ಬಾಗಲಕೋಟೆ: ಮನೆಯಲ್ಲಿ ಪತ್ನಿ ನಿದ್ರೆ ಮಾಡುತ್ತಿರುವಾಗಲೇ ಆಕೆಯ ಕುತ್ತಿಗೆ ಬಿಗಿದು ಗಂಡ ಕೊಲೆ ಮಾಡಿದ್ದಾನೆ. ತನ್ನ ಕಣ್ಣೆದುರಲ್ಲೇ ಅಮ್ಮನನ್ನು ಕೊಲ್ಲುತ್ತಿದ್ದ ಅಪ್ಪನಿಗೆ 14 ವರ್ಷದ ಮಗನೂ ಸಾಥ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆತ್ಮಹತ್ಯೆ ಎಂದು ಬಿಂಬಿಸಿ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಹೋದಾಗ ಕೊಲೆ ರಹಸ್ಯ ಬಯಲಾಗಿದೆ. ಇಂತಹ ದುರ್ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಸಂಭವಿಸಿದೆ. ಮಹಾದೇವಿ ವಡ್ರಾಲ(40) ಕೊಲೆಯಾದ ದುರ್ದೈವಿ. ಪತಿ ಹನುಮಂತ ವಡ್ರಾಲ ಮತ್ತು …
Read More »ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಪೆಟ್ರೋಲ್ ಮತ್ತು ಡೀಸೆಲ್ ದರ …
Read More »ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ
ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …
Read More »#Petrol100NotOut ಎಂಬ ಆಂದೋಲನದ ಹೆಸರಿನಲ್ಲಿ ಪ್ರತಿಭಟನೆ
ಬೆಳಗಾವಿ – ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರಕಾರಕ್ಕೆ ಜನಸಾಮಾನ್ಯರು ಈಗ ಉಗಿಯುವ ಸ್ಥಿತಿ ಬಂದಿದೆ. ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲಕಲ್ಲೋಲವಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬೆಳಗಾವಿಯ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ, ಪೆಟ್ರೋಲ್, ಡಿಸೆಲ್ ಸೇರಿದಂತೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಪೆಟ್ರೋಲ್ ಮತ್ತು …
Read More »ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಜೇಬಿಗೆ ಕನ್ನ ಹಾಕುತ್ತಿವೆ : ಡಿಕೆಶಿ ಆಕ್ರೋಶ
ಬೆಂಗಳೂರು, ಜೂ.11- ದರ ಏರಿಕೆಯ ಮೂಲಕ ಸರ್ಕಾರಗಳು ಜನರ ಜೋಬಿಗೆ ಕನ್ನ ಹಾಕಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ನಾಟ್ಔಟ್ 100, ಐದು ದಿನಗಳ ಪ್ರತಿಭಟನೆಯ ಆರಂಭದ ದಿನವಾದ ಇಂದು ಬೆಂಗಳೂರಿನ ಶಿವಾನಂದ ಸರ್ಕಲ್ ನ ರೆಡ್ಡಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 140 ಕೋಟಿ ಜನರಿಗೂ …
Read More »ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿ:ಅಧಿಕಾರಿಗಳ ಮೇಲೆ ಕಲ್ಲು ತೂರಾಟ
ಬೆಳಗಾವಿ: ಅಕ್ರಮ ಮರಳು ಅಡ್ಡೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳ ಮೇಲೆ 20ಕ್ಕೂ ಹೆಚ್ಚು ದಂಧೆಕೋರರು ಕಲ್ಲುತೂರಾಟ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಯಮಕನಮರಡಿಯಲ್ಲಿ ನಡೆದಿದೆ. ಅಕ್ರಮವಾಗಿ ಮರಳು ದಂಧೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಗಣಿ ಮತ್ತು ಭೂ ವಿಜ್ನಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ವೇಳೆ ಅಧಿಕಾರಿಗಳ ಮೇಲೆಯೇ ಮುಗಿಬಿದ್ದ ದಂಧೆಕೋರರು ಕಲ್ಲುತೂರಾಟ ನಡೆಸಿ, ಇಲಾಖೆ ವಾಹನಗಳ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ. ಘಟನೆಯಲ್ಲಿ ಚಾಲಕ …
Read More »ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ
ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, …
Read More »ಚಿಕ್ಕ ಸಾಹುಕಾರರ ಹುಟ್ಟು ಹಬ್ಬ ಶುಭ ಕೋರಿದ ಸಂತೋಷ್ ಜಾರಕಿಹೊಳಿ
ಗೋಕಾಕ: ಗೋಕಾಕ ಎಂದ್ರೆ ಜಾರಕಿಹೊಳಿ ಬಂಧುಗಳ ಭದ್ರ ಕೋಟೆ ರಾಜ್ಯ ರಾಜಕಾರಣದಲ್ಲಿ ಅಣ್ಣ ತಮ್ಮಂದಿರು ಬ್ಯುಸಿ ಇದ್ರೆ ಗೋಕಾಕ ನಗರದ ಛೋಟಾ ನವಾಬ ಅಂದ್ರೆ ಶ್ರೀ ಲಖನ ಜಾರಕಿಹೊಳಿ ಅವರು, ಗೋಕಾಕ ಅಷ್ಟೇ ಅಲ್ಲದೆ ಅಕ್ಕ ಪಕ್ಕದ ಜಿಲ್ಲೆ ಗಳಲ್ಲಿ ಕೂಡ ಇವರದೇ ಆದ ಒಂದು ಯುವಕರ ಪಡೆ ಇದೆ. ಗೋಕಾಕ ಉದ್ಯಮಿ ಹಾಗೂ ಗೋಕಾಕ ನಲ್ಲಿ ನಡೆಯುವ ಪ್ರತಿಯೊಂದು ಚುಟುವತಿಕೆಗು ಸದಾ ಮುನ್ನುಡಿಯಲ್ಲಿ ಇರುವವರು. ಕ್ರಿಕೆಟ್ ಪಂದ್ಯಾವಳಿ, ಆಗಿರಬಹುದು …
Read More »ವಿಜಯೇಂದ್ರ ಮಠ ಸುತ್ತಾಟ ಗುಟ್ಟು?
ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಸಚಿವರು, ಬಿಜೆಪಿ ನಾಯಕರು ಬಲವಾಗಿ ಪ್ರತಿಪಾದಿಸಿದ್ದರೂ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರ ಅವರು ಮಠಗಳನ್ನು ಸುತ್ತಲಾರಂಭಿಸಿರುವುದು ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಯಡಿಯೂರಪ್ಪನವರ ವಿರೋಧಿ ಎಂದೇ ಗುರುತಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ಇತ್ತೀಚೆಗೆ ಹಲವು ಮಠಗಳಿಗೆ ಭೇಟಿ ಕೊಟ್ಟಿದ್ದರು. ದೆಹಲಿ ಮಟ್ಟದಲ್ಲಿ ಬಿಜೆಪಿಯೊಳಗೆ ‘ಹಿಡಿತ’ ಹೊಂದಿರುವ …
Read More »ನಮ್ಮೊಂದಿಗೆ ದೇವರಿದ್ದಾನೆ, ನಮಗೆ ಲಸಿಕೆ ಬೇಡ: ಕೊರೋನಾ ಲಸಿಕೆ ಪಡೆಯಲು ಗದಗದ ಜನರ ವಿರೋಧ
ಗದಗ: ಗಾಢ ನಂಬಿಕೆಗಳು ಕೂಡ ಕೆಲವೊಮ್ಮೆ ಜನರನ್ನು ಅಪಾಯಕ್ಕೆ ಸಿಲುಕಿಸಿಬಿಡುತ್ತವೆ. ದೇವರ ಮೇಲೆ ಗಾಢ ನಂಬಿಕೆ ಇಟ್ಟಿರುವ ಗದಗ ಜಿಲ್ಲೆಯ ದಾವಲ್ ಮಲ್ಲಿಕ್ ಗ್ರಾಮಸ್ಥರು ಕೊರೋನಾ ಲಸಿಕೆ ಪಡೆಯಲು ವಿರೋಧ ವ್ಯಕ್ತಪಡಿಸಿದ್ದಾರೆ. ಲಸಿಕೆ ಬಗ್ಗೆ ಅನುಮಾನ ಬೇಡ. ಧೈರ್ಯವಾಗಿ ಲಸಿಕೆಯನ್ನು ಪಡೆಯಬಹುದು ಎಂದು ವೈದ್ಯರು ಈ ಬಗ್ಗೆ ಸ್ಪಷ್ಟಪಡಿಸಿದ್ದರೂ ಗ್ರಾಮಸ್ಥರು ಈ ಬಗ್ಗೆ ನಂಬಿಕೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಗದಗ ತಾಲೂಕಿನ ಮುಳಗುಂದದ ದಾವಲ್ ಮಲ್ಲಿಕ್ ದರ್ಗಾ ಬಳಿಯ ವ್ಯಾಪಾರಿಗಳು ಲಸಿಕೆ …
Read More »
Laxmi News 24×7