ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಹುದ್ದೆಗೆ ರೋಹಿಣಿ ಸಿಂಧೂರಿ ನೇಮಕ ಮಾಡಿದ್ದ ಅರ್ಜಿ ಮರು ಪರಿಶೀಲಿಸಲು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ನೀಡಿದ್ದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿ ಆಧರಿಸಿ ಐಎಎಸ್ ಅಧಿಕಾರಿ ಬಿ.ಶರತ್ ಅವರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ಆದೇಶಿಸಿದೆ. ‘ರೋಹಿಣಿ ಸಿಂಧೂರಿ ಅವರನ್ನು ಬೇರೆ ಹುದ್ದೆಗೆ ಈಗಾಗಲೇ ವರ್ಗಾವಣೆ ಮಾಡಲಾಗಿದೆ’ ಎಂದು ಸರ್ಕಾರದ ಪರ ವಕೀಲರು ನ್ಯಾಯಮೂರ್ತಿ ಅರವಿಂದಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠದ ಗಮನಕ್ಕೆ ತಂದರು. …
Read More »ಜಿಂದಾಲ್ಗೆ 3,667 ಎಕರೆ ಭೂಮಿ ಪರಭಾರೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು: ಜಿಂದಾಲ್ ಸಂಸ್ಥೆಗೆ 3,667 ಎಕರೆ ಭೂಮಿ ಪರಭಾರೆ ಮಾಡಿಕೊಡುವ ಸರ್ಕಾರದ ನಿರ್ಧಾರವನ್ನ ಪ್ರಶ್ನಿಸಿ ಹೈಕೋರ್ಟ್ಗೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿತು. ಕೆ.ಎ.ಪಾಲ್ ಎಂಬುವವರ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಕೋರ್ಟ್, ಅರ್ಜಿದಾರರ ಪಿಐಎಲ್ಗೆ ಉತ್ತರಿಸುವಂತೆ ರಾಜ್ಯ ಸರ್ಕಾರ, ಜಿಂದಾಲ್ ಸಂಸ್ಥೆಗೆ ನೋಟಿಸ್ ನೀಡಿದೆ. ಹೈಕೋರ್ಟ್ನ ಮುಖ್ಯ ವಿಭಾಗೀಯ ಪೀಠ ನೋಟಿಸ್ ನೀಡಿದೆ. ಸಿಎಂ ಯಡಿಯೂರಪ್ಪ ವಿರುದ್ಧ ಅರ್ಜಿಯಲ್ಲಿ ಆರೋಪ ಮಾಡಲಾಗಿದೆ. ರಾಜ್ಯದಲ್ಲಿ ಸರ್ವಾಧಿಕಾರಿ ರೀತಿಯಲ್ಲಿ ಜಿಂದಾಲ್ಗೆ ಭೂಮಿಯನ್ನ …
Read More »ಕೇಂದ್ರ ಸರ್ಕಾರದಿಂದ ಉಚಿತ ಲಸಿಕೆ ವಿತರಣೆ; ‘ಸುಪ್ರೀಂ ಕೋರ್ಟ್ಗೆ ಧನ್ಯವಾದ’ ಎಂದ ಕಾಂಗ್ರೆಸ್
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಇಂದು ಮಾತನಾಡಿದ ಸಂದರ್ಭದಲ್ಲಿ ಜೂನ್ 21 ರಿಂದ ಕೋವಿಡ್ 19 ಲಸಿಕೆ ಉಚಿತವಾಗಿ ಕೇಂದ್ರೀಕೃತ ವಿತರಣೆಯನ್ನು ಮತ್ತೆ ಆರಂಭಿಸುವುದಾಗಿ ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದಾರೆ. ಕೇಂದ್ರ ಸರ್ಕಾರವು ದೇಶದಲ್ಲಿ ಉತ್ಪಾದನೆಯಾಗುವ ಶೇ. 75ರಷ್ಟು ಲಸಿಕೆಯನ್ನು ವಿತರಿಸುವುದರಿಂದ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಸೇವಾ ಶುಲ್ಕ 150/- ರೂ. ಗಳಿಗೆ ನಿಗದಿ ಪಡಿಸಿರುವುದರಿಂದ ಲಸಿಕೆ ಅಭಿಯಾನ ಇನ್ನಷ್ಟು ಸುಗಮವಾಗಿ …
Read More »ಕನ್ನಡವನ್ನು ಕಾಯಲು ಕಠಿನ ಕಾನೂನೇ ಇಲ್ಲ ! ಹೆಚ್ಚುತ್ತಿವೆ ಕನ್ನಡದ ಅವಮಾನ ಪ್ರಕರಣ
ಬೆಂಗಳೂರು : ಕನ್ನಡ ನಾಡು-ನುಡಿಯನ್ನು ಅವಮಾನಿಸುವ ಘಟನೆಗಳು ನಡೆದಾಗ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಹೌದು. ಆದರೆ ಯಾವ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂಬುದೇ ಯಕ್ಷಪ್ರಶ್ನೆ! ಇತ್ತೀಚೆಗೆ ಗೂಗಲ್ ಮತ್ತು ಅಮೆಜಾನ್ ಕನ್ನಡ ಭಾಷೆ, ಕನ್ನಡದ ಧ್ವಜ ಮತ್ತು ರಾಜ್ಯ ಸರಕಾರದ ಲಾಂಛನಕ್ಕೆ ಅಗೌರವ ತೋರಿದಾಗ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳುವುದಾಗಿ ಸರಕಾರ ಭರವಸೆ ನೀಡಿತು. ಕನ್ನಡಿಗರ ಭಾವನಾತ್ಮಕ ಪ್ರತಿರೋಧಕ್ಕೆ ಮಣಿದ ಗೂಗಲ್, …
Read More »ಬೆಳಗಾವಿ :ಚಿನ್ನ ಎಗರಿಸಿದ ಪ್ರಕರಣದ ಕಿಂಗ್ ಪಿನ್ ಕಿರಣ್ ಮೇಲೆ ಮತ್ತೊಂದು ದೂರು ದಾಖಲು
ಬೆಳಗಾವಿ: ಪೊಲೀಸ್ ಎಂದು ನಕಲಿ ಗುರುತಿನ ಚೀಟಿ ಇಟ್ಟುಕೊಂಡು ತಿರುಗಾಡುತ್ತಿದ್ದ ಕಿರಣ ವೀರನಗೌಡ ವಿರುದ್ಧ ಹಿರೇಬಾಗೇವಾಡಿ ಠಾಣೆಯಲ್ಲಿ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿಯ ಚಿನ್ನ ಎಗರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಕಿರಣ ವೀರನಗೌಡ ಖೊಟ್ಟಿ ದಾಖಲೆ ಸೃಷ್ಟಿಸಿ ಪೊಲೀಸ್ ಆಗಿರುವ ಬಗ್ಗೆ ನಕಲಿ ಗುರುತಿನ ಚೀಟಿ ಇಟ್ಟುಕೊಂಡಿದ್ದನು ಎಂದು ದೂರು ದಾಖಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಯಲ್ಲಿ ತಿರುಗಾಡುವಾಗ …
Read More »ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್
ಬೆಂಗಳೂರು : ಫೇಸ್ ಬುಕ್ ಲೈವ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಸಿಎಂ ಯಡಿಯೂರಪ್ಪ ಕಿಡಿ ಕಾರಿರುವ ‘ಮಠ’ ಖ್ಯಾತಿಯ ನಿರ್ದೇಶಕ ಗುರು ಪ್ರಸಾದ್. ಇಂದು ಅವರು, ಮಹಾಮಾರಿ ಕೋವಿಡ್ ವೈರಸ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ. ‘ಯಡಿಯೂರಪ್ಪ ಇಂದು ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ. ಆದರೆ ಅವರು ಅವರ ಮಗನ, ವಂಶದ ಸೇವೆ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಸಾವಿರಾರು ಜನರು ಸತ್ತಿದ್ದಾರೆ. ನಿಮಗೆ …
Read More »ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಣೆಯ ಸಾಧ್ಯತೆ : ಬಿ.ಸಿ.ಪಾಟೀಲ
ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಈ ರೀತಿಯ ಘೋಷಣೆಯ ಸಾಧ್ಯತೆ ಕುರಿತು ಪರಿಶೀಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳಗಾವಿ ದೊಡ್ಡ …
Read More »ಕೊರೊನಾ ಸೋಂಕಿಗೆ ಕಣ್ಮರೆಯಾದ ವಿದ್ಯಾಧರ: ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ
ಬೆಳಗಾವಿ: ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ ಡಾ.ಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಕೊರೊನಾ ಸೊಂಕಿಗೆ ತುತ್ತಾಗಿದ್ದು, ಇಹಲೋಕತ್ಯಜಿಸಿದ್ದಾರೆ. ಸ್ವಾಮಿಜಿ ನಿಧನಕ್ಕೆ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಆಧ್ಯಾತ್ಮ ಪರಂಪರೆ ಜಗತ್ತಿನಲ್ಲಿಯೇ ಅನನ್ಯವಾದದ್ದು. ಮಠ-ಮಂದಿರಗಳು, ಸ್ವಾಮಿಗಳು ಈ ನಾಡಿನ ಜೀವ-ಜೀವಾಳ. ಅದರಲ್ಲೂ ವಿದ್ಯದ ಸ್ವಾಮಿಗಳು ಅಂದರೆ ಕವಲೆದುರ್ಗ ಕೆಳದಿ ರಾಜಗುರು ಮಹಾಮಹತ್ತಿನ ಭುವನಗಿರಿ ಸಂಸ್ಥಾನ ಮಠದ ಷ ಬ್ರ …
Read More »ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 11,958 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 27,07,481 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿಂದು 340 ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 31,920 ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು 27,299 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 24,36,716 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 2,38,824 ಸಕ್ರಿಯ ಪ್ರಕರಣಗಳು ಇವೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಳಿಮುಖವಾಗಿದೆ. 199 ಮಂದಿ ಸೋಂಕಿತರು ಮೃತಪಟ್ಟಿದ್ದು, ಹೊಸದಾಗಿ 1992 ಜನರಿಗೆ …
Read More »ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ : ಬಿ ಸಿ ಪಾಟೀಲ್
ಬೆಳಗಾವಿ: ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಶೈಕ್ಷಣಿಕ ಜಿಲ್ಲೆಯ ಮಾದರಿಯಲ್ಲಿ ಚಿಕ್ಕೋಡಿಯನ್ನು ಕೃಷಿ ಜಿಲ್ಲೆಯಾಗಿ ಘೋಷಿಸುವ ಬಗ್ಗೆ ಸರಕಾರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಭರವಸೆ ನೀಡಿದರು. ರಸಗೊಬ್ಬರ, ಬಿತ್ತನೆ ಬೀಜಗಳ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸೋಮವಾರ ಬೆಳಗಾವಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಈ ವಿಷಯ …
Read More »
Laxmi News 24×7