ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರು ಕೂಡ ರಜೆ, ತುಟ್ಟಿಭತ್ಯೆ ಪಡೆಯಲು ಅರ್ಹರು ಎಂದು ಹೈಕೋರ್ಟ್ ತೀರ್ಪು ನೀಡಿದೆ. ದಿನಗೂಲಿ ನೌಕರರು ಕೂಡ ರಾಜ್ಯ ಸರ್ಕಾರಿ ನೌಕರರಂತೆ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ವರ್ಷಕ್ಕೆ 30 ದಿನ ವೇತನ ಸಹಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ದಿನಗೂಲಿ ನೌಕರರ ಶೇಕಡ 100 ರಷ್ಟು ತುಟ್ಟಿಭತ್ಯೆ ಮತ್ತು ಗಳಿಕೆ ರಜೆಯನ್ನು ಸರ್ಕಾರ …
Read More »ಅಣ್ಣನ ಸಾವಿಗೆ ಆತನೇ ಕಾರಣ: ದೂರು ದಾಖಲಿಸಿದ ನಟ ಸಂಚಾರಿ ವಿಜಯ್ ಸಹೋದರ!
ಬೆಂಗಳೂರು: ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಅವರ ಮೆದುಳು ನಿಷ್ಕ್ರಿಯವಾಗಿರುದರಿಂದ ಅಂಗಾಂಗ ದಾನಕ್ಕೆ ಕುಟುಂಬ ಒಪ್ಪಿದೆ. ಕಿಡ್ನಿ, ಲಿವರ್, ಕಣ್ಣು ಸೇರಿ ಕೆಲ ಅಂಗಾಂಗಗಳನ್ನು ಶಸ್ತ್ರ ಚಿಕಿತ್ಸೆ ಮೂಲಕ ಪಡೆದುಕೊಂಡು ನಾಳೆ ವಿಜಯ್ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಆಸ್ಪತ್ರೆಯವರು ಹಸ್ತಾಂತರಿಸಲಿದ್ದಾರೆ. ಆ ಮೂಲಕ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಾವನ್ನು ಅಪೋಲೋ ಆಸ್ಪತ್ರೆ ದೃಢಪಡಿಸಿದೆ. ಸಂಚಾರಿ ವಿಜಯ್ ತಂದೆ-ತಾಯಿ ತೀರಿಕೊಂಡಿದ್ದಾರೆ, ಮದುವೆ ಸಹ ಇನ್ನೂ ಆಗಿರಲಿಲ್ಲ. ಒಬ್ಬ ತಮ್ಮ ಇದ್ದು …
Read More »ಯಡಿಯೂರಪ್ಪ ಇನ್ನೂ ಎರಡು ವರ್ಷ ಮುಖ್ಯಮಂತ್ರಿ ಆಗಿರಲಿ: ಸತೀಶ್ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೋಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದರು.ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಳಗಾವಿ ಜಿಲ್ಲೆಯಾಧ್ಯಂತ ಈಗಾಗಲೇ ಬೈಲಹೊಂಗಲ, ಗೋಕಾಕ,ಬೆಳಗಾವಿ, ಕುಡಚಿ,ರಾಯಭಾಗ ಮತ್ತು ಕಾಗವಾಡ ಸೇರಿದಂತೆ ಹಲವೆಡೆ ಭೇಟಿ ನೀಡಿ ಕೊರೊನಾ ಸೊಂಕಿತರು ಮತ್ತು ವೈದ್ಯರಿಂದ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇವೆ. ಸಮಸ್ಯೆಗಳನ್ನು ಸರ್ಕಾರದ ಮುಂದಿಡಲಿದ್ದೇವೆ ಎಂದರಲ್ಲದೆ ತೈಲ …
Read More »ಲಾಕ್ಡೌನ್ ಸಡಿಲಿಕೆ; ಹೆಚ್ಚಿದ ಜನಸಂದಣಿ
ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗಾಗಿ ಜಾರಿಗೊಳಿಸಲಾಗಿರುವ ಲಾಕ್ಡೌನ್ ಭಾಗಶಃ ಸಡಿಲಿಕೆ ಮಾಡಲಾಗಿದ್ದು, ನಗರದಲ್ಲಿ ಸೋಮವಾರ ಬಹುತೇಕ ಕಡೆ ಜನ ಸಂದಣಿ ಹೆಚ್ಚಾಗಿತ್ತು. ನಗರದ ಮೆಜೆಸ್ಟಿಕ್, ಯಶವಂತಪುರ, ಪೀಣ್ಯ, ಚಾಮರಾಜಪೇಟೆ, ಸ್ಯಾಟ್ಲೈಟ್ ನಿಲ್ದಾಣ ಹಾಗೂ ಇತರೆ ಪ್ರದೇಶಗಳಲ್ಲಿ ಜನರು ಗುಂಪು ಸೇರಿ ಓಡಾಡಿದ್ದು ಕಂಡುಬಂತು. ಲಾಕ್ಡೌನ್ನಿಂದಾಗಿ ನಗರ ತೊರೆದು ತಮ್ಮೂರಿಗೆ ಹೋಗಿದ್ದ ಸಾವಿರಾರು ಮಂದಿ ರೈಲು ಹಾಗೂ ಖಾಸಗಿ ವಾಹನಗಳ ಮೂಲಕ ಬೆಂಗಳೂರಿಗೆ ಸೋಮವಾರ ವಾಪಸು ಬಂದರು. ನಗರದ ಕ್ರಾಂತಿವೀರ …
Read More »ಬೆಂಗಳೂರಿಗೆ ಬರುವವರಿಗೆ ಗಡಿಯಲ್ಲೇ ಕೋವಿಡ್ ಪರೀಕ್ಷೆ
ಬೆಂಗಳೂರು, ಜೂನ್ 15: ಲಾಕ್ಡೌನ್ ಸಡಿಲಿಕೆ ಬೆನ್ನಲ್ಲೇ ಕೊರೊನಾ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಬಿಬಿಎಂಪಿ, ನಗರದ ಗಡಿಯಲ್ಲಿ ರ್ಯಾಂಡಮ್ ಪರೀಕ್ಷಾ ತಂಡಗಳನ್ನು ನಿಯೋಜಿಸಲು ಮುಂದಾಗಿದ್ದಾರೆ. ಕೋವಿಡ್ 19 ಲಾಕ್ಡೌನ್ ಹಿನ್ನೆಲೆಯಲ್ಲಿ ಕಾರ್ಖಾನೆ, ಗಾರ್ಮೆಂಟ್ಸ್, ಕಚೇರಿಗಳು ಕೂಡ ಮುಚ್ಚಿದ್ದವು, ಇದರಿಂದಾಗಿ ಕೆಲಸವಿಲ್ಲದೆ ತಮ್ಮ ಊರುಗಳಿಗೆ ಹೋಗಿದ್ದ ಕಾರ್ಮಿಕರು, ಉದ್ಯೋಗಿಗಳು ಲಾಕ್ಡೌನ್ ತೆರವಿನಿಂದಾಗಿ ಪುನಃ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಸೋಂಕು ಹೆಚ್ಚಿರುವ ಜಿಲ್ಲೆಗಳು ಸೇರಿ ವಿವಿಧ ಜಿಲ್ಲೆಗಳ ಕಡೆಗಳಿಂದ ಕಟ್ಟಡ ಕಾರ್ಮಿಕರು, ಕಾರು, ಆಟೋ …
Read More »ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ
ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ …
Read More »ಗೋಕಾಕ ಡೆವಲಪರ್ಸ್ ಕಡೆಯಿಂದ ಉಚಿತ ವೀಲ್ ಚೆರ್ ವಿತರಣೆ
ಗೋಕಾಕ: ಇಲ್ಲಿಯ ಉಪನೊಂದಣಿ ಕಚೇರಿಗೆ ಆಗಮಿಸುವ ಅಂಗವಿಕಲರಿಗೆ, ವಯಸ್ಸಾದ ವೃದ್ದರಿಗೆ ಸಹಾಯವಾಗುವ ನಿಟ್ಟಿನಲ್ಲಿ ಗೋಕಾಕ ಡೆವಲಪರ್ಸ್ ಅವರು ವ್ಹೀಲ್ಚೇರ್ನ್ನು ಸೋಮವಾರದಂದು ಉಪನೊಂದಣಿ ಅಧಿಕಾರಿ ಶ್ರೀಮತಿ ಕಲಾವತಿ ಮಳವಾಡೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದಸ್ತ ಬರಹಗಾರರಾದ ಮಹೇಶ ಕುಲಕರ್ಣಿ, ವಿಶ್ವಾಸ ಸುಣಧೋಳಿ, ಮಹ್ಮದಅಲಿ ನೇಗಿನಹಾಳ, ರಾಜು ಅಥಣಿ, ಶಿವಾನಂದ ಶಿರಸಂಗಿ, ಪಂಚಾಕ್ಷರಿ ಹಿರೇಮಠ, ಅಪ್ಪು ವಾಲಿಕರ ಸೇರಿದಂತೆ ಅನೇಕರು ಇದ್ದರು.
Read More »ಮೂಡಲಗಿಯಲ್ಲಿಂದು ಜರುಗಿದ ಟಾಸ್ಕ್ಪೋರ್ಸ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್ಗಳಿಗೆ ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್ಗಳ ಕಾರ್ಯಕ್ಕೆ …
Read More »ಕರ್ನಾಟಕ ಬಿಜೆಪಿ ಗೊಂದಲ; ಗುರುವಾರ ಶಾಸಕರ ನಿಯೋಗದಿಂದ ಅರುಣ್ ಸಿಂಗ್ ಭೇಟಿಗೆ ಕಾಲಾವಕಾಶ
ಬೆಂಗಳೂರು: ಇನ್ನೂ ಮುಗಿದಿಲ್ಲ ಕರ್ನಾಟಕ ಬಿಜೆಪಿ ಗೊಂದಲ. ಮೂಮದೆರಡು ವರ್ಷ ಕಾಲ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಸುವುದಿಲ್ಲ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರೇ ಕಳೆದ ವಾರ ಸ್ಪಷ್ಟಪಡಿಸಿದ್ದರೂ ಇನ್ನೂ ಬಗೆಹರಿದಿಲ್ಲ ರಾಜ್ಯ ಬಿಜೆಪಿ ನಾಯಕತ್ವದ ಬಗೆಗಿನ ಅಸ್ಪಷ್ಟತೆ. ಈ ಮಧ್ಯೆ ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿಯೂ ಆಗಿದೆ. ಆದರೂ ರಾಜ್ಯ …
Read More »ಬಳ್ಳಾರಿ: ಜಿಲ್ಲೆಯಲ್ಲಿ ರೈತರ ಮೇಲೆ ಲಾಠಿ ಪ್ರಹಾರ
ಬಳ್ಳಾರಿ: ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಕ್ಕೆ ಬೀಜ ಖರೀದಿಗೆಂದು ಬಂದ ರೈತರು ನೂಕು-ನುಗ್ಗಲು ನಡೆಸಿದ್ದಾರೆ. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿ ಬೀಸಿರುವ ಘಟನೆ ನಡೆದಿದೆ. ಜಿಲ್ಲೆಯ ತಹಶೀಲ್ದಾರ ಕಚೇರಿ ಆವರಣದಲ್ಲಿರೋ ರೈತ ಸಂಪರ್ಕ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ರೈತರಿಗೆ ಸಮರ್ಪಕವಾಗಿ ಬೀಜ ನೀಡ್ತಿಲ್ಲ ಅಂತಾ ರೈತರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಮೆಣಸಿನಕಾಯಿ ಬೀಜ ಖರೀದಿಗೆ ಬಂದಿದ್ದ ರೈತರು ಅಲ್ಲಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಈ …
Read More »
Laxmi News 24×7