ಮಹಿಳೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕಿಡ್ನಿ …

Read More »

ಖಾತಾ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್

ಬೆಂಗಳೂರು: ವಸತಿ ಸಮುಚ್ಚಯದ ಖಾತಾ ನೋಂದಣಿ ಸರಳೀಕರಣಗೊಳಿಸಲಾಗಿದೆ. ಸಕಾಲ ಯೋಜನೆಯಡಿ ಸೌಲಭ್ಯ ಕಲ್ಪಿಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ಸೂಚನೆ ನೀಡಲಾಗಿದೆ. ವಸತಿ ಸಮುಚ್ಚಯದಲ್ಲಿ ನಿವಾಸಿ ಖಾತಾ ನೋಂದಣಿಗೆ ಅರ್ಜಿ ಸಲ್ಲಿಸಿದರೆ ವಸತಿ ಸಮುಚ್ಚಯದ ಎಲ್ಲ ಘಟಕಗಳಿಗೂ ಮುನ್ಸಿಪಲ್ ಸಂಖ್ಯೆಯನ್ನು ಸೃಷ್ಟಿಸಲು ಒಂದೇ ಬಾರಿ ಕಡತ ಮಂಡಿಸಿ ಸಂಬಂಧಿತ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ತಿಳಿಸಲಾಗಿದೆ. ವಸತಿ ಸಮುಚ್ಚಯದ ಘಟಕಗಳ ಮಾಲೀಕರು ಖಾತೆ ನೋಂದಣಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಮತ್ತೊಮ್ಮೆ …

Read More »